- Friday
- March 13th, 2026
ಸಿರಾಜುಲ್ ಇಸ್ಲಾಂ ಜಮಾಅತ್ ಕಮಿಟಿ,SYS,SSF,SBSಪಳ್ಳಿಮಜಲು ಇದರ ಜಂಟಿ ಆಶ್ರಯದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಯು ಮಸ್ಜಿದ್ ವಠಾರ ದಲ್ಲಿ ನಡೆಯಿತು.ಸಿರಾಜುಲ್ ಹುದಾ ಸೆಕಂಡರಿ ಮದ್ರಸ ಅಧ್ಯಾಪಕರಾದ ಹುಸೈನ್ ಜೌಹರಿ ಈಶ್ವರಮಂಗಲ ರವರ ದುಆ ದೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮ ದಲ್ಲಿ ಜಮಾಅತ್ ಕಮಿಟಿ ಅಧ್ಯಕ್ಷರಾದ ಇಬ್ರಾಹಿಂ ಬೀಡು ಧ್ವಜಾರೋಹಣ ನೆರವೇರಿಸಿದರು.ಮದ್ರಸ ಸದರ್ ಮುಅಲ್ಲಿಂ ಅಶ್ರಫ್ ಜೌಹರಿ ಮಂಡೆಕೋಲು...
74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮುಹಿಯ್ಯದ್ದೀನ್ ಜುಮಾ ಮಸೀದಿ ಪೆರಾಜೆಯ ವಠಾರದಲ್ಲಿ ಬೆಳ್ಳಿಗೆ 7 ಗಂಟೆಗೆ ನೆರವೇರಿಸಲಾಯಿತು. ಪೆರಾಜೆ ಮಸೀದಿ ಅಧ್ಯಕ್ಷರು ಮತ್ತು ಖತೀಬ್ ಉಸ್ತಾದರು ಧ್ವಜಾರೋಹಣ ನೆರವೇರಿಸಿದರು.ಖತೀಬ್ ಉಸ್ತಾದರು ಮಾತನಾಡಿ ಸ್ವಾತಂತ್ರ್ಯಕ್ಕಾಗಿ ನಡೆಸಿದ ಸಮರವು1947 ಅಗಸ್ಟ್ 15ರಂದು ಫಲ ನೀಡಿತು. ದೇಶದ ಆಡಳಿತವು ಭಾರತೀಯರ ವಶವಾದಗ ದೀರ್ಘ 200 ವರ್ಷದ ಪರಕೀಯರ ವಂಚನಾತ್ಮಕ ಆಡಳಿತವು ಕೊನೆಗೊಂಡಿತು...
ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ರಿ) ಹಾಗೂ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಗಾಂಧಿನಗರ ಶಾಖೆಯ ವತಿಯಿಂದ ಭವ್ಯ ಭಾರತದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕೆ.ಸಿ.ಎಫ್ ರಿಯಾದ್ ಝೋನ್ ನಾಯಕ ಎಸ್.ಎಂ ಹಮೀದ್ ಧ್ವಜಾರೋಹಣಗೈದರು. ಸಯ್ಯಿದ್ ತಾಹಿರ್ ಸಅದಿ ಬಾಅಲವಿ ದುಆ ನೆರೆವೇರಿಸಿದರು.ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಅಧ್ಯಕ್ಷ ಸ್ವಬಾಹ್ ಹಿಮಮಿ ಸಖಾಫಿ ಬೀಜಕೊಚ್ಚಿ...
🇮🇳 74 ನೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ 🇮🇳 ಹೋರಾಟಗಾರರ ವಿರೋಚಿತ ಹೋರಾಟದಿಂದ ದಕ್ಕಿತು ಸ್ವಾತಂತ್ರ್ಯ 🇮🇳 ಹೋರಾಟದಲ್ಲಿ ತುಳುನಾಡಿನ ಜನರ ಹೋರಾಟ ಅವಿಸ್ಮರಣೀಯ ೧೭೫೭ ರಿಂದ ಸುಮಾರು ೧೯೦ ವರ್ಷಗಳ ಕಾಲ ಭಾರತದಲ್ಲಿ ಅಧಿಪತ್ಯ ಸ್ಥಾಪಿಸಿದ್ದ ಬ್ರಿಟೀಷರಿಂದ ಸ್ವಾತಂತ್ರ್ಯ ಪಡೆಯಲು ಹಲವಾರು ಜನರ ವಿರೋಚಿತ ಹೋರಾಟ, ಬಲಿದಾನದಿಂದ ಸಾಧ್ಯವಾಗಿದೆ. ಈ ಹಿಂದೆ ವಿಜ್ರಂಭನೆಯಿಂದ ನಡೆಯುತ್ತಿದ್ದ...
ಕಳಂಜದ ಬುಖಾರಿಯಾ ಜುಮಾ ಮಸ್ಜಿದ್ ನಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಖತೀಬ್ ಉಸ್ತಾದರ ನೇತೃತ್ವದಲ್ಲಿ ಆಚರಿಸಲಾಯಿತು. ಮಸ್ಜಿದ್ ನ ಅಧ್ಯಕ್ಷ ಲತೀಫ್ ಕಳಂಜ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಮಸ್ಜಿದ್ ಮುಖ್ಯಸ್ಥರಾದ ಖತೀಬ್ ಸಂಶುದ್ದೀನ್ ಪೈಝಿ, ಇಬ್ರಾಹಿಂ ಕೆ, ಮಹಮ್ಮದ್, ಇಸ್ಮಾಯಿಲ್ ಎನ್, ಮಹಮ್ಮದ್ ಎನ್, ಸಿದ್ದೀಕ್ ಕೆ, ನಾಸಿರ್ ಕೆ, ಇಶ್ಫಾಕ್ ಕೆ, ಜುನೈದ್ ಕೆ, ಸಮದ್...
