Ad Widget

ಗುತ್ತಿಗಾರು ಕಾಂಗ್ರೆಸ್ ಪ್ರತಿಜ್ಞಾ ಕಾರ್ಯಕ್ರಮ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಕಾರ್ಯಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಜು.2 ರಂದು ಗುತ್ತಿಗಾರು ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.ಗುತ್ತಿಗಾರು ಗ್ರಾಮ ಸಮಿತಿ ಅಧ್ಯಕ್ಷ ಸನತ್ ಮುಳುಗಾಡು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಕಾಂಗ್ರೆಸ್ ಕಾರ್ಯಕರ್ತ ದೇವಪ್ಪ ಗೌಡ ಪ್ರತಿಜ್ಞಾ ಕಾರ್ಯಕ್ರಮ ಉದ್ಘಾಟಿಸಿದರು. ಗುತ್ತಿಗಾರು ಕಾಂಗ್ರೆಸ್ ಉಸ್ತುವಾರಿ ಹೊಂದಿರುವ ಪಿ.ಸಿ.ಜಯರಾಮ, ಪಂಚಾಯತ್ ಹಾಲಿ ಸದಸ್ಯೆ ರತ್ನಾವತಿಯವರು ವೇದಿಕೆಯಲ್ಲಿ...

ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ಗುತ್ತಿಗೆ ಕಾರ್ಮಿಕರು ಜುಲೈ 3 ರಂದು ಸುಳ್ಯ ಮೆಸ್ಕಾಂ ಅಧಿಕಾರಿಗಳಿಗೆ ಮನವಿ

ಮೆಸ್ಕಾಂ ಹಾಗೂ ರಾಜ್ಯದ ಇನ್ನಿತರ ವಿದ್ಯುತ್ ಕಂಪೆನಿಗಳಲ್ಲಿ ದುಡಿಯುತ್ತಿರುವ ಸಾವಿರಾರು ಗುತ್ತಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 3 ರಂದು ಮೆಸ್ಕಾಂ ನ ಎಲ್ಲಾ ಉಪವಿಭಾಗದ ಕಛೇರಿ ಎದುರು ಅಧಿಕಾರಿಗಳಿಗೆ ಮನವಿ ಸಲ್ಲಿಕೆ ನಡೆಯಲಿದೆ.ಸುಳ್ಯದಲ್ಲೂ ನೂರಾರು ನೌಕರರು ಲಾಕ್ ಡೌನ್ ವೇಳೆಯಲ್ಲಿ ದುಡಿದಿದ್ದು , ಗುತ್ತಿಗೆ ಕಾರ್ಮಿಕರ ಬಗ್ಗೆ ಮೆಸ್ಕಾಂ ನಿರ್ಲಕ್ಷ್ಯ ಧೋರಣೆ...
Ad Widget

ಕೊಡಗು ಸಂಪಾಜೆ ಕಾಂಗ್ರೆಸ್ ನಿಂದ ಪ್ರತಿಜ್ಞೆ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ನೂತನ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಇವರ ಪ್ರತಿಜ್ಞಾವಿಧಿ ಕಾರ್ಯಕ್ರಮ ಸಂಪಾಜೆ ವಲಯದ ಕೊಯನಾಡು ಫುಡ್ ಪಾರ್ಕ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪಿ ಎಲ್ ಸುರೇಶ್, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ...

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಮಾಸಾಶನ ವಿತರಣೆ

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಮಾಸಾಶನ ವಿತರಣೆಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಸುಳ್ಯ ಇದರ ವತಿಯಿಂದ ಬೆಳ್ಳಾರೆ ವಲಯದ ಕೊಡಿಯಾಲ ಗ್ರಾಮದ ಕೊರಪೊಳು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಿರ್ಗತಿಕರ ಮಾಸಾಶನ ಮಂಜೂರು ಗೊಂಡಿರುತ್ತದೆ .ಮಂಜೂರಾದ ಮೊತ್ತವನ್ನು ತಾಲೂಕಿನ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ವಿತರಿಸಿದರು .ಈ ಸಂದರ್ಭ ಜಿಲ್ಲಾ ಯೋಜನಾಧಿಕಾರಿ ಮಹಾಂತೇಶ್, ವಲಯ ಮುರಳಿಧರ...

