Ad Widget

ತಾಲೂಕಿನಾದ್ಯಂತ ಸುರಿದ ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ನದಿಗಳು, ಕೆಲವೆಡೆ ಹಾನಿ

ಸುಳ್ಯ ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರಿ ಮಳೆಗೆ ತಾಲೂಕಿನಾದ್ಯಂತ ನದಿ, ಹೊಳೆ ತುಂಬಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.ಸುಳ್ಯದ ಪಯಸ್ವಿನಿ ನದಿ ಕೂಡ ಅಪಾಯದ ಮಟ್ಟಮೀರಿ ಹರಿಯುತ್ತಿದ್ದು ತಗ್ಗು ಪ್ರದೇಶಗಳಿಗೆ, ತೋಟಗಳಿಗೆ ನೀರು ನುಗ್ಗಿದೆ.ಕಲ್ಲುಗುಂಡಿಯ ಕಡೆಪಾಲದ ಬಳಿ ಬರೆ ಕುಸಿದು ರಸ್ತೆಗೆ ಮರ ಬಿದ್ದಿದ್ದನ್ನು ಅಗ್ನಿಶಾಮಕ ದಳ ತೆರವುಗೊಳಿಸಿದೆ. ಅನೆಗುಂಡಿ ಬಳಿ ಬರೆಕುಸಿದಿದೆ, ಕುಕ್ಕಂದೂರು ಸಮೀಪ...

ಅಮರ ಸುಳ್ಯ ಸುದ್ದಿ ಪತ್ರಿಕೆ ಮೂವರು ವರದಿಗಾರರಿಗೆ ಕೋವಿಡ್ 19 ಪಾಸಿಟಿವ್ :

ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಬೆಳ್ಳಾರೆಯಲ್ಲಿ ಆಗಸ್ಟ್ 6ರಂದು ಕೋವಿಡ್ 19 ರ ತಪಾಸಣೆಯ ವೇಳೆ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ, ಪ್ರಾಥಮಿಕ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಸಂಸ್ಥೆಯ ಇಬ್ಬರು ವರದಿಗಾರರು ಇಂದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಸ್ವಯಂ ಪರೀಕ್ಷೆಗೆ ಒಳಗಾದಾಗ ಇಬ್ಬರಿಗೂ ಪಾಸಿಟಿವ್ ವರದಿ ಬಂದಿರುತ್ತದೆ.ಇದರಿಂದ ಇಬ್ಬರು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕ್ವಾರಂಟೈನ್...
Ad Widget

ಕಲ್ಲುಗುಂಡಿ : ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ , ಕರಸೇವಕರಿಗೆ ಸನ್ಮಾನ

1990ರಲ್ಲಿ ನಡೆದ ಶ್ರೀ ರಾಮ ಜನ್ಮಭೂಮಿ ಹೋರಾಟದಲ್ಲಿ ದ.ಕ.ಸಂಪಾಜೆ ಗ್ರಾಮದಿಂದ ಕರಸೇವಕರಾಗಿ ಪಾಲ್ಗೊಂಡ ಎಸ್.ಪಿ.ಲೋಕನಾಥ್, ಎಂ.ಎಲ್.ಪೂವಯ್ಯ , ಕೆ.ಶೀನಪ್ಪ ಕೈಪಡ್ಕ, ಪಿ.ಎಚ್. ವೆಂಕಪ್ಪ ಪೆರುಂಗೋಡಿ, ಕೆ.ಜಯರಾಮ ಕೊಚ್ಚಿ ಕಡೆಪಾಲ ಇವರುಗಳನ್ನು ಸುಳ್ಯಕೋಡಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಮ ಭಕ್ತರ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅರ್ಚಕರಾದ ನಾರಾಯಣ ರಾವ್, ಜ್ಯೋತಿಷಿ ಗುರುರಾಜ್, ಶಂಕರಪ್ರಸಾದ್ ರೈ, ಜಯಾನಂದ...