ಗುತ್ತಿಗಾರು ಮೆಸ್ಕಾಂನಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಗುತ್ತಿಗಾರು ಮೆಸ್ಕಾಂನಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಇಂದು ನಡೆಯಿತು. ಪ್ರಭಾರ ಜೂನಿಯರ್ ಇಂಜಿನಿಯರ್ ಲೋಕೇಶ್ ಎಣ್ಣೆಮಜಲು ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ರಾಜ್ಯಮಟ್ಟದಲ್ಲಿ ಮಿಂಚಿದ ಪ್ರತಿಭೆ ಅನುಷ್ ಎ.ಎಲ್., ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬದ್ರಿಯ ಜುಮಾ ಮಸೀದಿ ಪೈಚಾರ್ ಹಾಗೂ ಕುವ್ವತ್ತುಲ್ ಇಸ್ಲಾಂ ಮದರಸ ಪೈಚಾರ್ .ಇದರ ವತಿಯಿಂದ 74 ನೇ ಸ್ವಾತಂತ್ರ್ಯ ದಿನಾಚರಣೆ ಮದರಸ ವಠಾರದಲ್ಲಿ ನಡೆಯಿತು.ಬಿಜೆಎಮ್ ಅಧ್ಯಕ್ಷ ಇಬ್ರಾಹಿಂ ಪಿಕೆ.ಧ್ವಜಾರೋಹಣ ನೇರವೆರಿಸಿದು.ಮದರಸ ಸದರ್ ಮುಹಲ್ಲಿಮ್ ಮುಹಿಯದ್ದೀನ್ ಲತೀಫಿ ದುವಾ ನೇರವೆರಿಸಿದರುಈ ಸಂದರ್ಭದಲ್ಲಿ ಮದರಸ ಮುಹಲ್ಲಿಮರಾದ .ಸಲಾಂ ಮುಸ್ಲಿಯಾರ್,ಬಿಜೆಎಮ್ ಪ್ರಧಾನ ಕಾರ್ಯದರ್ಶಿ ರಝಾಕ್ ಅರ್ತಾಜೆ.ಬಶೀರ್ ಆರ್ ಬಿ.AYC ಅಧ್ಯಕ್ಷರಾದ...
2019-20ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸುಳ್ಯ ಜೂನಿಯರ್ ಕಾಲೇಜಿನ ಮನ್ವಿತ್.ಕೆ . ಎಂಬ ವಿಶೇಷ ಅಗತ್ಯತೆ ಯುಳ್ಳ ವಿದ್ಯಾರ್ಥಿಯು ಶೇಕಡಾ 57.64 ಪಡೆದಿರುತ್ತಾರೆ. ಇವನಿಗೆ ಸ. ಪ. ಪೂ. ಕಾಲೇಜು ಸುಳ್ಯ ಇಲ್ಲಿಯ ಉಪ ಪ್ರಾಂಶುಪಾಲೆ ಜಯಶ್ರೀ ಹಾಗೂ ಎಲ್ಲಾ ಶಿಕ್ಷಕರು ಮತ್ತು ಪವನ್ ಪಿ.ಹೆಚ್ ಸಹಕಾರ ಮಾರ್ಗದರ್ಶನದಲ್ಲಿ ಉತ್ತೀರ್ಣನಾಗಿದ್ದಾನೆ. ಇವನು...
ಎಸ್ ಎಸ್ ಎಫ್ ನಿಂತಿಕಲ್ಲು ಘಟಕದ ಆಶ್ರಯದಲ್ಲಿ 74 ನೇ ಸ್ವಾತಂತ್ರ್ಯೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಎ ಎಂ ಮಹಮ್ಮದ್ ದ್ವಜಾರೊಹಣ ಗೈದರು. ಸೆಕ್ಟರ್ ಅಧ್ಯಕ್ಷ ಜಬ್ಬಾರ್ ಹನೀಪಿ ಮಾತನಾಡಿದರು. ಅಬ್ದುಲ್ಲಾ ಸಖಾಪಿ ದುವಾ ನೆರವೆರಿಸಿದರು. ಕಾರ್ಯಕ್ರಮದಲ್ಲಿ ಎಸ್ ಎಸ್ ಎಪ್ ಘಟಕ ಅದ್ಯಕ್ಷ ಶರೀಫ್ ಅಂಜದಿ, ಸಂಘಟನೆಯ ಕಾರ್ಯಕರ್ತರು, ಮಸೀದಿ...
ನವದೆಹಲಿ : ಕೊರೊನಾ ಸೋಂಕಿತರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕೊರೊನಾ ವೈರಸ್ ಸದೆಬಡಿಯುವ ಹಿನ್ನೆಲೆಯಲ್ಲಿ ಕೊರೊನಾ ಲಸಿಕೆ ಖರೀದಿ ಹಾಗೂ ವಿತರಣೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.ಹೌದು, ಕೊರೊನಾ ಲಸಿಕೆಯನ್ನು ತಾನೇ ಖರೀದಿಸಿ ಎಲ್ಲ ರಾಜ್ಯಗಳಿಗೆ ವಿತರಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಕೊರೊನಾ ಲಸಿಕೆ ವಿಚಾರವಾಗಿ ರಚಿಸಲಾಗಿರುವ ಕಾರ್ಯಪಡೆ ಈ ಮಹತ್ವದ...
Loading posts...
All posts loaded
No more posts
