ಬಾಳಿಲ ಗ್ರಾಮಸ್ಥರಿಗೆ ಅ.01 ರಂದು ಕೋವಿಡ್ – 19 ತಪಾಸಣಾ ಶಿಬಿರ

ಬಾಳಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳಿಗಾಗಿ ವಿಶೇಷ ಕೋವಿಡ್ ತಪಾಸಣಾ ಶಿಬಿರವನ್ನು ಅ.01 ರ ಗುರುವಾರದಂದು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 1 ಗಂಟೆ ತನಕ ಬಾಳಿಲ ಗ್ರಾಮ ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪರೀಕ್ಷೆ ನಡೆಸಿಕೊಳ್ಳಬಹುದಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆ. ವಿಶೇಷ ಸೂಚನೆ :● ಪರೀಕ್ಷೆ ನಡೆಸಲು ಬರುವವರು ತಮ್ಮ ಮೊಬೈಲ್...

ಕಳಂಜ ಗ್ರಾಮಸ್ಥರಿಗೆ ಅ. 02 ರಂದು ಕೋವಿಡ್-19 ತಪಾಸಣಾ ಶಿಬಿರ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಆದೇಶದಂತೆ ಆರೋಗ್ಯ ಇಲಾಖೆಯ ಸಹಕಾರದಲ್ಲಿ ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗಾಗಿ ವಿಶೇಷ ಕೋವಿಡ್ -19 ತಪಾಸಣಾ ಶಿಬಿರವನ್ನು ಅ. 02 ರ ಶುಕ್ರವಾರದಂದು ಪೂರ್ವಾಹ್ನ 10 ರಿಂದ ಅಪರಾಹ್ನ ಗಂಟೆ 1 ರವರೆಗೆ ಅಕ್ಷರ ಕರಾವಳಿ ಕಟ್ಟಡ ವಿಷ್ಣುನಗರ ಕಳಂಜ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ...
Ad Widget

ಬೊಳಿಯಮಜಲು ಭಾಗ್ಯಶ್ರೀ ನವೋದಯ ಸ್ವ ಸಹಾಯ ಸಂಘ ಉದ್ಘಾಟನೆ

ಸೆಪ್ಟೆಂಬರ್ 20ರಂದು ಬೊಳಿಯಮಜಲು ಭಾಗ್ಯಶ್ರೀ ನವೋದಯ ಸ್ವ ಸಹಾಯ ಸಂಘವನ್ನು ಶಾಂತಿ ಪ್ರಭು ಇವರು ಉದ್ಘಾಟಿಸಿದರು. ಸಂಘದ ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಮಾಹಿತಿ ನೀಡಿದರು.ಸಂಘದ ಅಧ್ಯಕ್ಷರಾಗಿ ಪ್ರಸಾದ್ ಹೊಳ್ಳ ಕಾರ್ಯದರ್ಶಿಯಾಗಿ ನವೀನ ಇವರನ್ನು ಆಯ್ಕೆ ಮಾಡಲಾಯಿತು. ಸದಸ್ಯರುಗಳಾಗಿ ಅಕ್ಷರ , ವಿಶ್ವನಾಥ, ಮನೋಜ್, ಮಂಜುನಾಥ್, ಕೇಶವ ಪ್ರಭು, ತಾರನಾಥ್, ತೀರ್ಥ ಪ್ರಸಾದ್, ಕೇಶವ ಮತ್ತು...

ಎಸ್ ಕೆ ಎಸ್ ಎಸ್ ಎಫ್ ಅಜ್ಜಾವರ ಕ್ಲಸ್ಟರ್ ತ್ವಲಬಾ ವಿಂಗ್ ನೂತನ ಪದಾಧಿಕಾರಿಗಳ ಆಯ್ಕೆ

ಎಸ್ ಕೆ ಎಸ್ ಎಸ್ ಎಫ್ ಸಂಘಟನೆಯ ಅಜ್ಜಾವರ ಕ್ಲಸ್ಟರ್ ತ್ವಲಬಾ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಅಬ್ದುಲ್ ರಜಾಕ್ ಮುಸ್ಲಿಯಾರ್ ಅಜ್ಜಾವರ ಇವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 29 ರಂದು ಅಜ್ಜಾವರ ನೂರುಲ್ ಇಸ್ಲಾಂ ಮದ್ರಸ ಸಭಾಂಗಣದಲ್ಲಿ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ಶಿಹಾಬ್ ಅಝ್ಅರಿ ಅಡ್ಕ, ಉಸ್ತುವಾರಿ ಕಬೀರ್ ಅಜ್ಜಾವರ, ಕನ್ವೀನರ್ ಮೊಹಿನುದ್ದೀನ್ ಫೈಂಬೆಚ್ಚಾಲು,...

