- Thursday
- April 23rd, 2026
ದೇಶದ ಜನ ಕೊರೊನ ಹೆಮ್ಮಾರಿಯಿಂದ ಸಂಪೂರ್ಣ ಹೈರಣಾಗಿ ಹೋಗಿದ್ದಾರೆ. ಈ ಕಾಲದಲ್ಲಿ ಜನ ಸಾಮಾನ್ಯನಿಗೆ ಸಹಾಯ ಮಾಡಬೇಕಾದ ಸರಕಾರಗಳು ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಬೇಕಿತ್ತು. ಆದರೆ ಇವತ್ತು ನಮ್ಮ ದೇಶದಲ್ಲಿ ಏನಾಗಿದೆಯೆಂದರೇ ಲಾಕ್ ಡೌನ್ ಮೊದಲು ಒಂದು ಡಾಲರ್ ಕ್ರೂಡ್ ಆಯಿಲ್ ಗೆ 31.02 ಡಾಲರ್ ಇತ್ತು ಆಗ ಪೆಟ್ರೋಲ್ ಗೆ ಲೀಟರ್ ಒಂದಕ್ಕೆ...
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಕೋವಿಡ್-19 ಪರಿಹಾರ ಪ್ಯಾಕೇಜ್ ಆಗಿ ರೂ.5000 ಘೋಷಣೆ ಮಾಡಿದ್ದರು. ಇಂತಹ ಪರಿಹಾರದ ಹಣವನ್ನು ಹೇಗೆ ಪಡೆಯಬೇಕು ಎಂಬುದೇ ರಾಜ್ಯದ ಅನೇಕ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರ ಪ್ರಶ್ನೆಯಾಗಿತ್ತು. ಇದೀಗ ಆ ಪ್ರಶ್ನೆ, ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ...
ಕೊರೊನಾ ವೈರಸ್ ಹೋಗಲಾಡಿಸಲು ವಿಧಿಸಿದ್ದ ಲಾಕ್ಡೌನ್ ಅನ್ನು ಸರಕಾರ ಕೆಲ ನಿಯಮವನ್ನು ಜಾರಿಗೆ ತರುವ ಮೂಲಕ ಹಂತ ಹಂತವಾಗಿ ಸಡಿಲಗೊಳಿಸುತ್ತಿದೆ. ಇದರ ಭಾಗವಾಗಿ ಮದುವೆ ಸಮಾರಂಭಗಳಿಗೂ ಕೆಲ ನಿಯಮಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ವೈರಸ್ ತಡೆಗಟ್ಟುವ ಸಲುವಾಗಿ ಮುಂಜಾಗೃತಾ ಕ್ರಮಕ್ಕಾಗಿ ಸರ್ಕಾರ...
ಬೆಳ್ಳಾರೆಯ ಮಾಸ್ತಿಕಟ್ಟೆ ಸಮೀಪ ಉಮಿಕ್ಕಳದಲ್ಲಿ ದನದ ಮಾಂಸ ಮಾಡುತ್ತಿದ್ದಲ್ಲಿಗೆ ಬೆಳ್ಳಾರೆ ಪೊಲೀಸರು ದಾಳಿ ಮಾಡಿ ದನದ ಮಾಂಸ ವಶಪಡಿಸಿಕೊಂಡು ಹಾಗೂ ಮೂವರನ್ನು ಬಂಧಿಸಿದ ಘಟನೆ ಮೇ ೧೫ ರಂದು ನಡೆದಿದೆ. ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಮರದ ಅಡಿಯಲ್ಲಿ ದನದ ಮಾಂಸ ಮಾಡುವ ಖಚಿತ ಮಾಹಿತಿ ದೊರೆತ ಬೆಳ್ಳಾರೆ ಪೊಲೀಸರು ದಾಳಿ ಮಾಡಿ ಸುಮಾರು 40 ಕೆ.ಜಿ.ದನದ ಮಾಂಸ...
ಸುಬ್ರಹ್ಮಣ್ಯ ಠಾಣೆಯ ನೂತನ ಎ ಎಸ್ ಐ ಆಗಿ ಜಯರಾಮ ಪಿ. ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಂಟ್ವಾಳ ನಗರ ಠಾಣೆಯಿಂದ ಭಡ್ತಿ ಹೊಂದಿ ಇಲ್ಲಿಗೆ ಬಂದಿರುತ್ತಾರೆ. ಮೂಲತಃ ವಿಟ್ಲದ ಪೂರ್ಲಪ್ಪಾಡಿ ನಿವಾಸಿಯಾಗಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ) ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಜನ ಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ಹಾಗೂ ವೀಲ್ಚೇರ್ ವಿತರಣೆ ಕಾರ್ಯಕ್ರಮವನ್ನು ಬೆಳ್ಳಾರೆ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ವಿತರಿಸಲಾಯಿತು .ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ...
