Ad Widget

ಹರಿಹರ ಪಳ್ಳತ್ತಡ್ಕ : ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರದ ಜೀರ್ಣೋದ್ಧಾರ ಪ್ರಯುಕ್ತ ಲಕ್ಕಿ ಕೂಪನ್ ಡ್ರಾ

ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್(ರಿ.) ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಹರಿಹರ ಪಳ್ಳತ್ತಡ್ಕ ಇದರ ಜೀರ್ಣೋದ್ಧಾರ ಪ್ರಯುಕ್ತ ಲಕ್ಕಿ ಕೂಪನ್ ಆಯೋಜಿಸಲಾಗಿದ್ದು, ಈ ಲಕ್ಕಿ ಕೂಪನ್ ನ ಡ್ರಾ ಕಾರ್ಯಕ್ರಮವು ಜ.25 ರಂದು ನಡೆಯಿತು.ಈ ಡ್ರಾ ಕಾರ್ಯಕ್ರಮವನ್ನು ಶ್ರೀ ಹರಿಹರೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕಿಶೋರ್...

ನಾಳೆ (ಜ.28) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.28 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...
Ad Widget

ಯೇನೆಕಲ್ಲು : ಸಹಕಾರಿ ಸಂಘದ ಚುನಾವಣೆ ಬಿಜೆಪಿ ಭರ್ಜರಿ ಗೆಲುವು – ಬಿಜೆಪಿ ಗೆ 11 ಹಾಗೂ ಕಾಂಗ್ರೆಸ್ ಗೆ 1ಸ್ಥಾನ

ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಯೇನೆಕಲ್ಲು ಇದರ ಆಡಳಿತ ಮಂಡಳಿಗೆ ಜ.27 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 11 ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಓರ್ವ ಅಭ್ಯರ್ಥಿ ಮಾತ್ರ ಗೆಲುವು ಕಂಡಿದ್ದಾರೆ. ಸಾಮಾನ್ಯ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಭವಾನಿಶಂಕರ ಪೂಂಬಾಡಿ, ಭರತ್ ನೆಕ್ರಾಜೆ, ದುರ್ಗಪ್ರಸಾದ್‌ ಪರಮಲೆ, ಶಿವಪ್ರಸಾದ್ ಮಾದನಮನೆ, ಗೋಪಾಲ ಗೌಡ...

ಸಂಸದ ಕ್ಯಾ. ಚೌಟ ಅವರ “ಬ್ಯಾಕ್ ಟು ಊರು” ಪರಿಕಲ್ಪನೆಗೆ ಮತ್ತೊಂದು ಯಶಸ್ಸು – ಮಂಗಳೂರಿನಲ್ಲಿ 300 ಕೋಟಿ ಹೂಡಿಕೆಗೆ ಜರ್ಮನಿಯ ಕಂಪೆನಿ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ " ಬ್ಯಾಕ್ ಟು ಊರು" ಭಾಗವಾಗಿ ಜರ್ಮನಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಈಟ್ಯಾಗ್ ಎನರ್ಜಿಟೆಕ್ನಿಕ್ ಪ್ರೈವೆಟ್ ಲಿಮಿಟೆಡ್( ಯುರೋಪಿಯನ್ ಟೆಕ್ನಾಲಜಿ ಅಲೆಯೆನ್ಸ್ ಗ್ರೂಪ್) ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ 300 ಕೋಟಿ ರೂ. ಹೂಡಿಕೆ ಮಾಡುವ ಮೂಲಕ ಉತ್ಪಾದನಾ ಘಟಕ ಸ್ಥಾಪಿಸುವ ಜತೆಗೆ...

ಕಾಯರ್ತೊಡಿ ಮಹಾವಿಷ್ಣು ದೇವಸ್ಥಾನದಲ್ಲಿ ಜಾತ್ರಾ ಸಂಭ್ರಮ –  ದೇವರ ಭೂತ ಬಲಿ, ಕಟ್ಟೆ ಪೂಜೆ – ಜ.28 ರಂದು ದೇವರ ದರ್ಶನ ಬಲಿ

ಸುಳ್ಯ ದ ಕಾಯರ್ತೊಡಿ ಶ್ರೀ ಮಹಾವಿಷ್ಣು ದೇವಸ್ಥಾನ ದ ವೈಭವದ ಜಾತ್ರಾ ಮಹೋತ್ಸವ ಅಂಗವಾಗಿ ಇಂದು ಶ್ರೀ ದೇವರ ಭೂತ ಬಲಿ ನಡೆದು ನಂತರ ದೇವರ ಕಟ್ಟೆ ಪೂಜೆ ನೆರವೇರಲಿದೆ ದೇವಳದ ಆಡಳಿತ ಸಮಿತಿ,ಊರ ಪರವೂರ ಭಕ್ತಾದಿಗಳು. ಪಾಲ್ಗೊಂಡು ಶ್ರೀ ದೇವರ ಕೃಪೆ ಗೆ ಪಾತ್ರರಾದರು.ಜ.28 ರಂದು ಬೆಳಿಗ್ಗೆ ದೇವರ ಶ್ರೀ ಬಲಿ ,ದರ್ಶನ ಬಲಿ...

