- Saturday
- March 14th, 2026
ದಿ.ಕಮ್ಮಾಡಿ ಇಬ್ರಾಹಿಂ ಹಾಜಿಯವರ ಸಹೋದರ , ಸುಳ್ಯ ಗಾಂಧಿನಗರದ ಜುಮಾ ಮಸ್ಜಿದ್ ಕಮಿಟಿಯ ಅಧ್ಯಕ್ಷ ಹಾಜಿ ಆದಂ ಕುಂಞಿ ಕಮ್ಮಾಡಿ ರವರ ಸಹೋದರ ಸುಲೈಮಾನ್ ಹಾಜಿ ಸುಳ್ಯ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.
ಕಳೆದ 12 ದಿನಗಳಿಂದ ಗುತ್ತಿಗೆ ಹೊರಗುತ್ತಿಗೆ ಸಿಬ್ಬಂದಿಗಳ ಮುಷ್ಕರದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಮಸ್ಯೆ ಕಂಡುಬರುತ್ತಿದೆ. ಸಾಮಾನ್ಯವಾಗಿ ಎಲ್ಲಾ ಸಾರ್ವಜನಿಕ ವಲಯದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಖಾಯಂ, ಗುತ್ತಿಗೆ , ಹೊರಗುತ್ತಿಗೆ ಆಧಾರದ ಸಿಬ್ಬಂದಿ ಅಥವಾ ಸಾಮಾಜಿಕ ಆರೋಗ್ಯ ಕಾರ್ಯಕರ್ತರಿಗೆ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ, ನಿರ್ಬಂಧಿಸುವ ಪ್ರಾಥಮಿಕ ಗುರಿಯನ್ನು...
ಆಡು ಸಾಕಾಣಿಕೆ ಮಾಡುವ ಯೋಜನೆ ಇದ್ದರೆ ಇಲ್ಲಿದೆ ಅದಕ್ಕೆ ಸಂಪೂರ್ಣ ಮಾಹಿತಿ. ಆಡು ಸಾಕಾಣಿಕೆ ಇಂದು ಕೇವಲ ಹೈನುಗಾರಿಕೆಯ ಭಾಗವಾಗಿ ಉಳಿದಿಲ್ಲ. ಆಡು ಸಾಕಾಣಿಕೆಯೂ ಉದ್ಯಮವಾಗಿ ಬದಲಾಗುತ್ತಿದೆ. ಅದರಲ್ಲಿ ಲಕ್ಷಾಂತರ ಆದಾಯ ಗಳಿಕೆ ಇರುವ ಕಾರಣಕ್ಕೆ ಜನರು ಕೃಷಿಯ ಜೊತೆಗೆ ಆಡು ಸಾಕಾಣಿಕೆ ಮಾಡುತ್ತಿದ್ದಾರೆ. ಕೆಲವರು ಆಡಿನ ಹಾಲಿಗಾಗಿ ಸಾಕಿದರೆ, ಇನ್ನೂ ಕೆಲವರು ಮಾಂಸಕ್ಕಾಗಿ ಸಾಕುತ್ತಾರೆ....
ಕರ್ನಾಟಕ ರಾಜ್ಯ ಹಿಂದಿ ಫ್ರೌಡಶಿಕ್ಷಕರ ಸಂಘದಿಂದ 2020 ನೇ ಸಾಲಿನ ರಾಜ್ಯ "ಹಿಂದಿ ಶಿಕ್ಷಕ ರತ್ನ " ಪ್ರಶಸ್ತಿ ಪಡೆದ ನಮ್ಮ ಚೆಂಬು ಗ್ರಾಮದ ಜನ ಮೆಚ್ಚಿದ ಶಿಕ್ಷಕಿ ಶ್ರೀಮತಿ. ಪಿ.ಎಸ್.ಕಾಮಾಕ್ಷಿ ರವರನ್ನು ಊರುಬೈಲು ಶ್ರೀ ಭಗವಾನ್ ಸಂಘದ ವತಿಯಿಂದ ಅ.4 ರಂದು ಶಾಲು ಹೊದೆಸಿ,ಫಲತಾಂಬೂಲ ನೀಡಿ ಆತ್ಮೀಯವಾಗಿ ಅಭಿನಂದಿಸಲಾಯಿತು. ಅಭಿನಂದನಾ ಫಲಕ ನೀಡಿ, ಸನ್ಮಾನಿಸಿದ...
ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ| ಸಂದೀಪ್ ಕುಮಾರ್ ರವರು ಇಂದು (ಸೆ.5) ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಇವರ ಜೊತೆ ಬಿಜೆಪಿ ಯುವ ಮೋರ್ಚಾದ ರಾಜ್ಯದ ಪ್ರಧಾನ ಕಾರ್ಯದರ್ಶಿಗಳಾದ ಅಜಿತ್ ಹೆಗ್ಡೆ, ಬಿಜೆಪಿ ಯುವ ಮೋರ್ಚಾದ ರಾಜ್ಯದ ಕಾರ್ಯದರ್ಶಿಗಳಾದ ಶ್ವೇತಾರವರು ಹಾಗೂ ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ 12 ನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರವೂ ಸುಳ್ಯ ತಾಲೂಕು ಕಛೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ಹಲವಾರು ವರ್ಷಗಳಿಂದ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ...
ಸುಳ್ಯ ಗಾಂಧಿನಗರ ಜುಮ್ಮಾ ಮಸ್ಜಿದ್ ತರ್ಬೀಯ್ಯತುಲ್ ಇಸ್ಲಾಂ ಜಮಾಅತ್ ಕಮಿಟಿಯ ಅಧ್ಯಕ್ಷರಾಗಿದ್ದ ಹಾಜಿ ಅಬ್ದುಲ್ಲಾ ಮಲ್ನಾಡ್ ರವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಜಿ ಆದಂ ಕುಂಞಿ ಕಮ್ಮಾಡಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಇವರು ಸುಳ್ಯ ಎಪಿಎಂಸಿ ನಿರ್ದೇಶಕರಾಗಿ ,ಸುಳ್ಯ ವರ್ತಕರ ಸಂಘದ ಉಪಾಧ್ಯಕ್ಷರಾಗಿ, ಅನ್ಸಾರಿಯ ಎಜುಕೇಶನ್ ಸೆಂಟರ್ ಮತ್ತು...
ಪೆರುವಾಜೆ ಗ್ರಾಮದ ಪರಿಶಿಷ್ಟ ಜಾತಿ ಕುಟುಂಬದ ಮನೆಗಳಿರುವ ಸ್ಥಳಕ್ಕೆ ಬೊಟ್ಟತ್ತಾರು ಎಂದು ಕರೆಯುತ್ತಿದ್ದು ಈ ಹೆಸರನ್ನು ಬದಲಾಯಿಸಿ "ದುರ್ಗಾ ನಗರ " ಎಂದು ನಾಮಕರಣ ಗೊಳಿಸಲು ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಅವರಿಗೆ ಪರಿಶಿಷ್ಟ ಜಾತಿ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿಜಯ ಪಿ , ಸುರೇಶ, ಕರುಣಾಕರ ಬಿ,...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮವು ಕೊಡಗು ಸಂಪಾಜೆಯ “ಸಹಕಾರ ಭವನ” ಪಯಸ್ವಿನಿ ಪ್ರಾ.ಕೃ.ಪ.ಸ.ಸಂಘ ನಿ. ಇದರ ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿಯ ಅಧ್ಯಕ್ಷ ಲಕ್ಷೀನಾರಾಯಣ ಕಜೆಗದ್ದೆಯವರ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ಮಾತನಾಡಿದರು. ಅಕಾಡೆಮಿಯ ಮಾಜಿ ಅಧ್ಯಕ್ಷ ಯನ್.ಎಸ್ ದೇವಿ ಪ್ರಸಾದ್ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...
Loading posts...
All posts loaded
No more posts