ಮರ್ಕಂಜದ ಪ್ರಭಾತ್ ಬಲ್ನಾಡುಪೇಟೆ ಅವರಿಗೆ ಪಿ.ಎಚ್.ಡಿ. ಪದವಿ

ಮೂಡುಬಿದಿರೆ ಜೈನ ಪದವಿ ಪೂರ್ವ ಕಾಲೇಜಿನಲ್ಲಿ ೧೯ ವ಼ರ್ಷಗಳಿಂದ ಇತಿಹಾಸ ಉಪನ್ಯಾಸಕ ರಾಗಿರುವ ಪ್ರಭಾತ್ ಬಲ್ನಾಡು ಅವರು, ಉಜಿರೆ ಡಾ.ಹಾಮಾನಾ ಸಂಶೋಧನ ಕೇಂದ್ರದ ಮೂಲಕ ಸಲ್ಲಿಸಿರುವ *ಕೆಳದಿ ಆಳ್ವಿಕೆಯ  ತುಳುನಾಡಿನ  ಸಮಾಜೋ-  ಆರ್ಥಿಕ ಅಧ್ಯಯನ* ಎಂಬ ಪ್ರೌಢ ಸಂಪ್ರಬಂಧಕ್ಕೆ, ಹಂಪಿ ಕನ್ನಡ ವಿಶ್ವವಿದ್ಯಾಲಯವು  ಪಿಎಚ್.ಡಿ. ಪದವಿಯನ್ನು ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಏಕೈಕ ಜೈನ...

ಪಂಜ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ್ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ಹಾಗೂ ವನಿತಾ ಸಮಾಜ (ರಿ.) ಪಂಜ ಇದರ ಜಂಟಿ ಆಶ್ರಯದಲ್ಲಿ ಸೆ.29 ರಂದು ಪಂಜ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನದಡಿಯಲ್ಲಿ ಪೌಷ್ಟಿಕ ಕೈ ತೋಟ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಹೇಮಲತಾ ಜನಾರ್ಧನ್ ಇವರು ವಹಿಸಿದ್ದರು. ಅತಿಥಿಯಾಗಿ ಭಾಗವಹಿಸಿದ ಪೋಷಣ್ ಅಭಿಯಾನ ಮೇಲ್ವಿಚಾರಕರಾದ...

ಗಾಂಧಿನಗರ ಎಪಿಎಲ್ ಸೀಸನ್ 2 ಫುಟ್ಬಾಲ್ ಪಂದ್ಯಾಟದಲ್ಲಿ ಗಾಂಧಿನಗರ ಶೂಟರ್ ತಂಡ ಪ್ರಥಮ – ಕಲ್ಲುಮುಟ್ಲು ತಂಡ ದ್ವಿತೀಯ

ಎಪಿಎಲ್ (ಏರಿಯಾ ಪ್ರೀಮಿಯರ್ ಲೀಗ್) ಫುಟ್ಬಾಲ್ ಪಂದ್ಯಾಟವು ಗಾಂಧಿನಗರ ಶಾಲಾ ಮೈದಾನದಲ್ಲಿ ನಡೆಯಿತು. ಈ ಪಂದ್ಯಾಟವನ್ನು ಹಬೀಬ್ ಗಾಂಧಿನಗರ ಹಾಗೂ ಉರ್ಷಾನ್ ನಾವೂರು ಆಯೋಜಿಸಿದರು. ಪಂದ್ಯಾಟದಲ್ಲಿ ಸುಮಾರು 6 ತಂಡಗಳು ಭಾಗವಹಿಸಿದ್ದವು. ಬಹಳ ಜಿದ್ದಾಜಿದ್ದಿನ ಸೆಣಸಾಟದಲ್ಲಿ ಫೈಝಲ್ ಕಟ್ಟೆ ಕಾರ್ಸ್ ರವರ ಮಾಲಕತ್ವದ ಗಾಂಧಿನಗರ ಶೂಟರ್ ತಂಡ ಪ್ರಥಮ ಸ್ಥಾನ ಪಡೆದರೆ ಆಬಿದ್ ಕಲ್ಲುಮುಟ್ಲು ರವರ...

