Ad Widget

ಜೂನ್ 14 ಡಿಕೆಶಿ ಪದಗ್ರಹಣ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜೂನ್ 7ರಂದು ನಿಗದಿಯಾಗಿದ್ದ ಡಿಕೆಶಿ ಪದಗ್ರಹಣ ಮುಂದೂಡಿಕೆ ಯಾಗಿತ್ತು. ಇದೀಗ ಜೂನ್ 14ರಂದು ಪದಗ್ರಹಣಕ್ಕೆ ಮುಹೂರ್ತ ಪಿಕ್ಸ್ ಆಗಿದೆ ಎಂದು ತಿಳಿದುಬಂದಿದೆ

ಚಂದನ ಸಾಹಿತ್ಯ ವೇದಿಕೆ – ಪ್ರೇಮಪತ್ರ ಬರಹ ಸ್ಪರ್ಧೆ ಫಲಿತಾಂಶ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆಯೋಜಿಸಿದ ರಾಜ್ಯಮಟ್ಟದ ಪ್ರೇಮಪತ್ರ ಬರಹ ಸ್ಪರ್ಧೆಯು ಇತ್ತೀಚಿಗೆ ಸಾಮಾಜಿಕ ಜಾಲತಾಣವಾದ ವಾಟ್ಸಾಪಲ್ಲಿ ನಡೆಸಿತ್ತು . ಪ್ರೇಮಪತ್ರ ಸ್ಪರ್ಧೆಯ ಫಲಿತಾಂಶ ಈ ಕೆಳಗಿನಂತಿದೆ . ಅತ್ಯುತ್ತಮ ಪ್ರೇಮಪತ್ರ ಬಹುಮಾನವನ್ನು ಸುಕೃತಿ ಪೂಜಾರಿ ಈಶ್ವರಮಂಗಲ , ಪುತ್ತೂರು ಇವರು ಪಡೆದುಕೊಂಡರು. ಪ್ರಥಮ ಬಹುಮಾನಗಳನ್ನು ಗೋವಿಂದ ರಾಜು ಬಿ ವಿ ಚನ್ನರಾಯಪಟ್ಟಣ ,ವಿಜಯ...
Ad Widget

ಐವರ್ನಾಡು ವಿಶ್ವ ಪರಿಸರ ದಿನಾಚರಣೆ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ .5 ರಂದು ಆಚರಿಸಲಾಯಿತು . ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಬೆಳ್ಳಾರೆ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥರ ಅಧ್ಯಕ್ಷತೆಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದ...

ಬೆಳ್ತಂಗಡಿ:ಗ್ರಾಹಕರಿಗೆ ಪಂಗನಾಮ ಹಾಕಿದ ಅಡಿಕೆ ವ್ಯಾಪಾರಿ

ಬೆಳ್ತಂಗಡಿ ಮುಂಗಡ ಅಡಕೆ ಖರೀದಿಸಿ ನೂರಾರು ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ಹಣ ಕೊಡಲು ಬಾಕಿ ಮಾಡಿದ್ದ ಅಡಕೆ ವ್ಯಾಪಾರಿಯೋರ್ವರು ಮನೆಗೆ ಬೀಗ ಹಾಕಿ ಒಂದು ವಾರದಿಂದ ನಿಗೂಢವಾಗಿ ನಾಪತ್ತೆಯಾದ ಘಟನೆ ಬಂದಾರು ಗ್ರಾಮದಿಂದ ವರದಿಯಾಗಿದ್ದು ಹಣ ಕಳೆದುಕೊಳ್ಳುವ ಭೀತಿಯಲ್ಲಿರುವ ಗ್ರಾಹಕರು ದಾರಿ ತೋಚದ ತೀವ್ರ ಆತಂಕ ಪಡುವಂತಾಗಿದೆ . ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬಟ್ಲಡ್ಕ...

ಗ್ರಾಮವಿಕಾಸ ಸಮಿತಿಯಿಂದ ಆತ್ಮ ನಿರ್ಭರ ಭಾರತಕ್ಕೆ ಚಾಲನೆ – ಸ್ವಾವಲಂಬಿ ಬದುಕಿಗೆ ತರಕಾರಿ ಕೃಷಿ ಪೂರಕ

ಜೂ .8 ರಂದು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಸುಳ್ಯ ಮತ್ತು ಅಜ್ಜಾವರ ಆಶ್ರಯದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ ಸುಳ್ಯ ಸಿಎ ಬ್ಯಾಂಕ್ ವಠಾರದಲ್ಲಿ ನಡೆಯಲಿದೆ . ಶಾಸಕ ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ . ಬಳಿಕ ತಾಲೂಕಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ಆಯಾ ಗ್ರಾಮದ...