ಅರಂತೋಡಿನಲ್ಲಿ ಕಾಂಗ್ರೆಸ್ ಪ್ರತಿಜ್ಞಾ ಸಮಾರಂಭ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ರಾದ ಡಿ.ಕೆ ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ,ಸಲೀಂ ಅಹಮದ್ ಮತ್ತು ಈಶ್ವರ ಖಂಡ್ರೆ ರವರ ಪದಗ್ರಹಣ ಶಮಾರಂಭದ ಪ್ರತಿಜ್ಞಾ ಕಾರ್ಯಕ್ರಮ ಅರಂತೋಡು ವಲಯ ಕಾಂಗ್ರೆಸ್ ವತಿಯಿಂದ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು .ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ವಲಯ ಕಾಂಗ್ರೆಸ್ ಅಧ್ಯಕ್ಷ ರಾದ ಜನಾರ್ದನ ಅಡ್ಕಬಳೆ ವಹಿಸಿದರು.ಹಿರಿಯ...

ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರ ಬೇಡಿಕೆ ಈಡೇರಿಸುವಂತೆ ಜು.8ರಂದು‌ ಪ್ರತಿಭಟನೆಗೆ ಸಿದ್ಧತೆ

ಬೆಂಗಳೂರು : ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ತಮ್ಮ ಸೇವೆಯನ್ನು ಖಾಯಂಗೊಳಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ 507 ಮಂದಿ ಗುತ್ತಿಗೆ ಆಧಾರಿತ ವೈದ್ಯರು ಜುಲೈ 8 ರಂದು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಅಲ್ಲದೇ ತಮ್ಮನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಂತಹ ಸಂದರ್ಭದಲ್ಲಿ...

ಸಂಪಾಜೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ಡಿ. ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮವು ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ನಡೆಯಿತು. ಪ್ರತಿಜ್ಞಾ ದಿನದ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹಮದ್ ಕುಂಞ, ಸುಳ್ಯ ತಾಲೂಕು ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಹಮೀದ್ ಜಿ....

ಡಿಕೆಶಿ ಪದಗ್ರಹಣ-ಸುಳ್ಯದಲ್ಲೂ ಪ್ರತಿಜ್ಞೆ ಸ್ವೀಕಾರ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕೆ ಪಿ ಸಿ ಸಿ ಅಧ್ಯಕ್ಷ ರಾಗಿ ಡಿ ಕೆ ಶಿವಕುಮಾರ್ ರವರ ಪದಗ್ರಹಣ ಕಾರ್ಯಕ್ರಮ ದ ಝೂಮ್ ಸಭೆಗೆ ಸುಳ್ಯ ಯುವ ಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.ಪ್ರತಿಜ್ಞಾ ವಿಧಿ ಸ್ವೀಕರಿಸಿದ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(02.07.2020 ಗುರುವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...

ಇಂದು ಡಿಕೆಶಿ ಪ್ರತಿಜ್ಞೆ – ಇತಿಹಾಸ ಸೃಷ್ಟಿಸಲಿದೆಯೇ ವರ್ಚುವಲ್ ಕಾರ್ಯಕ್ರಮ

ಕರ್ನಾಟಕದ ಕಾಂಗ್ರೆಸ್ ನೂತನ ಅಧ್ಯಕ್ಷ ರಾಗಿ ಡಿಕೆ.ಶಿವಕುಮಾರ್ ನೇಮಕವಾಗಿ ಸುಮಾರು 3 ಕಳೆದಿದೆ. ಆದರೇ ಪಟ್ಟಾಭಿಷೇಕ ಕಾರ್ಯಕ್ರಮ ಕ್ಕೆ ಕೊರೊನಾ ಲಾಕ್ ಡೌನ್ ಮಾಡಿತು. ಹಲವು ಬಾರಿ ದಿನ ನಿಗದಿಯಾಗಿ ವಿಘ್ನ ಬಂದು ಕೊನೆಗೆ ಇಂದು ಪಟ್ಟಾಭಿಷೇಕ ನಡೆಯಲಿದೆ.ಇದೀಗ ಕಾರ್ಯಕ್ರಮ ಸ್ವರೂಪ ಬದಲಾಗಿ ಡಿಜಿಟಲ್ ಟಚ್ ನೀಡಲಾಗಿದೆ. ಹಾಗೂ ಈ ವರ್ಚುವಲ್ ಪದಗ್ರಹಣ ಕಾರ್ಯಕ್ರಮ ಒಂದು...
Loading posts...

All posts loaded

No more posts

error: Content is protected !!