- Friday
- March 13th, 2026
ಸುಳ್ಯದಲ್ಲಿ ರಾಂಡಮ್ ಟೆಸ್ಟ್ ವೇಳೆ ಪಾಸಿಟಿವ್ ಬಂದಿದ್ದ ಗುತ್ತಿಗಾರಿನ ಪತ್ರಕರ್ತರೊಬ್ಬರ ಪ್ರಾಥಮಿಕ ಸಂಪರ್ಕಿತರೆಲ್ಲರಿಗೆ ಇಂದು ಗುತ್ತಿಗಾರು ಸರಕಾರಿ ಆಸ್ಪತ್ರೆಯಲ್ಲಿ ಟೆಸ್ಟ್ ನಡೆಸಲಾಗಿತ್ತು. ಈ ವೇಳೆ ಪ್ರಾಥಮಿಕ ಸಂಪರ್ಕಿತರಾಗಿದ್ದ ಮನೆಯವರೆಲ್ಲರ ವರದಿ ನೆಗೆಟಿವ್ ಬಂದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಸುಬ್ರಮಣ್ಯ ಏನೆಕಲ್ಲು ಒಕ್ಕೂಟದ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ಗ್ರಾಮೀಣ ಪ್ರತಿಭೆ ಅನುಷ್ ಗೆ ಅಭಿನಂದನಾ ಕಾರ್ಯಕ್ರಮ ಸುಬ್ರಹ್ಮಣ್ಯ ಗ್ರಾ.ಪಂ. ಸಭಾಭವನದಲ್ಲಿ ಇಂದು ನಡೆಯಿತು.ವಲಯ ಮೇಲ್ವಿಚಾರಕರಾದ ಸೀತಾರಾಮ, ಒಕ್ಕೂಟದ ಅಧ್ಯಕ್ಷ ತೇಜಕುಮಾರ್, ತುಳುನಾಡ ರಕ್ಷಣ ವೇದಿಕೆಯ ಕಾರ್ಯದರ್ಶಿ ಸುರೇಶ್...
ಬೆಂಗಳೂರಿನ ಡಿ ಜೆ ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಮತೀಯವಾದಿ ಸಂಘಟನೆಗಳಾದ ಕೆ ಎಫ್ ಡಿ, ಪಿ ಎಫ್ ಐ, ಎಸ್ ಡಿ ಪಿ ಐ ಸಂಘಟನೆಗಳ ನೇರ ಕೈವಾಡವಿರುವುದು ಕಂಡುಬಂದಿದ್ದು, ಈ ಸಂಘಟನೆಗಳು ಈ ಹಿಂದೆಯೂ ಹಲವು ಕೊಲೆ,ಕೊಲೆಯತ್ನ,ದೊಂಬಿ,ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ,ದೇಶದ್ರೋಹದಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿರುವುದರಿಂದ ಈ ಸಂಘಟನೆಗಳನ್ನು ನಿಷೇಧಿಸುವಂತೆ...
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ವತಿಯಿಂದ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ಇವರ ಮಾತೃಶ್ರೀ ವನಜಾಕ್ಷಿ ಜಯರಾಮ ಇವರ ಸ್ಮರಣಾರ್ಥ ನೀಡುವ 7ನೇ ವರ್ಷದ ವನಜ ರಂಗಮನೆ ಪ್ರಶಸ್ತಿಗೆ ಯಕ್ಷಗಾನದ ಹಿರಿಯ ಅರ್ಥದಾರಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ.ಪ್ರಶಸ್ತಿಯನ್ನು ಅಗಸ್ತ್ 28 ರಂದು ಪ್ರಸ್ತುತ ಅವರು ವಾಸವಿರುವ,ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ ಮನೆಯಲ್ಲಿ ನೀಡಲು...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(14.08.2020 ಶುಕ್ರವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 315 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ವಿಶ್ವ ಹಿಂದೂ ಪರಿಷತ್ ಭಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ವತಿಯಿಂದ ಇಂದು ಬೆಳ್ಳಾರೆಯ ಶ್ರೀಲಕ್ಷ್ಮೀವೆಂಕಟರಮಣ ದೇವಾಲಯದ ಸಭಾಂಗಣದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ ಆಚರಿಸಲಾಯಿತು. ಕೊರೋನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮದೊಂದಿಗೆ ಸಾಂಕೇತಿಕವಾಗಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ದೇವಾಲಯದ ಆಡಳಿತ ಮೋಕ್ತೇಸರರಾದ ಗೋಪಾಲಕೃಷ್ಣ ಶಾನ್ ಬೋಗ್ ಮಣಿಕ್ಕಾರ ದೀಪ ಬೆಳಗಿಸಿದರು. ಕಾರ್ಯಕ್ರಮದಲ್ಲಿ ಸುಳ್ಯ ಪ್ರಖಂಡದ ಭಜರಂಗದಳ...
