Ad Widget

ಸೆ.13 : ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡು ಕೂಟ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಸೆ.13 ರ ಶನಿವಾರ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡುಕೂಟ ಜರುಗಲಿದೆ. ಭಕ್ತಾಭಿಮಾನಿಗಳೆಲ್ಲರೂ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ವಿನಂತಿಸಿದ್ದಾರೆ.

ಸುಳ್ಯ : ಸ್ಕೂಟಿ ಕಳವು – ಪೋಲೀಸ್ ದೂರು

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಸೆ.08 ರಂದು ರಾತ್ರಿ 11 ಗಂಟೆಗೆ ಸುಳ್ಯದ ಗಾಂಧಿನಗರ ಎಕೆಬಿ ಬನಾನಾ ಅಂಗಡಿ ಹತ್ತಿರದಲ್ಲಿ ನಿಲ್ಲಿಸಿದ್ದ (KA21ED 6080) ಸ್ಕೂಟರ್...
Ad Widget

ಮಾವಿನಕಟ್ಟೆ : ಆಸರೆ ಎಂಟರ್ಪ್ರೈಸಸ್ ರಿ‌. ಸುಳ್ಯ ಇದರ ಉದ್ಘಾಟನೆ – ಶಿಕ್ಷಕರಿಗೆ ಸನ್ಮಾನ, ಬಹುಮಾನ ವಿತರಣೆ ಹಾಗೂ ಕೂಪನ್ ಬಿಡುಗಡೆ

ಆಸರೆ ಎಂಟರ್ಪ್ರೈಸಸ್ ರಿ‌. ಸುಳ್ಯ ಇದರ ಉದ್ಘಾಟನೆ ಸಮಾರಂಭ ಜಿಲ್ಲಾ ಶಿಕ್ಷಕ ಪ್ರಶಸ್ತಿ ವಿಜೇತರಿಗೆ ಸನ್ಮಾನ ಕಾರ್ಯಕ್ರಮ ಮುದ್ದುಕೃಷ್ಣ ಸ್ಪರ್ದೆಯ ಬಹುಮಾನ ವಿತರಣೆ ಹಾಗೂ ದೀಪಾವಳಿ ಕೂಪನ್ ಬಿಡುಗಡೆ ಸಮಾರಂಭ ಮಾವಿನಕಟ್ಟೆ ಶ್ರೀ ವಿಷ್ಣು ಕಲಾ‌ಮಂದಿರದಲ್ಲಿ ಸೆ. 06 ರಂದು ಜರುಗಿತು.. ಕಾರ್ಯಕ್ರಮ ದ ಉದ್ಘಾಟನೆಯನ್ನು  ಚಂದ್ರಶೇಖರ ತಳೂರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಮುಖ್ಯ...

ಸುಬ್ರಹ್ಮಣ್ಯ : ಕಸ ಬಿಸಾಡಿದವರಿಗೆ ದಂಡ – ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕ್ರಮ ಕೈಗೊಂಡ ಪಂಚಾಯತ್

ಸುಬ್ರಹ್ಮಣ್ಯದಲ್ಲಿ ನೈರ್ಮಲ್ಯ ಕಾಪಾಡುವ ಪ್ರಯತ್ನಕ್ಕೆ ಪೂರಕವಾಗಿ ಕಸ ಬಿಸಾಡಿದ ವ್ಯಕ್ತಿಗೆ ದಂಡ ವಿಧಿಸಿರುವ ಘಟನೆ ವರದಿಯಾಗಿದೆ.ಸೆಪ್ಟೆಂಬರ್ 8ರಂದು ಕುಮಾರಧಾರ ನದಿಯ ಸೇತುವೆ ಮೇಲಿಂದ ಕಾರ್ಕಳದ ವೇದವ್ಯಾಸ ತಂತ್ರಿ ಎಂಬವರು ಕಸ ಬಿಸಾಡಿದ ದೃಶ್ಯವನ್ನು ಸ್ಥಳೀಯ ಯುವಕರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದರು. ಈ ಮಾಹಿತಿ ತಕ್ಷಣವೇ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ನೀಡಲಾಗಿತ್ತು.ಗ್ರಾಮ ಪಂಚಾಯತ್ ಅಧಿಕಾರಿಗಳು...

“ನ.ಪಂ. ಮಾಜಿ ಆಧ್ಯಕ್ಷ ವಿನಯ ಕಂದಡ್ಕರವರ ನಡೆ ಪಕ್ಷ ವಿರೋಧಿ ಚಟುವಟಿಕೆಯಲ್ಲವೇ?”  – ಸುಪ್ರೀತ್ ಮೋಂಟಡ್ಕ ಪ್ರಶ್ನೆ

“ಇತ್ತೀಚೆಗೆ ನಡೆದ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಕಸದ ವಿಚಾರವಾಗಿ ಭಾರಿ ಚರ್ಚೆ ನಡೆದಿದ್ದು, ಈ ಬಗ್ಗೆ ನನ್ನ ಹೆಸರನ್ನು ಉಲ್ಲೇಖ ಮಾಡಿರುವ ಬಿ.ಜೆ.ಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮತ್ತು ನಗರ ಪಂಚಾಯತ್ ಮಾಜಿ ಅಧ್ಯಕ್ಷರು ವಿನಯ ಕಂದಡ್ಕ ರವರು ಇವತ್ತು ಪಕ್ಷದ ಉನ್ನತ ಹುದ್ದೆಯಲ್ಲಿ ಇದ್ದು ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದು ಕಾರ್ಯಕರ್ತರಿಗೆ ಮಾಡಿದ...

