- Monday
- September 14th, 2026
ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ಸಂಜೀವಿನಿ ಒಕ್ಕೂಟದ ಉದ್ಘಾಟನೆ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಎನ್. ಆರ್. ಎಲ್. ಎಂ. ಸಂಯೋಜಕರಾದ ಶ್ರೀ ಮಹೇಶ ರವರು ಸ್ವಸಾಯ ಸಂಘಗಳಿಗೆ ಸಿಗುವ ಸರಕಾರದ ಸಹಾಯಧನ ಮತ್ತು ಸ್ವಉದ್ಯೋಗಕ್ಕೆ ಸಿಗುವ ಸಾಲಗಳ ಬಗ್ಗೆ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ...
ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ ಜಿಲ್ಲೆ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಪಂಜ ಹಾಗೂ ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಇಂದು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ...
ಅಡ್ಡಬೈಲು - ಬೀದಿಗುಡ್ಡೆ ರಸ್ತೆ ಹೋರಾಟ ಸಮಿತಿಯಿಂದ ಮೂರನೇ ಹಂತದ ಸಭೆ ಅ.11ರಂದು ನಡೆಯಿತು. ರಾಜಕೀಯ ರಹಿತವಾಗಿ ಊರಿನ ಎಲ್ಲಾ ಸಂಘಸಂಸ್ಥೆಗಳು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು. ರಸ್ತೆ ಹೋರಾಟ ಸಮಿತಿಯ ಸದಸ್ಯರು ಮಾನ್ಯ ಶಾಸಕರಾದ ಎಸ್.ಅಂಗಾರರನ್ನು ಭೇಟಿ ಮಾಡಿ ರಸ್ತೆ ಅಭಿವೃದ್ಧಿಯ ಬಗ್ಗೆ ವಿನಂತಿಸಿಕೊಂಡಿದ್ದು, ಶಾಸಕರು ಸೂಕ್ತ ಸ್ಪಂದನೆ ನೀಡಿರುತ್ತಾರೆ. ಮುಂದಿನ 15 ದಿನದಲ್ಲಿ...
*ಕ್ಯಾಂಪ್ಕೋ ನಿಯಮಿತ ಮಂಗಳೂರು- ಶಾಖೆ ಸುಳ್ಯ (12.10.2020 ಸೋಮವಾರ ) *ಅಡಿಕೆ ಧಾರಣೆ*ಹೊಸ ಅಡಿಕೆ 235 - 300ಹಳೆ ಅಡಿಕೆ 315 - 375ಡಬಲ್ ಚೋಲ್ 315 - 400 ಹೊಸ ಫಠೋರ 175 - 235ಹಳೆ ಫಠೋರ 220 - 315 ಹೊಸ ಉಳ್ಳಿಗಡ್ಡೆ 110 - 175ಹಳೆ ಉಳ್ಳಿಗಡ್ಡೆ 150 - 235...
ನಿಂತಿಕಲ್ಲು ಮುಖ್ಯ ರಸ್ತೆಯಲ್ಲಿರುವ ಧರ್ಮಶ್ರೀ ಆರ್ಕೇಡ್ ನಲ್ಲಿ ನಿಶಿಲ್ ಅಲೆಕ್ಕಾಡಿ (BE. Civil) ಮಾಲಕತ್ವದ ಸುಮುಖ ಅಸೋಸಿಯೇಟ್ಸ್ ಅ. 19ರಂದು ಶುಭಾರಂಭಗೊಳ್ಳಲಿದೆ. ಉದ್ಘಾಟಕರಾಗಿ ಆರ್ಯಭಟ, ಜೇಸಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ರವಿ ಕಕ್ಕೆಪದವು ಹಾಗೂ ಮುರುಳ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್. ಕೆ.ಆರ್ ಭಾಗವಹಿಸಲಿದ್ದಾರೆ.ಇಲ್ಲಿ ಪ್ಲಾನ್ ಎಸ್ಟಿಮೇಶನ್, ವ್ಯಾಲ್ಯೂಯೇಶನ್, 9/11 ವಿನ್ಯಾಸ ನಕ್ಷೆ, 2D...
ದುಗಲಡ್ಕ ಸಮೀಪ ಅ.11ರಂದು ಸಂಜೆ ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ಸ ಸಂಘ ಮತ್ತು ಭಾರತೀಯ ಮಜ್ದೂರ್ ಸಂಘ ಬೆಳ್ತಂಗಡಿ ಹಾಗೂ ಬಿಎಮ್ಎಸ್ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರು ತಾಲೂಕಿನ ರಬ್ಬರ್ ಟ್ಯಾಪರ್ಸ ಮಜ್ದೂರ್ ಸಂಘದ ಸಮಿತಿ ರಚನೆ ಮಾಡಲಾಯಿತು.ಈ ಕಾರ್ಯಕ್ರಮದ ಸಬಾಧ್ಯಕ್ಷರಾಗಿ ಅಚ್ಚುತ ಪ್ರಭು ಮಾತನಾಡಿ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು, ಸೌಲಭ್ಯಗಳನ್ನು...
ಶ್ರೀ ಕ್ಷೇ.ಧ.ಗ್ರಾ. ಯೋ, ಬಿ.ಸಿ.ಟ್ರಸ್ಟ್ ಬಳ್ಪ ಒಕ್ಕೂಟ, ಹಿಂದೂ ಜಾಗರಣ ವೇದಿಕೆ ಬಳ್ಪ, ವರ್ತಕರ ಸಂಘ ಬಳ್ಪ, ಇವುಗಳ ಜಂಟಿ ಆಶ್ರಯದಲ್ಲಿ ಅ.11 ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ವಿಕ್ರಮ ಯುವಕ ಮಂಡಲದ ಅಧ್ಯಕ್ಷ ಪ್ರಸನ್ನ ವೈ.ಟಿ. ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯದ ಮೇಲ್ವಿಚಾರಕ ಸೀತಾರಾಮ ಬಳ್ಪ, ಒಕ್ಕೂಟದ ಅಧ್ಯಕ್ಷ ಮೋಹನ್ ಬಿ.ಕೆರೆ, ಹಿಂದೂ...
ಭಾರತೀಯ ಜನತಾ ಪಾರ್ಟಿ ಪೆರುವಾಜೆ, (ಪೆರುವಾಜೆ, ಮುಕ್ಕೂರು, ಮುರ್ಕೆತ್ತಿ )ಕುಟುಂಬ ಮಿಲನ ಕಾರ್ಯಕ್ರಮವು ಪೆರುವಾಜೆಯ ಜೆ .ಡಿ. ಆಡಿಟೋರಿಯಂನಲ್ಲಿ ಅ.11 ರಂದು ಜರುಗಿತು. ಶಾಸಕ ಎಸ್.ಅಂಗಾರರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕುಟುಂಬ ಮಿಲನದ ಪ್ರಾಮುಖ್ಯತೆ ಮತ್ತು ಬಿಜೆಪಿ ನಡೆದು ಬಂದ ಹಾದಿಯನ್ನು ತಿಳಿಸಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಮತ್ತು ಸುಳ್ಯ ಪ್ರಭಾರಿ ರಾಧಾಕೃಷ್ಣ ರೈ ಬೂಡಿಯಾರು ಮುಖ್ಯ...
Loading posts...
All posts loaded
No more posts
