Ad Widget

ಬೆಳ್ಳಾರೆ : ವಾಟರ್ ಬೆಡ್ ಹಾಗೂ ವೀಲ್ಚೇರ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ) ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಜನ ಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ಹಾಗೂ ವೀಲ್ಚೇರ್ ವಿತರಣೆ ಕಾರ್ಯಕ್ರಮವನ್ನು ಬೆಳ್ಳಾರೆ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ವಿತರಿಸಲಾಯಿತು .ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ...

ಗೂನಡ್ಕ ಅಲ್ ಅಮೀನ್ ವತಿಯಿಂದ ಮಸೀದಿ ಪಾರ್ಕಿಂಗ್ ಸ್ಥಳ ಡಾಮರೀಕರಣ

ಬದ್ರಿಯಾ ಜುಮಾ ಮಸೀದಿ ಗೂನಡ್ಕ ಹಾಗೂ ರಾಜ್ಯ ಹೆದ್ದಾರಿಯ ಮಧ್ಯೆ ಮಸೀದಿಗೆ ಆಗಮಿಸುವವರ ವಾಹನಕ್ಕೆ ಸೂಕ್ತ ಪಾರ್ಕಿಂಗ್ ವೆವಸ್ಥೆ ಯಿದ್ದು, ಮಳೆಗಾಲದಲ್ಲಿ ಅದು ಕೆಸರುಮಯವಾಗಿ ತೊಂದರೆ ಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆ ಸ್ಥಳದಲ್ಲಿ ಇಂಟರ್ ಲೋಕ್ ಅಳವಡಿಸಲು ಅಲ್ ಅಮೀನ್ ಸಂಸ್ಥೆಯು ಕಳೆದ ಮೀಲಾದ್ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಯೋಜನೆ ರೂಪಿಸಿ ಮಸೀದಿ ಆಡಳಿತ ಮಂಡಳಿಗೆ...
Ad Widget

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಇನ್ನಿಲ್ಲ

ದಶಕಗಳ ಹಿಂದೆ ಭೂಗತ ಜಗತ್ತಿನ ದೊರೆಯಾಗಿದ್ದ ಮುತ್ತಪ್ಪ ರೈ ಇಂದ ಬೆಳಗ್ಗಿನ ಜಾವ ೨ ಗಂಟೆಗೆ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು. ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಬೆಂಗಳೂರಿನ ಬಿಡದಿಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ದಶಕಗಳಿಂದ ಭೂಗತ ಜಗತ್ತಿನಿಂದ ಹೊರಬಂದು, ಎಲ್ಲಾ ಕೇಸುಗಳಿಂದ ಪಾರಾಗಿ, ಬಳಿಕ ಸಾಮಾಜದಲ್ಲಿ ಉದ್ಯಮಿಯಾಗಿ ಗುರುತಿಸಿ ಕೊಂಡಿದ್ದರು....

ಶಿಕ್ಷಕ ಗೋಪಿನಾಥ್ ಮೆತ್ತಡ್ಕರಿಗೆ ರೋಟರಿ ಕ್ಲಬ್ ನಿಂದ ಅವಾರ್ಡ್

ಎಲಿಮಲೆ ಪ್ರೌಢಶಾಲಾ ಶಿಕ್ಷಕ ಗೋಪಿನಾಥ್ ಎಮ್ ಅವರ 25 ವರ್ಷ ಸುದೀರ್ಘ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಗೌರವಿಸಿ ಸುಳ್ಯ ರೋಟರಿ ಕ್ಲಬ್ ನ್ಯಾಷನಲ್ ಬಿಲ್ಡರ್ ಆವಾರ್ಡ್ (Nation builder award )ನೀಡಿ ಗೌರವಿಸಿದೆ.ಈ ಸಂದರ್ಭದಲ್ಲಿ ಅವರ ಪತ್ನಿ ವಳಲಂಬೆ ಪ್ರಾ.ಶಾಲಾ ಶಿಕ್ಷಕಿ ಶ್ರೀಮತಿ ಪ್ರಮೀಳಾ ಜತೆಗಿದ್ದರು.

