- Monday
- September 14th, 2026
ಗುತ್ತಿಗಾರು ಬಿಎಂಎಸ್ ಘಟಕ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಪ್ರಾಕೃ.ಪ ಸ.ಸಂಘ ಅಧ್ಯಕ್ಷ ವೆಂಕಟ್ ದಂಬೆಕೋಡಿ ಉದ್ಘಾಟಿಸಿ ಶುಭಹಾರೈಸಿದರು. ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಶ್ಯಾಂ ಪ್ರಸಾದ್ ರವರು ಕೇಕ್ ಕತ್ತರಿಸುದರ ಮೂಲಕ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಆಚರಿಸಿದರು....
ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ಮ.ಗಾ.ರಾ.ಗ್ರಾ.ಉ.ಖಾತರಿ ಯೋಜನೆಯ ಕ್ರಿಯಾಯೋಜನೆ ತಯಾರಿಗೆ ಚಾಲನೆ ಮತ್ತು ಸ್ವಚ್ಛತಾ ಶ್ರಮದಾನವು ಬಾಳಿಲ ಗ್ರಾಮ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಅ.2 ರಂದು ನಡೆಯಿತು.2021-22ನೇ ಸಾಲಿನ ಎಂ.ಜಿ.ಎನ್.ಆರ್.ಜಿ ಯೋಜನೆಯ ಕ್ರಿಯಾಯೋಜನೆ ತಯಾರಿಗೆ ಚಾಲನೆ ನೀಡಲಾಯಿತು. 'ಸ್ವಚ್ಛೋತ್ಸವ - ನಿತ್ಯೋತ್ಸವ' ಮಾಸಾಚರಣೆ ಅಂಗವಾಗಿ ಸ್ವಚ್ಛತಾ ಪ್ರತಿಜ್ಞೆ ಕೈಗೊಂಡು ಸ್ವಚ್ಛತಾ...
ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ-ನಿತ್ಯೋತ್ಸವ ಮಾಸಾಚರಣೆ ಕಾರ್ಯಕ್ರಮ ಇಂದು ನಡೆಯಿತು. ಈ ಪಿಡಿಒ ಶ್ಯಾಮ್ ಪ್ರಸಾದ್, ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗ್ರಾ.ಪಂ. ಮಾಜಿ ಸದಸ್ಯರು,ಗ್ರಾ.ಪಂ.ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು, ವರ್ತಕರು,ರಿಕ್ಷಾ ಚಾಲಕ ಮಾಲಕರು ಭಾಗವಹಿಸಿದ್ದರು.
ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಗ್ರಾಮ ಮಟ್ಟದ ಸ್ವಚ್ಛತಾ ಕಾರ್ಯಕ್ರಮ, ಗ್ರಾಮಸಭೆ ರೈತರ ಕ್ರಿಯ ಯೋಜನೆಗೆ ಚಾಲನೆ ಕಾರ್ಯಕ್ರಮ ಸಂಪಾಜೆ ಪೊಲೀಸ್ ಹೊರಠಾಣೆ ಹತ್ತಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ ವಾಸುದೇವ ಕಟ್ಟಮನೆ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. ಸಭೆಯ ಅಧ್ಯಕ್ಷತೆಯನ್ನು ಸೋಮಶೇಖರ್ ಕೆ. ಆರ್.ವಹಿಸಿದರು. ಕಾರ್ಯಕ್ರಮದಲ್ಲಿ ಕಾರ್ಮಿಕ ಮುಖಂಡರಾದ ಕೆ.ಪಿ.ಜೋನಿ ಗಾಂಧೀಜಿ ಗುಣಗಾನ ಮಾಡಿದರು....
