ಪಂಜ: ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪ್ರತಾಪ್ ಸಿಂಹ ನಾಯಕ್ ಭೇಟಿ

ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅ.18 ರಂದು ಭೇಟಿ ನೀಡಿದರು. ಇವರಿಗೆ ಶಾಲುಹೊದಿಸಿ ದೇವರ ಪ್ರಸಾದವನ್ನು ಅರ್ಚಕರಾದ ನಾಗರಾಜ್ ಹೆಗಡೆ ವಿತರಿಸಿದರು. ಈ ಸಂದರ್ಭದಲ್ಲಿ ಪಂಜ ಪಂಚಲಿಂಗೇಶ್ವರ ದೇವಳದ ಆಡಳಿತಾಧಿಕಾರಿ ಡಾ| ದೇವಿಪ್ರಸಾದ್ ಕಾನತ್ತೂರ್, ಲಿಗೋಧರ ಆಚಾರ್ಯ, ಚೆನ್ನಕೇಶವ ಆಚಾರ್ಯ, ಲೋಕೇಶ್ ಬರಮೇಲು ಹಾಗೂ ನಾರಾಯಣ ಕೃಷ್ಣ ನಗರ...

ಕೊಲ್ಲಮೊಗ್ರ ಕಡಂಬಳ ಸೇತುವೆ ದುರಸ್ತಿ – ತಾ.ಪಂ.ಸದಸ್ಯ ಉದಯ ಕೊಪ್ಪಡ್ಕ ನೆರವು

ಕೊಲ್ಲಮೊಗ್ರ ದಿಂದ ಕಡಂಬಳ ಸಂಚರಿಸುವ ಕಿರುಸೇತುವೆ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕುಸಿತಗೊಂಡು ಸಂಚಾರಕ್ಕೆ ತಡೆಯಾಗಿತ್ತು. ಕೂಡಲೇ ಸಮಸ್ಯೆಗೆ ಸ್ಪಂದಿಸಿದ ಯುವ ಮುಖಂಡ ಉದಯ ಶಿವಾಲ ತಾಲೂಕು ಪಂಚಾಯತ್ ಸದಸ್ಯ ಉದಯ ಕೊಪ್ಪಡ್ಕರವರಿಗೆ ತಿಳಿಸಿ ಸ್ಪಂದಿಸುವಂತೆ ಮನವಿಮಾಡಿದ್ದರು. ಕೂಡಲೇ ಸ್ಪಂದಿಸಿ ಸ್ಥಳಕ್ಕೆ ಭೇಟಿ ನೀಡಿದ ತಾ.ಪಂ ಸದಸ್ಯ ಉದಯ ಕೊಪ್ಪಡ್ಕ ವಾರದೊಳಗೆ ತಾತ್ಕಾಲಿಕ ದುರಸ್ತಿ ಕಾರ್ಯವನ್ನು...
Ad Widget

ರಾಜ್ಯದಲ್ಲಿ ಅ.20ರಿಂದ ಭಾರಿ ಮಳೆ ಸಂಭವ

ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಪ್ರಳಯ ಉಂಟಾಗಿರುವ ಬೆನ್ನಲ್ಲೇ ಮತ್ತೆ ಮಳೆ ಭೀತಿ ಎದುರಾಗಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ಅ.20ರಿಂದ ಮುಂದಿನ 4 ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಅ.21ರಂದು ಯೆಲ್ಲೋ ಅರ್ಲಟ್​ ಇದ್ದರೆ...

