- Saturday
- March 14th, 2026
ಕೊಲ್ಲಮೊಗ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ನಡೆದ ರಾಂಡಮ್ ಟೆಸ್ಟ್ ವೇಳೆ ಹರಿಹರ ಪಲ್ಲತ್ತಡ್ಕದ ವ್ಯಕ್ತಿಯೊಬ್ಬರಿಗೆ ಪಾಸಿಟಿವ್ ಧೃಡಪಟ್ಟಿದೆ.ನಿನ್ನೆ ಹಾಲೆಮಜಲಿನ ಮಹಿಳೆಯೊಬ್ಬರು ಚಿಕಿತ್ಸೆ ಗಾಗಿ ಮಂಗಳೂರಿಗೆ ಹೋಗಿದ್ದ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ಹಾಗೂ ಅರಂತೋಡಿನ ಅಂಚೆ ವಿತರಕರಿಗೆ ಕೂಡ ಪಾಸಿಟಿವ್ ಧೃಡಪಟ್ಟಿದೆ. ಜನತೆ ಭಯಪಡುವ ಭಯಪಡುವ ಅಗತ್ಯವಿಲ್ಲ, ಸಾಮಾಜಿಕ ಅಂತರ, ಮಾಸ್ಕ್...
ಬೆಳ್ತಂಗಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಹಿತೇಶ್ ಕುಂಚಡ್ಕ ಈ ಬಾರಿಯ ಎಸ್ . ಎಸ್.ಎಲ್.ಸಿ.ಪರೀಕ್ಷೆಯಲ್ಲಿ ( 611 ) ಶೇ .97.76 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿರುತ್ತಾರೆ . ಈತ ಆಲೆಟ್ಟಿ ಗ್ರಾಮದ ಕುಂಚಡ್ಕ ಲೋಲಜಾಕ್ಷ ಕೆ.ಸಿ.ಮತ್ತು ಶ್ರೀಮತಿ ಪದ್ಮಾವತಿ ಕೆ ದಂಪತಿಗಳ ಪುತ್ರ .
ಬೆಳ್ಳಾರೆ : ಪಾಸಿಟಿವ್ ಆಗಿದ್ದ ಮೊಟುಕಾನದ ಪತ್ರಕರ್ತರ ಪ್ರಾಥಮಿಕ ಸಂಪರ್ಕಿತರಾಗಿ ಕಾರಂಟೈನ್ ನಲ್ಲಿದ್ದ ಮನೆಯ ಎಲ್ಲರ ಪರೀಕ್ಷೆ ಇಂದು ನಡೆದಿದ್ದು ವರದಿ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದೆ.
ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಸದಸ್ಯರಾಗಿ ಪುತ್ತೂರು ಎ ಪಿ ಎಂ ಸಿ ಅಧ್ಯಕ್ಷರಾದ ಸವಣೂರಿನ ದಿನೇಶ್ ಮೆದು ಆಯ್ಕೆಯಾಗಿದ್ದಾರೆ.
ಸುಳ್ಯ ತಾಲೂಕಿನ ಹಲವೆಡೇ ರಸ್ತೆ ಅಭಿವೃದ್ಧಿ ಕಂಡರೂ ಈ ಗುತ್ತಿಗಾರು ಬಳ್ಪ ರಸ್ತೆ ಮಾತ್ರ ಹದಗೆಟ್ಟು ಪ್ರಯಾಣಿಕರು ನರಳಾಡುವಂತೆ ಆಗಿದೆ. ಈ ರಸ್ತೆಯಲ್ಲೊಮ್ಮೆ ಪ್ರಯಾಣಿಸಿದ ಪ್ರತಿಯೊಬ್ಬನೂ ಶಾಪ ಹಾಕದೇ ಹೋದವರು ಇರಲಿಕ್ಕಿಲ್ಲ ಅಲ್ಲವೇ.? ಬಳ್ಪ ಕಮಿಲ ರಸ್ತೆಗೆ ಕೆಲವೆಡೆ ಅಭಿವೃದ್ಧಿ ಆದರೇ ಹಲವೆಡೆ ಸಂಪೂರ್ಣ ಹದಗೆಟ್ಟಿದ್ದು ದಶಕಗಳ ಹಿಂದೆ ಹಾಕಿದ ಡಾಮರ್ ಮಾಯವಾಗಿದೆ. ಇದರಿಂದ ಮಣ್ಣಿನ...
ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಿಗೆ ತಕ್ಷಣ ಐದು ತಿಂಗಳ ಗೌರವ ಧನ ನೀಡುವಂತೆ ಆಗ್ರಹಿಸಿ ಎಸ್ ಡಿ ಪಿ ಐ ಸುಳ್ಯ ವಿಧಾನ ಸಭಾ ಸಮಿತಿ ವತಿಯಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯಾದ್ಯಂತ ಇರುವ 54 ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಒಟ್ಟು 1.70...
ಸರಕಾರದ ನೂತನ ನೀತಿಯಂತೆ ಸರಕಾರಿ ಶಾಲಾ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಒದಗಿಸಲು ಹೆತ್ತವರಿಗೆ ಸಾಧ್ಯವಾಗದೆ ಇದ್ದರೆ ಸಮುದಾಯ ಕೇಂದ್ರ ಗಳನ್ನು ಪ್ರಾರಂಭಿಸಿ ಶಿಕ್ಷಣ ಒದಗಿಸುವ ಮೂಲಕ ಅವರನ್ನು ಚಟುವಟಿಕೆ ಯಲ್ಲಿ ತೊಡಗಿಸಿಗೊಳ್ಳುವಂತೆ ಮಾಡುವ ನೂತನ ಕಾರ್ಯಕ್ರಮ ಸುಳ್ಯ ನಗರ ವ್ಯಾಪ್ತಿಯಲ್ಲಿ ಪ್ರಾರಂಭ ಗೊಂಡಿದೆ. ಇಂದು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರ ದಲ್ಲಿ ಈ ಕುರಿತು ಕಾರ್ಯಾಗಾರ...
ನಾಳೆ (ಆ.18 ) ಮಂಗಳವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಕೇರ್ಪಳ, ಶ್ರೀರಾಂಪೇಟೆ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ, ಕೇನ್ಯ, ಸುಬ್ರಹ್ಮಣ್ಯ ಫೀಡರುಗಳಲ್ಲಿ ಬೆಳಿಗ್ಗೆ 1೦ ರಿಂದ ಸಾಯಂಕಾಲ 6 ರ...
ಕರ್ನಾಟಕ ರಾಜ್ಯಾದ್ಯಂತ ಇರುವ 54 ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಒಟ್ಟು 1.70 ಲಕ್ಷ ಮಂದಿ ಅಡುಗೆಯರು ಹಾಗೂ ಅಡುಗೆ ಸಹಾಯಕಿಯರಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವುದು ಸರಿಯಷ್ಟೆ. ಹೀಗೆ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಕಳೆದ ಐದು ತಿಂಗಳಿಂದ ಗೌರವ ಧನ ನೀಡದೆ ಇರುವುದು ಅತ್ಯಂತ ಖೇದಕರ. ಈಗಾಗಲೇ ಲಾಕ್ ಡೌನ್ ನಿಂದಾಗಿ...
Loading posts...
All posts loaded
No more posts
