- Monday
- March 9th, 2026
ಕಳೆದ ಹಲವಾರು ವರ್ಷಗಳಿಂದ ಸುಳ್ಯ ನಗರ ಪಂಚಾಯಿತಿ ಮುಂಭಾಗದ ಹಳೆ ಸಂತೆ ಮಾರುಕಟ್ಟೆಯ ಸಮೀಪದಲ್ಲಿದ್ದ ಬೃಹತ್ ಮರಗಳ ತೆರವು ಕಾರ್ಯಾಚರಣೆ ನಡೆಯಿತು. ಈಗಾಗಲೇ ಮುಂಗಾರು ಮಳೆ ಆರಂಭಗೊಂಡಿದ್ದು ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ತೊಂದರೆಗಳು ಉಂಟಾಗಬಾರದೆಂಬ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಮರಗಳ ತೆರವು ಕಾರ್ಯ ನಡೆಯಿತು. ಸುಮಾರು 30 ವರ್ಷಗಳ ಮರಗಳು ಇದಾಗಿದ್ದು ಸುಳ್ಯ ಅರಣ್ಯ...
ಮೇಲಿನ ಮಾತು ರಾಜ್ಯ ಬಿಜೆಪಿಯ ನಿರ್ಧಾರಕ್ಕೆ ಸೂಕ್ತವಾದ ಮಾತುಗಳೆಂಬುದಾಗಿ ಸಾರ್ವಜನಿಕರ ಅನಿಸಿಕೆಯಾಗಿದೆ. ಕಾರಣವೇನೆಂದರೇ ಇತ್ತೀಚೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಅವರ ಕೋರ್ ಕಮಿಟಿ ತಂಡವು ರಾಜ್ಯ ಸಭೆ ಸದಸ್ಯರ ಅಭ್ಯರ್ಥಿ ತನಕ್ಕೆ ಸುಮಾರು 5 ಹೆಸರುಗಳನ್ನು ಹೈ ಕಮಾಂಡಿಗೆ ಶಿಫಾರಸ್ಸು ಮಾಡಿತ್ತು. ಆದರೆ ಅವುಗಳಲ್ಲಿ ಒಂದೂ ಹೆಸರನ್ನು ಪರಿಗಣಿಸದೇ ಇವರಾರ...
ಯುವತಿಯರ ಮದುವೆಗೆ ನಿಗದಿಪಡಿಸಿದ ಕನಿಷ್ಟ ವಯೋಮಿತಿಯನ್ನು 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ . ಈ ಕುರಿತಾಗಿ ವರದಿ ನೀಡಲು ಸಮಿತಿಯನ್ನು ರಚಿಸಲಾಗಿದೆ . ಸಮತಾ ಪಕ್ಷದ ಮಾಜಿ ಅಧ್ಯಕ್ಷರಾದ ಜಯಾ ಜೇಟ್ಲಿ ನೇತೃತ್ವದಲ್ಲಿ 10 ಜನರ ಕಾರ್ಯಪಡೆಯನ್ನು ರಚಿಸಲಾಗಿದೆ . ಪುರುಷರಿಗೆ ಸಮಾನವಾಗಿ 21 ವರ್ಷಕ್ಕೆ ಯುವತಿಯರ...
ಶಾಲೆಗಳನ್ನು ಪ್ರಾರಂಭಿಸಬೇಕೆ ? ಬೇಡವೇ ? ಅಥವಾ ಯಾವಾಗ ಪ್ರಾರಂಭಿಸಬೇಕು ? ಹೇಗೆ ಪ್ರಾರಂಭಿಸಬೇಕು ? ಅದಕ್ಕೆ ರೂಪಿಸಬೇಕಾದ ನಿಯಮಗಳೇನು ? ಆನ್ ಲೈನ್ ಶಿಕ್ಷಣ ಎಷ್ಟು ಸೂಕ್ತ ? ಯಾವ ವಯಸ್ಸಿನವರೆಗೆ ಆನ್ ಲೈನ್ ಶಿಕ್ಷಣ ಆರಂಭಿಸಬೇಕು ? ಈ ಬಗ್ಗೆ ಬಹಳ ಚರ್ಚೆಗಳು ನಡೆಯುತ್ತಿವೆ.ಈ ಪ್ರಶ್ನೆಗಳಿಗೆ ಉತ್ತರಗಳು ಸಹ ಅಷ್ಟು ಸುಲಭವಲ್ಲ. ಕೊರೋನಾ...
