- Friday
- September 11th, 2026
ಸುಳ್ಯ ಗ್ರೀನ್ ವ್ಯೂ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಶಾಲಾ ಸಭಾಂಗಣದಲ್ಲಿ ಜರಗಿತು. ಸಂಸ್ಥೆಯ ಅಧ್ಯಕ್ಷ ಹಾಜಿ ಕೆ.ಎಂ ಅಬ್ದುಲ್ ಮಜೀದ್ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್ ಹರಗಿ ರವರು ಮಾತನಾಡುತ್ತಾ “ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ಉತ್ತಮ ಅಂಕ ಗಳಿಸುವುದರೊಂದಿಗೆ, ಸಂಸ್ಕಾರ ಮತ್ತು...
ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದ ವತಿಯಿಂದ ನಡೆದ 9ನೇ ವರ್ಷದ “ವಸಂತ-ವೇದ ಪಾಠ ಶಿಬಿರ”ದ ಸಮಾರೋಪ ಸಮಾರಂಭವು ಮೇ.22ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.ದೇವಸ್ಥಾನದ ಅಧ್ಯಕ್ಷರಾದ ಗಿರಿಧರ ಸ್ಕಂದ ರವರು ಮಾತನಾಡಿ “ಶ್ರೀ ದೇವಳದಲ್ಲಿ ನಡೆಯತಕ್ಕಂತಹ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬಲ್ಲ ಕಾರ್ಯಕ್ರಮಗಳಿಗೆ ಯಾವತ್ತೂ ನಮ್ಮ ಪ್ರೋತ್ಸಾಹ ಇದೆ. ವೇದ ಶಿಬಿರ, ಸಂಸ್ಕಾರ ಶಿಬಿರ, ಭಜನಾ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ನಿಂತಿಕಲ್ಲು ವಲಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ನಿಂತಿಕಲ್ಲು ವಲಯ ಶ್ರೀ ಸೀತಾರಾಮಾಂಜನೇಯ ಭಾರತೀ ಮಂದಿರ ಎಣ್ಮೂರು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ನಿಂತಿಕಲ್ಲು ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಮೇ.15ನೇ ಶುಕ್ರವಾರದಂದು ಉದ್ಘಾಟನೆಗೊಂಡು ಆರಂಭಗೊಂಡ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ...
ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ್ ಭಂಡಾರಿಯವರ ಶಾಸಕರ ನಿಧಿಯ ಅನುದಾನದಿಂದ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ್ಡಡ್ಕ - ರಂಗತ್ತಮಲೆ ರಸ್ತೆ ಕಾಂಕ್ರಿಟೀಕರಣಕ್ಕೆ ಇಂದು ಗುದ್ದಲಿಪೂಜೆ ನಡೆಯಿತು. ಮಾಜಿ ಜಿಲ್ಲಾ ಪರಿಷತ್ ಸದಸ್ಯ ದೇವಪ್ಪ ನಾಯ್ಕ ಹೊನ್ನೆಡಿ ಹಾಗೂ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಸದಸ್ಯ ತೇಜಕುಮಾರ್ ಬಡ್ಡಡ್ಕ ಗುದ್ದಲಿ ಪೂಜೆ ನೆರವೇರಿಸಿ...
ನೈರುತ್ಯರೈಲ್ವೆಯ ಮುಖ್ಯ ಕಚೇರಿ ಸುರಕ್ಷತಾ ತಂಡದ ವತಿಯಿಂದ ಮೈಸೂರು ವಿಭಾಗದ ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ಮೇ.21 ಮತ್ತು 22 ರಂದು ಆಂತರಿಕ ಸುರಕ್ಷತಾ ಪರಿಶೀಲನೆ ನಡೆಸಲಾಯಿತು. ಈ ತಪಾಸಣೆಯನ್ನು ಮುಖ್ಯ ಕಚೇರಿಯ ಹಿರಿಯ ಅಧಿಕಾರಿಗಳು ಮುನ್ನಡೆಸಿದರು. ಇವರಲ್ಲಿ ಎಂ.ರಾಮಕೃಷ್ಣ, ಪ್ರಧಾನ ಮುಖ್ಯ ಸುರಕ್ಷತಾ ಅಧಿಕಾರಿ ಇ.ಹರಿಕೃಷ್ಣನ್, ಮುಖ್ಯ ಸಿಬ್ಬಂದಿ ಮತ್ತು ಸಂಚಾರ ವ್ಯವಸ್ಥಾಪಕ, ಮುಖ್ಯ ಕಚೇರಿಯ ಇತರೆ...
