- Saturday
- March 14th, 2026
ಸುಳ್ಯ ನಗರ ಪಂಚಾಯತ್ ಮುಂಭಾಗದಲ್ಲಿರುವ ಶೆಡ್ ನಲ್ಲಿ ಹಲವಾರು ವರ್ಷಗಳಿಂದ ರಾಶಿ ಬಿದ್ದಿದ್ದ ಕಸಕ್ಕೆ ಕೊನೆಗೂ ಮುಕ್ತಿ ದೊರೆತಿದೆ. ನಗರ ಪಂಚಾಯತ್ ಈಗಿನ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಪ್ರಯತ್ನದಿಂದ ಮೊದಲ ಬಾರಿಗೆ ಕಸ ಸಂಪೂರ್ಣ ಖಾಲಿಯಾಗಿದೆ. ಶಶಿಕಲಾ ನೀರಬಿದಿರೆ ಅಧ್ಯಕ್ಷರಾದ ಕೂಡಲೇ ಸುಳ್ಯದ ಕಸದ ಸಮಸ್ಯೆ ಪರಿಹಾರಕ್ಕೆ ಸಂಸದರು, ಶಾಸಕರು, ಮಂಡಲ ಅಧ್ಯಕ್ಷರು ಹಾಗೂ ಅಧಿಕಾರಿಗಳ...
ಸೆಪ್ಟೆಂಬರ್ 19ರಂದು ವಾಮಂಜೂರಿನ ಎಸ್.ಡಿ.ಎಮ್ ಮಂಗಳ ಜ್ಯೋತಿ ವಿದ್ಯಾಸಂಸ್ಥೆಯಲ್ಲಿ ನಡೆದ 14ರ ವಯೋಮಾನದ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಆರ್ಟಿಸ್ಟಿಕ್ ವೈಯಕ್ತಿಕ ವಿಭಾಗದಲ್ಲಿ ಹಾರ್ದಿಕ 7ನೇ ಪ್ರಥಮ, ಟ್ರೆಡಿಶನಲ್ ವಿಭಾಗ ಸೋನಾ ಅಡ್ಕರ್ 7ನೇ, ಆರ್ಟಿಸ್ಟಿಕ್ ಡಬಲ್ಸ್ ಹಾಗೂ ತಾಳಬದ್ದ ಡಬಲ್ಸ್ ವಿಭಾಗದಲ್ಲಿ ಹಾರ್ದಿಕ...
ಸೆಪ್ಟೆಂಬರ್ 19ರಂದು ವಾಮoಜೂರ್ ನ ಎಸ್. ಡಿ. ಎಮ್. ಮಂಗಳ ಜ್ಯೋತಿ ವಿದ್ಯಾಸಂಸ್ಥೆಯಲ್ಲಿ ನಡೆದ 14ರ ವಯೋಮಾನದ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಆರ್ಟಿಸ್ಟಿಕ್ ವೈಯಕ್ತಿಕ ವಿಭಾಗದಲ್ಲಿ ಹಾರ್ದಿಕ 7ನೇ ಪ್ರಥಮ, ಟ್ರೆಡಿಶನಲ್ ವಿಭಾಗ ಸೋನಾ ಅಡ್ಕರ್7ನೇ, ಆರ್ಟಿಸ್ಟಿಕ್ ಡಬಲ್ಸ್ ಹಾಗೂ ತಾಳಬದ್ದ ಡಬಲ್ಸ್...
ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ಮಹಾಸಭೆಯಲ್ಲಿ ತಾಲೂಕಿನ ಅತ್ಯುತ್ತಮ ಯುವಕ&ಯುವತಿ ಮಂಡಳಿಗಳಿಗೆ ಪ್ರಶಸ್ತಿ ಪ್ರಧಾನ ಹಾಗೂ ಸನ್ಮಾನ ಕಾರ್ಯಕ್ರಮವು ನಡೆಯಿತು.“2024-25ನೇ ಸಾಲಿನ ತಾಲೂಕಿನ ಅತ್ಯುತ್ತಮ ಯುವತಿ ಮಂಡಲ ಪ್ರಶಸ್ತಿ”ಯನ್ನು ಬೊಮ್ಮಾರು ಗಜಾನನ ಯುವತಿ ಮಂಡಲವು ಪಡೆದುಕೊಂಡಿತು.
ನೆಕ್ಸ್ಟ್ ಜನರೇಶನ್ ಜಿ.ಎಸ್.ಟಿ ಪ್ರಚಾರ ಅಭಿಯಾನದ ರಾಜ್ಯ ಸಂಚಾಲಕರಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಪಕ್ಷ ನೇಮಕಗೊಳಿಸಿದೆ. ಜಿ.ಎಸ್.ಟಿ ಸ್ಲಾಬ್ ವಿಚಾರವಾಗಿ ರಾಜ್ಯದ್ಯಾಂತ ಜನಸಾಮಾನ್ಯರಿಗೆ ತಿಳಿಸಲು ಈ ಜವಾಬ್ದಾರಿ ನೀಡಲಾಗಿದ್ದು,ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ತಾಲೂಕು, ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವುದು ಎಂದು ಸಂಸದರು ತಿಳಿಸಿದ್ದಾರೆ.
ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇಲ್ಲಿ ಸಾಲ ಪಡೆದಿದ್ದ ಪುತ್ತೂರು ತಾಲೂಕು ಬಿರುಮಲೆ ನಿವಾಸಿ ಸುಳ್ಯ ತಾಲೂಕಿನಲ್ಲಿ ಶಿಕ್ಷಕರಾಗಿರುವ ಪುರುಷೋತ್ತಮ ಬಿ. ಎಂಬವರು ಸಾಲದ ಮರುಪಾವತಿ ಮಾಡಿರಲಿಲ್ಲ. ಮರುಪಾವತಿಗಾಗಿ ಚೆಕ್ ನೀಡಿದ್ದರಾದರೂ ಬ್ಯಾಂಕ್ ಖಾತೆಯಲ್ಲಿ ಸಾಕಷ್ಟು ಮೊತ್ತ ಇಲ್ಲದೆ ಅಮಾನ್ಯಗೊಂಡಿತ್ತು. ಈ ಬಗ್ಗೆ ಸೊಸೈಟಿಯವರು ಸುಳ್ಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ...
ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ನವರು ಮಂಗಳೂರಿನ ದೇರಳಕಟ್ಟೆಯ ನವಾಜ್ ಸಂಕೀರ್ಣದಲ್ಲಿನ ಅಲ್ ಸಲಾಮ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ ಸಮಾರಂಭದಲ್ಲಿ ಸುಳ್ಯದ ಕಲಾವಿದ, ಕವಿ, ಕಥೆಗಾರ, ಸಂಘಟಕ, ಗಾಯಕ, ನಟ, ಚಿತ್ರ ನಿರ್ದೇಶಕ, ಅಂಕಣಕಾರ ಮತ್ತು ಜ್ಯೋತಿಷಿಯಾದ ಎಚ್.ಭೀಮರಾವ್ ವಾಷ್ಠರ್ ಅವರಿಗೆ ಸಮಾರಂಭದ ವೇದಿಕೆಯಲ್ಲಿ ಗಣ್ಯರ ಸಮಕ್ಷಮ "ಸಮಾಜ ಸೇವಾ ರತ್ನ ರಾಜ್ಯ...
ಆಯುರ್ವೇದ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 19ರಂದು ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದಪಯಸ್ವಿನಿ ಪ್ರೌಢಶಾಲೆ ಜಾಲ್ಸೂರಿನಲ್ಲಿ ಆಯುರ್ವೇದ ದಲ್ಲಿ ಆರೋಗ್ಯ, ಆಹಾರ ಪದ್ಧತಿ ಹಾಗೂ ಯೋಗದ ಮಹತ್ವದ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಕೆ.ವಿ.ಜಿ ಆಯುರ್ವೇದ ಕಾಲೇಜಿನ ರಷಶಾಸ್ತ್ರ ಭೈಷಜ್ಯ ಕಲ್ಪನಾ ವಿಭಾಗದ ಪ್ರೊಫೆಸರ್ ಡಾ. ಹರ್ಷಿತ ಎಂ. ನಡೆಸಿಕೊಟ್ಟರು. ವಿದ್ಯಾರ್ಥಿಗಳಾದ ಪ್ರಸನ್ನ ಬಿ.ಎಸ್,...
ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದಕ್ಷಿಣ ಕನ್ನಡ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಸೆ.14 ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಲಾರತ್ನ ರವಿ ಪಾಂಬಾರ್ ಅವರಿಗೆ “ರಾಜ್ಯ ಮಟ್ಟದ ಭಾವೈಕ್ಯತಾ ಸಾಹಿತ್ಯರತ್ನ ಪ್ರಶಸ್ತಿ” ನೀಡಿ ಗೌರವಿಸಲಾಯಿತು.
ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ನವರಾತ್ರಿ ಉತ್ಸವ ಸೆ.21 ರಂದು ಆರಂಭಗೊಂಡಿತು. ಬೆಳಗ್ಗೆ ಗಣಪತಿ ಹವನ, ಹುಂಡಿ ಸಮರ್ಪಣೆ ನಡೆದು ನವರಾತ್ರಿಗೆ ಉತ್ಸವಕ್ಕೆ ಚಾಲನೆ ನೀಡಲಾಯಿತು. ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ದೀಪ ಬೆಳಗಿಸಿದರು. ಈ ಸಂದರ್ಭದಲ್ಲಿ ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಆಡಳಿತಾಧಿಕಾರಿ ಪ್ರವೀಣ್ ಕುಮಾರ್, ವ್ಯವಸ್ಥಾಪನ...
Loading posts...
All posts loaded
No more posts
