Ad Widget

ವಳಲಂಬೆ ಗಣೇಶೋತ್ಸವ ರದ್ದು – ದೇವಸ್ಥಾನದಲ್ಲಿ ಗಣಪತಿ ಹವನ, ಅಷ್ಟೋತ್ತರ ಸೇವೆಯಲ್ಲಿ ತೊಡಗಿಕೊಳ್ಳಲು ಸಮಿತಿ ತೀರ್ಮಾನ

ಸಾರ್ವಜನಿಕ ಗಣೇಶೋತ್ಸವ ಸಮಿತಿ ವಳಲಂಬೆ ಇದರ ವಾರ್ಷಿಕ ಮಹಾಸಭೆ ಆ. 19 ರಂದು ನಡೆಯಿತು. ಕೊರೊನ ಮಹಾಮಾರಿಯ ಕಾರಣದಿಂದಾಗಿ ಹಾಗೂ ಸರಕಾರದ ಅಗತ್ಯ ನಿಯಮಾವಳಿಯನ್ನು ಪಾಲಿಸುವ ದೃಷ್ಟಿಯಿಂದಾಗಿ ಈ ವರ್ಷದ ಗಣೇಶೋತ್ಸವ ಕಾರ್ಯಕ್ರಮವನ್ನು ರದ್ದು ಪಡಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಆ.22 ರಂದು ದೇವಸ್ಥಾನದಲ್ಲಿ ನಡೆಯುವ ಗಣಪತಿ ಹವನ ಮತ್ತು ಗಣಪತಿ ದೇವರಿಗೆ ಅಷ್ಟೋತ್ತರ ಸೇವೆ ಹಾಗೂ...

ಕರ್ನಾಟಕ ದಕ್ಷಿಣ ಪ್ರಾಂತ ಸಹಸೇವಾ ಪ್ರಮುಖ್ ಆಗಿ ನ.ಸೀತಾರಾಮ

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗ ಕಾರ್ಯವಾಹರಾಗಿರುವ ನ.ಸೀತಾರಾಮರನ್ನು ಕರ್ನಾಟಕ ದಕ್ಷಿಣ ಪ್ರಾಂತ ಸಹಸೇವಾ ಪ್ರಮುಖ್ ಆಗಿ ಪದೋನ್ನತಿ ಹೊಂದಿದ್ದಾರೆ. ನ.ಸೀತಾರಾಮ್ ಅವರು 2016 ರಿಂದ ಆರ್.ಎಸ್.ಎಸ್ ಮಂಗಳೂರು ವಿಭಾಗ ಕಾರ್ಯವಾಹರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಸುಳ್ಯದ ನರಿಯೂರಿನವರು.
Ad Widget

ಮನುಷ್ಯನಿಗೆ ಇರುವುದೊಂದೇ ಗೋತ್ರ – ಎಲ್ಲರ ಜೊತೆ ಬೆರೆಯುವುವ ಸೂತ್ರ

21 ನೇ ಶತಮಾನ ಬಹುತೇಕ ಇವತ್ತಿನ ಕಾಲದಲ್ಲಿ ವಿದ್ಯಾವಂತರಿಗೇನು ಕಡಿಮೆ ಇಲ್ಲ ಜಗತ್ತಿನ ಯಾವುದೇ ಮೂಲೆಯಲ್ಲಿ ಯಾವುದೆ ಘಟನೆಗಳು ಅಂದರೆ ಒಳಿತಿರಲಿ ಕೆಡುಕಿರಲಿ ಕ್ಷಣಾರ್ಧದಲ್ಲಿ ಮಾಹಿತಿಯನ್ನು ಸಂಗ್ರಹಿಸುವ ಅವಕಾಶಗಳೆ ಹೆಚ್ಚು ಕಾರಣ ಇವತ್ತು ಎಲ್ಲರ ಕೈಯಲ್ಲೂ ಸ್ಮಾರ್ಟ್ ಪೋನ್ ಇದೆ ತಂತ್ರಜ್ಞಾನದ ವಿಷಯಗಳ ಕಡೆಗೆ ಬಂದಾಗ ನಮ್ಮ ದೇಶ ಶೇಕಡ 80 ರಷ್ಟು ಹಳ್ಳಿ ಪ್ರದೇಶವೇ...

