Ad Widget

ಸಹಕಾರಿ ಬ್ಯಾಂಕುಗಳನ್ನು ಆರ್ ಬಿ ಐ ವ್ಯಾಪ್ತಿಗೆ ತರಲು ಕೇಂದ್ರ ಚಿಂತನೆ

ನವದೆಹಲಿ ಎಲ್ಲ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ . ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಈ ವಿಷಯ ತಿಳಿಸಿದ್ದಾರೆ . ವಾಣಿಜ್ಯ ಬ್ಯಾಂಕುಗಳಿಗೆ ಅನ್ವಯವಾಗುವ ಆರ್‌ಬಿಐ ಮೇಲ್ವಿಚಾರಣಾ ಪ್ರಕ್ರಿಯೆಯಡಿ ನಗರ ಸಹಕಾರಿ ಬ್ಯಾಂಕುಗಳು...

ಉಳ್ಳಾಲ ಠಾಣಾ ಪೊಲೀಸ್ ಅಧಿಕಾರಿಗೆ ಕೊರೋನಾ ಪಾಸಿಟಿವ್- ಠಾಣೆ ಸೀಲ್ ಡೌನ್

ಕೊರೋನ ಮಹಾಮಾರಿ ಬರುಬರುತ್ತಾ ಪೊಲೀಸ್ ಠಾಣೆಗಳಿಗೆ ದಾಳಿ ಮಾಡಲಾರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಠಾಣಾ ಪೊಲೀಸ್ ಅಧಿಕಾರಿ ಅವರಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ.ಜಿಲ್ಲೆಯಲ್ಲಿ ಕೋರೋಣ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇಂದು ಉಳ್ಳಾಲದ ವೃದ್ಧೆಯೊಬ್ಬರು ಕೊರೋನಾ ಮಹಾಮಾರಿ ಯಿಂದ ಮೃತರಾಗಿದ್ದಾರೆ. ಸೋಂಕಿತರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು...
Ad Widget

ಸಾಲದ ಕಂತು ಕಟ್ಟಲು ಸಹಕಾರಿ ಸಂಘಗಳ ಒತ್ತಡ-ಜಿಲ್ಲಾಡಳಿತ ಸ್ಪಷ್ಟನೆ ನೀಡಲು ಆಗ್ರಹ

ರೈತರ ಅಲ್ಪಾವಧಿ , ದೀರ್ಘಾವಧಿ ಬೆಳೆ ಸಾಲ ಸಹಿತ ಕೃಷಿ ಸಂಬಂಧಿಸಿದ ಇನ್ನಿತರ ಸಾಲಗಳ ಕಂತು ಕಟ್ಟಲು ಆ.31 ರ ತನಕ ಅವಧಿ ಇದ್ದರೂ ಸಹಕಾರಿ ಸಂಘದ ಅಧಿಕಾರಿಗಳು ಸಹಿತ, ಅಧ್ಯಕ್ಷರು , ನಿರ್ದೇಶಕರು ರೈತರಿಗೆ ಬಾಕಿ ಕಂತು ಕಟ್ಟಲು ಮೌಖಿಕ ಬೆದರಿಕೆ ಒಡ್ಡುವ ಮೂಲಕ ಬಡ ರೈತರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ . ಈ...

ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ಭೇಟಿ ನೀಡಿ ಪರಿಶೀಲನೆ

ನಾಳೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷ ಕೇಂದ್ರಗಳಿಗೆ ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ , ಸಿಬ್ಬಂದಿ ವರ್ಗದವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ ಭವಿಷ್ಯ ನಿರೂಪಣೆಗೆ ಸರಕಾರವು ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸುತ್ತಿದ್ದು ,ಪರೀಕ್ಷೆ ಸಂದರ್ಭದಲ್ಲಿ ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರ ಆದೇಶಿಸಿರುವ ಎಲ್ಲಾ ನಿಯಮಾನುಸಾರವನ್ನು ವಿದ್ಯಾರ್ಥಿಗಳು ಸರಿಯಾಗಿ ಅನುಸರಿಸ...

ನ.ಪಂ. ಸದಸ್ಯ ರಿಯಾಝ್ ಕಟ್ಟೆಕಾರ್ಸ್ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಮನವಿ

ಸುಳ್ಯ ನಗರ ಬೂಡು ವಾರ್ಡಿನ ಅಂಗನವಾಡಿ ಕೇಂದ್ರಕ್ಕೆ ತಡೆಗೋಡೆ ನಿರ್ಮಿಸಲು ಅನುದಾನ ಹೊದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಸ್ಥಳೀಯ ನ.ಪಂ ಸದಸ್ಯ ರಿಯಾಜ್ ಕಟ್ಟೇಕ್ಕಾರ್  ಮನವಿ ನೀಡಿದರು.ಜೂನ್ 23ರಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸುಳ್ಯ ಮಾರ್ಗವಾಗಿ ಮಡಿಕೇರಿ ತೆರಳುತ್ತಿರುವ ಸಂದರ್ಭ ಪರಿವಾರಕಾನ ಹೋಟೆಲ್ ಉಡುಪಿ...

