- Saturday
- March 14th, 2026
ಸಮಾಜದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕೆನ್ನುವ ಚಿಂತನೆಯಡಿ ಕೆಎಂಸಿ ಆಸ್ಪತ್ರೆಯಿಂದ ಆರಂಭಿಸಿದ್ದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ ಎರಡು ದಶಕಗಳನ್ನು ಪೂರೈಸಿರುವ ಹಂತದಲ್ಲಿ, ಆರೋಗ್ಯ ಸೇವೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಒದಗಿಸುವ ದೃಷ್ಟಿಯಿಂದ ‘ಸ್ಮಾರ್ಟ್ ಕಾರ್ಡ್’ನ್ನು ಹೊರ ತರಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೆಎಂಸಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮನಮೋಹನ ಡಿ.ಬಿ. ಅವರು ಮನವಿ ಮಾಡಿದ್ದಾರೆ.ಮಡಿಕೇರಿಯಲ್ಲಿ...
ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿನ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಹಶಿಕ್ಷಕಿಯಾಗಿ ಸೇವೆಯಲ್ಲಿದ್ದ ಶ್ರೀಮತಿ ಅನಸೂಯ.ಕೆ ಪದೋನ್ನತಿ ಹೊಂದಿದ್ದು, ಇದೀಗ ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಕೊಳ್ನಾಡು ಕಾಡುಮಠ ಇಲ್ಲಿಗೆ ಆಂಗ್ಲಭಾಷಾ ಶಿಕ್ಷಕಿಯಾಗಿ ಭಡ್ತಿ ಹೊಂದಿದ್ದಾರೆ. ಇವರು ಸ.ಕಿ.ಪ್ರಾಥಮಿಕ ಶಾಲೆ ಕಲ್ಪತ್ತಬೈಲು ಇಲ್ಲಿ 6 ವರ್ಷ ಹಾಗೂ ಕೆ.ಪಿ.ಎಸ್ ಬೆಳ್ಳಾರೆ(ಪ್ರಾಥಮಿಕ ವಿಭಾಗ) ಇಲ್ಲಿ 10 ವರ್ಷಗಳ...
ವಿಶ್ವ ಹಿಂದೂ ಪರಿಷದ್ ಭಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ವತಿಯಿಂದ ಇಂದು(ಸೆ.06) ಬೆಳ್ಳಾರೆಯ ರಾಜೀವ್ ಗಾಂಧಿ ಸಭಾಂಗಣದಲ್ಲಿಆಯುಷ್ಮಾನ್ ನೋಂದಣಿ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಆಯುಷ್ಮಾನ್ ಆರೋಗ್ಯ ಮಿತ್ರ ಕಾರ್ಯನಿರ್ವಾಹಕರಾದ ಮುರಳೀ.ಎನ್ ದೀಪ ಬೆಳಗುವ ಮೂಲಕ ಶಿಬಿರದ ಉದ್ಘಾಟನೆಗೈದರು. ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್-ಭಜರಂಗದಳ ಸುಳ್ಯ ಪ್ರಖಂಡ ವಿದ್ಯಾರ್ಥಿ ಪ್ರಮುಖ್ ಶರಣ್ ಕರ್ಮಜೆ, ಧಾರ್ಮಿಕ...
ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಂಪಾಜೆ ಕೊಡಗು ಮತ್ತು ಶ್ರೀ ಭಗವಾನ್ ಸಂಘ (ರಿ) ಊರುಬೈಲು ಇವರ ಜಂಟಿ ಆಶ್ರಯದಲ್ಲಿ ತಾ.1ರಿಂದ 5 ರವರೆಗೆ ಸಂಪಾಜೆ ಮತ್ತು ಚೆಂಬು ಸಹಕಾರಿ ಭವನಗಳಲ್ಲಿ ನಡೆದ ಪ್ರಧಾನಮಂತ್ರಿ ಜನ್ ಆರೋಗ್ಯ ಯೋಜನೆಯ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಣಿ ಅಭಿಯಾನದ ಸಮಾರೋಪ ಸಮಾರಂಭ ತಾ.5 ಶನಿವಾರದಂದು ಬಾಲಂಬಿಯಲ್ಲಿ...