ಪೆರಾಜೆ ಹಿಂದೂ ಜಾಗರಣ ವೇದಿಕೆ ವತಿಯಿಂದ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಶ್ರಮದಾನ

ಹಿಂದೂ ಜಾಗರಣ ವೇದಿಕೆ ಪೆರಾಜೆ ಘಟಕ ಇದರ ವತಿಯಿಂದ ಶ್ರೀ ಶಾಸ್ತಾವು ದೇವಸ್ಥಾನ ಪೆರಾಜೆ ಇಲ್ಲಿ ಇಂದು ಶ್ರಮದಾನ ನಡೆಯಿತು. ಈ ಶ್ರಮದಾನದಲ್ಲಿ ಘಟಕದ ಗೌರವಾಧ್ಯಕ್ಷರಾದ ಸೀತಾರಾಮ್ ಕಡಿಕಡ್ಕ, ಅಧ್ಯಕ್ಷರಾದ ಮನೋಜ್ ಕುಂಟಿಕಾನ, ಕಾರ್ಯದರ್ಶಿ ಭುವನ್ ಕುಂಬಳಚೇರಿ, ಸಂಪರ್ಕ ಪ್ರಮುಖ್ ಸುಭಾಶ್ ಬಂಗಾರಕೋಡಿ,ಪ್ರಚಾರ ಪ್ರಮುಖ್ ವಿನಯ್ ಮೂಲೆಮಜಲು, ಮತ್ತು ಘಟಕದ ಇತರ ಪಧಾಧಿಕಾರಿಗಳು ಹಾಗೂ ಪೆರಾಜೆ...

ಸುಬ್ರಹ್ಮಣ್ಯದ ರಥಬೀದಿಯಲ್ಲಿರುವ ಹೋಟೆಲ್ ಸಿಬ್ಬಂದಿಗೆ ಪಾಸಿಟಿವ್

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಪರೀಕ್ಷೆ ವೇಳೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ . ಕಳೆದ ವಾರ ರಥಬೀದಿಯ ಹೊಟೇಲೊಂದರ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿತ್ತು . ಇಂದು ಅವರನ್ನು ರಾಂಡಮ್ ಪರೀಕ್ಷೆಗೆ ಒಳಪಡಿಸಲಾಗಿದ್ದು ಅದರಲ್ಲಿ ಮೂವರಿಗೆ ಇಂದು ಕೊರೋನಾ ಪಾಸಿಟಿವ್...

ಊರುಬೈಲು ಕೋಳಿ ಅಂಕಕ್ಕೆ ಪೋಲೀಸ್ ದಾಳಿ

ಚೆಂಬು ಗ್ರಾಮದ ಊರುಬೈಲು ಎಂಬಲ್ಲಿ ಇಂದು ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಮಡಿಕೇರಿ ಕ್ರೈಮ್ ಬ್ರಾಂಚ್ ಪೊಲೀಸರು ದಾಳಿ ನಡೆಸಿ ಕೋಳಿ, ನಗದು ವಾಹನಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಕೋಳಿ ಅಂಕದಲ್ಲಿ ನಿರತರಾಗಿದ್ದ ೧೦ ಮಂದಿ ಯನ್ನು ಬಂಧಿಸಿ ಹಾಗು 20 ಕೊಳಿ,2 ಜೀಪು ಸೇರಿದಂತೆ ಇತರ ಅನೇಕ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕೊಳಿ ಅಂಕದಲ್ಲಿ ನಿರತರಾಗಿದ್ದ...

ಈ ನತದೃಷ್ಟ ತಾಯಿ-ಮಗನಿಗೆ ಸಹಾಯ ಮಾಡುವಿರಾ?

