- Thursday
- March 12th, 2026
***ವರದಿ: ಹಸೈನಾರ್ ಜಯನಗರ**** ಕೋರೊನಾ ಎಂಬ ಮಹಾಮಾರಿ ಯು ದೇಶಕ್ಕೆ ದೇಶವನ್ನೆ ಸಂಪೂರ್ಣವಾಗಿ ತನ್ನ ಹಿಡಿತದಲ್ಲಿ ಇಟ್ಟು ಜನಸಾಮಾನ್ಯನ ಜೀವನವನ್ನು ಕಷ್ಟದ ಕೂಪಕ್ಕೆ ಕೊಂಡೊಯ್ದಿದೆ. ಆದರೆ ಇದೀಗ ಕೇಂದ್ರ ಸರಕಾರದ ಆದೇಶ ಮತ್ತು ದಿಟ್ಟತನದಿಂದ ಈ ಲಾಕ್ಡೌನ್ ಪದ್ಧತಿಯನ್ನು ಸಡಿಲಗೊಳ್ಳಿಸಿದ್ದೂ ಆಯಿತು.ಇದರಿಂದ ದೇಶದ, ರಾಜ್ಯಗಳ ಮತ್ತು ಜಿಲ್ಲೆಗಳ ನಗರ ಪ್ರದೇಶಗಳು ಹಾಗೂ ಗ್ರಾಮಾಂತರ ಪ್ರದೇಶಗಳ ಜನತೆ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ರವರ ತಾಯಿ ಪುಷ್ಪವೇಣಿ ಜೆ ರೈ ಯವರು ಇಂದು ಸ್ವಗೃದಲ್ಲಿ ನಿಧನರಾದರು.
ಬಾಳಿಲದ ವಿದ್ಯಾಬೋಧಿನಿ ಪ್ರೌಢಶಾಲಾ ಮುಖ್ಯಗುರು ಶ್ರೀ ಎಂ ಎಸ್ ಶಿವರಾಮ ಶಾಸ್ತ್ರಿಯವರು 35 ವರ್ಷಗಳ ಸುದೀರ್ಘ ಶಿಕ್ಷಣ ಸೇವೆಯಿಂದ ನಿವೃತ್ತರಾದರು. 1985ರಿಂದ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಸಂಸ್ಕೃತ ಅಧ್ಯಾಪಕರಾಗಿ ಸೇವೆಯನ್ನು ಆರಂಭಿಸಿದ ಇವರು ತದನಂತರ ಸುಮಾರು 13 ವರ್ಷಗಳ ಕಾಲ ಮುಖ್ಯೋಪಾಧ್ಯಾಯರಾಗಿ ಸಮರ್ಥ ಸೇವೆಯನ್ನು ಸಲ್ಲಿಸಿರುತ್ತಾರೆ. ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾಗಿ, ಸಹೋದ್ಯೋಗಿಗಳ ಆತ್ಮೀಯ ಮಾರ್ಗದರ್ಶಕರಾಗಿ ಇವರ ಕಾರ್ಯ...
ಸರಕಾರಿ ಪಿ ಯು ಕಾಲೇಜುಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜ್ (ಜೂನೀಯರ್ ಕಾಲೇಜು) ವಿದ್ಯಾರ್ಥಿನಿ ಬಿ ಚಂದನ ವಾಷ್ಠರ್ ರವರು ಕಾಲೇಜಿನ ವಾಣಿಜ್ಯ , ಕಲೆ ಮತ್ತು ವಿಜ್ಞಾನದ ಒಟ್ಟು 305 ವಿದ್ಯಾರ್ಥಿ ವಿದ್ಯಾರ್ಥಿನಿಯರಲ್ಲಿ ದ್ವಿತೀಯ ಪಿ ಯು ಪರೀಕ್ಷೆಯಲ್ಲಿ 600 ಅಂಕಗಳಿಗೆ 560...