ವುಮೆನ್ ಇಂಡಿಯಾ ಮೂವ್ ಮೆಂಟ್ ( WIM ) ವತಿಯಿಂದ ವಿದ್ಯುತ್ ಬಿಲ್ ಮನ್ನಾ ಮಾಡಲು ಮನವಿ

  ಕೊರೋನ ವೈರಸ್ ಲಾಕ್ ಡೌನ್ ನಿಂದಾಗಿ ಜನ ಸಾಮಾನ್ಯರು ಕೆಲಸವಿಲ್ಲದೇ ಒಂದೊತ್ತಿನ ಊಟಕ್ಕೂ ಕಷ್ಟ ಪಡುತ್ತಿರುವ ಸಂಧರ್ಭ ವಾಗಿದೆ ಪ್ರಸಕ್ತ ಸನ್ನಿವೇಶ.  ಇಂತಹ ಸಂಕಷ್ಟದ ಸಮಯದಲ್ಲಿ ಲಾಕ್ ಡೌನ್ ಸಮಯದ ಎರಡು ತಿಂಗಳ ವಿದ್ಯುತ್ ಬಿಲ್ಲನ್ನು ಪಾವತಿ ಮಾಡಬೇಕೆಂದು ಜನ ಸಾಮಾನ್ಯರ ಮೇಲೆ ಒತ್ತಡ ಹೇರುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂದ ವುಮೆನ್ ಇಂಡಿಯಾ ಮೂಮೆಂಟ್(WIM...

ಕ್ಯಾಂಪ್ಕೋ ಇಂದಿನ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(24.06.2020 ಬುಧವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 270ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...

ಕಳಂಜ ಕೊರೊನ ವಾರಿಯರ್ ಗಳಿಗೆ ಗೌರವಾರ್ಪಣೆ

ಕೊರೋನದ ವಿರುದ್ದ ಹೋರಾಟ ಮಾಡಿ , ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ತನ್ನ ಜೀವದ ಹಂಗು ತೊರೆದು ಪಾಮಾಣಿಕವಾಗಿ ಕರ್ತವ್ಯವನ್ನು ನಿರ್ವಹಿಸಿದ ಗ್ರಾ.ಪಂ ಸಿಬ್ಬಂದಿಗಳಿಗೆ , ಆರೋಗ್ಯ ಸಹಾಯಕಿಯರಿಗೆ , ಆಶಾ ಕಾರ್ಯಕರ್ತರಿಗೆ , ಗ್ರಾ.ಪಂ. ಕಳಂಜದ ವತಿಯಿಂದ ಜೂ. 23 ರಂದು ಗೌರವಾರ್ಪಣೆ ಸಲ್ಲಿಸಲಾಯಿತು.

ಕೊರೊನಾ ತಡೆಗಟ್ಟಲು ಆಯುರ್ವೇದ ಕಷಾಯ ಉಪಯುಕ್ತ, ಜಾಗೃತಿ ಮೂಡಿಸಲು ಸುಮಿತ್ರ ಡಿ.ಎಂ.ರವರಿಂದ ಸರಕಾರಕ್ಕೆ ಮನವಿ

ಜಗತ್ತಿನಾದ್ಯಂತ ಆವರಿಸುತ್ತಿರುವ ಕೊರೊನಾ ಮಹಾಮಾರಿಯನ್ನು ಹರಡದಂತೆ ಜಾಗೃತೆ ವಹಿಸಲುಆಯುರ್ವೇದಯುಕ್ತ ಕಷಾಯವನ್ನು ಕುಡಿಯುವಂತೆ ಸಾರ್ವಜನಿಕರಿಗೆ ಸರಕಾರ ಜಾಗೃತಿ ಮೂಡಿಸಬೇಕೆಂದು ಸುಳ್ಯದ ಸುಮಿತ್ರಾ ಎಸೋಸಿಯೇಟ್ ನ ಮಾಲಕರಾದ ಸುಮಿತ್ರ ಡಿ.ಎಂ. ಸರಕಾರಕ್ಕೆ ಮನವಿ ಮಾಡಿದ್ದಾರೆ. ಮನವಿಯ ಪ್ರತಿಯನ್ನು ಪ್ರಧಾನ ಮಂತ್ರಿ, ಮುಖ್ಯ ಮಂತ್ರಿ, ಗೃಹ ಮಂತ್ರಿ, ಆರೋಗ್ಯ ಮಂತ್ರಿ ಮತ್ತು ಆರೋಗ್ಯ ಇಲಾಖೆಗಳಿಗೆ ಸಲ್ಲಿಸಿದ್ದಾರೆ. ಮನವಿಯಲ್ಲಿ"ಪೂಜ್ಯ ರವಿಶಂಕರ ಗುರೂಜೀಯವರು...

ಕೆಎಫ್ ಡಿಸಿ ನಲ್ಲಿ ಭಾರೀ ಅಕ್ರಮ-ಮಾಧ್ಯಮ ವರದಿ ಬೆನ್ನಲ್ಲೇ ನಿಗಮದ ಬಡ ಕಾರ್ಮಿಕರ ತಲೆದಂಡ

ಸುಬ್ರಹ್ಮಣ್ಯ ರಬ್ಬರ್ ನಿಗಮದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಅವ್ಯವಹಾರವನ್ನು ಮಾಧ್ಯಮಗಳು ಬಯಲಿಗೆಳೆದ ತರುವಾಯ ನಿಗಮದ ಕಾರ್ಮಿಕರನ್ನು ಅಮಾನತು ಮಾಡಿದ ಪ್ರಕರಣ ನಡೆದಿದೆ.ರಬ್ಬರ್ ನಿಗಮದಲ್ಲಿ ಅಧಿಕಾರಿಗಳು ಔಷದಿ ಸಿಂಪಡಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂಬ ವಿಚಾರ ಇತ್ತೀಚೆಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದಾದ ಬಳಿಕ ಎಚ್ಚೆತ್ತ ಅಧಿಕಾರಿಗಳು ಬಾಕಿ ಮಾಡಿದ ರಬ್ಬರ್ ಮರಗಳಿಗೆ ಪುನಃ ಔಷಧಿಯನ್ನು ಸಿಂಪಡಿಸಿ ತನ್ನ ತಪ್ಪನ್ನು...
Loading posts...

All posts loaded

No more posts

error: Content is protected !!