ಅರಂತೋಡು : ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಸಮಾರೋಪ ಸಮಾರಂಭ – ನಮ್ಮ ಬದುಕನ್ನು ಕಟ್ಟಿ ಕೊಳ್ಳುವವರಿಗೆ ಶಿಬಿರ ಮಾರ್ಗ ಸೂಚಿಯಾಗಲಿದೆ- ಕೋಟ

ತಮ್ಮ ಕಾಲ ಮೇಲೆ ನಿಂತು ಬದುಕು ಕಟ್ಟಿಕೊಳ್ಳುವರಿಗೆ ಉದ್ಯೊಗ ನೈಪುಣ್ಯ ತರಬೇತಿ ಶಿಬಿರ ಮಾರ್ಗ ಸೂಚಿಯಾಗಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅರಂತೋಡಿನಲ್ಲಿ ನಡೆದ ಗ್ರಾಮ ವಿಕಾಸ ಸಮಿತಿ ಮಂಗಳೂರು,ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ ಜಿಲ್ಲೆ ಹಾಗೂ ನೆಹರು ಸ್ಮಾರಕ ಪದವಿ ಪೂರ್ವ...

ದೊಡ್ಡೇರಿ ಶ್ರೀ ಕಾಳಿಕಾಂಬ ಮಂದಿರದಲ್ಲಿ ನವರಾತ್ರಿ ಉತ್ಸವ

ಅಜ್ಜಾವರ ಗ್ರಾಮದ ದೊಡ್ಡೇರಿ ಶ್ರೀ ಕಾಳಿಕಾಂಬ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಅ.17 ರಂದು ಗಣಪತಿ ಹವನದೊಂದಿಗೆ ಪೂಜೆ ‌ಆರಂಭಗೊಂಡಿತು.ಪ್ರತಿ ದಿನ ಪೂಜಾ ಕಾರ್ಯಕ್ರಮ ನಡೆದು,ಅ.24 ರಂದು ಮಹಾಪೂಜೆಯೊಂದಿಗೆ ನವರಾತ್ರಿ ಪೂಜೆ ಸಮಾಪನಗೊಳ್ಳಲಿದೆ.

ಡಾ.ದೇವಿಪ್ರಸಾದ್‌ ಕಾನತ್ತೂರು ಅಮಾನತು ಆದೇಶ ರದ್ದು

ಸುಳ್ಯ ಪಶು ಆಸ್ಪತ್ರೆಯ ಜಾನುವಾರು ಅಭಿವೃದ್ಧಿ ಅಧಿಕಾರಿ ಡಾ. ದೇವಿಪ್ರಸಾದ್‌ ಕಾನತ್ತೂರು ಅವರ ಅಮಾನತು ಆದೇಶ ತೆರವಾಗಿದ್ದು ಮತ್ತೆ ಕರ್ತವ್ಯಕ್ಕೆ ಹಾಜರಾಗುವಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಸುಳ್ಯ ತಾಲೂಕಿನಾದ್ಯಂತ ಪ್ರಸಿದ್ಧರಾಗಿದ್ದ ಡಾ. ದೇವಿಪ್ರಸಾದ್‌ ಕಾನತ್ತೂರು ಅವರ ವಿರುದ್ಧ ಪಿತೂರಿ ನಡೆದು ಸೇವೆಯಿಂದ ಅಮಾನತಾಗುವಂತೆ ಮಾಡಲಾಗಿತ್ತು. ದಾಖಲೆ ತಿದ್ದುಪಡಿ ಮಾಡಿ...

ಸುಳ್ಯ ತಾಲೂಕು ವಿಕಲಚೇತನರ ಪರಿಶೀಲನಾ ಸಭೆ

ಸುಳ್ಯ ತಾಲೂಕು ವಿಕಲಚೇತನರ ಎಂ ಆರ್ ಡಬ್ಲ್ಯೂ ಹಾಗೂ ವಿ ಆರ್ ಡಬ್ಲ್ಯೂ ಪರಿಶೀಲನಾ ಸಭೆ ಅಕ್ಟೋಬರ್ 17ರಂದು ಸುಳ್ಯ ತಾ ಪಂ ಸಭಾಭವನದಲ್ಲಿ ನಡೆಯಿತು.ದ ಕ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಯಮುನಾ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆ ಯಲ್ಲಿ ಸಿಡಿಪಿಒ ರಶ್ಮಿ, ಯು.ಆರ್.ಡಬ್ಲ್ಯೂ ಚಂದ್ರಶೇಖರ, ನಗರ ಪಂಚಾಯತ್ ಯು.ಆರ್.ಡಬ್ಲ್ಯೂ. ಪ್ರವೀಣ್ ನಾಯಕ್ ಸುಳ್ಯ, ತಾ ಪಂ...