ಪ್ರಪಂಚದಲ್ಲಿ ಕಷ್ಟ ಪಟ್ಟವನೇ ಮತ್ತೆ ಕಷ್ಟಪಡಬೇಕೆಂಬ ನಿಯಮವನ್ನು ಭಗವಂತ ಬರೆದಿದ್ದಾನೋ ಏನೋ? ಇಲ್ಲವಾದಲ್ಲಿ ಈ ರೀತಿಯ ದುರದೃಷ್ಟಕರ ಪರಿಸ್ಥಿತಿ ಈ ತಾಯಿ ಮಗನಿಗೆ ಅದೇಕೆ ಕೊಟ್ಟನೋ ಗೊತ್ತಿಲ್ಲ. ಹೌದು. ಈ ನತದೃಷ್ಟರ ಬದುಕು ಕಂಡಾಗ ಯಾರಿಗಾದರೂ ಕರುಳು ಚುರುಕ್ ಎನ್ನದಿರದು?.ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಹೊನ್ನಡಿಯಲ್ಲಿ ಹರಕು ಜೋಪಡಿಯಲ್ಲಿ ಬದುಕು ಸಾಗಿಸುತ್ತಿರುವ ವೃದ್ದೆ ಸರಸ್ವತಿಯ ಬದುಕು...

ಆರೋಗ್ಯ ಇಲಾಖಾ ಸಿಬ್ಬಂದಿಗೆ ಪಾಸಿಟಿವ್ – ಪೆರಾಜೆಯ 6 ಮನೆ ಸೀಲ್ ಡೌನ್

ಸುಳ್ಯ ಆರೋಗ್ಯ ಇಲಾಖೆಯ ಸಿಬ್ಬಂದಿಯಾಗಿರುವ ಪೆರಾಜೆಯ ಬಂಟೋಡಿಯ ವ್ಯಕ್ತಿಗೆ ನಿನ್ನೆ ಪಾಸಿಟಿವ್ ಬಂದಿತ್ತು. ಇಂದು ಅವರ ಮನೆಯವರೆಲ್ಲರಿಗೂ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಹಾಗೂ ಸಮೀಪದ 5 ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಎಣ್ಮೂರು ಗ್ರಾಮ ಎಡಮಂಗಲ ಗ್ರಾಮಕ್ಕೆ ಸೇರ್ಪಡೆ ಹಿನ್ನೆಲೆ ಕಡತಗಳನ್ನು ಇಂದು ಹಸ್ತಾಂತರ

ಎಣ್ಮೂರು ಗ್ರಾಮಕ್ಕೆ ಸಂಬಂಧಪಟ್ಟ ಅಧಿಕೃತ ಕಡತ ಮತ್ತು ವಹಿಗಳನ್ನು ಮುರುಳ್ಯ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ ಆರ್ ಇವರು ಎಡಮಂಗಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರಿತಾ ಡಿಸೋಜ ಇವರಿಗೆ ಹಸ್ತಾಂತರಿಸುವ ಮುಖೇನ ಎಣ್ಮೂರು ಗ್ರಾಮದ ಸಂಪೂರ್ಣ ಆಡಳಿತಾತ್ಮಕ ಜವಾಬ್ದಾರಿಯನ್ನು ಎಡಮಂಗಲ ಗ್ರಾಮ ಪಂಚಾಯಿತ್ ಗೆ ವಹಿಸಲಾಯಿತು. ಸುಳ್ಯ ತಾಲೂಕು...

ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿಗೊಂಡು ಸುಳ್ಯಕ್ಕೆ ಆಗಮಿಸಿದ ಆನಂದ ನಾಯ್ಕ್

ಚಿಕ್ಕಮಗಳೂರು ಕಡೂರು ನಿವಾಸಿ ಆನಂದ ನಾಯ್ಕ್ ಹೆಡ್ ಕಾನ್ಸ್ ಟೇಬಲ್ ಆಗಿ ಮುಂಭಡ್ತಿಗೊಂಡು ಸುಳ್ಯ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ . ಇವರು ಕಳೆದ 8 ವರ್ಷಗಳಿಂದ ಸೇವೆಯಲ್ಲಿದ್ದು ಆರಂಭದಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿದ್ದರು. ಕಳೆದ ವರ್ಷ ಪುತ್ತೂರು ಗ್ರಾಮಾಂತರ ಠಾಣೆ ಸಂಪ್ಯಕ್ಕೆ ವರ್ಗಾವಣೆ ಗೊಂಡಿದ್ದರು.ಇದೀಗ ಹೆಡ್ ಕಾನ್ ಸ್ಟೇಬಲ್ ಭಡ್ತಿಗೊಂಡು ಆ .16...
Loading posts...

All posts loaded

No more posts

error: Content is protected !!