- Sunday
- September 13th, 2026
ಕಾನೂನು ಬಾಹಿರ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವು ಗೊಳಿಸುವಂತೆ ಆಗ್ರಹಿಸಿ ಬಿ.ಸಿ. ರೋಡ್ ನಾರಾಯಣ ಗುರು ವೃತ್ತದಿಂದ ಟೋಲ್ ಗೇಟ್ ವರೆಗೆ ಬೃಹತ್ ಜನಾಂದೋಲನ ನಡಿಗೆಯು ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಜರುಗಿತು. ಈ ನಡಿಗೆಯಲ್ಲಿ ಸುಳ್ಯದ ನಾಯಕರುಗಳು, ಕಾರ್ಯಕರ್ತರು ಭಾಗವಹಿಸಿದರು. ಮಾಜಿ ಸಚಿವ ರಮಾನಾಥ...
ಜಟ್ಟಿಪಳ್ಳ ವಸಂತಕಟ್ಟೆ ಬಳಿ, ರಾಮ ಎಂಬವರ ಮನೆ ಹತ್ತಿರ ವಿದ್ಯುತ್ ಲೈನ್ ಮೇಲೆ ಬಳ್ಳಿ ಹಬ್ಬಿದ್ದು, ನಿರಂತರ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು, ಮಳೆಗಾಲಕ್ಕೆ ಮುನ್ನ ಇದನ್ನು ತೆರವುಗೊಳಿಸಬೇಕಾಗಿದೆ. ಈ ಬಗ್ಗೆ ಮೆಸ್ಕಾಂ ಕೂಡಲೇ ಕ್ರಮ ಕೈಗೊಂಡು ಸಂಭಾವ್ಯ ಅಪಾಯ ತಪ್ಪಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
ದಿನಾಂಕ : 29 ಏಪ್ರಿಲ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
ಅಡಿಕೆ ಕೃಷಿಕರ ತೋಟಗಳಲ್ಲಿ ಸಮುದಾಯ ಮಟ್ಟದಲ್ಲಿ ಎಲೆ ಚುಕ್ಕೆ ರೋಗ ನಿರ್ವಹಣಾ ಕ್ರಮಗಳ ಪ್ರಾತ್ಯಕ್ಷಿಕೆಗೆ ಒಂದು ವರ್ಷವಾಗುತ್ತಿರುವ ಹಿನ್ನಲೆಯಲ್ಲಿ ಗುತ್ತಿಗಾರು ಕೃಷಿ ಪತ್ತಿನ ಸಹಕಾರ ಸಂಘದ ದೀನ ದಯಾಳ್ ರೈತ ಸಭಾಭವನದಲ್ಲಿ ಏ.29 ರಂದು ಐ. ಸಿ.ಎ.ಆರ್ - ಸಿ. ಪಿ.ಸಿ.ಆರ್.ಐ ವತಿಯಿಂದ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ದ. ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು...
ಮೆಸ್ಕಾಂ ಸಲಹಾ ಸಮಿತಿ ಸದಸ್ಯರಿಗೆ ಮಾಹಿತಿ ನೀಡದೇ ಜನಸಂಪರ್ಕ ಸಭೆ ನಡೆಸಿರುವುದಕ್ಕೆ ಆಕ್ಷೇಪ ಬಂದು ಸಭೆ ರದ್ದಾದ ಘಟನೆ ಏ.28 ರಂದು ನಡೆದಿದೆ. ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗದ ಜನ ಸಂಪರ್ಕ ಸಭೆ ನಿಗದಿಯಾಗಿತ್ತು. ಸಭೆ ಆರಂಭವಾಗುತ್ತಿದ್ದಂತೆ ಗ್ಯಾರಂಟಿ ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ನೇತೃತ್ವದಲ್ಲಿ ಸಲಹಾ...