ಸವೇರಪುರ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೋಕ್ಷಿತಾ ಕೆ.ವಿ‌. ಗೆ  ಕರಾಟೆಯಲ್ಲಿ ಬಹುಮಾನ

ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ನಡೆದ ಪ್ರವೀಣ್ ಕುಮಾರ್ ಮೆಮೋರಿಯಲ್ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ  ಸವೇರಪುರ ಆಂಗ್ಲಮಾಧ್ಯಮ ಶಾಲೆಯ  8ನೇ ತರಗತಿ ವಿದ್ಯಾರ್ಥಿನಿ  ಮೋಕ್ಷಿತಾ ಕೆ.ವಿ. ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಈಕೆ ಕಾಡುಪಂಜ ವಾಸುದೇವ ಹಾಗೂ ವಿಜಯ ಕೆ.ವಿ‌. ದಂಪತಿಗಳ ಪುತ್ರಿ.

ಹೈನುಗಾರಿಕೆ ವಿಭಾಗದಲ್ಲಿ “ಶ್ರೇಷ್ಠ ಕೃಷಿಕ” ಪ್ರಶಸ್ತಿ ಪಡೆದ ಶಿವರಾಮ್ ಮಡಪ್ಪಾಡಿ

ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಎಡಮಂಗಲ ಹಾಲು ಉತ್ಪಾದಕರ ಸಹಯೋಗದೊಂದಿಗೆ 2025-26ನೇ ಸಾಲಿನ ATMA ಯೋಜನೆಯಡಿ ಕಿಸಾನ್ ಗೋಷ್ಠಿ ಹಾಗೂ ಸಾಧಕ ರೈತರಿಗೆ ಕಾರ್ಯಕ್ರಮವು ನಡೆಯಿತು.ಈ ಕಾರ್ಯಕ್ರಮದಲ್ಲಿ ಶಿವರಾಮ್ ಮಡಪ್ಪಾಡಿ ಇವರು ಹೈನುಗಾರಿಕೆ ವಿಭಾಗದಲ್ಲಿ “ಶ್ರೇಷ್ಠ ಕೃಷಿಕ” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳಿಗೆ ಕರಾಟೆಯಲ್ಲಿ ಬಹುಮಾನ

ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ನಡೆದ ಪ್ರವೀಣ್ ಕುಮಾರ್ ಮೆಮೋರಿಯಲ್ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ ಗಳಿಸಿದ್ದಾರೆ.ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ 6 ನೇ ತರಗತಿ ವಿದ್ಯಾರ್ಥಿ ಶರೀಫ್ ಹಾಗೂ ಅಸೀನಾ ದಂಪತಿಗಳ...

ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ನಡುಗಲ್ಲು ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಚೊಕ್ಕಾಡಿಯ ಶ್ರೀ ಸತ್ಯಸಾಯಿ ವಿದ್ಯಾ ಕೇಂದ್ರದಲ್ಲಿ ನಡೆದ 14 ವರ್ಷ ಒಳಗಿನ ಹುಡುಗಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.‌

ಕೊಲ್ಲಮೊಗ್ರು :  ಹಕ್ಕೊತ್ತಾಯದ ಪೂರ್ವಭಾವಿ ಸಭೆ

ಇಂದು ಮಯೂರ ಕಲಾ ಮಂದಿರದಲ್ಲಿ ಕೊಲ್ಲಮೊಗ್ರು ಗ್ರಾಮದ ಎರಡು ಒಕ್ಕೂಟಗಳ  ತ್ರೈಮಾಸಿಕ ಸಭೆ ಜರುಗಿತು.ಈ ಸಭೆಯಲ್ಲಿ "ನಾಳೆ ಸುಳ್ಯದಲ್ಲಿ ನಡೆಯಲಿರುವ ಶ್ರೀ ಕ್ಷೇತ್ರ  ಧರ್ಮಸ್ಥಳದ ಮೇಲೆ ಹಾಗೂ ಡಾ. ವೀರೇಂದ್ರ ಹೆಗ್ಗಡೆಯವರ ಮೇಲೆ ಮಾಡುವ ಅವಮಾನ ಹಾಗೂ ಅಪಪ್ರಚಾರದ ಬಗ್ಗೆ  ಹಕ್ಕೊತ್ತಾಯ ಮಾಡಲು ಹಾಗೂ  ಹಿಂದೂ ಶ್ರದ್ಧಾಕೇಂದ್ರದ ಮೇಲೆ ಮಾಡಲಾದ  ಅಪಪ್ರಚಾರದ ಬಗ್ಗೆ ನಾಳೆ ಸುಳ್ಯದಲ್ಲಿ...
Loading posts...

All posts loaded

No more posts

error: Content is protected !!