ಅಕ್ಷಯ ಬಾಬ್ಲುಬೆಟ್ಟು ಚಿನ್ನದ ಪದಕದೊಂದಿಗೆ ದಕ್ಷಿಣ ಕ್ಷೇತ್ರ ಮಟ್ಟಕ್ಕೆ ಆಯ್ಕೆ

ವಿದ್ಯಾ ಭಾರತಿ ಕರ್ನಾಟಕ ಮತ್ತು ವಿವೇಕಾನಂದ ವಿದ್ಯಾ ವರ್ಧಕ ಸಂಘ, ಪುತ್ತೂರು(ರಿ.) ಆಶ್ರಯದಲ್ಲಿ ಪ್ರಾಂತೀಯ ಯೋಗಾಸನ ಸ್ಪರ್ಧೆಯನ್ನು 21 ಮತ್ತು 22 ಆಗಸ್ಟ್ 2026 ಶುಕ್ರವಾರ ಮತ್ತು ಶನಿವಾರ ದಂದು ವಿವೇಕಾನಂದ ಪದವಿ ಪೂರ್ವ ಕಾಲೇಜು ಪುತ್ತೂರು ನಲ್ಲಿ ಆಯೋಜಿಸಲಾಗಿತ್ತು. ಕಲಾತ್ಮಕ ವೈಯಕ್ತಿಕ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಮತ್ತು ಸಾ0ಪ್ರದಾಯಕ ಯೋಗಾಸನ ಸ್ಪರ್ಧೆಯಲ್ಲಿ 14...

“ಯಾರಿಗೋಸ್ಕರವೂ ನಾವು ಇಡೀ ಜಗತ್ತನ್ನು ಬದಲಾಯಿಸಲು ಸಾಧ್ಯವಿಲ್ಲ” : ರಜನಿ.ಆರ್ ಭಟ್ – ಸುಬ್ರಹ್ಮಣ್ಯದಲ್ಲಿ ಇನ್ನರ್ ವೀಲ್ ಕ್ಲಬ್‌ಗೆ ಅಧಿಕೃತ ಭೇಟಿ ನೀಡಿದ ಜಿಲ್ಲಾ ಚೇರ್ ಮನ್

ಸುಬ್ರಹ್ಮಣ್ಯ ಆಗಸ್ಟ್ 24 : ಸುಬ್ರಹ್ಮಣ್ಯ ಇನ್ನರ್ವೀಲ್ ಕ್ಲಬ್‌ಗೆ ಅಧಿಕೃತ ಭೇಟಿ ನೀಡಿದ ಜಿಲ್ಲಾ ಚೇರ್ಮನ್ ಶಾಲಿನಿ ಆರ್ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ "ಇಂದು ನಾವು ನಮ್ಮ ಸ್ವಾರ್ಥ ಅಥವಾ ಸ್ವಯಂ ಕೇಂದ್ರಿತ ಯೋಚನೆಯನ್ನು ಮೀರಿ ಯೋಚಿಸಬೇಕಾಗಿದೆ ಹಾಗೆಯೇ ಸಮುದಾಯವನ್ನ ಮೀರಿ ನೋಡಬೇಕಾಗಿದೆ, ಹೊಸ ಸವಾಲುಗಳನ್ನು ಕೂಡ ಸ್ವೀಕರಿಸಬೇಕಾಗಿದೆ. ಇನ್ನರ್ವೀಲ್ ಕ್ಲಬ್ಬಿನ ಮಹಿಳೆಯರು...
Ad Widget

ಇಂದಿನ(ಆಗಸ್ಟ್ 24) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 24 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಆಗಸ್ಟ್ 25ರಂದೇ ಮೀಲಾದುನ್ನೆಬಿ ರಜೆ ನೀಡಲು ಸಚಿವ ಯು.ಟಿ. ಖಾದರ್ ಸೂಚನೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆ. 25ರಂದು ಮೀಲಾದುನ್ನೆಬಿ (ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನ) ಆಚರಿಸಲಾಗುತ್ತಿರುವುದರಿಂದ, ಈ ಮುಂಚೆ ನಿಗದಿಪಡಿಸಲಾಗಿದ್ದ ಆ. 26ರ ರಜೆಯ ಬದಲು ಆಗಸ್ಟ್ 25ರ ಮಂಗಳವಾರದಂದೇ ಸಾರ್ವತ್ರಿಕ ರಜೆ ನೀಡುವಂತೆ ರಾಜ್ಯ ಆರೋಗ್ಯ ಹಾಗೂ ಹಜ್ಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗೆ...

ಕಣ್ಣು ಮಣ್ಣಾಗದಿರಲಿ – ರಾಷ್ಟ್ರೀಯ ನೇತ್ರದಾನ ದಿನ ಆಗಸ್ಟ್ 25 ; ನೇತ್ರದಾನ ಜಾಗೃತಿ ಪಾಕ್ಷಿಕ ಆಗಸ್ಟ್ 25 ರಿಂದ ಸೆಪ್ಟೆಂಬರ್ 08 – ಡಾ|| ಮುರಲೀ ಮೋಹನ್ ಚೂಂತಾರು

ಜನರಲ್ಲಿ ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಭಾರತ ಸರ್ಕಾರದ ಆರೋಗ್ಯ ಇಲಾಖೆ 1985ರಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ವನ್ನು ಆರಂಭ ಮಾಡಿತು. ಈ ಬಾರಿ 41ನೆಯ ನೇತ್ರದಾನ ಪಾಕ್ಷಿಕ ಆಗಿದೆ. ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮತ್ತು ಅಪನಂಬಿಕೆ ತೊಡೆದು ಹಾಕಲು ಈ ಅಭಿಯಾನ ವನ್ನು ರಾಷ್ಟ್ರಾದ್ಯಂತ ಆರಂಭಿಸಲಾಯಿತು. ನೇತ್ರದಾನ ಮಹಾದಾನ :...