ಅಬೀರ ನಡುಬೆಟ್ಟು ಕಾಯೆರ್ತಡಿ ತರವಾಡಿನಲ್ಲಿ ಧರ್ಮ ನಡಾವಳಿ

ಕಾಣಿಯೂರು : ಅಬೀರ ನಡುಬೆಟ್ಟು ಕಾಯೆರ್ತಡಿ ತರವಾಡಿನಲ್ಲಿ ಜ.26 ಮತ್ತು 27 ರಂದು ಶ್ರೀ ಧರ್ಮದೈವಗಳ ಮತ್ತು ಪರಿವಾರ ದೈವಗಳ ಧರ್ಮ ನಡಾವಳಿ ನಡೆಯಿತು. ಜ.26 ರಂದು ಬೆಳಗ್ಗೆ ಗಣಹೋಮ, ಮುಡಿಪು ಪೂಜೆ, ಸಂಜೆ ಭಂಡಾರ ತೆಗೆಯುವುದು, ಅನ್ನ ಸಂತರ್ಪಣೆ, ರಾತ್ರಿ 10.30 ರಿಂದ ಪರಿವಾರ ದೈವಗಳ ನೇಮ ನಡೆಯಿತು. ಜ.27 ರಂದು ಮುಂಜಾನೆ 5...

ಮಂಡೆಕೋಲು : ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು – ವಿಜಯೋತ್ಸವ

ಮಂಡೆಕೋಲು ಸಹಕಾರ ಸಂಘದ ಆಡಳಿತ ಮಂಡಳಿಗೆ ಜ.27 ರಂದು ಚುನಾವಣೆ ನಡೆದಿದ್ದು ಬಿಜೆಪಿಯ ಎಲ್ಲಾ 12 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಭರ್ಜರಿ ಗೆಲುವು ಘೋಷಣೆಯಾಗುತ್ತಿದ್ದಂತೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕೇಶವಮೂರ್ತಿ ಹೆಬ್ಬಾರ್, ಪುರುಷೋತ್ತಮ ಕಾಡುಸೊರಂಜ, ಲಕ್ಷ್ಮಣ ಉಗ್ರಾಣಿಮನೆ, ಉಮೇಶ್ ಮಂಡೆಕೋಲು, ಆಶಿಕ್ ದೇವರಗುಂಡ, ಲಿಂಗಪ್ಪ ಬದಿಕಾನ, ಹಿಂದುಳಿದ ವರ್ಗ ಎ ಕ್ಷೇತ್ರದಲ್ಲಿ...

ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ಕರ್ತವ್ಯದ ಬಗ್ಗೆಯೂ ಅರಿವಿರಬೇಕು – ಕೆ ವಿ ಜಿ ಪಾಲಿಟೆಕ್ನಿಕ್ ನಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪ್ರಾಂಶುಪಾಲ ಅಣ್ಣಯ್ಯ ಕೆ.

ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ 76ನೆಯ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಪ್ರಚಾರೋಹಣಗೈದು ಶುಭ ಹಾರೈಸಿ ಮಾತನಾಡುತ್ತಾ ನಮಗೆ ಸಂವಿಧಾನ ನೀಡಿರುವ ಹಕ್ಕುಗಳ ಚಲಾವಣೆಯ ಜೊತೆಗೆ ಕರ್ತವ್ಯಗಳ ಪಾಲನೆಯೂ ಆದಾಗ ದೇಶದ ಸಮಗ್ರತೆ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗ ಮುಖ್ಯಸ್ಥರುಗಳಾದ ಎಂ.ಎನ್ ಚಂದ್ರಶೇಖರ, ಯತೀಶ್ ಕೆ. ಎನ್,...

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಕ್ಷಯ ರೋಗದ ಕುರಿತು ಬೀದಿ ನಾಟಕ -ಮಾನವ ಸರಪಳಿ ಜಾಥ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 25.1.2025 ರಂದು ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿ-ಕ್ಷಯ ಯೋಜನೆಯ ಅಡಿಯಲ್ಲಿ ಆಯುಷ್ ಇಲಾಖೆ ದಕ್ಷಿಣ ಕನ್ನಡದ ಮಾರ್ಗಸೂಚಿ ಪ್ರಕಾರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ನೇತೃತ್ವದಲ್ಲಿ ಕ್ಷಯ ರೋಗದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಬೀದಿ...

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ 76ನೇ ಗಣರಾಜ್ಯೋತ್ಸವ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ 76ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿವೇಕಾನಂದ ವೃತ್ತದ ಬಳಿ ಇರುವ ಬಿಸಿಎಂ ವಿದ್ಯಾರ್ಥಿನಿ ನಿಲಯದಲ್ಲಿ ಆಚರಿಸಲಾಯಿತು. ಜೇಸಿ ವಲಯ 15ರ ವಲಯಾಧಿಕಾರಿ ವಲಯ ಸಂಯೋಜಕರಾದ ಜೇಸಿ ಜೆಎಫ್ಎಂ ಗುರುಪ್ರಸಾದ್ ನಾಯಕ್ ಧ್ವಜಾರೋಹಣ ಗೈದು ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಜೇಸಿಐ ಪಯಸ್ವಿನಿಯ ಅಧ್ಯಕ್ಷರಾದ ಜೇಸಿ ಸುರೇಶ್ ಕಾಮತ್, ನಿಕಟಪೂರ್ವ ಅಧ್ಯಕ್ಷರಾದ ಜೇಸಿ ಹೆಚ್.ಜಿ.ಎಫ್...
Loading posts...

All posts loaded

No more posts

error: Content is protected !!