ಸುಬ್ರಹ್ಮಣ್ಯ ಮೇ 22 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತಿಂಗಳಲ್ಲಿ ಬರುವ ಆಶ್ಲೇಷ ನಕ್ಷತ್ರದಂದು ಅಧಿಕ ಸಂಖ್ಯೆಯ ಭಕ್ತಾದಿಗಳು ರಾಜ್ಯ ಹಾಗೂ ಹೊರರಾಜ್ಯಗಳಿಂದ ಬಂದು ಬೆಳಿಗ್ಗೆಯ ಏಳು ಬ್ಯಾಚ್ಗಳಲ್ಲಿ ಸುಮಾರು 2,500 ಮಿಕ್ಕಿ ಆಶ್ಲೇಷ ಬಲಿ ಸೇವೆಯನ್ನು ಸಲ್ಲಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯನ ನಕ್ಷತ್ರವು ಆಶ್ಲೇಷವಾಗಿದ್ದರಿಂದ ಆಶ್ಲೇಷ ಬಲಿ ಸೇವೆ ಹರಕೆ ಹೊತ್ತ ಭಕ್ತಾದಿಗಳು ಏಕಾದಶಿ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:23-05-2026 ಶನಿವಾರ*01,🐏ಮೇಷ ರಾಶಿ🐏*📃,ಆತ್ಮೀಯರೊಂದಿಗೆ ಹಣದ ವಿಷಯಗಳ ಬಗ್ಗೆ ಭಿನ್ನಭಿಪ್ರಾಯಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಬಹಳ ನಿಧಾನವಾಗಿ ಸಾಗುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು,ಗಮನಿಸಿ:-ವ್ಯವಹಾರಗಳು ಮುಂದುವರಿಯದೆ ನಿರಾಶೆ ಉಂಟಾಗುತ್ತದೆ,ಪರಿಹಾರ:- ಗೋಬೆ ವಿಗ್ರಹವನ್ನು ಪೂಜಿಸಿ,*02,🐂ವೃಷಭ ರಾಶಿ🐂*📃,ಹಠಾತ್ ಆರ್ಥಿಕ ಲಾಭ ಉಂಟಾಗುತ್ತದೆ....
ದಿನಾಂಕ : 22 ಮೇ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 22) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
ರಾಜ್ಯದ ಪ್ರಮುಖ ನಗರಗಳಲ್ಲಿ ಮಾತ್ರ ಅಳವಡಿಕೆಯಾಗಿದ್ದ AI ಸಿ.ಸಿ ಕ್ಯಾಮೆರಾ ಇದೀಗ ಸುಳ್ಯಕ್ಕೂ ಕಾಲಿರಿಸಿದ್ದು, ಸಂಚಾರ ನಿಯಮಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪೋಲೀಸ್ ಇಲಾಖೆ ಸಜ್ಜಾಗಿದ್ದು ವಾಹನ ಸವಾರರು ಎಚ್ಚರಿಕೆ ವಹಿಸಬೇಕಾಗಿದೆ. ಸುಳ್ಯ ನಗರದಲ್ಲಿ ಎಐ ಕ್ಯಾಮೆರಾ ಅಳವಡಿಸಿ ಮೂಲಕ ಸಂಚಾರ ನಿಯಮದ ಪಾಲಿಸದ ವಾಹನ ಸವಾರರ ಮೇಲೆ ಪೋಲೀಸರು ಹದ್ದಿನ ಕಣ್ಣನ್ನು ಇರಿಸಿದ್ದಾರೆ....
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:22/05/2026 ಶುಕ್ರವಾರ*01,🐏ಮೇಷ ರಾಶಿ🐏*📃,ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ. ಆರ್ಥಿಕವಾಗಿ ಉತ್ತಮ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿನ ನಷ್ಟದಿಂದ ಹೊರಬರುತ್ತೀರಿ,ಗಮನಿಸಿ:-ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿಭಾಗವಹಿಸುತ್ತೀರಿ,ಪರಿಹಾರ:- ಶನಿ ಮಂತ್ರವನ್ನು ಪಠಿಸಿ,*02,🐂ವೃಷಭ ರಾಶಿ🐂*📃,ಕೆಲಸದ ಸವಾಲುಗಳು ಹೆಚ್ಚಾಗುತ್ತವೆ. ಎಲ್ಲಾ ಕೆಲಸಗಳು ಮಧ್ಯಂತರವಾಗಿ...
Loading posts...
All posts loaded
No more posts
