Ad Widget

ಬಿಜೆಪಿ ಯುವ ಮೋರ್ಚಾ ಪದಗ್ರಹಣ ಸಮಾರಂಭ

ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಸುಳ್ಯ ಮಂಡಲ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಪ್ರಥಮ ಕಾರ್ಯಕಾರಿಣಿ ಸಭೆಯು ಸುಳ್ಯ ಬಿಜೆಪಿ ಕಛೇರಿಯಲ್ಲಿ ಇಂದು ಜರುಗಿತು.ಸಭೆಯಲ್ಲಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಗುರುದತ್ ನಾಯಕ್, ಪ್ರ.ಕಾರ್ಯದರ್ಶಿ ಸುದರ್ಶನ ಬಿಸಿರೋಡ್, ಕಾರ್ಯದರ್ಶಿ ಸುಧಾಕರ್ ಧರ್ಮಸ್ಥಳ, ಸುಳ್ಯ ಮಂಡಲ ಪ್ರದಾನ...

ಸುಳ್ಯ ರೋಟರ‍್ಯಾಕ್ಟ್ ಕ್ಲಬ್ – ಅಧ್ಯಕ್ಷ ಶಹೀದ್ ಪಾರೆ – ಪ್ರಧಾನ ಕಾರ್ಯದರ್ಶಿ ಶ್ಯಾಮ್‌ಪ್ರಸಾದ್ ನಿಡ್ಯಮಲೆ

ಸುಳ್ಯ ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷರಾಗಿ ಶಹೀದ್ ಪಾರೆ, ಪ್ರಧಾನ ಕಾರ್ಯದರ್ಶಿಯಾಗಿ ಶ್ಯಾಮ್‌ಪ್ರಸಾದ್ ನಿಡ್ಯಮಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪ್ರಣೀತ್ ಕಣಕ್ಕೂರು, ಖಜಾಂಜಿಯಾಗಿ ಪೂವೇಂದ್ರ ಕೂಟೇಲು, ಕ್ಲಬ್ ಸರ್ವಿಸ್ ಆಗಿ ಚೇತನ ಕಜೆಗದ್ದೆ, ಕಮ್ಯುನಿಟಿ ಸರ್ವಿಸ್ ಆಗಿ ವಿಷ್ಣುಪ್ರಸಾದ್ ಕೆದಿಲಾಯ, ಇಂಟರ್‌ನ್ಯಾಷನಲ್ ಸರ್ವಿಸ್ ಸುರೇಶ್ ಕಾಮತ್, ವೊಕೇಶನಲ್ ಸರ್ವಿಸ್ ಆಗಿ ಭವಾನಿಶಂಕರ್ ಕಲ್ಮಡ್ಕ, ದಂಡಾಧಿಕಾರಿಯಾಗಿ ಮಧುಸೂಧನ ಬೂಡು, ಬುಲೆಟಿನ್...
Ad Widget

ಸುಬ್ರಹ್ಮಣ್ಯ ಮೆಸ್ಕಾಂ ಉಪವಿಭಾಗದ ವತಿಯಿಂದ‌ ಅನುಷ್ ಗೆ ಸನ್ಮಾನ

ಎಸ್ಸೆಸ್ಸೆಲ್ಸಿ‌ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅನುಷ್ ಎ.ಎಲ್. ಅವರನ್ನು ಮೆಸ್ಕಾಂ ಸುಬ್ರಹ್ಮಣ್ಯ ಉಪವಿಭಾಗದ ವತಿಯಿಂದ‌ ಈ ದಿನ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅನುಷ್ ತಂದೆ ಗುತ್ತಿಗಾರು ಮೆಸ್ಕಾಂ ಜೂನಿಯರ್ ಇಂಜಿನಿಯರ್ ಆಗಿರುವ ಲೋಕೇಶ್ ಎಣ್ಣೆಮಜಲು,ತಾಯಿ ಉಷಾ ಲೋಕೇಶ್, ಸುಬ್ರಹ್ಮಣ್ಯ ಮೆಸ್ಕಾಂ‌ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್...

ಗುತ್ತಿಗಾರು : ಬಾರಿ ಮಳೆಗೆ ಕುಸಿದು ಬಿದ್ದ ಮನೆ

ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ಪೂರ್ಣೇಶ್ ರವರ ಮನೆ ಇಂದು ಕುಸಿದು ಬಿದ್ದಿದ್ದು ಸಂಪೂರ್ಣ ಹಾನಿಯಾಗಿದೆ.

ಸರಕಾರದಿಂದ ಯಾವುದೇ ನೇರ ಅನುದಾನ ಬಂದಿಲ್ಲ : ವೆನ್ಲಾಕ್ ಆಸ್ಪತ್ರೆ ಸ್ಪಷ್ಟನೆ

ಮಾಹಿತಿ ಹಕ್ಕು ಕಾರ್ಯಕರ್ತ ಡಿ.ಎಂ.ಶಾರೀಕ್ ವೆನ್ಲಾಕ್ ಆಸ್ಪತ್ರೆಯ ಆಧಿಕಾರಿಗಳಿಗೆ ಪತ್ರ ಬರೆದು ಚಿಕಿತ್ಸೆಗೆ ಎಷ್ಟು ಖರ್ಚಾಗುತ್ತದೆ, ಹಾಗೂ ಎಷ್ಟು ಖರ್ಚು ಆಗಿದೆ ಮತ್ತು ಸರಕಾರದಿಂದ ಎಷ್ಟು ಅನುದಾನ ಬಿಡುಗಡೆ ಯಾಗಿದೆ ಎಂದು ಅರ್ಜಿಯಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಕೋವಿಡ್ ರೋಗಿಗಳಿಗೆ ಟೆಸ್ಟ್ ಮತ್ತು ಎಲ್ಲಾ ಚಿಕಿತ್ಸೆ ಉಚಿತವಾಗಿ ನೀಡಲಾಗುತ್ತಿದೆ. ಚಿಕಿತ್ಸೆಯ ಉಪಕರಣಗಳ ಖರೀದಿಗೆ ರೂ...

