Ad Widget

ಸುಳ್ಯ : ತಾಲೂಕು ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಸೆಪ್ಟೆಂಬರ್ ೧೦ ರಂದು ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಮಂಜುಳಾ ಎಂ., ನಗರ ಪಂಚಾಯತ್ ಅಧ್ಯಕ್ಷ ಶಶಿಕಲಾ...

ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೇಲೆ ಹಲ್ಲೆ ಆರೋಪ – ಕೇಸು ದಾಖಲು

ಸೆ.9 ರಂದು ರಾತ್ರಿ ಸಂಜೆ ಕಡಬದಿಂದ ಸುಳ್ಯಕ್ಕೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ರ ಸುಳ್ಯದ ಹಳೆಗೇಟು ಸಮೀಪ ಕಾರಿಗೆ ಗುದ್ದಿದ ಘಟನೆ ನಡೆದಿತ್ತು. ಈ ಅಪಘಾತದಿಂದ ಎರಡು ಕಾರುಗಳು ಜಖಂ ಆಗಿತ್ತು. ಈ ಪೈಕಿ ಚಂದ್ರ ಕೋಲ್ಚಾರ್ ಅವರ ಕಾರಿಗೂ ಡ್ಯಾಮೇಜ್ ಆಗಿತ್ತು. ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಬಂದ ಪೋಲೀಸರಿಗೆ ನನ್ನ ಮೇಲೆ ಹಲ್ಲೆಯಾಗಿದೆ...
Ad Widget

ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟ – ಗುತ್ತಿಗಾರು ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ

ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆ ಮಂಗಳೂರು, ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಗುತ್ತಿಗಾರಿನಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಅತಿಥೇಯ ಗುತ್ತಿಗಾರು ಬಾಲಕಿಯರ ತಂಡವು ರೋಟರಿ ಪದವಿ ಪೂರ್ವ ಕಾಲೇಜು ತಂಡವನ್ನು ಮಣಿಸಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ...

ಧಾರ್ಮಿಕ ವಿಧ್ವಾಂಸ ಖಾಝಿ ಮಾಣಿ ಉಸ್ತಾದ್ ರವರಿಗೆ ಸುಳ್ಯದಲ್ಲಿ ಸನ್ಮಾನ

ಉಡುಪಿ ಮತ್ತು ಚಿಕ್ಕ ಮಗಳೂರು ಜಿಲ್ಲೆಗಳ ಖಾಝಿ ಯವರಾದ ಹಾಗೂ ದಾರುಲ್ ಇರ್ಷಾದ್ ಮಾಣಿ ಇದರ ಸಂಸ್ಥಾಪಕ ಅಲ್ ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ( ಮಾಣಿ ಉಸ್ತಾದ್ )ರವರು ಖಾಸಗಿ ಕಾರ್ಯಕ್ರಮ ನಿಮಿತ್ತ ಉದ್ಯಮಿ ಹಾರಿಸ್ ಬಾರ್ಪಣೆ ಯವರ ನೂತನ ಮನೆ ಬಾರ್ಪಣೆ ಹೈ ಟ್ಸ್ ಉದ್ಘಾಟನಾ ಸಮಾರಂಭ ಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುಳ್ಯದ...

ಪುಣ್ಚತ್ತಾರು : ವಿದ್ಯಾರ್ಥಿನಿಗೆ ಕಿರುಕುಳ – ಆರೋಪಿ ಪತ್ತೆ ಹಚ್ಚಿದ ಬೆಳ್ಳಾರೆ ಪೋಲೀಸರು –  ನ್ಯಾಯಾಂಗ ಬಂಧನ

ಕಾಣಿಯೂರು ಸಮೀಪದ ಪುಣ್ಯತ್ತಾರು ಎಂಬಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಓರ್ವ ಯುವಕನನ್ನು ಬಂಧಿಸಿದ ಘಟನೆ ನಡೆದಿದೆಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಬೆಳ್ಳಾರೆ ಪೊಲೀಸರು ಘಟನೆ ನಡೆದ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 15 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.ಬೈಕ್‌ ನಂಬರ್ ಆಧಾರದ ಮೇಲೆ...

ಹಳೆಗೇಟು : ಎರಡು ಕಾರುಗಳಿಗೆ ಗುದ್ದಿದ ಬಸ್ – ಕಾರು ಜಖಂ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಹಳೆಗೇಟಿನಲ್ಲಿ ಇದೀಗ ಎರಡು ಕಾರುಗಳಿಗೆ ಸರಕಾರಿ ಬಸ್ಸೊಂದು ಗುದ್ದಿ ಕಾರುಗಳೆರಡು ಜಖಂಗೊಂಡ ಘಟನೆ ನಡೆಸಿದೆ. ಬಸ್ಸು ಸುಳ್ಯ ಕಡೆಗೆ ಬರುತ್ತಿತ್ತು....

