- Saturday
- March 7th, 2026
ಸರ್ವೆ ಹಾಸ್ಟೆಲ್ ನಲ್ಲಿ ಕಾರಂಟೈನ್ ನಲ್ಲಿದ್ದ ವ್ಯಕ್ತಿಗಳಲ್ಲಿ ಕೊರೊನ ಸೋಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಮುಂಬೈ ನಿಂದ ಕೆಲ ದಿನಗಳ ಹಿಂದೆ ಬಂದ ಇವರನ್ನು ಹಾಸ್ಟೆಲ್ ನಲ್ಲಿ ಕಾರಂಟೈನ್ ಮಾಡಲಾಗಿತ್ತು.ಒಂದೇ ಕುಟುಂಬದಲ್ಲಿ ಸೋಂಕು ದೃಡಪಟ್ಟಿದ್ದರಿಂದ ಗಂಡ ಹೆಂಡತಿ ಮತ್ತು ಮಗಳನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವರದಕ್ಷಿಣೆ ತರುವಂತೆ ನನ್ನ ಮೇಲೆ ಅತ್ತೆ ಮಾವ ಹಾಗೂ ಗಂಡ ಮಾನಸಿಕ ಕಿರುಕುಳ ನೀಡಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ಪೋಲೀಸರಿಗೆ ದೂರು ನೀಡಿದ ಘಟನೆ ಕನಕಮಜಲಿನಲ್ಲಿ ನಡೆದಿದೆ. ಅದಲ್ಲದೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ಕೆಳಗಿನ ರೀತಿಯ ಲೇಖನವನ್ನು ಹರಿ ಬಿಟ್ಟಿರುತ್ತಾರೆ.ಕಳೆದ ರಾತ್ರಿ 3 ಗಂಟೆಗೆ ಅತ್ತೆ ಮಾವ ಗಂಡ ಸೇರಿ...
ದೇವ ಹೆಚ್ ಟಿ ವಿದ್ಯುತ್ ಲೈನ್ ಸ್ವಚ್ಛತಾ ಕಾರ್ಯ ಇಂದು ಮೇ ೨೬ ರಂದು ನಡೆಯಿತು.ಈ ಸಂದರ್ಭದಲ್ಲಿ ಮೆಸ್ಕಾಂ ಸಿಬ್ಬಂದಿಗಳು, ಗೆಳೆಯರ ಬಳಗದ ಸದಸ್ಯರು ಊರವರು ಭಾಗವಹಿಸಿ ಶ್ರಮಸೇವೆಗೈದರು.
ವಳಲಂಬೆ,ಅಡ್ಡನಪಾರೆ,ದೇವ ಹೆಚ್ ಟಿ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯ ಇಂದು (ಮೇ.೨೬) ರಂದು ನಡೆಯಿತು.ಹಾಗೂ ತಂತಿ ಬದಲಾವಣೆ ಕಾರ್ಯ ಕೂಡ ನಡೆಯಿತು. ಮೆಸ್ಕಾಂ ಸಿಬ್ಬಂದಿಗಳು, ಊರವರು ಭಾಗವಹಿಸಿದ್ದರು.
ಸುಳ್ಯವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಯಲ್ಲಿ ನಿತ್ಯನಿಧಿ ಸಂಗ್ರಹಿಸುತ್ತಿರುವ ಎಲ್ಲಾ ನಿತ್ಯನಿಧಿ ಸಂಗ್ರಹಕರಿಗೆ ಆಡಳಿತ ಮಂಡಳಿ ವತಿಯಿಂದ ಇಂದು ಧನ ಸಹಾಯ ನೀಡಿ ಸಹಕರಿಸಿದ್ದರು.ಲಾಕ್ ಡೌನ್ ಸಂದರ್ಭದಲ್ಲಿ ನಿತ್ಯನಿಧಿ BBC ಸಂಗ್ರಹಿಸಲು ಸಾಧ್ಯವಾಗದ ಕಾರಣ ಆರ್ಥಿಕ ಸಂಕಷ್ಟಕ್ಕೆ ತುತ್ತಾದನ್ನು ಮನಗಂಡು ಸಂಸ್ಥೆಯ ಆಡಳಿತ ಮಂಡಳಿಯವರು ಎಲ್ಲಾ ನಿತ್ಯನಿಧಿ ಸಂಗ್ರಹಕರಿಗೆ ಸಂಸ್ಥೆಯ ವತಿಯಿಂದ ಈ ಆರ್ಥಿಕ ಸಹಕಾರವನ್ನು...