ನಾಳೆ ಶುಭಾರಂಭಗೊಳ್ಳಲಿದೆ ಅರಳಿಕಟ್ಟೆ ವೆಜಿಟೇಬಲ್ಸ್

ನಾಳೆ ಕೋಟೆಮುಂಡುಗಾರು ಪ್ರಾ.ಕೃ .ಪ.ಸಹಕಾರಿ ಸಂಘದ ಹತ್ತಿರ ಅರಳಿಕಟ್ಟೆ ವೆಜಿಟೇಬಲ್ಸ್ ಶುಭಾರಂಭಗೊಳ್ಳಲಿದೆ. ಉದ್ಘಾಟನೆಯನ್ನು ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಧರ್ಮದರ್ಶಿಗಳು ಹಾಗೂ ಗೌರವ ಪ್ರಧಾನ ಅರ್ಚಕರಾದ ವಾರಣಾಶಿ ಗೋಪಾಲಕೃಷ್ಣ ನೆರವೇರಿಸಲಿದ್ದಾರೆ. ಗ್ರಾಹಕರಿಗೆ ಇಲ್ಲಿ ಎಲ್ಲಾ ಬಗೆಯ ಉತ್ತಮ ಗುಣಮಟ್ಟದ ತರಕಾರಿ ಹಾಗೂ ಇನ್ ವರ್ಟರ್ ಮತ್ತು ಬ್ಯಾಟರಿ ಸೇವೆಗಳೂ ಲಭ್ಯವಿರಲಿದೆ ಎಂದು ಮಾಲಕ ನವೀನ...

ಸುಬ್ರಹ್ಮಣ್ಯ : ರವಿ ಕಕ್ಕೆಪದವುರವರ ಮನೆಯಲ್ಲಿ ಸಾಧಕರಿಗೆ ಸನ್ಮಾನ

ಸುಬ್ರಹ್ಮಣ್ಯದ ಉದ್ಯಮಿ ಆರ್ಯಭಟ, ಜೇಸೀ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ರವಿ ಕಕ್ಕೆಪದವುರವರ ಮನೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625ರಲ್ಲಿ 625 ಅಂಕಗಳನ್ನು ಪಡೆದ ಅನುಷ್ ಹಾಗೂ ಕುಮಾರಸ್ವಾಮಿ ವಿದ್ಯಾಲಯದ ಮುಖ್ಯ ಶಿಕ್ಷಕಿ ವಿದ್ಯಾರತ್ನ ಸೇರಿದಂತೆ ಎಲ್ಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು. ಜೇಸೀ ವಲಯಾಧ್ಯಕ್ಷರ ಅಧಿಕೃತ ಭೇಟಿ ಸಂದರ್ಭದಲ್ಲಿ ಸುಬ್ರಹ್ಮಣ್ಯ ಜೇಸೀ ಮೂಲಕ ಆಯೋಜನೆಗೊಂಡ ಈ ಕಾರ್ಯಕ್ರಮದಲ್ಲಿ ಜೇಸಿ ವಲಯಾಧ್ಯಕ್ಷ...

ಕಲ್ಲುಗುಂಡಿ ಹೊರಠಾಣೆಯ ಕೊರೊನಾ ವಾರಿಯರ್ ಸುನಿಲ್ ತಿವಾರಿಗೆ ಸನ್ಮಾನ

ಕಲ್ಲುಗುಂಡಿ ಹೊರಠಾಣೆಯ ಸಿಬ್ಬಂದಿ ಸುನಿಲ್ ತಿವಾರಿ ಕೊರೊನಾ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇವರ ಸೇವೆಯನ್ನು ಗುರುತಿಸಿ ಸುಳ್ಯ ತಾಲೂಕು ನಾಡಹಬ್ಬಗಳ ಸಮಿತಿ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಶಾಸಕ ಎಸ್.ಅಂಗಾರ ಕೊರೊನಾ ವಾರಿಯರ್ ಸುನಿಲ್ ತಿವಾರಿಯನ್ನು ಸನ್ಮಾನಿಸಿದರು.

ಪುಣ್ಯ ಎಂ.ಪಿ. ಗೆ ಎಸ್ ಎಸ್ ಎಲ್ ಸಿ ಯಲ್ಲಿ 543 ಅಂಕ

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಾಣಿಯೂರು ಪ್ರಗತಿ ಶಾಲಾ ವಿಧ್ಯಾರ್ಥಿನಿ ಪುಣ್ಯ ಎಂ.ಪಿ. 543 ಅಂಕ (88%) ಪಡೆದಿರುತ್ತಾಳೆ. ಈಕೆ ಬೆಳ್ಳಾರೆಯ ಪ್ರೇಮ್ ಸ್ಟುಡಿಯೋ ಮಾಲಕ ಪ್ರೇಮಚಂದ್ರ ಮತ್ತು ಗೀತಾ ದಂಪತಿಗಳ ಪುತ್ರಿ.

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ – ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಕೊರೊನಾ ಕಾರಣದಿಂದಾಗಿ ಈ ಬಾರಿಯ ಗಣೇಶೋತ್ಸವ ಆಚರಣೆ ಮಾಡಲು ನಿರ್ಬಂಧ ಹೊರಡಿಸಲಾಗಿತ್ತು. ಮತ್ತೆ ಈಗ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿ ಸಂಘ- ಸಂಸ್ಥೆಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ...
Loading posts...

All posts loaded

No more posts

error: Content is protected !!