- Saturday
- April 19th, 2025

ತೆಕ್ಕಿಲ್ ಗ್ರಾಮೀಣಾಭಿರುದ್ಧಿ ಪ್ರತಿಷ್ಠಾನ (ರಿ )ಅರಂತೋಡು ಇದರ ವತಿಯಿಂದ ರಂಜಾನ್ ತಿಂಗಳಲ್ಲಿ ನಡೆಸುವ 15ನೇ ವರ್ಷದ ಸೌಹಾರ್ದ ಇಫ್ತಾರ್ ಕೂಟವನ್ನು ಕೊರೋನಾ ಕೋವಿಡ್ 19ರ ಮುನ್ನೆಚೆರಿಕಾ ಕ್ರಮವಾಗಿ ಯಾವುದೇ ಸಭೆ ಸಮಾರಂಭ ವನ್ನು ನಡೆಸದೆ ಅತ್ಯಂತ ಸರಳವಾಗಿ ಆಚರಿಸಿ ಆಸು ಪಾಸಿನ ಸುಮಾರು 125 ಮಂದಿಗೆ ಇಫ್ತಾರ್ ಕಿಟ್ ಅನ್ನು ಮನೆ ಮನೆಗೆ ತಲುಪಿಸಲಾಯಿತು.ಈ ಸಂಧರ್ಭದಲ್ಲಿ...

ವಳಲಂಬೆ ಪೈಕ ಕುಂಬಾರಕೇರಿ ಭಾಗಕ್ಕೆ ವಿದ್ಯುತ್ ಸಂಪರ್ಕಗೊಳ್ಳುವ ಹೆಚ್ ಟಿ ಲೈನ್ ಗೆ ತಾಗಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯ ಇಲಾಖೆ ಹಾಗೂ ಊರವರ ಸಹಕಾರದಿಂದ ಮೇ ೨೨ ರಂದು ನಡೆಯಿತು. ಲೋಕೇಶ್ ಡಿ.ಆರ್ ನೇತೃತ್ವದಲ್ಲಿ ನಡೆದ ಶ್ರಮದಾನದಲ್ಲಿ ಮೆಸ್ಕಾಂ ಸಿಬ್ಬಂದಿ ಗಳು ಭಾಗವಹಿಸಿದರು.

ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೊಳಗಾದ ದೇಶದ ಜನತೆಗೆ ಆರ್ ಬಿ ಐ ಇಂದು ಸಿಹಿ ಸುದ್ದಿ ನೀಡಿದೆ. ಸಾಲದ ಮೇಲಿನ ಬಡ್ಡಿದರ ಇಳಿಕೆ, ಇ ಎಮ್ ಐ ಪಾವತಿಯ ಅವಧಿಯನ್ನು ಮತ್ತೆ ಮೂರು ತಿಂಗಳಿಗೆ ವಿಸ್ತರಣೆ ಮಾಡುವುದಾಗಿ ಘೋಷಿಸಿದೆ. ಆರ್ ಬಿ ಐ ಮುಖ್ಯಸ್ಥ ಮೇ. ೨೨ ರಂದು ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಘೋಷಿಸಿದ್ದಾರೆ....

ಅಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರಕಾರ ಘೋಷಿಸಿರುವ ಪರಿಹಾರ ಧನವನ್ನು ಶೀಘ್ರವಾಗಿ ವಿತರಣೆ ಮಾಡಬೇಕೆಂದು ಒತ್ತಾಯಿಸಿ ತಾಲೂಕು ದಂಡಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು SDTU ಸುಳ್ಯ ತಾಲೂಕು ಅಧ್ಯಕ್ಷರಾದ ಫೈಝಲ್ ಬೆಳ್ಳಾರೆ, ಕಾರ್ಯದರ್ಶಿ ಕಬೀರ್ ಮಡಿಕೇರಿ, ಜಿಲ್ಲಾ ಖಜಾಂಚಿ ಹಮೀದ್ ಬಿಳಿಯರು, SDPI ಕಾರ್ಯದರ್ಶಿಗಳಾದ ಮುಸ್ತಫ. ಎಂ. ಕೆ SDAU ಜಿಲ್ಲಾ ಸಮಿತಿ ಸದಸ್ಯರಾದ ಅಬ್ದುಲ್ ರಹ್ಮಾನ್...

ಅಪಘಾತಕ್ಕೊಳಗಾಗಿ ಸುಳ್ಯ ಸರಕಾರಿ ಆಸ್ಪತ್ರೆ ಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿರುವ ನಾರಾಯಣ ಪೂಜಾರಿ ಪದವು ಇವರನ್ನು ಗರುಡ ಯುವಕ ಮಂಡಲದ ಸದಸ್ಯರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಊರವರಿಂದ ಸಂಗ್ರಹಿಸಿದ ಹಣವನ್ನು ಮೇ. 20 ರಂದು ನೀಡಿದರು. ಹಾಗೂ ಇನ್ನೋರ್ವ ಬಾಲಕೃಷ್ಣ ಪೂಜಾರಿ ಕುಳ್ಳಾಜೆ ಇವರು ಕೂಡ ಅಪಘಾತದಿಂದ ಕಾಲು ಮುರಿತಕ್ಕೊಳಗಾಗಿ ಸುಮಾರು ಒಂದು ತಿಂಗಳಿನಿಂದ...

