- Sunday
- September 20th, 2026
ಪದವಿಪೂರ್ವ ಶಿಕ್ಷಣ ಇಲಾಖೆ, ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ತ್ರೋಬಾಲ್ ಮತ್ತು ವಾಲಿಬಾಲ್ ಪಂದ್ಯಾಟದಲ್ಲಿ ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನ ಬಾಲಕರ ವಾಲಿಬಾಲ್ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಅಮಿರ್(ನಾಯಕ), ವಿನೋದ್, ಮಿಥುನ್, ಹಫಿಜ್, ವಿನ್ಯಾಸ್, ಸುಜನ್ ಸುಬ್ರಹ್ಮಣ್ಯ, ದೀಪಕ್, ಉದಯ್, ಲೇಖನ್, ದೀಕ್ಷಿತ್,...
ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 2019-20 ನೇ ಸಾಲಿನಲ್ಲಿ ಜೂನ್ ವೇಳೆಗೆ ಸಾಲ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದೆ. ಈ ಸಾಧನೆಯನ್ನು ಗುರುತಿಸಿ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಕೊಡಮಾಡುವ ಪ್ರಶಸ್ತಿಯನ್ನು ಮಾನ್ಯ ಜಿಲ್ಲಾ ವ್ಯವಸ್ಥಾಪಕರಾದ ಮುತ್ತುರಾಜ್ ರವರು ಸುಳ್ಯ ಭೂ...
ರಾಜ್ಯದ ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿ ಪುರಸ್ಕೃತ ಮಾತೃಭೂಮಿ ಸೌಹಾರ್ದ ಸಹಕಾರಿ ನಿಯಮಿತ ಇದರ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯು ಫೆ.21ರಂದು ಸಹಕಾರಿಯ ಕೇಂದ್ರ ಕಛೇರಿ ಮಾತೃ ಧಾಮ ಗುರುಪುರ ಕೈಕಂಬದಲ್ಲಿ ಜರುಗಿತು. ಒಟ್ಟು 12 ಸ್ಥಾನದ ನಿರ್ದೇಶಕ ಮಂಡಳಿಗೆ 12 ನಾಮಪತ್ರಗಳು ಮಾತ್ರ ಸಲ್ಲಿಕೆಯಾದ ಹಿನ್ನೆಲೆ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು. ಸುಳ್ಯದಿಂದ ಕೆ.ವಿ.ಜಿ. ದಂತ...
ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಗಿ ನೇಮಕಗೊಂಡ ಪಿ. ಸಿ ಜಯರಾಮ ರವರಿಗೆ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ಫೆ.27 ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಜಯಪ್ರಕಾಶ್ ರೈ ಎನ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದಚ ಪಿ.ಸಿ....
ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ, ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಸೊಸೈಟಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಅರಂತೋಡು ತೊಡಿಕಾನ ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯ ಹಾಗೂ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ 6 ವರ್ಷಗಳ ಕಾಲ ವಜಾಗೊಳಿಸಲಾಗಿದೆ.ಈ ಬಗ್ಗೆ ಬಿಜೆಪಿ ಸುಳ್ಯ ಮಂಡಲ ಸಮಿತಿ...
ಕಳಂಜ ಗ್ರಾಮದ ಮಣಿಮಜಲು ಗರಡಿಯಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಬ್ರಹ್ಮಬೈದರುಗಳ ನೇಮೋತ್ಸವವು ಫೆ. 25ರಂದು ಜರುಗಿತು. ಬೆಳಿಗ್ಗೆ ನಾಗತಂಬಿಲ, ತೋರಣ ಮುಹೂರ್ತ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.ಸಂಜೆ ಕೊಡಮಣಿತ್ತಾಯ ದೈವದ ಗಗ್ಗರ ಸೇವೆ, ನೇಮೋತ್ಸವ ನಡೆಯಿತು. ರಾತ್ರಿ ಬೈದರ್ಕಳರು ಗರಡಿ ಇಳಿಯುವುದು, ಮಾಣಿಬಾಲೆ ದೇವಿಯ ಉತ್ಸವ ನಡೆದು ಬೆಳಗ್ಗೆ ಬೈದರ್ಕಳ ದರ್ಶನ ನೇಮೋತ್ಸವ,...
ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಸುಳ್ಯ ತಾಲೂಕು ಪಂಚಾಯತ್ ಕಟ್ಟಡದ ಉದ್ಘಾಟನಾ ಸಮಾರಂಭವು ಇಂದು ನಡೆಯಿತು. ನೂತನ ಕಟ್ಟಡವನ್ನು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿಸುಳ್ಯ ಶಾಸಕ ಹಾಗೂ ಮೀನುಗಾರಿಕಾ, ಬಂದರು ಇಲಾಖಾ ಸಚಿವ ಎಸ್.ಅಂಗಾರ , ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ. ಕಸ್ತೂರಿ...
ಅಮರಪಡ್ನೂರು ಗ್ರಾಮದ ಶ್ರೀ ಚೊಕ್ಕಾಡಿ ಉಳ್ಳಾಕುಲು ಯಾನೆ ನಾಯರ್ ಭೂತ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ ಮಾಡಿ ಸರಕಾರ ಆದೇಶಿಸಿದೆ.ಸದಸ್ಯರಾಗಿ ಐತಪ್ಪ ನಾಯ್ಕ ಮುಂಡಕಜೆ, ಶ್ರೀಮತಿ ಧನಲಕ್ಷ್ಮೀ ಕುಸುಮಾಧರ ಕೊಳಂಬೆ, ಶ್ರೀಮತಿ ಪುಷ್ಪವೇಣಿ ಯಶವಂತ ಕಾನಡ್ಕ ಮನೆ, ಶ್ರೀನಾಥ ನೆಲ್ಲಿಕುಂಜ ಮನೆ, ಪ್ರದೀಪ್ ಬೊಳ್ಳೂರು, ಹರಿಶ್ಚಂದ್ರ ಗೌಡ ಮೋಂಟಡ್ಕ ಗಂಗಾಧರ ಹಿರಿಯಡ್ಕ, ಕೇಶವ ಗೌಡ...
ಮಕ್ಕಳು ಹಾಗೂ ಯುವಜನತೆಯನ್ನು ತಂಬಾಕು ಹಾಗೂ ಇತರ ಮಾದಕ ವಸ್ತುಗಳಿಂದ ರಕ್ಷಿಸುವ ಸಲುವಾಗಿ ಮತ್ತು ಜಾಗೃತಿಯನ್ನು ಮೂಡಿಸುವ ಸಲುವಾಗಿ ತಂಬಾಕು ಮುಕ್ತ ಶಾಲೆ - ಗುಲಾಬಿ ದಿನಾಚರಣೆಯನ್ನು ಸ.ಹಿ.ಪ್ರಾ.ಶಾಲೆ ಮುರುಳ್ಯ ಶಾಂತಿನಗರ ಇಲ್ಲಿ ಫೆ. 24 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಸ್ಥಳೀಯ ಶಾಲಾ ಪರಿಸರದಲ್ಲಿ ಜಾಥಾವನ್ನು ನಡೆಸಿದರು ಹಾಗೂ ತಂಬಾಕು ವಿರೋಧಿ ಘೋಷಣೆಗಳನ್ನು...
ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಸುಳ್ಯ ತಾಲೂಕು ಪಂಚಾಯತ್ ಕಟ್ಟಡದ ಉದ್ಘಾಟನಾ ಸಮಾರಂಭವು ಇಂದು (ಫೆ.26) ರಂದು ನಡೆಯಲಿದ್ದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.ಸುಳ್ಯ ಶಾಸಕ ಹಾಗೂ ಮೀನುಗಾರಿಕಾ, ಬಂದರು ಇಲಾಖಾ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮುಜರಾಯಿ...
Loading posts...
All posts loaded
No more posts