ಕೊಲ್ಲಮೊಗ್ರ ಗ್ರಾಮದ ಗಡಿಕಲ್ಲು ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ನಡೆಯುತ್ತಿದ್ದು, ಶಿಲೆಯಿಂದ ಗುಡಿಯ ಗೋಡೆ ರಚನೆ ಕೆಲಸ ಪೂರ್ಣಗೊಂಡಿದೆ. ಮುಂದಿನ ಫೆಬ್ರವರಿಯಲ್ಲಿ ಬ್ರಹ್ಮಕಲಶ ನಡೆಯಲು ತೀರ್ಮಾನಿಸಲಾಗಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಜಯಪ್ರಕಾಶ್ ಕಟ್ಟ ಹಾಗೂ ಆಡಳಿತ ಸಮಿತಿ ಅಧ್ಯಕ್ಷ ದಿನೇಶ್ ಕುಮಾರ್ ಮಡ್ತಿಲ ತಿಳಿಸಿದ್ದಾರೆ. ಭಕ್ತಾಧಿಗಳು ಈ ಸೇವಾ ಕಾರ್ಯದಲ್ಲಿ ತೊಡಗಿಕೊಳ್ಳಲು ವಿನಂತಿಸಿದ್ದಾರೆ.
ಲಾಕ್ಡೌನ್ ಬಳಿಕ ಸುಮಾರು ಎರಡು ತಿಂಗಳಿಂದ ಬಂದಾಗಿದ್ದ ಧಾರ್ಮಿಕ ಕೇಂದ್ರಗಳು ಜೂನ್ 1 ರಿಂದ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನಿಯಮಾನುಸಾರ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಲವು ನಿಯಮಗಳನ್ನು ಪಾಲಿಸುವ ಮೂಲಕ ಭಕ್ತರು ದೇವರ...
ಸುಳ್ಯದ ಕಾಂಗ್ರೆಸ್ ನಾಯಕರಿಗೆ ವಿವಿಧ ಬ್ಲಾಕ್ ಗಳ ಉಸ್ತುವಾರಿಗಳಾಗಿ ನೇಮಕ ಮಾಡಿದ್ದಾರೆ. ಎಂ.ವೆಂಕಪ್ಪ ಗೌಡ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ, ಟಿ.ಎಂ.ಶಹೀದ್ ರಿಗೆ ವಿರಾಜಪೇಟೆ ಬ್ಲಾಕ್ ಉಸ್ತುವಾರಿ, ಭರತ್ ಮುಂಡೋಡಿಯವರಿಗೆ ಕಾರ್ಕಳ ಬ್ಲಾಕ್ ಉಸ್ತುವಾರಿ ಹಾಗೂ ಧನಂಜಯ ಅಡ್ಪಂಗಾಯರನ್ನು ಬೇಲೂರು ಬ್ಲಾಕ್ ಉಸ್ತುವಾರಿ ಗಳನ್ನಾಗಿ ನೇಮಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಮಾಡಿದ್ದಾರೆ.ಸುಳ್ಯ ಬ್ಲಾಕ್ ಕಾಂಗ್ರೆಸ್...
ಗುತ್ತಿಗಾರು. ಮೇ.೨೮: ತುಕ್ಕು ಹಿಡಿದ ವಿದ್ಯುತ್ ತಂತಿಗಳು, ಯಾವುದೇ ಸೂಕ್ತ ಭದ್ರತೆ ಇಲ್ಲದ ಟ್ರಾನ್ಸ್ಫಾರ್ಮರ್ ಒಂದು ಅಪಾಯವನ್ನು ಆಹ್ವಾನಿಸುತ್ತಿದೆ. ಅಂದಹಾಗೆ ಈ ದೃಶ್ಯ ಕಂಡುಬರುತ್ತಿರುವುದು ವಳಲಂಬೆಯ ಕೂವೆಕ್ಕೋಡಿಯ ಆರ್ನೋಜಿ ಬಳಿಯ ಟಿ.ಸಿಯಲ್ಲಿ.ಸುಮಾರು ೨೦ ಮನೆಗಳಿಗೆ ಸಂಪರ್ಕ ಕಲ್ಪಿಸುವ ಆರ್ನೋಜಿಯ ಈ ಟ್ರಾನ್ಸ್ ಫಾರ್ಮರ್ ಕಳೆದ ಹಲವು ಸಮಯದಿಂದ ಅಪಾಯವನ್ನು ಆಹ್ವಾನಿಸುತ್ತಿದೆ. ಕಂಬದಲ್ಲಿ ಅಳವಡಿಸಲಾದ ಟಿ.ಸಿ ಸಂಪೂರ್ಣ...
ಕೊರೋನಾ ವೈರಸ್ ಕೇವಲ ಮನುಷ್ಯನ ದೇಹದ ಮೇಲೆ ಪರಿಣಾಮ ಬೀರಿ ಸಾವು ತರುತ್ತಿಲ್ಲ. ಬದಲಾಗಿ ಮನಸ್ಸಿನ ಮೇಲೂ ಪರಿಣಾಮ ಬೀರಿ ಅಪಾಯಕಾರಿಯಾಗಿರುವ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಕೊರೋನಾ ಸೋಂಕು ತಗುಲಿದೆ ಎಂಬ ಆತಂಕದಲ್ಲೇ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರು ಹಾಗೂ ಬೀದರ್ ನಲ್ಲಿ ಯುವಕರು ಆತ್ಮಹತ್ಯೆಗೆ ಶರಣಾಗಿದ್ದು ಕೊರೋನಾ ಹೇಗೆ ಮಾನಸಿಕವಾಗಿ ಜನರ ಮೇಲೆ ಪರಿಣಾಮ...
Loading posts...
All posts loaded
No more posts