ರಾಜ್ಯದ ಎಲ್ಲಾ ಎಸ್ಕಾಂ ಗಳಲ್ಲಿ ಸುಮಾರು 15-20 ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ರಾತ್ರಿ ಹಗಲು ಕಡಿಮೆ ವೇತನಕ್ಕೆ ದುಡಿಯುತ್ತಿರುವ ಕಾರ್ಮಿಕರ ಬಗ್ಗೆ ಸರಕಾರ ಕಾಳಜಿ ವಹಿಸುತ್ತಾ ಕಣ್ಣು ಬಿಟ್ಟಂತೆ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ದೇವೇಗೌಡ ಮುಖ್ಯಮಂತ್ರಿ ಪತ್ರ ಬರೆದು " ಸರಕಾರಕ್ಕೆ ಹೊರೆಯಾಗದಂತೆ ಸರಕಾರದಿಂದಲೇ ನೇರ ಗುತ್ತಿಗೆ ಮುಖಾಂತರ ವೇತನ ನೀಡಬೇಕು" ಒತ್ತಾಯಿಸಿದ್ದರು....
ಸುಳ್ಯ ಪೈಚಾರ್ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಮುಸಲ್ಮಾನ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬ ಆಚರಣೆ ಇಂದು ನಡೆಯಿತುಈದ್ ನಮಾಜಿನ ನೇತೃತ್ವವನ್ನು ಮುನೀರ್ ಸಖಾಫಿ ವಿರಾಜಪೇಟೆ ವಹಿಸಿದ್ದರು. ಸ್ಥಳೀಯ ಜಮಾತ್ ಪರಿಸರದ ನಿವಾಸಿಗಳು , ಆಡಳಿತ ಮಂಡಳಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೊರೋನವೈರಸ್ ಹಿನ್ನೆಲೆಯಲ್ಲಿ ಸರಕಾರ ಮಸೀದಿಗಳಿಗೆ ಆದೇಶಿಸಿದ ನಿಯಮಾನುಸಾರ ಗಳನ್ನು...
ಅರಂತೋಡು ಬದ್ರಿಯಾ ಜುಮಾ ಮಸೀದಿ ಯಲ್ಲಿ ಇಮಾಮ್ ಹಾಜಿ ಇಸಾಕ್ ಬಾಖವಿ ಯವರ ನೇತ್ರತ್ವದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಈದ್ ನಮಾಜ್ ನಿರುವಹಿಸಲಾಯಿತು
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸುಳ್ಯ ಮಂಡೆಕೋಲು ಮಾರ್ಗ ಮುಹಿಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಈದ್ ನಮಾಝ್ ನೆರವೇರಿಸಲಾಯಿತು. ಇದು ನಮಾಜಿನ ನೇತೃತ್ವವನ್ನು ಸ್ಥಳೀಯ ಜುಮಾ ಮಸ್ಜಿದ್ ನ ಖತೀಬರಾದ ಶಮೀಮ್ ಅರ್ಷದಿ ಬೆಳ್ಳಾರೆ ವಹಿಸಿದ್ದರು . ನಮಾಜಿನ ನಂತರ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಸುನ್ನಿ ಫೆಡರೇಷನ್...
ಸುಳ್ಯದ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ನಡೆಯುತ್ತಿರುವ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸುಳ್ಯ ಎಪಿಎಂಸಿ ಅಧ್ಯಕ್ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ನ.ಪಂ....
📝 *ಪೂರ್ಣಿಮಾ ಪಂಜ ಚೊಕ್ಕಾಡಿ* ಹಿಂದಿನಿಂದಲೂ ಶಿಕ್ಷಣದ ಮಹತ್ವವನ್ನು ಅರಿತಿರುವ ಜನ ಶಿಕ್ಷಣದ ಬಗ್ಗೆ ವಿಶೇಷ ಆಸಕ್ತಿ ಕಾಳಜಿ ವಹಿಸಿರುವುದು ನಿಜ. ಗುರುಕುಲ ಪದ್ಧತಿಯಲ್ಲಿ ಕಾರ್ಯ ಚಟುವಟಿಕೆಗಳನ್ನು ಆಧಾರಿಸಿಕೊಂಡು ಗುರುವಿನ ಬಳಿ ಬಂದು ಶಿಷ್ಯ ಶಿಕ್ಷಣ ಪಡೆಯುವಂತ ಪದ್ಧತಿ, ತದನಂತರ ಕ್ರಮೇಣ ಶಿಕ್ಷಣದಲ್ಲಿ ಬದಲಾವಣೆ ಕಂಡು ಗುರು ಶಿಷ್ಯರು ಒಂದೇಡೆ ಸೇರಿ ಅಲ್ಲಿಯೇ ಶಿಕ್ಷಣವನ್ನು ಮುಂದುವರಿಸುವ...
Loading posts...
All posts loaded
No more posts
