ಏನೆಕಲ್ಲು : “ಕಲಾಮಾಯೆ ದಶ ಸಂಭ್ರಮ” ಕಾರ್ಯಕ್ರಮಕ್ಕೆ ವಿಜೃಂಭಣೆಯ ತೆರೆ

ಸುಮಾರು ಒಂಬತ್ತು ವರ್ಷಗಳಿಂದ ಸಾಂಸ್ಕೃತಿಕವಾಗಿ ಶೈಕ್ಷಣಿಕವಾಗಿ ಕಾರ್ಯ ನಿರ್ವಹಿಸುತ್ತಿರುವ ಕಲಾಮಾಯೆ ಸಾಂಸ್ಕೃತಿಕ ವಿದ್ಯಾ ಸಂಸ್ಥೆ(ರಿ.) ಏನೆಕಲ್ ತನ್ನ ಹತ್ತನೇ ವರ್ಷದ ದಶ ಸಂಭ್ರಮ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಿತು. ಏಪ್ರಿಲ್ 12 ರಿಂದ ಪ್ರಾರಂಭ ಗೊಂಡ "ಮಕ್ಕಳ ಗೌಜಿ" ಚಿಣ್ಣರ ಬಣ್ಣದ ಬೇಸಿಗೆ ಶಿಬಿರ ನಾಡಿನ ಪ್ರತಿಭಾವಂತ ಸಂಪನ್ಮೂಲ ಅತಿಥಿ ಗಳನ್ನ ಆಹ್ವಾನಿಸಿ ನಿರ್ದೇಶನ ನೀಡಲಾಯಿತು. ಏಪ್ರಿಲ್...

ಬೆಳ್ಳಾರೆ : ಏ.24 ರಂದು ಶ್ರೀ ಸದಾಶಿವ ಶಿಶು ಮಂದಿರದ 17ನೇ ವರ್ಷಾಚರಣೆಯ ಅಂಗವಾಗಿ ಚಿಣ್ಣರ ಹಬ್ಬ-2026

ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್(ರಿ.) ಬೆಳ್ಳಾರೆ ಇದರ ಆಡಳಿತಕ್ಕೆ ಒಳಪಟ್ಟಿರುವ ಬೆಳ್ಳಾರೆಯ ಶ್ರೀ ಸದಾಶಿವ ಶಿಶು ಮಂದಿರದ ಹದಿನೇಳನೇ ವರ್ಷಾಚರಣೆಯ ಅಂಗವಾಗಿ ಚಿಣ್ಣರ ಹಬ್ಬವು ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಏ.24ರಂದು ಸಂಜೆ ಘಂಟೆ 4:30ರಿಂದ ರಾತ್ರಿ 9:00ರ ತನಕ ನಡೆಯಲಿದೆ. ಸಂಜೆ 4:30ಕ್ಕೆ ದೀಪ ಪ್ರಜ್ವಲನೆ, ಸಂಜೆ 4:45 ರಿಂದ ಸಂಸ್ಥೆಯ ಪುಟಾಣಿಗಳಿಂದ, ಹಿರಿಯ...
Ad Widget

ಈಶ್ವರಮಂಗಲದಲ್ಲಿ ಪ್ರಥಮ ಬಾರಿಗೆ ಸಿ.ಸಿ ಕ್ಯಾಮೆರಾ ಸಹಿತ ವಿವಿಧ ಸೇವೆಗಳ ಹಮ್ನಾ ಪವರ್ ಸೊಲ್ಯೂಷನ್ ಎರಡನೇ ಮಳಿಗೆ ಶುಭಾರಂಭ

ಬೆಳ್ಳಾರೆಯಲ್ಲಿ ಕಳೆದ ಒಂದು ದಶಕದಿಂದ ಕಾರ್ಯಾಚರಿಸುತ್ತಾ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾದ ಹಮ್ನಾ ಪವರ್ ಸೊಲ್ಯೂಷನ್ ಸಂಸ್ಥೆ ತನ್ನ ಎರಡನೇ ಮಳಿಗೆಯನ್ನು ಗ್ರಾಹಕರ ಬೇಡಿಕೆಯ ಮೇರೆಗೆ ಈಶ್ವರಮಂಗಲ ಪಂಚಾಯತ್ ಕಛೇರಿ ಬಳಿ ಇಂದುಮೂಲೆ ಕಾಂಪ್ಲೆಕ್ಸ್‌ನಲ್ಲಿ ಆರಂಭಿಸಿ ಏ.20ರಂದು ಬೆಳಿಗ್ಗೆ ಬಹು:ಅಸ್ಸಯ್ಯದ್ ಮಶ್ಹೂದ್ ತಂಙಲ್ ಕೂರತ್ ಅವರಿಂದ ಶುಭಾರಂಭ ಕಂಡಿತು. ಜಲಾಲುದ್ದೀನ್ ಅಲ್ ಬುಖಾರಿ ಕುನ್ನುಂಗೈ ದು:ಆ ನೆರವೇರಿಸಿದರು....