ಅನಿವಾಸಿ ಭಾರತೀಯರ ಬಗ್ಗೆ ರಾಜ್ಯ ಸರಕಾರದ ದೋರಣೆ ಖಂಡನೀಯ ಟಿ. ಎಂ. ಶಾಹಿದ್ ತೆಕ್ಕಿಲ್ ಆಕ್ರೋಶ

ಕರಾವಳಿ ಜಿಲ್ಲೆಯ ಅನೇಕ ಅನಿವಾಸಿ ಭಾರತೀಯ ಕನ್ನಡಿಗರು ವಿದೇಶದಲ್ಲಿ ವೈಧ್ಯರಾಗಿ, ಇಂಜಿನಿಯರ್ ಆಗಿ ಕಾರ್ಮಿಕರಾಗಿ ಹಾಗು ವ್ಯಾಪಾರ ವಿವಿಧ ಕ್ಷೇತ್ರದಲ್ಲಿ ದುಡಿಯಿತ್ತಿದ್ದಾರೆ ಮತ್ತು ಅವರಿಂದಾಗಿ ಭಾರತದ ಗೌರವ ಹೆಚ್ಚಿದೆ. ಕೇಂದ್ರ ಸರಕಾರದ ಬಜೆಟ್ ನ ಶೇಕಡಾ 10% ಹಣವನ್ನು ಅನಿವಾಸಿ ಭಾರತೀಯರಿಂದ ಸಂಗ್ರಹಣೆ ಆಗುತ್ತದೆ.ಇದೀಗ ಕೋವಿಡ್ 19 ಲಾಕ್ ಡೌನ್ ನಿಂದ ಪ್ರಪಂಚಾದ್ಯಂತ ಸಂಕಷ್ಟ ಕ್ಕೆ...

ಅರಂತೋಡು ತೊಡಿಕಾನ ಟಾಸ್ಕ್ ಫೋರ್ಸ್‌ ಸಭೆ

ಅರಂತೋಡು ಮತ್ತು ತೊಡಿಕಾನ ಗ್ರಾಮದ ಕೋರನ ವೈರಸ್ ತಡೆ ಟಾಸ್ಕ್ಫೋರ್ಸ್ ಸಮಿತಿಯ ಜಂಟಿ ಸಭೆಯನ್ನು ಮೇ. ೧೧ ರಂದು ನಡೆಸಲಾಯಿತು. ಸಭೆಯಲ್ಲಿ ಈ ಕೆಳಗಿನ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ವಾಣಿಜ್ಯ ಮಳಿಗೆಗಳನ್ನು ಮತ್ತು ಅಂಗಡಿಗಳನ್ನು ಬೆಳಗ್ಗೆ 7 ಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಮಾತ್ರ ತೆರೆಯುವುದು. ಅನುಮತಿ ಇಲ್ಲದ ಅಂತರ್...

ಪ್ರಧಾನಿ ಮೋದಿ ಎಲ್ಲರ ಖಾತೆಗೆ ೧೫ ಲಕ್ಷ ಹಾಕುವುದು ಯಾವಾಗ ? – ವೆಂಕಪ್ಪ ಗೌಡ ಪ್ರಶ್ನೆ

ಪ್ರಧಾನಿ ಭಾಷಣ ಇವತ್ತು ಕೇಳಿದ್ದೇನೆ ಮೊನ್ನೆಯಿಂದಲೂ ಕೇಳುತ್ತಿದ್ದೇನೆ ಹಾಗೆಯೇ ರಾಜ್ಯದ ಮುಖ್ಯಮಂತ್ರಿಯ ಭಾಷಣವನ್ನು ಕೇಳಿದ್ದೇನೆ .ಪ್ರಧಾನಿ ಭಾಷಣ ಕಾರ್ಯಗತವಾಗುದಾದ್ರೆ ನಮ್ಮ ಖಾತೆಗೆ ಈಗಗಾಲೇ ಸ್ವಿಸ್ ಬ್ಯಾಂಕಿನ ಹಣ ಬಂದು ಪ್ರತಿಯೊಬ್ಬನ ಖಾತೆಗೆ 15 ಲಕ್ಷ ದಂತೆ ಹಣ ತುಂಬಬೇಕಿತ್ತು ! ಅದು ಬಂದಿಲ್ಲ .ಪ್ರತಿಯೊಬ್ಬನ ಖಾತೆಗೂ ಕಳೆದ 6 ವರ್ಷಗಳಿಂದಲೂ ನಿರಂತರ ಹಣ ತುಂಬಬೇಕಿತ್ತು .ಆದ್ರೆ...

