- Friday
- May 1st, 2026
ಗುತ್ತಿಗಾರು : ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಮುಳಿಯಲ್ಲಿ ನಡೆದಿದೆ.ಗುತ್ತಿಗಾರಿನ ಚಿಕ್ಮುಳಿ ನಿವಾಸಿ ಶೇಷಪ್ಪ ಗೌಡರ ಪುತ್ರಿ ಕುಕ್ಕೆ ಸುಬ್ರಹ್ಮಣ್ಯದ ಕಾಲೇಜು ವಿದ್ಯಾರ್ಥಿನಿ ಪೂಜಾ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಳು. ಅಸ್ವಸ್ಥಗೊಂಡ ಬಳಿಕ ವಿಷಯ ಗೊತ್ತಾಗಿ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ...
ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 46ನೇ ವರ್ಷದ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಡಿಸೆಂಬರ್ 6 ಶನಿವಾರ ಸಂಸ್ಥೆಯ ಐಶ್ವರ್ಯ ಮದುವೆ ಗದ್ದೆ ಸಭಾಭವನದಲ್ಲಿ ನಡೆಯಲಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಚಿದಾನಂದ.ಕೆ.ವಿ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಸಂಸ್ಥೆಯ ಆಡಳಿತ ಮಂಡಳಿ ಪ್ಯಾಪುಲರ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ...
ಕೇರಳದ ತ್ರಿಶೂರ್ ನಲ್ಲಿ ಡಿ.04 ರಂದು ನಡೆದ ಅಸ್ಮಿತ ಖೇಲೋ ಇಂಡಿಯಾ ಮಹಿಳಾ ರಾಷ್ಟ್ರೀಯ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ನಾಲ್ಕೂರು ಗ್ರಾಮದ ಮರಕತ ಧರ್ಮಪಾಲ ಮತ್ತು ಶ್ರೀಮತಿ ದಾಕ್ಷಾಯಿಣಿ ದಂಪತಿಗಳ ಪುತ್ರಿ ಕುಮಾರಿ ಸ್ವಾತಿ ಎಂ.ಡಿ ಇವರು ತೃತೀಯ ಸ್ಥಾನವನ್ನು ಗಳಿಸಿಕೊಂಡು ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ.
ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ದೇರಳಕಟ್ಟೆ ಮಂಗಳೂರು, ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಸುಬ್ರಹ್ಮಣ್ಯ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಸುಬ್ರಹ್ಮಣ್ಯ ಮಠ ಇವರ ಉಪಸ್ಥಿತಿಯಲ್ಲಿ...
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000/- ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ...
ಸಮೃದ್ಧಿ ಗ್ರೂಪ್ ಆಪ್ ಕಂಪೆನಿಯ ಅಂಗಸಂಸ್ಥೆಯಾಗಿರುವ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳೆದ 14 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯದಿದ್ದು ಸುಳ್ಯದಲ್ಲಿ 34ನೇ ಶಾಖೆ ಡಿ.06 ರಂದು ಶುಭಾರಂಭಗೊಳ್ಳಲಿದೆ. ಸಮೃದ್ಧಿ ಗ್ರೂಪ್ಸ್ ನ ನೇತೃತ್ವದಲ್ಲಿ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಸಮೃದ್ಧಿ ಗೋಲ್ಡ್ ಪ್ಯಾಲೇಸ್, ಸಮೃದ್ಧಿ ಫಾರ್ಮ್ಸ್ ಅಂಡ್ ಎಸ್ಟೇಟ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ...
“ಕಳೆದ 9 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶದೊಂದಿಗೆ ಸುಳ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿ ಬೆಳೆದಿರುವ ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜು ದಶಮಾನೋತ್ಸವದ ಸಂಭ್ರಮದಲ್ಲಿದ್ದು, ಇದರ ಅಂಗವಾಗಿ ಸಂಸ್ಥಾಪಕರಾದ ಡಾ. ಕುರುಂಜಿ ವೆಂಕಟರಮಣ ಗೌಡರ 97 ನೇ ಜನ್ಮದಿನಾಚರಣೆಯ ಪ್ರಯುಕ್ತ ಡಿ.26 ರಂದು 'ಆರೋಗ್ಯಕ್ಕಾಗಿ ಓಟ' ಎಂಬ ಮ್ಯಾರಥಾನ್ ಅನ್ನು ಆಯೋಜಿಸಲಾಗಿದೆ” ಎಂದು ಕಾಲೇಜಿನ ಪ್ರಾಂಶುಪಾಲರಾದ...
“ಜಗತ್ತಿನಿಂದ ಪೋಲಿಯೋ ನಿರ್ಮೂಲನೆ ಮಾಡುವುದು ನಮ್ಮ ಉದ್ದೇಶ. ಆದ್ದರಿಂದ ಪೋಲಿಯೋ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ತನಕ ಪ್ರಯತ್ನ ಮುಂದುವರಿಯಲಿದೆ” ಎಂದು ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ.ಹೇಳಿದ್ದಾರೆ. ಸುಳ್ಯ ರೋಟರಿ ಕ್ಲಬ್ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಡಿ.21ರಂದು ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಭಾರತ 2013ರಲ್ಲಿ ಮುಕ್ತ ಆಗಿದೆ. ಆದರೆ...
ಸುಬ್ರಹ್ಮಣ್ಯ ಡಿಸೆಂಬರ್ 4 : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಂಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ಪ್ರತಿಬಂಧಕ ಘಟಕ ಇವರ ಸಂಯುಕ್ತ ಆಶಯದಲ್ಲಿ ಜಾನಪದ ಕಲಾತಂಡಗಳ ಮೂಲಕ ಹೆಚ್.ಐ.ವಿ ಏಡ್ಸ್ ಜನ ಜಾಗೃತಿ ಆಂದೋಲನ ಬುಧವಾರ ಸುಬ್ರಹ್ಮಣ್ಯ ಗ್ರಾಮ...
ಸುಬ್ರಹ್ಮಣ್ಯ ಡಿಸೆಂಬರ್ 4 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ 2025-26ನೇ ಸಾಲಿನ ಮಹಿಳಾ ಗ್ರಾಮ ಸಭೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಸಲಾಯಿತು. ಈ ಮಹಿಳಾ ಗ್ರಾಮ ಸಭೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್ ಗೆ ಒಳಪಟ್ಟ ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು ಗ್ರಾಮಗಳ ಎಲ್ಲಾ ಮಹಿಳೆಯರು, ಸಂಜೀವಿನಿ ಗ್ರಾಮ ಪಂಚಾಯತ್...
Loading posts...
All posts loaded
No more posts
