- Friday
- March 13th, 2026
ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶ ದಲ್ಲಿ 625ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಧಾನ ಪಡೆದು ಮತ್ತು ರಾಜ್ಯದಲ್ಲಿ ಬಳ್ಪ ಗ್ರಾಮದ ಕೀರ್ತಿ ಬೆಳಗಿಸಿದ ಕಡಬ ತಾಲೂಕಿನ ಸುಬ್ರಹ್ಮಣ್ಯ ವಿದ್ಯಾನಗರದ ಕುಮಾರಸ್ವಾಮಿ ಪ್ರೌಢಶಾಲೆ ವಿದ್ಯಾರ್ಥಿ ಅನುಷ್ ನನ್ನು ಗ್ರಾಮಸ್ಥರು ಅಭಿನಂದಿಸಿದರು. ಗ್ರಾಮದ ನಮ್ಮ ಹೆಮ್ಮೆಯ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿದ ಗ್ರಾಮಸ್ಥರು ಸನ್ಮಾನಿಸಿ ಬಳ್ಪ...
ಐವರ್ನಾಡು ಪ್ರೌಢಶಾಲೆ : ಶೇಕಡಾ 73.07 ಫಲಿತಾಂಶಸರ್ಕಾರಿ ಪ್ರೌಢಶಾಲೆ ಐವರ್ನಾಡು ಈ ಸಲದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಶೇಕಡಾ 73.07 ಫಲಿತಾಂಶ ದಾಖಲಿಸಿದೆ. 26 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1 ವಿಶಿಷ್ಟ ಶ್ರೇಣಿ, 9 ಪ್ರಥಮ ಶ್ರೇಣಿಯೊಂದಿಗೆ ಒಟ್ಟು 19 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ ಪ್ರಜ್ವಲ್ ಸಿ ವಿ 571 (91.36%), ಹಿಮಾಲಿ ಎಂ ಪಿ...
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಲಿಮಲೆ ಸರಕಾರಿ ಪ್ರೌಢಶಾಲೆಗೆ ಶೇ 76.6 ಫಲಿತಾಂಶ ಬಂದಿದೆ. ಒಟ್ಟು 60 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಅತಿ ಹೆಚ್ಚು ಅಂಕ ಪಡೆದವರು ಹಿತಾಶ್ರೀ ಪಿ. 605, ಮೇಘನಾ ಎಂ. 576, ಜಯಶ್ರೀ ಎ. ಆರ್. 576, ಕುಲಶ್ರೀ ಎಚ್. 566, ಮಮತಾ ಕೆಪಿ 560 ಅಂಕ...
ಸುಳ್ಯ ಸೈಂಟ್ ಜೋಸೆಫ್ ಸ್ಕೂಲ್ ವಿದ್ಯಾರ್ಥಿನಿ ಮುಬಿನ 620 ಅಂಕ ಪಡೆದಿರುತ್ತಾರೆ. ಇವರು ಸುಳ್ಯ ಕಲ್ಲುಮುಟ್ಲು ನಿವಾಸಿ ಅಬೂಬಕರ್ ರಾಬಿಯ ದಂಪತಿಗಳ ಪುತ್ರಿಯಾಗಿದ್ದಾರೆ. ಈಕೆ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ ಕೆ ಹಮೀದ್ ಅವರ ಸಹೋದರಿಯ ಪುತ್ರಿಯ ಪುತ್ರಿ.
ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿನ ಎಸ್.ಎಸ್.ಎಲ್ ಸಿ ಫಲಿತಾಂಶ ಲಭ್ಯವಾಗಿದ್ದು, 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 7 ವಿಶೇಷ ಶ್ರೇಣಿ, 5 ಪ್ರಥಮ ಶ್ರೇಣಿ, 7 ದ್ವಿತೀಯ ಶ್ರೇಣಿ ಹಾಗೂ 2 ತೃತೀಯಶ್ರೇಣಿಗಳನ್ನು ಪಡೆದುಕೊಳ್ಳುವ ಮೂಲಕ 21 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಂಸ್ಥೆಯು ಈ ಬಾರಿ ಶೇಕಡಾ 67.74 ಫಲಿತಾಂಶ ದಾಖಲಿಸಿದ್ದು, ಸುಮಿತ್ರಾ ಕೆ 556 (88.96%),...
ಈ ಬಾರಿಯ ಎಸ್. ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಶೇಕಡಾ 77.52 ಫಲಿತಾಂಶ ದಾಖಲಿಸಿದೆ. ಸಂಸ್ಥೆಯ 129 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 100 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಹಾಗೂ 69 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಸಂಸ್ಥೆಯ ಚರೀಷ್ಮಾ ಎ 603(96.48%) ಹಾಗೂ ಆಶಿತಾ ಬಿ 600 (96%...
ಕೆ. ಎಸ್. ಗೌಡ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆ ನಿಂತಿಕಲ್ಲು ಇಲ್ಲಿನ 16 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು 14 ಮಕ್ಕಳು ತೇರ್ಗಡೆಯಾಗಿದ್ದಾರೆ.ಸಂಜನಾ ಬಿ ಎಲ್ 574, ತನ್ಮಯ್ ಕೆ ಕೆ 572, ಸುಭದಾ ಪಿ 550 ಅಂಕಣಗಳನ್ನು ಗಳಿಸಿದ್ದಾರೆ. ವಿಶೇಷವಾಗಿ ತುಳು ಪರೀಕ್ಷೆಯಲ್ಲಿ 4 ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಾರೆ.
ಹಳೆಗೇಟು ನಿವಾಸಿಯೊಬ್ಬರಿಗೆ ಇಂದು ಕೊರೊನಾ ಪಾಸಿಟಿವ್ ಧೃಡವಾಗಿದ್ದು ,ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕಾರಂಟೈನ್ ಗೊಳಪಡಿಸಿದ್ದಾರೆ.
ಕಡಬ ತಾಲೂಕಿನ ಸುಬ್ರಹ್ಮಣ್ಯದ ಕುಮಾರಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿ ಅನುಷ್ ಎ.ಎಲ್. 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈತ ಗುತ್ತಿಗಾರು ಮೆಸ್ಕಾಂ ಪ್ರಭಾರ ಜೆಇ ಆಗಿರುವ ಬಳ್ಪ ಗ್ರಾಮದ ಲೋಕೇಶ್ ಎಣ್ಣೆಮಜಲು ಹಾಗೂ ಉಷಾ ದಂಪತಿಗಳ ಪುತ್ರ.
Loading posts...
All posts loaded
No more posts