ಅರಂತೋಡು ಸೂಪರ್ ಮಾರ್ಕೆಟ್ ಗೆ ಶಾಸಕರ ಭೇಟಿ

ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರವರ್ತಿತ ಸಮೃದ್ಧಿ ಮಾರ್ಟ್ ಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎಸ್. ಅಂಗಾರ ಇಂದು ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷರಾದ ದಯಾನಂದ ಕುರುಂಜಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ತಾಲ್ಲೂಕು ಪಂಚಾಯತ್...

ಬೆಳ್ಳಾರೆಯಲ್ಲಿ ಪುಟ್ಟ ಮಕ್ಕಳಿಂದ ಮರದ ಮೇಲೊಂದು ಮನೆ ನಿರ್ಮಾಣ

ಲಾಕ್ ಡೌನ್ ನ ಹಲವು ದಿನದ ಕಡ್ಡಾಯ ರಜೆಯನ್ನು ವಿದ್ಯಾರ್ಥಿಗಳು ಟಿವಿ ಮೊಬೈಲ್ ಎಂದು ಹಲವು ರೀತಿಯಲ್ಲಿ ಸದುಪಯೋಗಪಡಿಸಿಕೊಂಡರೆ ಇನ್ನು ಕೆಲವು ವಿದ್ಯಾರ್ಥಿಗಳು ವಿಭಿನ್ನ ರೀತಿಯಲ್ಲಿ ಬೇರೆಯದೇ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತಾರೆ. ಹೌದು, ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ತಡಗಜೆ ಎಂಬಲ್ಲಿ ಎಂಟನೆಯ ತರಗತಿಯ ಪುಟ್ಟ ವಿದ್ಯಾರ್ಥಿಗಳು ಸುತ್ತಲೂ ಹಸಿರಿನಿಂದ ಕೂಡಿರುವ ತಂಪಾದ ಗಾಳಿ ಬೀಸುವ...

ಬಡ ಕುಟುಂಬದ ಮನೆಯ ಬೆಳಕಾದ ಗುತ್ತಿಗಾರು ಗ್ರಾ.ಪಂ.ನ ಕೋವಿಡ್ ಕಾರ್ಯಪಡೆ

ಸುಳ್ಯ (ದಕ್ಷಿಣ ಕನ್ನಡ): ಲಾಕ್ಡೌನ್ ಸಮಯದಲ್ಲಿ ಗ್ರಾಮ ಪಂಚಾಯತ್ ಕಚೇರಿಯಿಂದ ಹೊರಬಂದು ಬಡ ವ್ಯಕ್ತಿಯ ಮನೆ ಛಾವಣಿ ಏರಿ, ಮನೆ ರಿಪೇರಿ ಮಾಡಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಯುತ ಗುತ್ತಿಗಾರು ನೇತೃತ್ವದ ಕೋವಿಡ್ ಕಾರ್ಯಪಡೆ ಮಾನವೀಯತೆಯ ಕೆಲಸ ಮಾಡಿ ಸಮಾಜಕ್ಕೆ ಮಾದರಿಯಾಗಿದೆ. ವಾಸಯೋಗ್ಯ ಮನೆ ಇಲ್ಲದೆ, ವಿದ್ಯುತ್, ಕುಡಿಯುವ ನೀರಿನ ಸಮಸ್ಯೆಯ ನಡುವ ಮಳೆಗಾಲದ...
Loading posts...

All posts loaded

No more posts

error: Content is protected !!