Ad Widget

ಟಿಕ್ ಟಾಕ್ ಬ್ಯಾನ್- ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ದಿಟ್ಟ ನಿರ್ಧಾರ

ಟಿಕ್ ಟಾಕ್ ಬ್ಯಾನ್- ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ದಿಟ್ಟ ನಿರ್ಧಾರಭಾರತೀಯರ ಹಲವು ವರ್ಷಗಳ ಬೇಡಿಕೆಯನ್ನು ಕೇಂದ್ರ ಸರಕಾರ ಈಡೇರಿಸಿದ್ದು ಟಿಕ್ ಟಾಕ್ ಸೇರಿದಂತೆ 59 ಆ್ಯಪ್ ಗಳನ್ನು ಬ್ಯಾನ್ ಮಾಡಿ‌ ಮಾಡಿದೆಪಾಕಿಸ್ತಾನ ಮಾಡುತ್ತಿರುವ ಉಗ್ರ ಚಟುವಟಿಕೆಗಳಿಗೆ ಚೀನಾ ಸದಾ ಬೆಂಬಲ ನೀಡಲಾರಂಭಿಸಿದ ಬಳಿಕ ಭಾರತೀಯರ ದೇಶಾಭಿನಾನಿಗಳ ಪ್ರಮುಖ ಬೇಡಿಕೆಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ...

ದುಬೈನಿಂದ ಬಂದು ಕ್ವಾರಂಟೈನ್ ಆಗದೇ 20 ಮಂದಿ ಪರಾರಿ! ದ.ಕ.-ಕೊಡಗು ಜಿಲ್ಲೆಗಳಲ್ಲಿ ಆತಂಕ!

ದುಬೈನಿಂದ ಖಾಸಗಿ ವಿಮಾನದಲ್ಲಿ ಮಂಗಳೂರಿಗೆ ಹೊರಟಿದ್ದ 150 ಮಂದಿ ಪ್ರಯಾಣಿಕರಿಗೆ ಕರ್ನಾಟಕ ಸರಕಾರ ಪ್ರವೇಶ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಅವರು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿದಿದ್ದು ಅವರನ್ನು ಕಾಸರಗೋಡು ಜಿಲ್ಲಾಡಳಿತ ಕಾಸರಗೋಡು ಸುತ್ತಮುತ್ತಲಿನ ಲಾಡ್ಜ್ ಗಳಲ್ಲಿ ಕ್ವಾರಂಟೈನ್ ಮಾಡಿದ್ದು ಈ ವೇಳೆ 20 ಮಂದಿ ದುಬೈ ಯಾನಿಗಳು ಕ್ವಾರಂಟೈನ್ ಆಗದೆ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣ...
Ad Widget

ಠಾಣೆ ಮುಂದೆ ಕಾಯುತ್ತಿರುವ ಸೋಂಕಿತ ಪೊಲೀಸರು

ಉಳ್ಳಾಲದಲ್ಲಿ 6 ಪೊಲೀಸರಿಗೆ ಸೋಂಕು ಬಂದಿದೆ. ಬೆಳಗ್ಗೆ 10 ಗಂಟೆಯಿಂದ ಉಳ್ಳಾಲ ಠಾಣೆ‌ ಮುಂಭಾಗದಲ್ಲಿ ಕುಳಿತು (ಹೆಣ ಕಾಯುವಂತೆ) ಆಸ್ಪತ್ರೆ ದಾಖಲಾಗಲು ಕಾಯ್ತಾ ಇದ್ದಾರೆ. ಯಾವ ಆಸ್ಪತ್ರೆ ಗೂ ದಾಖಲಿಸುವ ಕೆಲಸ ನಡೆಯುತ್ತಿಲ್ಲ. ಪ್ರತಿಷ್ಠಿತ ಆಸ್ಪತ್ರೆಗಳೇ ನಮ್ಮಲ್ಲಿಗೆ ತರಬೇಡಿ ಹೇಳ್ತಾ ಇದ್ದಾರೆ.ಪೊಲೀಸರ ಪರಿಸ್ಥಿತಿಯೇ ಹೀಗಾದರೆ ಜನಸಾಮಾನ್ಯರ ಪರಿಸ್ಥಿತಿ ಏನು? ದಕ ಜಿಲ್ಲಾಡಳಿತ ಏನು ಮಾಡುತ್ತಿದೆ. ಉಸ್ತುವಾರಿ...

ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಕಾರ್ಯಕ್ರಮ ಮುಂದೂಡಲಾಗಿದೆ

ಪುತ್ತೂರು ಸುತ್ತಮುತ್ತ ಕೋವಿಡ್ - 19 ಪ್ರಕರಣಗಳು ಹೆಚ್ಚುತ್ತಿದ್ದು ಬದಲಾದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದಿನಾಂಕ : 01 ರಿಂದ 6 ಜುಲೈ 2020ರವರೆಗೆ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ನಡೆಯಬೇಕಾಗಿದ್ದ " ಉದ್ಯೋಗ ನೈಪುಣ್ಯ ತರಬೇತಿ ಶಿಬಿರ" ವನ್ನು ಮುಂದೂಡಲಾಗಿದೆ. ತರಬೇತಿಯ ಹೊಸ ದಿನಾಂಕವನ್ನು ತಿಳಿಸಲಾಗುವುದು.

ಪೈಲಾರು: ಕಸೂತಿ ತರಬೇತಿ ಕಾರ್ಯಕ್ರಮ

ಶೌರ್ಯ ಯುವತಿ ಮಂಡಲ ಪೈಲಾರು ಇದರ ಆಶ್ರಯದಲ್ಲಿ ಕಸೂತಿ ತರಬೇತಿ ಕಾರ್ಯಕ್ರಮ ಜೂ-28ರಂದು ಮಿತ್ರವೃಂದ ಪೈಲಾರು ಇದರ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಶೌರ್ಯ ಯುವತಿ ಮಂಡಲ ಪೈಲಾರು ಇದರ ಅಧ್ಯಕ್ಷರಾದ ಯಕ್ಷಿತ ಪಾರೆ ವಹಿಸಿದ್ದರು. ತರಬೇತುದಾರರಾಗಿ ಶ್ರೀಮತಿ ಮನೋರಮ ಕಡಪಳ ಆಗಮಿಸಿ ಕಸೂತಿ ಕಲೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು. ಶೌರ್ಯ ಯುವತಿ ಮಂಡಲ ಇದರ ಸದಸ್ಯರು...

ಕಾಲಬುಡಕ್ಕೆ ಕೊರೋನಾ ಬಂದರು ಎಚ್ಚೆತ್ತುಕೊಳ್ಳದ ಜನಸಾಮಾನ್ಯರು

ಇಡೀ ದೇಶವೇ ದಿನದಿಂದ ದಿನಕ್ಕೆ ಕೋರೋನಾ ಅಟ್ಟಹಾಸದಿಂದ ಕಂಗಲಾಗುತ್ತಿದೆ. ಜನತೆಯಲ್ಲಿ ಆತಂಕದ ಛಾಯೆ ಮನೆ ಮಾಡಿದೆ. ವೃದ್ಧರು ಮಕ್ಕಳು ಎನ್ನದೆ ಕೋರೋನಾವು ಎಲ್ಲರನ್ನು ತನ್ನ ಕಪಿಮುಷ್ಟಿಯಲ್ಲಿ ಹಿಡಿದು ಹಿಂಡಿಹಿಪ್ಪೆ ಮಾಡಲು ಹೊರಟಿದೆ. ರಾಜ್ಯದಲ್ಲಿ ಕೋರೋನಾ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ ಹಲವಾರು ದಿನಗಳಿಂದ ಜಿಲ್ಲೆಯಲ್ಲಿ ಸೊಂಕಿತರ ಪ್ರಮಾಣವು ಹೆಚ್ಚುತ್ತಾ ಬಂದಿದೆ. ಇವೆಲ್ಲವನ್ನು ತಿಳಿದ ತಾಲೂಕಿನ ಜನತೆ ತಾಲೂಕಿನಲ್ಲಿ...

