- Friday
- September 18th, 2026
ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಕಬಳೆ ಕಟ್ಟಕೊಡಿ ಪರಿಸರದ ದಲಿತ ಕುಟುಂಬದ ನಿವಾಸಿಗಳು ಮೂಲಭೂತ ಸೌಲಭ್ಯಗಳ ಕೊರತೆ ನೀಗಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೇ ಮತದಾನದ ಬಹಿಷ್ಕಾರದ ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ಯಾನರ್ ಅಳವಡಿಸಿದ ಘಟನೆ ಡಿಸೆಂಬರ್ 16ರಂದು ನಡೆದಿದೆ.
ಗ್ರಾಮ ಪಂಚಾಯತ್ ಚುನಾವಣೆ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಇಂದು ನಡೆಯುತ್ತಿದ್ದು ಈ ವೇಳೆ ಅಜ್ಜಾವರ ಗ್ರಾಮದ 5 ನೇ ವಾರ್ಡಿನಲ್ಲಿ ಪಕ್ಷೆತರ ಅಭ್ಯರ್ಥಿ ಅಶೋಕ್ ಕುಮಾರ್ ಪಂಚಾಯತ್ ಗೆ ಬಂದಿದ್ದರು. ಅವರಿಗೆ ಪಂಚಾಯತ್ ನ ಎದುರಿನಲ್ಲೆ ಇರುವ ಬಸ್ ನಿಲ್ದಾಣದಲ್ಲಿ ಕಸದ ರಾಶಿ ಇರುವುದನ್ನು ಗಮನಿಸಿದ ಇವರು ತಕ್ಷಣವೇ ಕಸವನ್ನು ಹೆಕ್ಕಿ ಗುಡಿಸಿ ಶುಚಿಗೊಳಿಸಿದರು ಇವರಿಗೆ...
ಹವಿನ್ ಗುಂಡ್ಯ ನಿರ್ದೇಶನದ ಅರೆಭಾಸೆ ಕಿರುಚಿತ್ರ ಕೋಲ ಇದರ ಪ್ರೀಮಿಯರ್ ಶೋ , ಸುಳ್ಯದ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನಡೆದಿದ್ದು, ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡಿದೆ. ಇದನ್ನು ಅಮರ ಸುದ್ದಿ ವೆಬ್ಸೈಟ್ ನಲ್ಲಿ ಕೂಡ ವೀಕ್ಷಿಸಬಹುದು. ವೀಕ್ಷಿಸಲು ಈ ಕೆಳಗಿನ ಲಿಂಕ್ ಬಳಸಿ. https://youtube.com/channel/UC1TXWsXaiF1XHj_55tVWs3A
ಗುತ್ತಿಗಾರು ಗ್ರಾಮ ಪಂಚಾಯತ್ ನ ಮೂರನೇ ವಾರ್ಡ್ ನಿಂದ ಬಿಜೆಪಿ ಬೆಂಬಲಿತರಾಗಿ ಸುಮಿತ್ರಾ ಮೂಕಮಲೆ ನಾಮಪತ್ರ ಸಲ್ಲಿಸಿದ್ದಾರೆ.
ದೇವಚಳ್ಳ : ಗ್ರಾಮ ಪಂಚಾಯತ್ ನ 3 ನೇ ವಾರ್ಡ್ ಬಿಜೆಪಿ ಬೆಂಬಲಿತ ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿ ರಮೇಶ್ ಪಡ್ಪು ಡಿ 16 ರಂದು ನಾಮಪತ್ರ ಸಲ್ಲಿಸಿದ್ದಾರೆ.
ಆಲೆಟ್ಟಿ ಗ್ರಾಮದ ರಂಗತ್ತಮಲೆ ಪರಿಸರದ ಸುಮಾರು ನೂರಕ್ಕೂ ಹೆಚ್ಚು ದಲಿತ ನಿವಾಸಿಗಳು ರಸ್ತೆ ಅಭಿವೃದ್ಧಿ ಮತ್ತು ಕುಡಿಯುವ ನೀರಿನ ಸಮಸ್ಯೆ ಈಡೇರಿಸುವಂತೆ ಹಾಗೂ ಕುಡಿಯುವ ನೀರಿನ ಟ್ಯಾಂಕ್ ದುರ್ಬಳಕೆ, ಮೂಲಭೂತ ಅವಶ್ಯಕತೆಗಳನ್ನು ಅಧಿಕಾರಿಗಳು ಈಡೇರಿಸದಿದ್ದರೇ ಮತದಾನ ಬಹಿಷ್ಕಾರ ನಡೆಸುವುದೆಂದೂ ತೀರ್ಮಾನಿಸಿ ರಂಗತ್ತಮಲೆ ಸರ್ಕಾರಿ ಶಾಲೆಯ ಬಳಿ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿ ಕಳೆದ ಮೂರು ದಿನಗಳಿಂದ...
ಎಡಮಂಗಲ ಗ್ರಾಮ ಪಂಚಾಯತ್ ಗೆ ಈ ಬಾರಿ ಎಣ್ಮೂರು ಗ್ರಾಮ ಸೇರ್ಪಡೆಗೊಂಡಿದ್ದು, ಎಣ್ಮೂರು ಗ್ರಾಮದ ಬಿಜೆಪಿ ಬೆಂಬಲಿತರು ಇಂದು ನಾಮಪತ್ರ ನಾಮಪತ್ರ ಸಲ್ಲಿಸಿದರು.
ಕಳಂಜ ವಾರ್ಡ್ ನ ಬಿಜೆಪಿ ಬೆಂಬಲಿತರು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ವಾರ್ಡ್ 1ರ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರಕ್ಕೆ ಬಾಲಕೃಷ್ಣ ಬೇರಿಕೆ ಹಾಗೂ ಪ್ರಶಾಂತ್ ಕಿಲಂಗೋಡಿ, ಹಿಂದುಳಿದ ವರ್ಗ ಎ ಮಹಿಳೆ ಸ್ಥಾನಕ್ಕೆ ಪ್ರೇಮಲತಾ ಮಣಿಮಜಲು ನಾಮಪತ್ರ ಸಲ್ಲಿಸಿದರು. ವಾರ್ಡ್ 2ರ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರಕ್ಕೆ ಗಣೇಶ್ ರೈ ಕಳಂಜ,...
Loading posts...
All posts loaded
No more posts