ಪಂಜ:ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಸಹಕಾರ ಭಾರತಿ ದ.ಕ.ಜಿಲ್ಲೆ ಇವುಗಳ ಸಹಯೋಗದೊಂದಿಗೆ ‘ಉದ್ಯೋಗ ನೈಪುಣ್ಯ ತರಬೇತಿ’ ಯು ಸಮಾರೋಪ ಸಮಾರಂಭ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಅ.17ರಂದು ನಡೆಯಿತು.ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯಪ್ರತಾಪ್ ಸಿಂಹ ನಾಯಕ್, ರಾಷ್ಟ್ರೀಯ ಸ್ವಯಂ ಸೇವಕ...

ಅಕ್ಟೋಬರ್ 29(ರಬೀಉಲ್ ಅವ್ವಲ್ 12): ಅಕ್ಟೋಬರ್ 18 ಭಾನುವಾರ ರಬೀಉಲ್ ಅವ್ವಲ್ ತಿಂಗಳು ಪ್ರಾರಂಭ

ಮುಸಲ್ಮಾನ ಬಾಂಧವರ ಪೈಗಂಬರ್ ಮುಹಮ್ಮದ್ ಸ.ಅ.ರವರ ಜನ್ಮ ದಿನದ ಆಚರಣೆಯ ರಬೀಉಲ್ ಅವ್ವಲ್ ತಿಂಗಳ ಚಂದ್ರದರ್ಶನ ವಾಗಿದ್ದು, ಭಾನುವಾರ (ಅ. 18) ರಬೀಉಲ್ ಅವ್ವಲ್ ಚಾಂದ್ 1 ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿಗಳು ಘೋಷಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 29 (ರಬೀಉಲ್ ಅವ್ವಲ್ 12) ರ ಮೀಲಾದುನ್ನಬಿ (ಈದ್ ಮಿಲಾದ್)ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ...

ಕಸ್ತೂರಿರಂಗನ್ ವರದಿ ಅವೈಜ್ಞಾನಿಕ : ಸರಕಾರ ಜನರ ಅಭಿಪ್ರಾಯ ಪಡೆಯಬೇಕು – ರೈತರ ಉಳಿವಿಗಾಗಿ ಜನಾಂದೋಲನದ ಎಚ್ಚರಿಕೆ ನೀಡಿದ ಮಲೆನಾಡು ಜಂಟಿ ಕ್ರಿಯಾ ಸಮಿತಿ

ಕಸ್ತೂರಿರಂಗನ್ ವರದಿ ಜಾರಿಗೂ ಮೊದಲು ರೈತರ, ಜನರ ಅಭಿಪ್ರಾಯ ವನ್ನು ಸರಕಾರಗಳು ಪಡೆಯಬೇಕು. ಒಂದು ವೇಳೆ ಅಭಿಪ್ರಾಯ ಪಡೆಯದೇ ಜಾರಿಗೊಂಡರೆ ಮಲೆನಾಡು ಜಂಟಿ ಕ್ರಿಯಾ ಸಮಿತಿ ಜನಾಂದೋಲನ ಕೈಗೊಂಡು ಹೋರಾಟ ನಡೆಸಲಿದೆ ಎಂದು ಮಲೆನಾಡು ಜಂಟಿ ಕ್ರಿಯಾಯ ಸಂಚಾಲಕ ಪ್ರದೀಪ್ ಕೆ.ಎಲ್. ಹಾಗೂ ಅಶೋಕ್ ಎಡಮಲೆ ತಿಳಿಸಿದ್ದಾರೆ. ಅ.17 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ...
Loading posts...

All posts loaded

No more posts

error: Content is protected !!