ಎಪಿಎಂಸಿಯ ತರಬೇತಿ ಶಿಬಿರದಲ್ಲಿ ಶಿಲಾನ್ಯಾಸದ ನೇರಪ್ರಸಾರ

ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಭಾಂಗಣದಲ್ಲಿ ಆತ್ಮ ನಿರ್ಭರ ಭಾರತಕ್ಕಾಗಿ ನೈಪುಣ್ಯ ತರಬೇತಿ ಶಿಬಿರ ನಡೆಯಿತ್ತಿದ್ದು ಅಯೋಧ್ಯೆ ರಾಮ ಮಂದಿರ ಇದರ ಭೂಮಿ ಪೂಜೆಯನ್ನು ಪರದೆಯ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು ಎಲ್ಲಾ ತರಬೇತಿ ಶಿಬಿರಾರ್ಥಿಗಳಿಗೂ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯ ನೇರ ಪ್ರಸಾರವನ್ನು ದೊಡ್ಡ ಪರದೆಯ ಮುಖಾಂತರ ವೀಕ್ಷಿಸಿದರು. ಈ...

ಮುಚ್ಚಿದ ಶಾಲೆಯನ್ನು ಮತ್ತೆ ತೆರೆಸಿದ ಅಶೋಕ್ ನೆಕ್ರಾಜೆ

ಒಬ್ಬ ಜನಪ್ರತಿನಿಧಿ ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ನಿಂತಿದ್ದಾರೆ ಸುಬ್ರಹ್ಮಣ್ಯ ಕ್ಷೇತ್ರದ ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ.1963ರಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ದೇವರಹಳ್ಳಿ (ಕಲ್ಲಾಜೆ) ಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭವಾಯಿತು. ಇತ್ತೀಚಿನ ದಿನಗಳಲ್ಲಿ ಮಕ್ಕಳ್ಳಿಲ್ಲದೆ ಶಾಲೆ ಮುಚ್ಚಲ್ಪಟ್ಟಿತು. ಇತ್ತೀಚಿಗೆ ಊರವರು ಸುಬ್ರಹ್ಮಣ್ಯ ತಾಲೂಕ್ ಪಂಚಾಯತ್ ಕ್ಷೇತ್ರದ ಸದಸ್ಯ...

ಪೆರುವೋಡಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ರಕ್ಷಾಬಂಧನ

ಪೆರುವೋಡಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಯುವಸೇನೆ ಮುಕ್ಕೂರು ಪೆರುವಾಜೆ ಇದರ ಆಶ್ರಯದಲ್ಲಿ ಸಾಂಕೇತಿಕವಾಗಿ ರಕ್ಷಾಬಂಧನ ಹಬ್ಬ ಹಾಗೂ ಅಯೋಧ್ಯೆ ಶ್ರೀ ರಾಮ ಭೂಮಿ ಪೂಜೆಯ ಪ್ರಯುಕ್ತ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಜರಗಿತು.ಈ ಸಂದರ್ಭದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಂಘದ ಆಧ್ಯಕ್ಷರಾದ ಕುಂಬ್ರ ದಯಾಕರ್ ಆಳ್ವ, ಜ್ಯೋತಿ ಯುವಕ ಮಂಡಲದ ಅಧ್ಯಕ್ಷ ನಾರಾಯಣ ಕೊಂಡೇಪಾಡಿ, ಶ್ರೀ...

ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸದ ಅಂಗವಾಗಿ ಬೆಳ್ಳಾರೆ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಅಯೋಧ್ಯ ಕರಸೇವೆಯಲ್ಲಿ ಭಾಗವಹಿಸಿದ್ದ ಪ್ರಮುಖರ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರಸೇವೆ ಹೋರಾಟದಲ್ಲಿ ಭಾಗಿಯಾಗಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಅಯೋಧ್ಯೆ ಹೋರಾಟದ ನೆನಪುಗಳನ್ನು ಹಂಚಿಕೊಂಡರು. ಕರಸೇವೆಯಲ್ಲಿ ಭಾಗಿಗಳಾಗಿದ್ದ ಶೇಷಪ್ಪ ಆಚಾರ್ಯ ಕೊಡಿಯಾಲ, ನಾರಾಯಣ ಆಚಾರ್ಯ ಬಾಳಿಲ,...

