- Sunday
- September 20th, 2026
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ಮತ್ತು 25 ರಂದು ನಡೆಯಲಿರುವ ಜಾತ್ರೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ ಕಡ್ತಲ್ಕಜೆ ಅವರ ನೇತೃತ್ವದಲ್ಲಿ ಮಾ.1 ರಂದು ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೊಳಿಕೆ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಕುಶಾಲಪ್ಪ ಗೌಡ ಪಾರೆಪ್ಪಾಡಿ,...
ಹಿಂದುಳಿದ ವರ್ಗಗಳ ಸುಳ್ಯ ಮಂಡಲ ಮೋರ್ಚಾದ ಕಾರ್ಯಕಾರಿಣಿ ಸಭೆ ಇಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲದ ಅಧ್ಯಕ್ಷ ಚಂದ್ರಶೇಖರ ಪನ್ನೇ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಅಧ್ಯಕ್ಷರಾದ ಆರ್.ಸಿ ನಾರಾಯಣ ರೆಂಜಾ, ಜಿಲ್ಲಾ ಕಾರ್ಯದರ್ಶಿ ಉದಯಕುಮಾರ್ ಬಿ.ಸಿ ರೋಡ್, ಜಿಲ್ಲಾ ಕೋಶಾಧಿಕಾರಿ ಮಾಧವ ಚಾಂತಾಳ, ಬಿಜೆಪಿ...
ಯುವಕ ಮಂಡಲ ಮಡಪ್ಪಾಡಿ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಆರು ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ "ಮಡಪ್ಪಾಡಿ ಪ್ರೀಮಿಯರ್ ಲೀಗ್ 2021" ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿಯ ಕ್ರೀಡಾಂಗಣದಲ್ಲಿ ಫೆ.28 ರಂದು ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...
ಸೆಲ್ಕೋ ಸೋಲಾರ್ ಸುಳ್ಯ ಹಾಗೂ ಕುಶಾಲನಗರದ ಶಾಖೆಯಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾದ ರಾಧಾಕೃಷ್ಣ ರಿಗೆ ಬೀಳ್ಕೊಡುಗೆ ಸಮಾರಂಭ ಸುಳ್ಯ ಪರಿವಾರಕಾನದ ಉಡುಪಿ ಗಾರ್ಡನ್ ಹೋಟೆಲ್ ನಲ್ಲಿ ಮಾ. 27 ರಂದು ನಡೆಯಿತು. ಸೆಲ್ಕೋ ಸೋಲಾರ್ ನ ಸಿ.ಇ.ಒ ಮೋಹನ್ ಭಾಸ್ಕರ್ ಹೆಗ್ಡೆ, ಜನರಲ್ ಮ್ಯಾನೇಜರ್ ಜಗದೀಶ್ ಪೈ, ಡಿ.ಜಿ.ಎಂ ಗುರುಪ್ರಕಾಶ್ ಶೆಟ್ಟಿ...
ಸುಳ್ಯ ಪನ್ನೆಬೀಡು ಭಗವತೀ ಕ್ಷೇತ್ರದಲ್ಲಿ ನೂತನ ಶಿಲಾಸ್ತಂಭ ಮತ್ತು ಶಾಶ್ವತ ಚಪ್ಪರ ಸಮರ್ಪಣೆ ಹಾಗೂ ಕಲಶೋತ್ಸವ ಮಾ.8, 9 ಹಾಗೂ 10 ರಂದು ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಸದಸ್ಯ ಲಿಂಗಪ್ಪ ಗೌಡ ಕೇರ್ಪಳ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು.ಚೆನ್ನಕೇಶವ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ...
2020 ಸಾಲಿನ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ನೀಡುವ ವಿಶೇಷ ಸಾಧಕ ಪ್ರಶಸ್ತಿಗೆ ತುಳು ಜಾನಪದ ಕಲಾ ಸಂಘಟಕ ರಮೇಶ್ ಪಿ. ಮೆಟ್ಟಿನಡ್ಕ ಆಯ್ಕೆಯಾಗಿದ್ದಾರೆ. ಇವರು ನಾಲ್ಕೂರು ಗ್ರಾಮದ ಪೂಜಾರಿಕೋಡಿ ದಿ.ಮನ್ಚ ಮತ್ತು ದಿ.ಮೆಚ್ಚು ದಂಪತಿಗಳ ಪುತ್ರ. ಮೆಟ್ಟಿನಡ್ಕದಲ್ಲಿ ತರುಣಜ್ಯೋತಿ ಯುವಕ ಮಂಡಲದ ಪದಾಧಿಕಾರಿಯಾಗಿ, ನೇಸರ ಕಲಾ ಸಂಘ ವನ್ನು ಸಂಘಟಿಸಿ, ತನ್ನದೇ ಕಲಾತಂಡ ರಚಿಸಿ,ಗಾಯಕನಾಗಿ,ಜಾನಪದ...
