- Saturday
- March 14th, 2026
ಶಾಲಾ ಶಿಕ್ಷಣ ಇಲಾಖೆ(ಪಪೂ) ಮತ್ತು ಸುಳ್ಯ ನೆಹರು ಮೆಮೋರಿಯಲ್ ಪಿ.ಯು ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪಪೂ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸುಳ್ಯ ನೆಹರು ಮೆಮೋರಿಯಲ್ ಪಿ.ಯು ಕಾಲೇಜಿನ ಪ್ರ.ಕಲಾ ವಿಭಾಗದ ವಿದ್ಯಾರ್ಥಿ ಹೇಮಂತ್ ಎಂ.ಕೆ ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ.ಕ. ಜಿಲ್ಲಾ ತಂಡವನ್ನು...
ಗರಡಿ ಕ್ರಿಕೆಟರ್ಸ್ ನಾಗತೀರ್ಥ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 4 ತಂಡಗಳ ಲೀಗ್ ಮಾದರಿಯ ಅಂಡರ್ಆರ್ಮ್ ಕ್ರಿಕೆಟ್ ಪಂದ್ಯಾಟ ದೀಪಾವಳಿ ಕಪ್ - 2025 ಅ.20 ರಂದು ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ರವಿ.ಬಿ ನಾಗತೀರ್ಥ, ಕುಮಾರ್ ಕಕ್ಯಾನ, ಅನುರಾಜ್ ಕಕ್ಯಾನ ನೆರವೇರಿಸಿದರು.ನಾಲ್ಕು ತಂಡಗಳ ಮಾಲೀಕರು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರಥಮ ಬಹುಮಾನವನ್ನು...
ಮರ್ಕಂಜ ದೊಡ್ಡತೋಟ ರಸ್ತೆಯಲ್ಲಿ ನೊಕಿಯಾ ಮೊಬೈಲ್ ಬಿದ್ದು ಸಿಕ್ಕಿರುತ್ತದೆ. ಕಳೆದುಕೊಂಡವರು 94487 97190 ನಂಬರ್ ಗೆ ಕರೆ ಮಾಡಿ.
ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮಕ್ಕಳಿಗೂ ಹಾಗೂ ಪೋಷಕರಿಗೂ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ದೀಪಗಳ ಹಬ್ಬವನ್ನು ದೀಪ ಬೆಳಗಿಸಿ ಆಚರಿಸಲಾಯಿತು.ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪೋಷಕರು ಸೇರಿದರು. ವಿಶೇಷವಾಗಿ ಕಾರ್ಯಕ್ರಮದಲ್ಲಿ ನಕ್ಷತ್ರ ಕಡ್ಡಿಗಳನ್ನು ಹಚ್ಚಲಾಯಿತು.ಶ್ರೀಮತಿ ಲಕ್ಷ್ಮಿ ಟೀಚರ್ ಬರೆಮೇಲು, ಶ್ರೀಮತಿ ಭಾರತಿ ಉಗ್ರಾಣಿಮನೆ, ಭವ್ಯ ಬೈಲು ಅಶ್ವಧಿ ಶಿವಾಜಿನಗರ, ಸೃಷ್ಠಿ, ನಿಶ್ಮಿತಾ,...
ಕಾಲಚಕ್ರ ವೇಗವಾಗಿ ಚಲಿಸುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಮುಗಿದ ದೀಪಾವಳಿ ಪುನಃ ಬಂದೇ ಬಿಟ್ಟಿತು. ದೀಪಾವಳಿ ಎಂದಾಕ್ಷಣ ನಮಗೆ ನೆನಪಾಗುವುದು ಸಾಲು ಸಾಲು ದೀಪಗಳು, ಸಿಡಿಮದ್ದುಗಳು, ರಾಕೆಟ್ಗಳು ಬಾಣ ಬಿರುಸುಗಳು. ಎಲ್ಲೆಲ್ಲೂ ಸಂಭ್ರಮದ ಸಡಗರದ ವಾತಾವರಣ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಪರ್ವಕಾಲ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು...
1950ರಲ್ಲಿ ಸುಳ್ಯದ ಪ್ರಥಮ ಪ್ರೌಢಶಾಲೆಯಾಗಿ ಪ್ರಾರಂಭಗೊಂಡು 1975ರಲ್ಲಿ ಪದವಿ ಪೂರ್ವ ಕಾಲೇಜು ಆಗಿ ಉನ್ನತಿಗೊಂಡು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ, ತೂಗುಸೇತುವೆಗಳ ಸರದಾರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್, ಆರ್.ಕೆ.ನಾಯರ್ ರಂತಹ ಮಹಾ ಮೇಧಾವಿಗಳನ್ನು ನಾಡಿಗೆ ಸಮರ್ಪಿಸಿದ ಸುಳ್ಯ ಸರಕಾರಿ ಜೂನಿಯರ್ ಕಾಲೇಜು ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ಹಿರಿಯ ವಿದ್ಯಾರ್ಥಿ ಗಳ...
ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ,ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇದರ ವತಿಯಿಂದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025 ಕಾರ್ಯಕ್ರಮದ ಅಂಗವಾಗಿ ಎರಡನೆಯ ಸ್ವಚ್ಛತಾ ಕಾರ್ಯಕ್ರಮವನ್ನು ಆದಿತ್ಯವಾರದಂದು ಚೊಕ್ಕಾಡಿ ಬಸ್ಸುತಂಗದಾಣವನ್ನು ಸ್ವಚ್ಛಗೊಳಿಸಿ , ದುರಸ್ತಿಗೊಳಿಸುವ ಹಾಗೂ ವಠಾರವನ್ನು ಸ್ವಚ್ಚಗೊಳಿಸುವ ಮೂಲಕ ನಡೆಸಲಾಯಿತು. ಯುವತಿ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯೆಯರು ಭಾಗವಹಿಸಿದ್ದರು.
ಪಂಚಸಪ್ತತಿ - 2025 ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ನೇತೃತ್ವದಲ್ಲಿ 10ನೇ ದಿನದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ವಳಲಂಬೆಯಿಂದ ಬಾಕಿಲದ ವರೆಗೆ ರಸ್ತೆ ಬದಿ ಸ್ವಚ್ಚತಾ ಕಾರ್ಯ ಮಾಡಲಾಯಿತು. ಈ ಸಂದರ್ಭದಲ್ಲಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ಬಿನ ಪದಾಧಿಕಾರಿಗಳು,ಸದಸ್ಯರು ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಗುತ್ತಿಗಾರು: ಹಲವಾರು ವರುಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿರುವ ರಾಮ್ ದೇವ್ ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಮೆಗಾ ಸೇಲ್ ಡಬಲ್ ಧಮಾಕ ಆಫರ್ ನಡೆಯುತ್ತಿದೆ. ಮದುವೆ, ಗೃಹಪ್ರವೇಶ, ಸಭೆ ಸಮಾರಂಭಗಳಿಗೆ ಅತ್ಯಾಕರ್ಷಕ ಬೆಲೆಯಲ್ಲಿ ಲಭ್ಯ,1000 ಮೇಲಿನ ಖರೀದಿಗೆ ಲಕ್ಕಿ ಕೂಪನ್ , 2 ಕೊಂಡರೆ 1 ಉಚಿತ ಈ ಆಫರ್ 349 ರೂಪಾಯಿಯ ಖರೀದಿಗೆ...
Loading posts...
All posts loaded
No more posts
