Ad Widget

ಸಂಪಾಜೆ : ಅರಮನೆತೋಟ ಮಹಾವಿಷ್ಣುಮೂರ್ತಿ ದೈವಸ್ಥಾನದ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭೆ ಕು. ಗೀತಾ ಹೆಚ್.ಸಿ ಗೆ ಸನ್ಮಾನ

ಕೊಡಗು ಸಂಪಾಜೆಯ ಅರಮನೆತೋಟಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಸೆ.16 ರಂದು ಬೆಳಿಗ್ಗೆ ಕನ್ಯಾ ಸಂಕ್ರಾಂತಿ ಪೂಜೆ ನಡೆಯಿತು, ಈ ಸಂದರ್ಭದಲ್ಲಿ ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುವ ಕು. ಗೀತಾ ಹೆಚ್.ಸಿ ಇವಳನ್ನು ಸನ್ಮಾನಿಸಲಾಯಿತು. ದೈವಸ್ಥಾನದ ಆಡಳಿತ ಮಂಡಳಿ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈಕೆ ಈ ಬಾರಿಯ ದ್ವಿತೀಯ ಪಿಯುಸಿ...

ಕಳಂಜ : ರೋಜ್ ಗಾರ್ ದಿನಾಚರಣೆ ಮತ್ತು ಅಣಬೆ ಕೃಷಿ ತರಬೇತಿ

ಪಂಚಮಿ ಸಂಜೀವಿನಿ ಒಕ್ಕೂಟ ಕಳಂಜ ಮತ್ತು ದ.ಕ.ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ರೋಜ್ ಗಾರ್ ದಿನಾಚರಣೆ ಮತ್ತು ಅಣಬೆ ಕೃಷಿ ತರಬೇತಿಯು ಸೆ.16 ರಂದು ಕಳಂಜ ಗ್ರಾ.ಪಂ.ನ ಗೌರಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಮಿ ಸಂಜೀವಿನಿ ಕಳಂಜ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕುಲ್ಸು ವಹಿಸಿದ್ದರು. ಅಣಬೆ ಕೃಷಿಯ ಬಗ್ಗೆ...
Ad Widget

ಉಬರಡ್ಕ : ಉಚಿತ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ.ಉಬರಡ್ಕ ಮಿತ್ತೂರು ಇದರ ಆಶ್ರಯದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಕಾರ್ಡ್ ಅಭಿಯಾನವು ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ಸೆ.16 ರಂದು ನಡೆದ ಕಾರ್ಯಕ್ರಮವನ್ನು ಉಬರಡ್ಕ ಮಿತ್ತೂರು ಪ್ರಾ.ಕೃ. ಪತ್ತಿನ ಸ.ಸಂಘದ ನಿರ್ದೇಶಕರಾದ ರತ್ನಾಕರ ಗೌಡ ಬಳ್ಳಡ್ಕ ದೀಪ ಬೆಳಗಿಸಿ...

ಪ್ರೇಮನಾಥ ರೈ ಪೆರುವಾಜೆ ನಿಧನ

ಬೆಳ್ಳಾರೆ ಸಮೀಪದ ಪೆರುವಾಜೆ ನಿವಾಸಿ ಪ್ರೇಮನಾಥ ರೈ ಯವರು ಇಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 45 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇವರು ಭಾವೈಕ್ಯ ಯುವಕ ಮಂಡಲ ಪೆರುವಾಜೆ ಇದರ ಮಾಜಿ ಅಧ್ಯಕ್ಷರಾಗಿದ್ದರು.

ಮಡಪ್ಪಾಡಿ ಪಂಚಾಯತ್ ವತಿಯಿಂದ ಕೋವಿಡ್ ಪರೀಕ್ಷೆ -ಎಲ್ಲರ ವರದಿ ನೆಗೆಟಿವ್

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಇಂದು ನಡೆದ ಕೋವಿಡ್ ಪರೀಕ್ಷೆಯಲ್ಲಿ 50 ಜನ ಪರೀಕ್ಷೆಗೆ ಒಳಗಾಗಿದ್ದರು. ಇವರೆಲ್ಲರ ವರದಿಗಳು ಕೂಡ ನೆಗೆಟಿವ್ ಬಂದಿರುತ್ತದೆ ಎಂದು ತಿಳಿದುಬಂದಿದೆ.