ಹರಿಹರ,ಕೊಲ್ಲಮೊಗ್ರ ಮತ್ತು ಕಲ್ಮಕಾರು ಊರಿನ ಮುಖಂಡರು ಮತ್ತು ರಾಜಕೀಯ ನಾಯಕರ ಸಭೆ ಆ.14 ರಂದು ಅಪರಾಹ್ನ 2 ಗಂಟೆಗೆ ಕೊಲ್ಲಮೊಗ್ರದಲ್ಲಿ ನಡೆಯಲಿದೆ ಎಂದು ಹೋರಾಟದ ಸಂಚಾಲಕ ಉದಯ ಶಿವಾಲ ತಿಳಿಸಿದ್ದಾರೆ.ಸುಬ್ರಹ್ಮಣ್ಯದಲ್ಲಿ 300 ಮೀಟರ್ ನಷ್ಟು ಕೇಬಲ್ ಅಳವಡಿಕೆ ಪ್ರಕ್ರಿಯೆ ಮಾತ್ರ ಬಾಕಿ ಇದ್ಡು ಇದಕ್ಕೆ ಒಂದು ತಿಂಗಳಿಂದ ಕೆಲವೊಂದು ತೊಡಕುಗಳು ಉಂಟಾಗಿದೆ. ನಮ್ಮ ಐದು ಗ್ರಾಮಗಳು...
ವಿಶ್ವ ಹಿಂದೂ ಪರಿಷದ್ ಭಜರಂಗದಳ ಸುಳ್ಯ ಪ್ರ ಖಂಡದ ವತಿಯಿಂದ ಬೆಂಗಳೂರಿನ ಡಿ. ಜೆ ಹಳ್ಳಿಯಲ್ಲಿ ನಡೆದ ಘಟನೆಯನ್ನು ಖಂಡಿಸಿ ಎಸ್ ಡಿ ಪಿ ಐ, ಪಿ ಎಫ್ ಐ, ಕೆ ಎಫ್ ಡಿ ಸಂಘಟನೆ ಗಳನ್ನು ನಿಷೇಧ ಮಾಡಲು ತಹಶೀಲ್ದಾರ ರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿ ಹೆಚ್...
ಐವರ್ನಾಡು ಪ್ರಾ.ಕೃ.ಪ.ಸಹಕಾರಿ ಸಂಘದ ವತಿಯಿಂದ ಅಡಿಕೆ ಮರವೇರುವ ಯಂತ್ರದ ಪ್ರಾತ್ಯಕ್ಷಿಕೆ ಇಂದು ನಡೆಯಿತು. ಪ್ರಾತ್ಯಕ್ಷಿಕೆಯ ನಿರ್ದೇಶಕರಾಗಿ ರವಿಪ್ರಸಾದ್ ಸಿ ಕೆ ಯಂತ್ರ ಬಳಸುವ ವಿಧಾನ ಹಾಗೂ ಉಪಯುಕ್ತ ಮಾಹಿತಿಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಐವರ್ನಾಡು ಗ್ರಾ. ಪಂ.ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್, ಗ್ರಾಮಲೆಕ್ಕಾಧಿಕಾರಿ ಕಾರ್ತಿಕ್, ಐವರ್ನಾಡು ಗ್ರಾ.ಪಂ.ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ, ಸಂಘದ ಉಪಾಧ್ಯಕ್ಷ...
Loading posts...
All posts loaded
No more posts
