- Friday
- April 24th, 2026
ಕಾಸರಗೋಡು ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿ ಪಿ ಎಸ್ ಸಾಬು ರವರನ್ನು ವರ್ಗಾವಣೆಗೊಳಿಸಿ ಆಸ್ತಾನಕ್ಕೆ ಕರ್ನಾಟಕ ಮೂಲದ ಡಿ ಶಿಲ್ಪಾ ರವರನ್ನು ನೇಮಿಸಲಾಗಿದೆ ಶಿಲ್ಪಾ ರವರು ಜಿಲ್ಲೆಯ ಪ್ರಥಮ ಮಹಿಳಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
ಕಡಬ ತಾಲೂಕಿನ ಐನೆಕಿದು ಗ್ರಾಮದ ಕೆದಿಲ ಗಿರಿಯಪ್ಪ ಗೌಡ ರವಿ ಕೆದಿಲ ಹಾಗೂ ದೇವರಾಜ್ ಕೆದಿಲ ಎಂಬವರ ತೋಟಕ್ಕೆ ಕಾಡಾನೆ ದಾಳಿ ನಡೆಸಿದ್ದು ಕೃಷಿಗೆ ಅಪಾರ ಹಾನಿ ಮಾಡಿದೆ.ಬಾಳೆ ,ಅಡಿಕೆ, ತೆಂಗು ಹಾಗು ನೀರಿನ ಪೈಪ್ ಗೆ ಹಾನಿಯಾಗಿದ್ದು ಸುಮಾರು ರೂ 50 ಸಾವಿರದಷ್ಟು ಸಂಭವಿಸಿದೆ ಎಂದು ತಿಳಿದುಬಂದಿದೆ.
ದೇಶಾದ್ಯಂತ ಜೂನ್ 30 ರವರೆಗೆ ಲಾಕ್ಡೌನ್ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ . ಆದರೆ ಕಂಟೈನ್ ಮೆಂಟ್ ಝೂನ್ ಗಳಿಗೆ ಮಾತ್ರ ಲಾಕ್ಡೌನ್ ಅನ್ವಯಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ . ಜೂನ್ 8 ರಿಂದ ಧಾರ್ಮಿಕ ಸ್ಥಳಗಳು , ಮಾಲ್ , ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ . ರಾತ್ರಿ 9...
ದ ಕ ಜಿಲ್ಲೆಯನ್ನು ಬೆಂಬಿಡದೆ ಕಾಡುತ್ತಿರುವ ಕೊರೋನ ವೈರಸ್ ಇಂದು 14 ಮಂದಿಗೆ ಕೊರೋನಾ ಪಾಸಿಟಿವ್ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ .ಉಡುಪಿ ಜಿಲ್ಲೆಯಲ್ಲಿ 13 ಪ್ರಕರಣಗಳು ವರದಿಯಾಗಿದ್ದು ರಾಜ್ಯದಲ್ಲಿ ಒಟ್ಟು 141ಮಂದಿ ಕರೋನಾವೈರಸ್ ಇಂದು ಪ್ರಕರಣಗಳು ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 2922 ಪ್ರಕರಣಗಳು ದಾಖಲಾಗಿದ್ದು, ಸಾವಿನ...
ಕೋವಿಡ್ -19 ಲಾಕ್ ಇನ್ ಪ್ರಭಾವ ತಗ್ಗಿಸುವ ಹಿನ್ನೆಲೆಯಲ್ಲಿ ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ಬಿಲ್ಲಿನಲ್ಲಿ ರಿಯಾಯಿತಿ ನೀಡುವ ಸಲುವಾಗಿ MSME ಸರ್ಟಿಫಿಕೇಟ್ ಒದಗಿಸುವಂತೆ ಕೋರಿದೆ. ಸರಕಾರದ ಆದೇಶದಂತೆ MSME ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ಬಿಲ್ಲಿನಲ್ಲಿ ನಿಗಧಿತ ಶುಲ್ಕ ( Fixed Charge ) ರಿಯಾಯಿತಿ ಇರುವುದರಿಂದ ಗ್ರಾಹಕರು ಸಕ್ಷಮ ಪ್ರಾಧಿಕಾರವು ನೀಡಿದ MSME ಪ್ರಮಾಣ ಪತ್ರದ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ ಮೇ 30ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿದ್ದರು.ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ರಾಗಿ ಜೂನ್ 7 ರಂದು ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾಹಿತಿ...
ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷರಾಗಿರುವ ಅಚ್ಚುತ ಗುತ್ತಿಗಾರು ಸುಳ್ಯ ತಾಲೂಕು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಕಳೆದ ಹಲವು ವರ್ಷಗಳಿಂದ ಪಕ್ಷ ಸಂಘಟನೆ ಹಾಗೂ ಕೊರೊನಾ ಕಾರ್ಯಪಡೆಯ ಸಕ್ರಿಯ ಕಾರ್ಯಗಳು ಮತ್ತು ಪಂಚಾಯತ್ ನ ಅಭಿವೃದ್ಧಿ ಕಾರ್ಯಗಳಲ್ಲಿ ಗಣನೀಯ ಸಾಧನೆಗಾಗಿ ಈ ಅವಕಾಶ ಕಲ್ಪಿಸಲಾಗಿದೆ.
ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಳೆದ 2 ವರುಷಗಳಿಂದ ಉಬರಡ್ಡ ಮಿತ್ತೂರು ಗ್ರಾಮ ವ್ಯಾಪ್ತಿಯ ಎಲ್ಲಾ ವಿದ್ಯುತ್ ಲೈನ್ಗಳ ಅಕ್ಕಪಕ್ಕದಲ್ಲಿರುವ ತಡೆಯೊಡ್ಡುವ ಮರದ ಗೆಲ್ಲುಗಳನ್ನು ಕಡಿದು ಸ್ವಚ್ಛಗೊಳಿಸಿದ್ದು , ಈ ಬಾರಿಯು ಮೇ 31 ಆದಿತ್ಯವಾರ ಬೆಳಗ್ಗೆ ಘಂಟೆ 900 ರಿಂದ ಅಪರಾಹ್ನ 3.00 ರ ತನಕ ಉಬರಡ್ಡ ಮಿತ್ತೂರು ಗ್ರಾಮ ವ್ಯಾಪ್ತಿಯ ಎಲ್ಲಾ ವಿದ್ಯುತ್ ಲೈನ್ಗಳ...
ಪ್ರತಿ ಮೊಬೈಲ್ ನಂಬರಿನ ಆರಂಭದಲ್ಲಿ 9 ಸೇರಿಸಲು ಟ್ರಾಯ್ ಶಿಫಾರಸು ಮಾಡಿದೆ . ಅದೇ ರೀತಿ ಸ್ಥಿರ ದೂರವಾಣಿಯಿಂದ ಮೊಬೈಲ್ ಗೆ ಕರೆ ಮಾಡುವ ಸಂದರ್ಭದಲ್ಲಿ ಆರಂಭದಲ್ಲಿ ಸೊನ್ನೆ ಸೇರಿಸಲು ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ ( ಟ್ರಾಯ್ ) ಈ ಸಂಬಂಧ ಶಿಫಾರಸು ಮಾಡಿದೆ . ಇದು ಯಾವಾಗ ಜಾರಿಗೆ ಬರಲಿದೆ ಎಂಬುದು...
ರಾಜ್ಯದಲ್ಲಿ ಕೊರೋನಾ ಸೋಂಕು ನಿತ್ಯವೂ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜನ ಸ್ವಯಂ ನಿಯಂತ್ರಣಕ್ಕೆ ಒಳಗಾಗದಿದ್ದರೆ ಇನ್ನು ಮುಂದೆ ಸರಕಾರವೇ ನಿಯಂತ್ರಣ ವಿಧಿಸಲು ಮುಂದಾಗಿದೆ . ಸರಕಾರದ ನಿರಂತರ ಎಚ್ಚರಿಕೆಯ ಮಧ್ಯಯೂ ಜನ ನಿರ್ಲಕ್ಷ್ಯ ವಹಿಸುತ್ತಿರುವುದು ಸರಕಾರದ ಚಿಂತೆಗೆ ಕಾರಣವಾಗಿದೆ . ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ರಹಿತವಾಗಿ ಸಂಚರಿಸುವುದು ಕಂಡು ಬಂದರೆ ದಂಡ...
Loading posts...
All posts loaded
No more posts