ಸಾಧನೆಗೆ ವಿಕಲಚೇತನ ಅಡ್ಡಿಯಲ್ಲ ಎನ್ನುವುದನ್ನು ತೋರಿಸಿಕೊಟ್ಟ ಸಿಂಚನ್

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ವಿಕಲಚೇತನ ವಿದ್ಯಾರ್ಥಿ ಪ್ರಥಮಶೇಣಿಯಲ್ಲಿ ಅಂಕವನ್ನು ಪಡೆದು ವಿಕಲಚೇತನವು ಶಾಪವಲ್ಲ. ಧೈರ್ಯ ಮತ್ತು ಛಲದಿಂದ ಎದುರಿಸಿದರೆ ಸಮಾಜದಲ್ಲಿ ಯಾವುದೇ ವ್ಯಕ್ತಿಯೂ ಸಾಧನೆಯ ಶಿಖರವನ್ನು ಏರಬಹುದು ಎಂಬ ವಿಶ್ವಾಸವನ್ನು ಈ ಭಾರಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಸಿಂಚನ್ ಎಸ್ ಎಂಬ ವಿದ್ಯಾರ್ಥಿಯೂ ತೋರಿಸಿಕೊಟ್ಟಿದ್ದಾರೆ. ಮೂಲತಃ ಗೂನಡ್ಕ ದೊಡ್ಡಡ್ಕ ಪರಿಸರದ ಸದಾನಂದ ಮತ್ತು ಆಶಾ ಬಿ.ಆರ್ ದಂಪತಿಗಳ ಪುತ್ರರಾಗಿದ್ದು,...

ಐವರ್ನಾಡು : ಕೊಲೆ ಆರೋಪಿಗೆ ಜಾಮೀನು

ದಿನಾಂಕ 05/02/2020 ರಂದು ಸಂಜೆ 6 ಗಂಟೆಗೆ ಬೆಳ್ಳಾರೆ ಗ್ರಾಮದ ಬೋಳಿಯಮೂಲೆ ಮುತ್ತುಲಿಂಗಂ ಎಂಬುವರನ್ನು ಅದೇ ಗ್ರಾಮದ ಐವರ್ನಾಡು ಸಿ ಕೂಪಿನ ಎಸ್.ರಮೇಶ್ ಎಂಬಾತನು ಸೌದೆ ಮರದ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವುದಾಗಿ ಮೃತನ ಮಗಳು ನೀಡಿದ ದೂರಿನ ಮೇರೆಗೆ ಆರೋಪಿಯ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬೆಳ್ಳಾರೆ...

ಅರಂತೋಡು : ಆಧಾರ್ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನ

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ದ ಸಹಭಾಗಿತ್ವದಲ್ಲಿ ಸೆ.16 ಮತ್ತುಸೆ.17 ರಂದು ಎರಡು ದಿವಸಗಳ ನಡೆಯಲಿರುವ ಆಧಾರ್ ಕಾರ್ಡ್ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನ ಸೆ.16ರಂದು ಅರಂತೋಡು ಕೃಷಿ ಪತ್ತಿನ ಸಿರಿ ಸೌಧ ಸಭಾಂಗಣದಲ್ಲಿ ನಡೆಯಿತು.ಸರ್ವರ್ ಸಮಸ್ಯೆ ಗಳಿಂದ ಸ್ಥಗಿತ ಗೊಂಡಿದ್ದ ಆಯುಷ್ಮಾನ್ ಕಾರ್ಡ್ ಅಭಿಯಾನದಲ್ಲಿ ಟೋಕನ್ ಪಡೆದವರು ಹಾಗೂ ಹೊಸಬರಿಗೆ...

ಸೆ. 18 : ಗುತ್ತಿಗಾರು ಸಹಕಾರಿ ಸಂಘದ ವತಿಯಿಂದ ಆಯುಷ್ಮಾನ್ ಕಾರ್ಡ್ ನೋಂದಣಿ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು ಇದರ ವತಿಯಿಂದ ಆರಂಭವಾಗಿದ್ದ ಉಚಿತ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ ಸರ್ವರ್ ಸಮಸ್ಯೆಯಿಂದ ಬಾಕಿಯಾಗಿತ್ತು. ಇದೀಗ ಸಮಸ್ಯೆ ಬಗೆಹರಿದಿದ್ದು ಸೆ. 18 ರಂದು ಶುಕ್ರವಾರ ಬೆಳಿಗ್ಗೆ 7.45 ರಿಂದ ಪ್ರಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ತಿಳಿಸಿದ್ದಾರೆ.

ಪಡ್ಪಿನಂಗಡಿ : ಪೋಷಣ್ ಅಭಿಯಾನ್ ಮಾಸಾಚರಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲ್ಮಡ್ಕ ಗ್ರಾ.ಪಂ. ಹಾಗೂ ಸಪ್ತಶ್ರೀ ಗೊಂಚಲು ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ನಡ್ಕ ಶಿವಗೌರಿ ಕಲಾ ಮಂದಿರದಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ ಮತ್ತು ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮವು ಸೆಪ್ಟೆಂಬರ್ 15 ರಂದು ಜರುಗಿತು. ಕಾರ್ಯಕ್ರಮದಲ್ಲಿ ಶ್ರೀಮತಿ ರುಕ್ಮಿಣಿ.ಬಿ.ಸಿ. ಇವರು ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಮೇಲ್ವಿಚಾರಕಿ ರವಿಶ್ರೀ.ಕೆ ಪ್ರಾಸ್ತಾವಿಕ...
Loading posts...

All posts loaded

No more posts

error: Content is protected !!