ಬಂಟರ ಯಾನೆ ನಾಡವರ ಸಂಘ ಸುಳ್ಯ ಇದರ ಬಾಳಿಲ ವಲಯದ ವತಿಯಿಂದ 2019-20 ರ ಶೈಕ್ಷಣಿಕ ಸಾಲಿನಲ್ಲಿ ಪಿ.ಯು.ಸಿ. ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಬಾಳಿಲ ವಲಯ ವ್ಯಾಪ್ತಿಯ ಜಾತಿ ಬಾಂಧವರಿಗೆ ಮತ್ತು ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಅನುಷ್ ಎಣ್ಣೆಮಜಲು, ಬಂಟರ ಸಮಾಜದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ...
ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ,ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ(ರಿ),ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ,ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಇದರ ಸಹಯೋಗದೊಂದಿಗೆಸೆಪ್ಟೆಂಬರ್ 20 ರಿಂದ 26 ರವರೆಗೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಿತ್ಯ ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತರಬೇತಿ ನಡೆಯಲಿರುವುದು. 15 ವರ್ಷ...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ ಸುಳ್ಯ ಹಾಗೂ ಪೈಲಾರು ಒಕ್ಕೂದ ಆಶ್ರಯದಲ್ಲಿ ಸೆ.6 ಆದಿತ್ಯವಾರ ದಂದು ಮಿತ್ರ ವೃಂದ ಪೈಲಾರ್ ಕಟ್ಟಡದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿ ಶಿಬಿರ ನಡೆಯಲಿದೆ. ಆಯುಷ್ಮಾನ್ ಕಾರ್ಡ್ ಮಾಡಲು ಬರುವವರು ಒರಿಜಿನಲ್ ಆಧಾರ್ ಕಾರ್ಡ್ & ರೇಷನ್ ಕಾರ್ಡ್ ತರಬೇಕಾಗಿ ಸಂಘಟಕರು ತಿಳಿಸಿದ್ದಾರೆ.
ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇನಾಲ ಇಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಹರೀಶ್ ಕುಮಾರ್ ವೈ ಪದೋನ್ನತಿ ಹೊಂದಿದ್ದು, ಇದೀಗ ಸರಕಾರಿ ಪ್ರೌಢಶಾಲೆ ಮಂಜುನಾಥನಗರ ಇಲ್ಲಿನ ಆಂಗ್ಲಭಾಷಾ ಶಿಕ್ಷಕರಾಗಿ ಭಡ್ತಿ ಹೊಂದಿದ್ದಾರೆ. ಇವರು ಕಳೆದ 17 ವರ್ಷಗಳಿಂದ ಸ.ಹಿ.ಪ್ರಾಥಮಿಕ ಶಾಲೆ ಮೇನಾಲದಲ್ಲಿ ಕರ್ತವ್ಯ ನಿರ್ವಹಿಸಿ ಎಸ್.ಡಿ.ಎಂ.ಸಿ, ಹಿರಿಯ ವಿದ್ಯಾರ್ಥಿ...
ಎಸ್ ಎಸ್ ಎಫ್ .ಸುನ್ನಿ ಸ್ಟೂಡೆಂಟ್ ಫೆಡರೇಶನ್ ಇದರ ಕುಶಾಲನಗರ ಸೆಕ್ಟರ್ ನೂತನ ಕಚೇರಿಯ ಶಿಲಾನ್ಯಾಸ ಕಾರ್ಯಕ್ರಮ ಸೆಪ್ಟಂಬರ್ 5 ರಂದು ನಡೆಯಿತು. ಈ ಸಂದರ್ಭದಲ್ಲಿ ಸೈಯದ್ ಕುಟುಂಬದ ಮಹಾನರು, ಉಮಾರ ನೇತಾರರು ಎಸ್ ವೈ ಎಸ್. ಮತ್ತು ಎಸ್ಎಸ್ಎಫ್ ಇದರ ರಾಜ್ಯ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.
Loading posts...
All posts loaded
No more posts