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ

ಸುಬ್ರಹ್ಮಣ್ಯ ಏಪ್ರಿಲ್ 20 : ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಏ.20 ರಂದು ಸಂಜೆ ಗುಡುಗು ಸಿಡಿಲಿನೊಂದಿಗೆ ಜೋರಾದ ಮಳೆ ಬಂದು ಕಾದ ಭೂಮಿಯನ್ನು ತಂಪುಗೊಳಿಸಿರುತ್ತದೆ. ಸೋಮವಾರ ಧರ್ಮಸ್ಥಳಕ್ಕೆ ಬಂದ ಭಕ್ತರು ಮಂಗಳವಾರ ಕುಕ್ಕೆಗೆ ಬರುವ ರೂಡಿಯಿದ್ದು, ಸಾಲು ಸಾಲಾಗಿ ಭಕ್ತರ ವಾಹನಗಳು ಮಳೆಯನ್ನು ಲೆಕ್ಕಿಸದೆ ಬರುತ್ತಿರುವುದು ಕಂಡುಬಂತು. ಸರಣಿ ರಜೆ ಇದ್ದುದರಿಂದ ಕುಕ್ಕೆ ದೇವಳಕ್ಕೆ ನಿರಂತರವಾಗಿ...

ಸುಳ್ಯ : ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರ ಉದ್ಘಾಟನೆ

ಸುಳ್ಯ ಹಳೆಗೇಟು ವಿದ್ಯಾನಗರದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಸುಳ್ಯ ಬಸ್‌ ನಿಲ್ದಾಣದ ಬಳಿಯ ಶಿವಕೃಪಾ ಕಲಾ ಮಂದಿರದಲ್ಲಿ ಆರಂಭಗೊಂಡ 26ನೇ ವರ್ಷದ ಅಂತಾರಾಜ್ಯ ಮಟ್ಟದ ಉಚಿತ ವೇದ- ಯೋಗ-ಕಲಾ ಶಿಬಿರದ ಉದ್ಘಾಟನಾ ಸಮಾರಂಭವು ಏ.19ರಂದು ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್‌ ಇಂಜಾಡಿ ಕಾರ್ಯಕ್ರಮದ ಅಧ್ಯಕ್ಷತೆ...

ಜಿ.ಎಲ್ ಆಚಾರ್ಯ ಜ್ಯವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಕೊಡುಗೆಗೆ ಗ್ರಾಹಕರಿಂದ ಭರ್ಜರಿ ರೆಸ್ಪಾನ್ಸ್ ; ಇಂದೂ ಇದೆ ಆಫರ್

ಸುಳ್ಯ : ಆಭರಣಗಳ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ದೀರ್ಘ ಕಾಲದ ಅನುಭವ ಹೊಂದಿರುವ ಜಿ.ಎಲ್ ಆಚಾರ್ಯ ಜುವೆಲರ್ಸ್‌ ಸಂಸ್ಥೆಯು ಅಕ್ಷಯ ತೃತೀಯದ ಪ್ರಯುಕ್ತ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸಂಸ್ಥೆಯ ಪುತ್ತೂರು, ಮೂಡುಬಿದಿರೆ, ಸುಳ್ಯ, ಕುಶಾಲನಗರ ಮತ್ತು ಹಾಸನದಲ್ಲಿರುವ ಎಲ್ಲಾ ಮಳಿಗೆಗಳಲ್ಲಿ ಈ ವಿಶೇಷ ಆಫರ್‌ಗಳನ್ನು ನೀಡಲಾಗುತ್ತಿದ್ದು, ಹಬ್ಬದ...

ಬೆಳ್ಳಾರೆ : ಏ.26ರಂದು ನೆಟ್ಟಾರಿನಲ್ಲಿ ರಕ್ತದಾನ ಶಿಬಿರ

ಬ್ಲಡ್ ಡೋನರ್ಸ್ ಮಂಗಳೂರು ಇದರ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಅಲ್ ಅಮಾನ್ ಕಮಿಟಿ ನೆಟ್ಟಾರು ಹಾಗೂ ರಫಾ ಫೌಂಡೇಷನ್ ಜಂಟಿ ಆಶ್ರಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ.) ಇದರ ಸಹಕಾರದೊಂದಿಗೆ ರಕ್ತದಾನ ಶಿಬಿರವು ಏ.26ರಂದು ಬೆಳಿಗ್ಗೆ 9:00ರಿಂದ ಮಧ್ಯಾಹ್ನ 1:00ರ ತನಕ ಬೆಳ್ಳಾರೆ ಗ್ರಾಮದ ನೆಟ್ಟಾರಿನ ನೂರುಲ್ ಇಸ್ಲಾಂ ಮದರಸ ಇಲ್ಲಿ ನಡೆಯಲಿದೆ ಎಂದು ಶಿಬಿರದ ಆಯೋಜಕರು...