ದ್ವಾದಶ ರಾಶಿಗಳ ದಿನ ಭವಿಷ್ಯ – 24 ಆಗಸ್ಟ್ 2026

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701)ಮೇಷರಾಶಿ : ಪ್ರಯಾಣದಲ್ಲಿ ವಾಹನ ತೊಂದರೆಗಳು ಉಂಟಾಗುತ್ತವೆ. ಸ್ನೇಹಿತರು ನಿಮ್ಮೊಂದಿಗೆ ಭಿನ್ನಾಭಿಪ್ರಾಯವನ್ನು ಹೊಂದುತ್ತಾರೆ. ಕೈಯಲ್ಲಿ ಹಣ ಉಳಿಯುವುದಿಲ್ಲ, ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳಿರುತ್ತವೆ. ಕುಟುಂಬ ಸದಸ್ಯರ ಒತ್ತಡ ಹೆಚ್ಚಾಗುತ್ತದೆ... ಗಮನಿಸಿ : ಇಂದು ದೇವಸ್ಥಾನಗಳಿಗೆ ಭೇಟಿ ನೀಡುತ್ತೀರಿ... ಪರಿಹಾರ : ಶ್ರೀ ರಾಘವೇಂದ್ರ...

ಸ್ವಾತಂತ್ರ್ಯ ದಿನಾಚರಣೆಯ ವಾಲಿಬಾಲ್ ಕಪ್ ಚಾಂಪಿಯನ್ ಶಿಪ್ ನಲ್ಲಿ ಗುತ್ತಿಗಾರು ಪದವಿ ಪೂರ್ವ ಕಾಲೇಜು ಗುತ್ತಿಗಾರು ಬಾಲಕಿಯರ ತಂಡ ಚಾಂಪಿಯನ್

ಮುಂಗಾರು ವಾಲಿಬಾಲ್ ಅಕಾಡೆಮಿ ಸುಳ್ಯ ಇದರ ವತಿಯಿಂದ ನಡೆದ ತಾಲೂಕು ವಾಲಿಬಾಲ್ 'ಇಂಡಿಪೆಂಡೆನ್ಸ್ ಡೇ' ಕಪ್ ನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕಿಯರ ತಂಡವು ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಪೈನಲ್ ಪಂದ್ಯದಲ್ಲಿ ಎಸ್.ಎಸ್.ಪಿ.ಯು.ಸಿ. ಸುಬ್ರಹ್ಮಣ್ಯ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ತಂಡದಲ್ಲಿ ಗ್ರೀಷ್ಮ, ಮೇಘ.ಹೆಚ್.ಕೆ, ತನುಶ್ರೀ., ದೀಕ್ಷಿತಾ.ಕೆ,...

ವಿದ್ಯಾಮಾತಾ ಅಕಾಡೆಮಿಯಲ್ಲಿ ಆ.30ರಂದು ‘ಕೃಷ್ಣ ವೇಷ’ ಹಾಗೂ ‘ಯಶೋಧ ಕೃಷ್ಣ’ ಸ್ಪರ್ಧೆ

ಪುತ್ತೂರು : ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ‘ಕೃಷ್ಣ ವೇಷ’ ಹಾಗೂ ‘ಯಶೋಧ ಕೃಷ್ಣ’ ಸ್ಪರ್ಧೆ ಆ.30ರಂದು ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿ ಆವರಣದಲ್ಲಿ ನಡೆಯಲಿದೆ. ಆ.30ರಂದು ಬೆಳಿಗ್ಗೆ 10:00 ಗಂಟೆಗೆ ಸ್ಪರ್ಧೆ ಆರಂಭವಾಗಲಿದ್ದು, ಒಟ್ಟು ಮೂರು ವಿಭಾಗಗಳಲ್ಲಿ ಸ್ಪರ್ಧೆ...

ಜಾಲ್ಸೂರು : ಒಕ್ಕೂಟ ಪದಗ್ರಹಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ.) ಸುಳ್ಯ ತಾಲೂಕು ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳು ಒಕ್ಕೂಟ ಜಾಲ್ಸೂರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ಡಾl ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗಡೆಯವರ ಮಾರ್ಗದರ್ಶನಗಳೊಂದಿಗೆ ಸಾಮೂಹಿಕ ರುದ್ರಹೋಮ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು...

“ಕರಾವಳಿಯಲ್ಲಿ ಅಡಿಕೆ ರೋಗ ತಡೆಗೆ ಕೇಂದ್ರದಿಂದ ಬೆಂಬಲ” : ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಸಚಿವ ಶಿವರಾಜ್ ಚೌಹಾಣ್ ಭರವಸೆ – ನಿಯಮ 377ರ ಅಡಿಯಲ್ಲಿ ಸಂಸದರ ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವರು

ಮಂಗಳೂರು : “ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕಿಯಂಥಹ ವಿವಿಧ ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಹಾಗೂ ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ...
Loading posts...

All posts loaded

No more posts

error: Content is protected !!