ಪಡಿತರ ಚೀಟಿ ಪಡೆದಿರುವ ಸಂದರ್ಭದಲ್ಲಿ ಬಡತನ ರೇಖೆಗಿಂತ ಕೆಳಗಿದ್ದು, ಪ್ರಸ್ತುತ ಆರ್ಥಿಕವಾಗಿ ಮುಂದುವರಿದಿರುವವರು ಹಾಗೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡಿರುವವರು ತಮ್ಮ ಪಡಿತರ ಚೀಟಿಯನ್ನು ಇಲಾಖೆಗೆ ಹಿಂದಿರುಗಿಸಿ ಎಪಿಎಲ್ ಪಡಿತರ ಚೀಟಿ ಪಡೆಯದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮಿ ತಿಳಿಸಿದ್ದಾರೆ. ಅನರ್ಹ ಬಿಪಿಎಲ್ ಪಡಿತರ...
ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಮತ್ತು ವಿದ್ಯುತ್ ಬಳಕೆದಾರರ ವತಿಯಿಂದ ಮಾಡಾವು 110 ಕೆ.ವಿ. ವಿದ್ಯುತ್ ಉಪಕೇಂದ್ರ ನಿರ್ಮಾಣವಾಗಲು ಶ್ರಮಿಸಿದ ಬಿ. ಜಯಪ್ರಸಾದ ಜೋಶಿ ಬೆಳ್ಳಾರೆಯವರಿಗೆ ಗೌರವ ಸಮರ್ಪಣೆ ಫೆ. 27ರಂದು ಸಂಜೆ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಇದರ ಅಧ್ಯಕ್ಷ ಎನ್.ಜಿ. ಪ್ರಭಾಕರ...
ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇವರ ಆಶ್ರಯದಲ್ಲಿ ಇಂದು ನಡೆದ ಪದವಿ ಪೂರ್ವ ಕಾಲೇಜು ಬಾಲಕರ ಹಾಗೂ ಬಾಲಕಿಯರ ವಿಭಾಗದ ವಾಲಿಬಾಲ್ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಎರಡು ತಂಡಗಳು ತಾಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ತಂಡದಲ್ಲಿ ಚಿಂತನ್.ಕೆ, ಮನೀಷ್.ಕಾರ್ತಿಕ್.ಟಿ.ಯು,...
ವಳಲಂಬೆ : ಸಿನ್ಸಿಯರ್ ಆಯಿಲ್ & ಫುಡ್ ಇಂಡಸ್ಟ್ರೀಸ್ ನಿಂದ ತೆಂಗಿನಎಣ್ಣೆ ಮತ್ತು ಮಸಾಲೆ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ
ಗುತ್ತಿಗಾರು ಗ್ರಾಮದ ವಳಲಂಬೆಯಲ್ಲಿ ಆರಂಭವಾಗಿರುವ ಸಿನ್ಸಿಯರ್ ಆಯಿಲ್ & ಫುಡ್ ಇಂಡಸ್ಟ್ರೀಸ್ ಇದರ ಸಿನ್ಸಿಯರ್ ಆಯಿಲ್ ಮತ್ತು ಮಸಾಲೆ ಉತ್ಪನ್ನಗಳು ಸುಳ್ಯ ತಾಲೂಕು ಹಾಗೂ ಜಿಲ್ಲೆಯಾದ್ಯಂತ ಮಾರುಕಟ್ಟೆಯಲ್ಲಿ ದೊರೆಯುತ್ತದೆ. ಕೊಬ್ಬರಿ ಒಣಗಿಸಲು ಸಮಯ ಹಾಗೂ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ಸ್ಥಳೀಯರಿಗೆ ಉಪಯೋಗುವ ಉದ್ದೇಶದಿಂದ ಸುಲಿದ ತೆಂಗಿನಕಾಯಿಯನ್ನು ಕೊಟ್ಟರೆ ಯಾಂತ್ರಿಕೃತವಾಗಿ ಒಣಗಿಸಿ ಸಂಸ್ಕರಿಸಿ ಉತ್ತಮ...
Loading posts...
All posts loaded
No more posts