ಆಧುನಿಕ ಭಾರತದ ಮಹಾನ್ ಕನಸು ಹೊತ್ತಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ದುರಂತ ಸಾವನ್ನಪ್ಪಿ ಇವತ್ತಿಗೆ 29 ವರ್ಷ ಗತಿಸಿದೆ. 1991, ಮೇ 21ರಂದು ಚೆನ್ನೈ ಹೊರವಲಯದ ಶ್ರೀಪೆರಂಬುದರೂರ್ ಬಳಿ ಉಗ್ರಗಾಮಿಗಳು ಆತ್ಮಾಹುತಿ ದಾಳಿ ನಡೆಸಿ ರಾಜೀವ್ ಗಾಂಧಿ ಅವರ ಹತ್ಯೆಗೈದಿದ್ದರು. ಈ ಪ್ರಯುಕ್ತ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೆ. ಪಿ. ಸಿ....
ಕಲ್ಲುಗುಂಡಿ ಅತಿಥಿ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿ ಬಾರಿನಲ್ಲಿ ಮದ್ಯ ಸೇವಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ತಪಾಸಣೆಗೆ ತೆರಳಿದ ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರು ಬಾರಿನ ಮ್ಯಾನೇಜರ್ ನ ಮೇಲೆ ದೌರ್ಜನ್ಯ ಮಾಡಿದ್ದಾರೆಂದ ಆರೋಪಿಸಿ ಬಾರಿನ ಮಾಲಕ ಸುಧೀರ್ ಶೆಟ್ಟಿ ನೆಟ್ಟಣ ಅವರು ಡಿವೈಎಸ್ಪಿ...

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ವೆಬ್ಸೈಟ್ ಚಾನೆಲ್ ಗಳಲ್ಲಿ ದೇಶ-ವಿದೇಶದ ಸುದ್ದಿಗಳು ಕ್ಷಣ-ಕ್ಷಣದ ಮಾಹಿತಿಗಳನ್ನು ನೀಡುತ್ತಿದ್ದರು ಸ್ಥಳೀಯ ವೆಬ್ಸೈಟ್ ಗಳ ಸುದ್ದಿಗಳಿಗೆ ಅಧಿಕ ಮಾನ್ಯತೆ ಇದೆ ಎಂದು ಡಿವೈಎಸ್ಪಿ ದಿನಕರ ಶೆಟ್ಟಿ ಸುಳ್ಯದಲ್ಲಿ ನೂತನವಾಗಿ ಆರಂಭಗೊಂಡ ಅಮರ ಸುಳ್ಯ ಸುದ್ದಿ ವೆಬ್ಸೈಟ್ ಗೆ ಚಾಲನೆ ನೀಡುತ್ತಾ ಮಾತನಾಡಿದರು.ಮೊಬೈಲ್ ಗಳಲ್ಲಿ ಹಲವಾರು ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರನ್ನು...

ಸುಳ್ಯ ತಾಲೂಕಿನಾದ್ಯಂತ ಹಾಗೂ ಪ್ರಪಂಚದ ವಿವಿಧ ಭಾಗಗಳಲ್ಲಿ ಇರುವ ಸುಳ್ಯದ ಜನತೆಯ ಅಚ್ಚು ಮೆಚ್ಚಿನ ಪತ್ರಿಕೆ ಅಮರ ಸುಳ್ಯ ಸುದ್ದಿ ಕಳೆದ ಹತ್ತು ವರ್ಷಗಳಿಂದ ಪತ್ರಿಕಾಮುದ್ರಣದ ಮೂಲಕ ಯಶಸ್ವಿಯಾಗಿ ಮೂಡಿಬರುತ್ತಿದೆ. ಆಧುನಿಕ ಇಚ್ಚಾಶಕ್ತಿಗನುಗುಣವಾಗಿ ಕಾಲಗಳು ಬದಲಾಗುತ್ತಿದ್ದು ಕ್ಷಣ ಕ್ಷಣದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಜನತೆಗೆ ಕ್ಷಣ ಕ್ಷಣದ...

ಕೊರೊನ ಎಂಬ ಮಹಾಮಾರಿಯು ಭಾರತಕ್ಕೆ ಕಾಲಿಟ್ಟ ಪ್ರಥಮ ದಿನಗಳಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ನೇತೃತ್ವದಲ್ಲಿ ಹಲವಾರು ಜನಜಾಗೃತಿ ಕಾರ್ಯಕ್ರಮಗಳು ನಡೆದುಕೊಂಡು ಬಂದಿದ್ದವು. ಇದು ಜನತೆಯಲ್ಲಿ ಪ್ರಶಂಸೆಗೂ ಕಾರಣವಾಗಿತ್ತು. ಆ ದಿನಗಳಲ್ಲಿ ನಡೆದಂತಹ ಕಾರ್ಯವೈಖರಿಯ ಬಗ್ಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಇದೇ ರೀತಿ ಜಿಲ್ಲಾಡಳಿತವು ತಾಲೂಕು ಆಡಳಿತ ವತಿಯಿಂದ ಅಧಿಕಾರಿಗಳ ನೇತೃತ್ವದಲ್ಲಿ ಯಶಸ್ವಿ ಕಾರ್ಯಾಚರಣೆಗಳು...

All posts loaded
No more posts