ಅಜ್ಜಾವರ ಗ್ರಾಮಸ್ಥರಿಗೆ ಅ.2 ರಂದು ಕೋವಿಡ್-19 ತಪಾಸಣಾ ಶಿಬಿರ

ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳಿಗಾಗಿ ವಿಶೇಷ ಕೋವಿಡ್ ತಪಾಸಣಾ ಶಿಬಿರವನ್ನು ಅ.2 ಶುಕ್ರವಾರ ದಂದು ಪೂರ್ವಾಹ್ನ 10 ಗಂಟೆಗೆ ಮೇನಾಲದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪರೀಕ್ಷೆ ನಡೆಸಿಕೊಳ್ಳಬಹುದು.🔹ಪರೀಕ್ಷೆ ನಡೆಸಲು ಬರುವವರು ತಮ್ಮ ಮೊಬೈಲ್ ಪೋನ್ ಜೊತೆಗೆ ತರಬೇಕು.🔹 ನೋಂದಾವಣೆಯ ಬಳಿಕ ನಿಮ್ಮ ಮೊಬೈಲ್ ನಂಬರಿಗೊಂದು ಒಟಿಪಿ ಸಂಖ್ಯೆ...

ಅಪಘಾತದಲ್ಲಿ ಗಾಯಗೊಂಡ ಬಡ ಕುಟುಂಬದ ಗಾಯಾಳುವಿನ ಚಿಕಿತ್ಸೆಗೆ ಬೇಕಿದೆ ನೆರವಿನ ಹಸ್ತ

ದಿನಾಂಕ 20.04.2020 ರಂದು ಸಂಪಾಜೆಯಿಂದ ಕಲ್ಲುಗುಂಡಿಗೆ ಬೈಕ್ ನಲ್ಲಿ ಚಲಿಸುತ್ತಿರುವಾಗ ಕಲ್ಲುಗುಂಡಿ ಅಂಚೆ ಕಚೇರಿ ಬಳಿ ಬೈಕ್ ಮತ್ತು ಸ್ಕೂಟರ್ ಅಪಘಾತ ನಡೆದಿದ್ದು ಬೈಕ್ ಸವಾರ ಗೌತಮ್.ಕೆ ಎನ್(20) ಇವರು ಭೀಕರ ಗಾಯಗೊಂಡು ಪ್ರಥಮ ಚಿಕಿತ್ಸೆಗೆ ಸುಳ್ಯ ಕೆ.ವಿ.ಜಿಗೆ ದಾಖಲುಗೊಂಡು ಹೆಚ್ಚಿನ ಚಿಕಿತ್ಸೆಗೆ ದಿನಾಂಕ 20.4.2020ರಂದು ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರಿನಲ್ಲಿ ದಾಖಲಾಗಿದ್ದು ಸುಮಾರು 2...

ಶೀಘ್ರದಲ್ಲಿ ಬಡರೋಗಿಗಳ ಸಹಾಯಕ್ಕಾಗಿ ಆಂಬುಲೆನ್ಸ್ ಸೇವೆ ನೀಡಲು ಸಜ್ಜಾಗಿದೆ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಪೈಚಾರ್

ಸುಳ್ಯ ನಗರ ಮತ್ತು ತಾಲೂಕಿನಾದ್ಯಂತ ಈಗಾಗಲೇ ಹಲವಾರು ಸಮಾಜ ಮುಖಿ ಸೇವೆಗಳಲ್ಲಿ ತೊಡಗಿಸಿಕೊಂಡು ಸಮಾಜದ ವಿವಿಧ ಮೂಲಭೂತ ಸಮಸ್ಯೆಗಳ ಕುರಿತು ಸ್ಪಂದಿಸುತ್ತಿದ್ದ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಪೈಚಾರ್ ಇದೀಗ ನೂತನವಾಗಿ ಅಂಬುಲೆನ್ಸ್ ವಾಹನವನ್ನು ಸಾರ್ವಜನಿಕರ ಸೇವೆಗೆ ನೀಡಲು ಮುಂದಾಗಿದೆ. ಇದರ ಅಂಗವಾಗಿ ಈಗಾಗಲೇ ನೂತನ ಆಂಬುಲೆನ್ಸ್ ಕಾರನ್ನು ಖರೀದಿ ಮಾಡಲಾಗಿದ್ದು ಅತೀ ಶೀಘ್ರದಲ್ಲಿ ಬಡರೋಗಿಗಳ ಸೇವೆಗೆ...
Loading posts...

All posts loaded

No more posts

error: Content is protected !!