ಜೂ. 9 ಮತ್ತು 10 ರಂದು ನಡೆಯಬೇಕಾಗಿದ್ದ ನಾಲ್ಕೂರು ಗ್ರಾಮದ ಚಿಲ್ತಡ್ಕ ಶ್ರೀ ಉಳ್ಳಾಕುಲು ಮತ್ತು ಉಪ ದೈವಗಳ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ವನ್ನು ಕರೋನಾ ಹಿನ್ನೆಲೆ ಲಾಕ್ ಡೌನ್ ನಿಂದಾಗಿಕಾರ್ಯಕ್ರಮ ನಡೆಸಲು ಸರ್ಕಾರದ ನಿರ್ಬಂಧವಿರುವುದರಿಂದ ಮುಂದೂಡಲಾಗಿದೆ ಎಂದು ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.
ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಹಾಗೂ ಕಡಬ ತಾಲೂಕು ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಯುವಕ ನಾಪತ್ತೆಯಾಗಿರುವ ಬಗ್ಗೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 5 ದಿನಗಳ ಹಿಂದೆ ಯುವಕ – ಯುವತಿ ಒಂದೇ ದಿನ ಕಾಣೆಯಾಗಿದ್ದು ಮನೆಯವರು ಹುಡುಕಾಡಿದ ಬಳಿಕ ಅವರಿಬ್ಬರು ಪತ್ತೆಯಾಗದಿರುವುದರಿಂದ ಜೂ. 8 ರಂದು ಸುಬ್ರಹ್ಮಣ್ಯ ಠಾಣೆಯಲ್ಲಿನಾಪತ್ತೆಯಾಗಿರುವ ಯುವಕ ಅಭಿಲಾಷ್...
ಮಂಡೆಕೋಲು ಗ್ರಾಮ ಪಂಚಾಯತ್ ಸಿಬ್ಬಂದಿ ಶ್ರೀಮತಿ ವಾಣಿಶ್ರೀ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ನಿಧನರಾದರು.ಅವರಿಗೆ 35 ವರ್ಷ ವಯಸ್ಸಾಗಿತ್ತು.ಕೆಲ ತಿಂಗಳ ಹಿಂದೆ ಅಸೌಖ್ಯಕ್ಕೊಳಗಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳಿದ್ದರು. ವಾರದ ಹಿಂದೆ ಮತ್ತೆ ಅಸೌಖ್ಯ ಉದ್ಭವಿಸಿದಾಗ ಮಂಗಳೂರಿಗೆ ದಾಖಲಿಸಲಾಗಿತ್ತು. ಆದರೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.ಮೃತರು ಪತಿ ಸಂತೋಷ್ ಮಾವಂಜಿ ಹಾಗೂ ಇಬ್ಬರು...
ಗೋ ರಕ್ಷಕರಿಗೆ ಮತ್ತು ಗೋಹತ್ಯೆಯನ್ನು ವಿರೋಧಿಸುತ್ತಾ ಬಂದ ವಿವಿಧ ಹಿಂದೂ ವೇದಿಕೆಗಳಿಗೆ ತಾವು ಇಷ್ಟು ದಿನ ಮಾಡಿದ ಹೋರಾಟ ಸಾರ್ಥಕವಾಗುವ ಕ್ಷಣ ಸನ್ನಿಹಿತವಾಗಿದೆ. ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲೇ ಗುಜರಾತ್ ಮಾದರಿಯಲ್ಲಿ ಪ್ರಬಲವಾದ ಹೊಸ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಹಿಂದೆ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(09.06.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 255 - 300ಹಳೆ ಅಡಿಕೆ 265 - 320ಡಬಲ್ ಚೋಲ್ 265 - 320 ಫಠೋರ 200 - 245ಉಳ್ಳಿಗಡ್ಡೆ 110 - 150ಕರಿಗೋಟು 110 - 140 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರಿಗೆ ಕೋರೋನಾ ರೋಗದ ಲಕ್ಷಣಗಳು ಕಂಡು ಬಂದಿದ್ದು ಅವರನ್ನು ಪರೀಕ್ಷೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ ದೆಹಲಿಯ ಮುಖ್ಯಮಂತ್ರಿಯವರು ಈಗಾಗಲೇ ಸ್ವಯಂ ಕ್ವಾರಂಟೈನ್ಗೆ ಒಳಪಟ್ಟಿದ್ದಾರೆ . ಭಾನುವಾರದಿಂದ ಜ್ವರದಿಂದ ಮತ್ತು ಕೆಮ್ಮುವಿನಿಂದ ಬಳಲುತ್ತಿರುವ ಅರವಿಂದ್ ಕೇಜ್ರಿವಾಲ್ಗೆ ಗಂಟಲು ನೋವು ಸಹ ಕಾಡುತ್ತಿದೆ . ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್...
Loading posts...
All posts loaded
No more posts