ಕೊಡಗಿನಲ್ಲಿ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತ.

ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜಿಲ್ಲೆಯ ವೀರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿಯಲ್ಲಿ ಬಸ್ ಮೇಲೆ ಮರ ಬಿದ್ದಿದೆ. ಪರಿಣಾಮ ಬಸ್ ಜಖಂಗೊಂಡಿದೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಜಿಲ್ಲೆಯ ಹಲವೆಡೆ ಗಾಳಿಮಳೆಗೆ ಮರ ಬಿದ್ದ ಪರಿಣಾಮ ರಸ್ತೆ ಸಂಚಾರದಲ್ಲಿ ಅಡಚಣೆಗಳು ಉಂಟಾಗಿದೆ. ಕೆಲವು ತಗ್ಗು ಪ್ರದೇಶಗಳು ಜಲಾವೃತ ಗೊಂಡಿದ್ದು , ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ....

ಸೋಣಂಗೇರಿ ರಸ್ತೆ ನಿರ್ಮಾಣ ಸ್ಥಳಕ್ಕೆ ತಹಸೀಲ್ದಾರ್ ಅನಂತ ಶಂಕರ್ ಭೇಟಿ

ತಮ್ಮ ಜಾಗದಿಂದ ಸಾರ್ವಜನಿಕ ರಸ್ತೆ ನಿರ್ಮಾಣಕ್ಕಾಗಿ ಸ್ಥಳವನ್ನು ನೀಡಿ ಮಾನವೀಯತೆ ಮೆರೆದ ಘಟನೆ ಕಳೆದ ದಿನಗಳಲ್ಲಿ ಪತ್ರಿಕೆಗಳಲ್ಲಿ ವರದಿಯಾಗಿದೆ.ಇಂದು ಸುಳ್ಯ ತಹಸಿಲ್ದಾರ್ ಅನಂತ ಶಂಕರ್ ರವರು ರಸ್ತೆ ನಿರ್ಮಾಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸ್ಥಳೀಯ ನಿವಾಸಿಗಳ ಹೃದಯ ವೈಶಾಲ್ಯತೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಸಮಾಜದಲ್ಲಿ ಪರಸ್ಪರ ಹೊಂದಾಣಿಕೆಯಿಂದ ಜೀವಿಸಲು ಇಂತಹ ಘಟನೆಗಳು ಸಾಕ್ಷಿಯಾಗುತ್ತದೆ....

ಬಾಬರಿ ಮಸೀದಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ, ತ್ರಿವಳಿ ತಲಾಖ್ ಕಾಯ್ದೆ,ಕಾಶ್ಮೀರ 370ನೇ ವಿಧಿ ರದ್ದತಿ, ಹಾಗೂ ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ವಿರೋಧಿಸಿ SDPI ವತಿಯಿಂದ ಸುಳ್ಯ ದಲ್ಲಿ ಭಿತ್ತಿ ಪತ್ರ ಪ್ರದರ್ಶನ

ಸುಳ್ಯ:- ಅಯೋಧ್ಯೆಯ ಬಾಬರಿ ಮಸ್ಜಿದ್ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲನ್ಯಾಸ ನಡೆಸಿರುವುದನ್ನು ಖಂಡಿಸಿ ಹಾಗೂಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ,ಕಾಶ್ಮೀರ ವಿಶೇಷ ಕಾಯಿದೆ 370 ರದ್ದು ಮತ್ತು ತ್ರಿವಳಿ ತಲಾಕ್ ಕಾನೂನಿನ ವಿರುದ್ಧವಾಗಿ ಎಸ್.ಡಿ.ಪಿ.ಐ ವತಿಯಿಂದ ಸುಳ್ಯದಲ್ಲಿ ಭಿತ್ತಿಪತ್ರ ಪ್ರದರ್ಶನ ನಡೆಯಿತು.ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಸುಳ್ಯ ವಿಧಾನಸಭಾ...
Loading posts...

All posts loaded

No more posts

error: Content is protected !!