ಬದ್ರಿಯಾ ಜುಮಾ ಮಸೀದಿ ಗೂನಡ್ಕ ಹಾಗೂ ರಾಜ್ಯ ಹೆದ್ದಾರಿಯ ಮಧ್ಯೆ ಮಸೀದಿಗೆ ಆಗಮಿಸುವವರ ವಾಹನಕ್ಕೆ ಸೂಕ್ತ ಪಾರ್ಕಿಂಗ್ ವೆವಸ್ಥೆ ಯಿದ್ದು, ಮಳೆಗಾಲದಲ್ಲಿ ಅದು ಕೆಸರುಮಯವಾಗಿ ತೊಂದರೆ ಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆ ಸ್ಥಳದಲ್ಲಿ ಇಂಟರ್ ಲೋಕ್ ಅಳವಡಿಸಲು ಅಲ್ ಅಮೀನ್ ಸಂಸ್ಥೆಯು ಕಳೆದ ಮೀಲಾದ್ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಯೋಜನೆ ರೂಪಿಸಿ ಮಸೀದಿ ಆಡಳಿತ ಮಂಡಳಿಗೆ...
ದಶಕಗಳ ಹಿಂದೆ ಭೂಗತ ಜಗತ್ತಿನ ದೊರೆಯಾಗಿದ್ದ ಮುತ್ತಪ್ಪ ರೈ ಇಂದ ಬೆಳಗ್ಗಿನ ಜಾವ ೨ ಗಂಟೆಗೆ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು. ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಬೆಂಗಳೂರಿನ ಬಿಡದಿಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ದಶಕಗಳಿಂದ ಭೂಗತ ಜಗತ್ತಿನಿಂದ ಹೊರಬಂದು, ಎಲ್ಲಾ ಕೇಸುಗಳಿಂದ ಪಾರಾಗಿ, ಬಳಿಕ ಸಾಮಾಜದಲ್ಲಿ ಉದ್ಯಮಿಯಾಗಿ ಗುರುತಿಸಿ ಕೊಂಡಿದ್ದರು....
ಎಲಿಮಲೆ ಪ್ರೌಢಶಾಲಾ ಶಿಕ್ಷಕ ಗೋಪಿನಾಥ್ ಎಮ್ ಅವರ 25 ವರ್ಷ ಸುದೀರ್ಘ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಗೌರವಿಸಿ ಸುಳ್ಯ ರೋಟರಿ ಕ್ಲಬ್ ನ್ಯಾಷನಲ್ ಬಿಲ್ಡರ್ ಆವಾರ್ಡ್ (Nation builder award )ನೀಡಿ ಗೌರವಿಸಿದೆ.ಈ ಸಂದರ್ಭದಲ್ಲಿ ಅವರ ಪತ್ನಿ ವಳಲಂಬೆ ಪ್ರಾ.ಶಾಲಾ ಶಿಕ್ಷಕಿ ಶ್ರೀಮತಿ ಪ್ರಮೀಳಾ ಜತೆಗಿದ್ದರು.
ಕರಾವಳಿ ಜಿಲ್ಲೆಯ ಅನೇಕ ಅನಿವಾಸಿ ಭಾರತೀಯ ಕನ್ನಡಿಗರು ವಿದೇಶದಲ್ಲಿ ವೈಧ್ಯರಾಗಿ, ಇಂಜಿನಿಯರ್ ಆಗಿ ಕಾರ್ಮಿಕರಾಗಿ ಹಾಗು ವ್ಯಾಪಾರ ವಿವಿಧ ಕ್ಷೇತ್ರದಲ್ಲಿ ದುಡಿಯಿತ್ತಿದ್ದಾರೆ ಮತ್ತು ಅವರಿಂದಾಗಿ ಭಾರತದ ಗೌರವ ಹೆಚ್ಚಿದೆ. ಕೇಂದ್ರ ಸರಕಾರದ ಬಜೆಟ್ ನ ಶೇಕಡಾ 10% ಹಣವನ್ನು ಅನಿವಾಸಿ ಭಾರತೀಯರಿಂದ ಸಂಗ್ರಹಣೆ ಆಗುತ್ತದೆ.ಇದೀಗ ಕೋವಿಡ್ 19 ಲಾಕ್ ಡೌನ್ ನಿಂದ ಪ್ರಪಂಚಾದ್ಯಂತ ಸಂಕಷ್ಟ ಕ್ಕೆ...
Loading posts...
All posts loaded
No more posts