ಪ್ರಿಯಾ.ಎಂ ಸುಳ್ಯರವರ ತೃತೀಯ ನುಡಿ ಮುತ್ತುಗಳ ಹಾರ ಅಹನಿ ಪ್ರಿಯಾ ಬಿಡುಗಡೆ

ಚಿಗುರೆಲೆ ಸಾಹಿತ್ಯ ಬಳಗದ ವಾರ್ಷಿಕೋತ್ಸವ ಪಂಚ ಕೃತಿ ಲೋಕಾರ್ಪಣೆ ಸದ್ಭಾವ ಚಿಗುರು ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ವೈವಿಧ್ಯ ಚಿಗುರೆಲೆ ಸಾಹಿತ್ಯ ಬಳಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಸಹಕಾರದಲ್ಲಿ, ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಆಶ್ರಯದಲ್ಲಿ ಏ.12 ರಂದು ಜರಗಿತು. ಈ ಕಾರ್ಯಕ್ರಮದಲ್ಲಿ ಯುವ ಕವಯತ್ರಿ ಪ್ರಿಯಾ ಎಂ ಸುಳ್ಯ ರವರ "ಅಹನಿ ಪ್ರಿಯಾ"...

ಆಸರೆ ಎಲೆಕ್ಟ್ರಾನಿಕ್ಸ್ ನ ಆಸರೆ ಉಳಿತಾಯ ಯೋಜನೆಯ ಪ್ರಥಮ ಡ್ರಾ – ಬಹುಮಾನ ವಿತರಣೆ

ಗುತ್ತಿಗಾರಿನ ಆಸರೆ ಎಲೆಕ್ಟ್ರಾನಿಕ್ಸ್ ನಲ್ಲಿ ಆರಂಭಗೊಂಡ ಆಸರೆ ಉಳಿತಾಯ ಯೋಜನೆಯ ಮೊದಲ ಡ್ರಾ ಏ.18 ಶನಿವಾರದಂದು ನಡೆಯಿತು. ಈ ಸಂದರ್ಭದಲ್ಲಿ ಪುರೋಹಿತರಾದ ಮುರಳಿಕೃಷ್ಣ ಭಟ್, ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಹರಿಪ್ರಸಾದ್ ಎಲಿಮಲೆ ಹಾಗೂ ಸಂಸ್ಥೆಯ ಪಾಲುದಾರರು ಉಪಸ್ಥಿತರಿದ್ದರು. ಪ್ರಥಮ ವಿಜೇತರಾಗಿ 2253 ನಾಗರತ್ನ ಬಹುಮಾನ ಪಢದುಕೊಂಡರು. ಹೆಚ್ಚಿನ ಮಾಹಿತಿಗಾಗಿ 6364052508 ನಂಬರ್ ಗೆ ಕರೆ...

ಏ.20 ರಂದು ಈಶ್ವರಮಂಗಲದಲ್ಲಿ ಪವರ್ ಸೊಲ್ಯೂಷನ್ ಸಂಸ್ಥೆಯ ಎರಡನೇ ಮಳಿಗೆ ಉದ್ಘಾಟನೆ

ಅಲ್ತಾಫ್ ಬೆಳ್ಳಾರೆ ಮಾಲಕತ್ವದ ಪವರ್ ಸೊಲ್ಯೂಷನ್ ಸಂಸ್ಥೆಯ ಎರಡನೇ ಮಳಿಗೆ ಈಶ್ವರಮಂಗಲದಲ್ಲಿ ಏ.20ರಂದು ಶುಭಾರಂಭಗೊಳ್ಳಲಿದ್ದು, ಈಶ್ವರಮಂಗಲದ ಗ್ರಾಮ ಪಂಚಾಯತ್ ಕಾರ್ಯಾಲಯದ ಹತ್ತಿರ ಇರುವ ಇಂದುಮೂಲೆ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಳ್ಳಲಿರುವ ಈ ಮಳಿಗೆಯಲ್ಲಿ ವಿವಿಧ ಕಂಪೆನಿಗಳ ಸಿ.ಸಿ ಟಿವಿ, ಇನ್ವರ್ಟರ್, ಸೋಲಾರ್, ಸೋಲಾರ್ ವಾಟರ್ ಹೀಟರ್ ಗಳ ಮಾರಾಟ, ಸೇವೆ ಮತ್ತು ಈ ಮಳಿಗೆಯ ಉದ್ಘಾಟನೆ ಪ್ರಯುಕ್ತ ಸ್ಟೇಟಸ್...
Loading posts...

All posts loaded

No more posts

error: Content is protected !!