Ad Widget

ಬೆಳ್ಳಾರೆಯಲ್ಲಿ ಪುಟ್ಟ ಮಕ್ಕಳಿಂದ ಮರದ ಮೇಲೊಂದು ಮನೆ ನಿರ್ಮಾಣ

ಲಾಕ್ ಡೌನ್ ನ ಹಲವು ದಿನದ ಕಡ್ಡಾಯ ರಜೆಯನ್ನು ವಿದ್ಯಾರ್ಥಿಗಳು ಟಿವಿ ಮೊಬೈಲ್ ಎಂದು ಹಲವು ರೀತಿಯಲ್ಲಿ ಸದುಪಯೋಗಪಡಿಸಿಕೊಂಡರೆ ಇನ್ನು ಕೆಲವು ವಿದ್ಯಾರ್ಥಿಗಳು ವಿಭಿನ್ನ ರೀತಿಯಲ್ಲಿ ಬೇರೆಯದೇ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತಾರೆ. ಹೌದು, ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ತಡಗಜೆ ಎಂಬಲ್ಲಿ ಎಂಟನೆಯ ತರಗತಿಯ ಪುಟ್ಟ ವಿದ್ಯಾರ್ಥಿಗಳು ಸುತ್ತಲೂ ಹಸಿರಿನಿಂದ ಕೂಡಿರುವ ತಂಪಾದ ಗಾಳಿ ಬೀಸುವ...

ಬಡ ಕುಟುಂಬದ ಮನೆಯ ಬೆಳಕಾದ ಗುತ್ತಿಗಾರು ಗ್ರಾ.ಪಂ.ನ ಕೋವಿಡ್ ಕಾರ್ಯಪಡೆ

ಸುಳ್ಯ (ದಕ್ಷಿಣ ಕನ್ನಡ): ಲಾಕ್ಡೌನ್ ಸಮಯದಲ್ಲಿ ಗ್ರಾಮ ಪಂಚಾಯತ್ ಕಚೇರಿಯಿಂದ ಹೊರಬಂದು ಬಡ ವ್ಯಕ್ತಿಯ ಮನೆ ಛಾವಣಿ ಏರಿ, ಮನೆ ರಿಪೇರಿ ಮಾಡಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಯುತ ಗುತ್ತಿಗಾರು ನೇತೃತ್ವದ ಕೋವಿಡ್ ಕಾರ್ಯಪಡೆ ಮಾನವೀಯತೆಯ ಕೆಲಸ ಮಾಡಿ ಸಮಾಜಕ್ಕೆ ಮಾದರಿಯಾಗಿದೆ. ವಾಸಯೋಗ್ಯ ಮನೆ ಇಲ್ಲದೆ, ವಿದ್ಯುತ್, ಕುಡಿಯುವ ನೀರಿನ ಸಮಸ್ಯೆಯ ನಡುವ ಮಳೆಗಾಲದ...
Ad Widget

ಅಮರ ಸಂಘಟನೆಯಿಂದ ‘ಅಮ್ಮ ಐ ಲವ್ ಯೂ ‘ ಅಭಿಯಾನ

ಮೇ 10 ರಂದು ವಿಶ್ವ ತಾಯಂದಿರ ದಿನದ ಪ್ರಯುಕ್ತ ಅಮರ ಸಂಘಟನಾ ಸಮಿತಿ ವತಿಯಿಂದ ವಿಶೇಷ ಅಭಿಯಾನವೊಂದನ್ನು ಆಯೋಜಿಸಲಾಗಿತ್ತು. "ಅಮ್ಮ ಐ ಲವ್ ಯೂ" ಎಂಬ ಶೀರ್ಷಿಕೆಯಡಿ ಸೆಲ್ಫಿ ಫೋಟೋ ಅಭಿಯಾನವನ್ನು ಆಯೋಜಿಸಲಾಗಿತ್ತು. ಅಮರ ಮುಡ್ನೂರು ಹಾಗೂ ಪಡ್ನೂರಿನ ಅಮರ ಸಂಘಟನಾ ಸಮಿತಿ ನಡೆಸಿದ ಈ ಅಭಿಯಾನದಲ್ಲಿ ಸುಮಾರು ಇನ್ನೂರಕ್ಕೂ ಮಿಕ್ಕಿ ಸೆಲ್ಫಿ ಫೋಟೋಗಳು ಸಂಗ್ರಹವಾಗುವುದರ...
error: Content is protected !!