ಜೇಸಿಐ ಸುಳ್ಯ ಪಯಸ್ವಿನಿ ಘಟಕದಲ್ಲಿ ಬಂಧನ ಅಧೀಕೃತ ಭೇಟಿ ಕಾರ್ಯಕ್ರಮವನ್ನು ಎ.25ರಂದು ಸಂಚಯ ನಿವಾಸ ಚೂಂತಾರು ಇಲ್ಲಿ ಹಮ್ಮಿಕೊಳ್ಳಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೇಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಜೇಎಸಿ ಚೇರ್ಮನ್ ಜೇಸಿಐ ಸೆನೆಟರ್ ಅಬ್ದುಲ್ ಜಬ್ಬಾರ್ವರು “ಜೇಸಿಐ ಸುಳ್ಯ ಪಯಸ್ವಿನಿಯ ಘಟಕದ ಕಾರ್ಯ ಚಟುವಟಿಕೆಗಳು ಮೂಲಕ ವಲಯ,...
ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ ಯ(ರಿ.) ಸುಳ್ಯ ಘಟಕದಿಂದ ಶಿವಗಿರಿ ಮತ್ತು ಇತರ ಪುಣ್ಯ ಕ್ಷೇತ್ರಗಳಿಗೆ ಎರಡು ದಿನದ ಯಾತ್ರೆ ಕೈಗೊಳ್ಳಲಾಯಿತು. ಮೊದಲ ದಿನ ಬ್ರಹ್ಮಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಶಾರದಾ ಪೀಠ, ತಪೋ ಭೂಮಿ ಸಮಾಧಿ ಸ್ಥಳ, ಗುರುಗಳು ಜನಿಸಿದ ಚೆಂಬಳಂತಿ, ಕುನ್ನುಂಪಾರೆ ಬಾಲಸುಬ್ರಹ್ಮಣ್ಯಂ ದೇವಸ್ಥಾನ, ಗುರುಗಳು ಪ್ರಥಮವಾಗಿ ಸ್ಥಾಪಿಸಿದ ಅರಿವಿಪುರ ಶಿವ...
ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಎ.27 ರಿಂದ ನರಸಿಂಹ ಜಯಂತಿ ಕಾರ್ಯಕ್ರಮ ಆರಂಭಗೊಂಡಿದ್ದು, ಆ ಪ್ರಯುಕ್ತ ಮೇ.02 ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಎ.27ರಂದು ಪ್ರಾತಕಾಲ 6:30ರಿಂದ ಸಂಜೆ ಗಂಟೆ 6:30 ರವರೆಗೆ ಏಕಾದಶಿ ನಾಮ ಸಂಕೀರ್ತನೆ - ದೇವರ ನಾಮಗಳ ಗಾಯನ ನಡೆದಿದ್ದು, ಮುಂಜಾನೆ ಶ್ರೀ ಮಠದ...
ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶ್ರೀ ಶಿರಾಡಿ ದೈವದ ನೇಮೋತ್ಸವವು ಮೇ.01 ಮತ್ತು 02ರಂದು ಶ್ರೀ ಶಿರಾಡಿ ಹಾಗೂ ಸಹಪರಿವಾರ ದೈವಗಳ ದೈವಸ್ಥಾನದಲ್ಲಿ ನಡೆಯಲಿದ್ದು, ಮೇ.01 ರಂದು ಬೆಳಿಗ್ಗೆ ಭಂಡಾರ ಬರುವುದು, ಮೇ.02 ರಂದು ಬೆಳಗ್ಗಿನಿಂದ ಸಂಜೆಯವರೆಗೆ ಶ್ರೀ ಶಿರಾಡಿ ಹಾಗೂ ಉಪ ದೈವಗಳ ನೇಮೋತ್ಸವ ನಡೆಯಲಿದ್ದು, ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗುಳಿಗ ದೈವದ ನೇಮೋತ್ಸವ...
ದಿನಾಂಕ : 28 ಏಪ್ರಿಲ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
Loading posts...
All posts loaded
No more posts