ಸೈಂಟ್ ಜೋಸೆಫ್ ಶಾಲಾ ಬಾಲಕರ ಫುಟ್ಬಾಲ್ ತಂಡ  ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ಅಡ್ಪಂಗಾಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ   ಫುಟ್ಬಾಲ್ ಪಂದ್ಯಾಟದಲ್ಲಿ  ಸುಳ್ಯದ ಸೈಂಟ್ ಜೋಸೆಫ್  ಶಾಲಾ ಬಾಲಕರ ತಂಡವು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದೆ.  ಅಹಮದ್ ಅಬ್ರರ್, ಮಹಮ್ಮದ್ ಫಾಝಿಲ್, ಮಹಮ್ಮದ್ ಫರ್ಹಾನ್,  ಮೋಯಿದೀನ್ ಹಾಫಿಲ್, ಅಯಾಜ್, ಮಹಮ್ಮದ್ ರೌ ಶಾನ್ 7ನೇ...

ಎಸ್.ಡಿ.ಪಿ.ಐ ಕಡಬ ಬ್ಲಾಕ್ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ ಆಯ್ಕೆ

ಕಡಬ, ಸೆಪ್ಟೆಂಬರ್: 8 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ, ಉಪಾಧ್ಯಕ್ಷರಾಗಿ ಬಶೀರ್ ಆತೂರು, ಕಾರ್ಯದರ್ಶಿಯಾಗಿ ಶರೀಫ್ ಬಿ.ಎಸ್, ಕೋಶಾಧಿಕಾರಿಯಾಗಿ ನವಾಝ್ ಕಡಬ, ಸಮಿತಿ ಸದಸ್ಯರಾಗಿ ಬಶೀರ್ ಕಡಬ ಹಾಗೂ ರವೂಫ್ ಕಡಬ ರವರನ್ನು ಚುನಾವಣೆಯ ಮೂಲಕ...

ಬೆಳ್ಳಾರೆ ಜೇಸಿ ಸಪ್ತಾಹ “ಸಪ್ತರ್ಷಿ 2025” ಉದ್ಘಾಟನೆ ಮತ್ತು ತರಬೇತಿ ಕಾರ್ಯಗಾರ ; “ಯುವ ಸಮುದಾಯದ ಉನ್ನತಿಗೆ ಜೇಸಿ ಸಹಕಾರಿ” : ಲೋಕೇಶ್ ಅಕ್ರಿಕಟ್ಟೆ

"ಯುವ ಸಮುದಾಯ ಸಾಮಾಜಿಕ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ಗುರುತಿಸಿಕೊಳ್ಳುವಲ್ಲಿ ಜೇಸಿ ಸಹಕಾರಿಯಾಗಿದೆ" ಎಂದು ಜೇಸಿಐ ವಲಯ 15ರ ಸ್ಕಾಲರ್ ಶಿಪ್ ಮತ್ತು ವಾಯ್ಸ್ ಆಫ್ ಯೂತ್ ವಿಭಾಗದ ಸಂಯೋಜಕ ಲೋಕೇಶ್ ಅಕ್ರಿಕಟ್ಟೆ ಹೇಳಿದರು. ಅವರು ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ "ಸಪ್ತರ್ಷಿ 2025" ಮತ್ತು ದಿ. ಬಿ.ಎಸ್ ಸರ್ದಾರ್ ಸ್ಮಾರಣಾರ್ಥ ನಡೆದ...

ಬೆಳ್ಳಾರೆ : ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ರಾಷ್ಟ್ರೀಯ ಪೋಷಣ್ ಮಾಸಾಚರಣೆ, ಆರೋಗ್ಯ ಮಾಹಿತಿ  ಕಾರ್ಯಕ್ರಮ ;                                     “ಪೌಷ್ಟಿಕ ಆಹಾರ ಸೇವನೆಯೇ ಮನುಷ್ಯನ ಆರೋಗ್ಯವನ್ನು ಕಾಪಾಡುತ್ತದೆ” – ಜೇಸಿ ಮಹಮ್ಮದ್ ಆರೀಫ್ ಬೆಳ್ಳಾರೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಬೆಳ್ಳಾರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ಮತ್ತು ಸ್ನೇಹಿತರ ಕಲಾ ಸಂಘ(ರಿ.)...
Loading posts...

All posts loaded

No more posts

error: Content is protected !!