ಜೂ. 30 ರ ಒಳಗೆ ಸುಸ್ತಿ ಕಂತು ಪಾವತಿಸಿ ಬಡ್ಡಿ ಮನ್ನಾ ಸೌಲಭ್ಯ ಪಡೆಯುವಂತೆ

ಸುಳ್ಯ ಎಲ್ ಡಿ ಬ್ಯಾಂಕ್ ಪ್ರಕಟಣೆ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಪ್ರಕಟಣೆಯಂತೆ ರೈತ ಸದಸ್ಯರು ಪಡೆದ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಪೂರಕ ಸಾಲಗಳಲ್ಲಿ ಜ . 31 ಕ್ಕೆ ಸುಸ್ತಿಯಾಗಿರುವ ಸಾಲಗಳ ಮೇಲಿನ ಬಡ್ಡಿಯನ್ನು ರಾಜ್ಯ ಸರಕಾರ ಮನ್ನಾ ಮಾಡುವ ಯೋಜನೆಯನ್ನು ಕೋವಿಡ್ 19 ಮಹಾಮಾರಿಯ...

ಸಂಪಾಜೆ ಸೊಸೈಟಿಯಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಜೂ 30 ಕೊನೆ ದಿನ

2020-21 ನೇ ಸಾಲಿನ ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಸಂಬಂದಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಪ್ರೀಮಿಯಂ ಅನ್ನು ನಮ್ಮ ಸಹಕಾರ ಸಂಘದಲ್ಲಿ ಸ್ವೀಕರಿಸಲು ಆರಂಬಿಸಲಾಗಿದೆ. ಅಡಿಕೆಗೆ ಎಕರೆಗೆ ರೂ 2560/- , ಕಾಳು ಮೆಣಸು ಪ್ರೀಮಿಯಂ ಪ್ರತಿ ಎಕರೆಗೆ 940/-ಪ್ರೀಮಿಯಂ ಪಾವತಿಸಲು ಜೂ.30 ಕೊನೆಯ ದಿನ.ಸದಸ್ಯರು ಸಂಬಂದ ಪಟ್ಟ ಕೃಷಿ ಇರುವ ಪಹಣಿಯ ಸರ್ವೆ...

ಸುಳ್ಯಕ್ಕೆ ಮತ್ತೆ ಕೊರೊನ ಲಗ್ಗೆ- ಒಂದೇ ದಿನ ನಾಲ್ಕು ಪಾಸಿಟಿವ್

ಸುಳ್ಯದಲ್ಲಿ ನಾಲ್ಕು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು , ಈ ಪೈಕಿ ಗರ್ಭಿಣಿ ಮಹಿಳೆಯಲ್ಲಿ ಕೂಡ ಸೋಂಕು ಇರುವುದು ಆತಂಕ ಉಂಟುಮಾಡಿದೆ.ಕನಕಮಜಲು ಸಮೀಪದ ಸುಣ್ಣಮೂಲೆಯ ಗರ್ಭಿಣಿ ಮಹಿಳೆಗೆ ಹೆರಿಗೆಯಾದ ಬಳಿಕ ಸೋಂಕು ದೃಢಪಟ್ಟಿದೆ. ಸೋಣಂಗೇರಿಯ ವೃದ್ಧ, ಐವರ್ನಾಡಿನ ಇಬ್ಬರು ಯುವಕರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ತಿಳಿದುಬಂದಿದೆ. ಇವರೆಲ್ಲರಿಗೆ ಸಂಪರ್ಕ ಆಧಾರದಲ್ಲಿ ಸೋಂಕು ಬಂದಿದೆ ಎಂಬ ಮಾಹಿತಿ...

ಡಿಕೆಶಿ ಪದಗ್ರಹಣ ಪೂರ್ವ ತಯಾರಿ – ಝೂಮ್ ಮುಖಾಂತರ ಪ್ರಾತ್ಯಕ್ಷತೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಪ್ರಾತ್ಯಕ್ಷತೆ ಮಾಹಿತಿ ಕಾರ್ಯಕ್ರಮ ಜೂ.28ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅವರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಮಾದ್ಯಮ ಸಂಯೋಜಕರ ಕಛೇರಿಯಲ್ಲಿ ನಡೆಯಿತು . ಸುಳ್ಯ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯ ಸ್ಥರಾದ ಭವಾನಿ...
Loading posts...

All posts loaded

No more posts

error: Content is protected !!