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ರಾಜ್ಯವ್ಯಾಪಿ ಮುಷ್ಕರ 9ನೇ ದಿನಕ್ಕೆ ಕಾಲಿಟ್ಟಿದ್ದು, ಸುಳ್ಯದ ತಾಲೂಕು ಆಸ್ಪತ್ರೆ ಮುಂಭಾಗದಲ್ಲಿ ಸುಳ್ಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದಿಂದ ಅ.02 ರಂದು ಪ್ರತಿಭಟನಾ ಸಭೆ ಜರುಗಿತು. ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ ಎಂ.ಬಿ.ಫೌಂಡೇಶನ್ ನ ಶ್ರೀ ಎಂ.ಬಿ.ಸದಾಶಿವ ರವರು ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು,...
ಅರಂತೋಡು ಗ್ರಾಮ ಪಂಚಾಯತ್ ನ ವತಿಯಿಂದ ಗಾಂಧಿ ಜಯಂತಿ ದಿನದಂದು ಸ್ವಚ್ಯೋತ್ಸವ - ನಿತ್ಯೋತ್ಸವ ಮಾಸಾಚರಣೆ ಉದ್ಘಾಟನಾ ಸಮಾರಂಭ ಮತ್ತು ಮಹಾತ್ಮ ಗಾಂಧಿ ನರೇಗಾ ಯೋಜನೆಯ ರೈತರ ಕಾಮಗಾರಿಗಳ ಕ್ರಿಯಾ ಯೋಜನೆ ಯ ಅಭಿಯಾನಕ್ಕೆ ಚಾಲನೆ ನಡೆಯಿತು. ಸಭೆಯ ನಂತರ ಅರಂತೋಡು ಪೇಟೆಯ ವಠಾರವನ್ನು ಸ್ವಚ್ಛಗೊಳಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ...
ಕಳಂಜ ಗ್ರಾಮದ ಮಣಿಮಜಲು ನಿವಾಸಿ ಆನಂದ ಪೂಜಾರಿಯವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು, ಅ. 01 ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ರತ್ನಾವತಿ, ಇಬ್ಬರು ಪುತ್ರರಾದ ಸೀತಾರಾಮ ಪೂಜಾರಿ ಹಾಗೂ ಉಮೇಶ್ ಪೂಜಾರಿ, ನಾಲ್ವರು ಪುತ್ರಿಯರಾದ ಶ್ರೀಮತಿ ಕುಸುಮಾವತಿ ಅಣ್ಣಿ ಪೂಜಾರಿ ಸಕಲೇಶಪುರ, ಶ್ರೀಮತಿ ಶಾಂಭವಿ ನೀಲಪ್ಪ...
ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ರೋಟರಿ ಜಿಲ್ಲೆ 3181 ಝೋನ್-5 ರ 2021- 2022 ಸಾಲಿನ ಅಸಿಸ್ಟೆಂಟ್ ಗವರ್ನರ್ ಆಗಿ ಸುಳ್ಯ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಪ್ರಸ್ತುತ ರೋಟರಿ ಚಾರಿಟೇಬಲ್ ಟ್ರಸ್ಟ್ ಸಂಚಾಲಕರಾದ ರೊ. ಜಿತೇಂದ್ರ ಎನ್.ಎ. ರವರನ್ನು ನಿಯೋಜಿತ ಜಿಲ್ಲಾ ಗವರ್ನರ್ ರವೀಂದ್ರ ಭಟ್ ಆಯ್ಕೆ ಮಾಡಿರುತ್ತಾರೆ. ಪ್ರಸ್ತುತ ಝೋನಲ್ ಲೆಫ್ಟಿನೆಂಟ್ ಆಗಿ ಕರ್ತವ್ಯ...
ಉಬರಡ್ಕ ಗ್ರಾ.ಪಂ.ವತಿಯಿಂದ ಇಂದು ಕೋವಿಡ್ -19 ಟೆಸ್ಟ್ ಪಂಚಾಯತ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪರೀಕ್ಷೆಗೊಳಪಟ್ಟ ಎಲ್ಲಾ 45 ಜನರ ವರದಿ ನೆಗೆಟಿವ್ ಬಂದಿದೆ.
Loading posts...
All posts loaded
No more posts