ಗೃಹರಕ್ಷಕ ಸೇವೆ ಮುಂದುವರಿಕೆಗೆ ಮುಖ್ಯಮಂತ್ರಿ ತೀರ್ಮಾನ

ಕಳೆದ ಕೆಲವು ದಿನಗಳ ಹಿಂದೆ ಪೊಲೀಸರೊಂದಿಗೆ ಭುಜಕ್ಕೆ ಭುಜ ಜೋಡಿಸಿ ಕರ್ತವ್ಯ ನಿಷ್ಠೆ ಮೆರೆಯುತ್ತಿದ್ದ ಗೃಹರಕ್ಷಕ ದಳದವರು ರಸ್ತೆಗಳಲ್ಲಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆಯಲ್ಲಿ ಕಾಣದೆ ಅವರ ಕೊರತೆಯು ಎದ್ದು ಕಾಣುತ್ತಿತ್ತು. ಕಳೆದ ಹಲವು ತಿಂಗಳುಗಳಿಂದ ಕೋವಿಡ್ 19 ರ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಸೇವೆಯಲ್ಲಿ ತೊಡಗಿಕೊಂಡಿದ್ದ ಗೃಹರಕ್ಷಕ ದಳದವರು ಪ್ರತಿಯೊಂದು ಕ್ಷೇತ್ರಗಳಲ್ಲಿ ಕರ್ತವ್ಯ ನಿಷ್ಠೆಯಿಂದ ನಡೆದು...

ಇಂದು ರಾಜ್ಯದಲ್ಲಿ 378 ಪಾಸಿಟೀವ್ ಕೇಸ್ – ಉಡುಪಿ 121 ಕೇಸ್

ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಆಗಿದ್ದು ಇಂದು ಒಂದೇ ದಿನ 378ಕ್ಕೇರಿಕೆಯಾಗಿದೆ. ಒಟ್ಟು 5213ಕ್ಕೇರಿಕೆಯಾಗಿದೆ. ಅದರಲ್ಲಿ ಉಡುಪಿ 121, ಕಲಬುರಗಿ 69, ಯಾದಗಿರಿ 103, ಬೆಂಗಳೂರು 18, ರಾಯಚೂರು 2, ಮಂಡ್ಯ 3, ಬೆಳಗಾವಿ 5, ಬೀದರ್ 1, ಹಾಸನ 3, ವಿಜಯಪುರ 6, ದಕ್ಷಿಣ ಕನ್ನಡ 24, ಚಿಕ್ಕಬಳ್ಲಾಪುರ 2, ಉತ್ತರ ಕನ್ನಡ...

ಸುಬ್ರಹ್ಮಣ್ಯ: ಅಕ್ರಮವಾಗಿ ನೀರು ತರುತ್ತಿದ್ದಾರೆಂದು ಅರಣ್ಯಾಧಿಕಾರಿಗೆ ದೂರು- ಸ್ಪಷ್ಟನೆ

ಸುಬ್ರಹ್ಮಣ್ಯ ವಲಯದ ಮೀಸಲು ಅರಣ್ಯ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಪೈಪು ಅಳವಡಿಸಿ ನೀರನ್ನು ಅಕ್ರಮವಾಗಿ ತರುತ್ತಿರುವ ಬಗ್ಗೆ ಸುಬ್ರಹ್ಮಣ್ಯ ವಲಯದ ವಲಯ ಅರಣ್ಯಾಧಿಕಾರಿ ಗಳಿಗೆ ಸುಬ್ರಹ್ಮಣ್ಯದ ಗ್ರಾಮಸ್ಥರು ದೂರು ನೀಡಿದ್ದಾರೆ. ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತ ಅರಣ್ಯದಿಂದ ಅಕ್ರಮವಾಗಿ ನೀರನ್ನು ತರುತ್ತಿದೆ ಎಂದು ಶಿವರಾಮ ರೈ, ಶ್ರೀನಾಥ್ ಟಿ ಎಸ್, ಪ್ರಶಾಂತ್...

ವಿಪತ್ತು ನಿರ್ವಹಣೆ ಸಮಿತಿ ಸದಸ್ಯರಾಗಿ ಅಚ್ಯುತ ಗುತ್ತಿಗಾರು

ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಚ್ಯುತ ಗುತ್ತಿಗಾರು ಇವರ ಸಮಾಜ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲ್ಲೂಕು ವಿಪತ್ತು ನಿರ್ವಹಣೆ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ- ನೋಡಲ್ ಅಧಿಕಾರಿ ನಿಯೋಜನೆ

2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ತಾಲೂಕು ಸಹಾಯವಾಣಿ ನೋಡಲ್ ಆಗಿ ನಿಯೋಜಿಸಿರುವ ಬಗ್ಗೆಜೂ 4 ರಂದು ಮಾನ್ಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಸೂಚಿಸಿದ್ದಾರೆ. ಅದರಂತೆ ಈ ವಿಷಯಕ್ಕೆ ಸಂಬಂಧಿಸಿದಂತೆ 2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕುರಿತು ಯಾವುದೇ ಸಂದೇಹಗಳು ಅಗತ್ಯ ಮಾಹಿತಿಗಳನ್ನು ಪರೀಕ್ಷೆ ಬರೆಯುವ ಮಕ್ಕಳಿಗೆ ಅಥವಾ ಪೋಷಕರಿಗೆ...
Loading posts...

All posts loaded

No more posts

error: Content is protected !!