- Friday
- September 11th, 2026
ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಸದಸ್ಯರಾಗಿ ಕಿರಣ್ ಕುಂಬಳಚೇರಿ ಯವರನ್ನು ಸರಕಾರ ನೇಮಕಗೊಳಿಸಿದೆ.ಪರಿಚಯ : ಇವರು ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಪ್ರತಿಷ್ಠಿತ ಕುಂಬಳಚೇರಿ ಮನೆತನದ ದಿವಂಗತ ಕೇಶವ ಕೆ.ಎಸ್ ಮತ್ತು ಕೆ.ಕೆ ಪದ್ಮಾವತಿ ದಂಪತಿಗಳ ದ್ವಿತೀಯ ಪುತ್ರ.ಎಸ್.ಎಸ್.ಎಲ್.ಸಿ. ಶಿಕ್ಷಣವನ್ನು ಜ್ಯೋತಿ ಪ್ರೌಢ ಶಾಲೆ ಪೆರಾಜೆ , ಪಿ.ಯು.ಸಿ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ...
ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಸದಸ್ಯರಾಗಿ ಭರತೇಶ ಅಲಸಂಡೆಮಜಲು ಇವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ.ಪರಿಚಯ : ಇವರು ಪುತ್ತೂರು ತಾಲೂಕಿನ ಪೆರ್ಲಂಪಾಡಿಯ ಅಲಸಂಡೆಮಜಲು ಮನೆ ಬೋಜಪ್ಪ ಎ ಹಾಗೂ ಗಿರಿಜಾ ಎ ಬಿ. ದಂಪತಿಗಳ ಪುತ್ರ. ಮಂಗಳೂರಿನ ವಾಮಂಜೂರು ಜೋಸೆಫ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮಾಡಿರುತ್ತಾರೆ. ಮಂಗಳೂರು ವಿಶ್ವವಿದ್ಯಾಲಯದ ಸಂಧ್ಯಾ ಕಾಲೇಜಿನಲ್ಲಿ...
ಪಬ್ ಜಿ ಗೇಮ್ ಸೇರಿದಂತೆ ಒಟ್ಟು 118 ಅಪ್ಲಿಕೇಷನ್ ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ನಿಷೇಧಿಸಿ ಆದೇಶ ಹೊರಡಿಸಿದೆ.
ನಾವು ಒಂದು ರೀತಿಯಲ್ಲಿ ಪುಣ್ಯವಂತರು ನಮಗ್ಯಾರಿಗೂ ನಮ್ಮೂರಿನ ಮನೆ ಯಜಮಾನನ ತೋಟದಲ್ಲಿ ಬಿದ್ದ ಹಾಳೆಯನ್ನು ಹೆಕ್ಕಿ ತಂದು ಅದರಲ್ಲಿ ಅನ್ನ ಕೊಟ್ಟ ಅನುಭವ ಆಗಿರಲಿ ತೆಂಗಿನ ಗೆರಟೆಯಲ್ಲಿ ನೀರು ಕುಡಿದ ಅನುಭವ ಆಗಿರಲಿ ನಮ್ಮ ಅನುಭವಕ್ಕೆ ಬರುವುದು ಕೂಡ ಕಷ್ಟ ಈ ಕಾಲದಲ್ಲಿ. ಇಷ್ಟಕ್ಕೆ ಮುಗಿಯಲಿಲ್ಲ ಒಂದು ಕಾಲದಲ್ಲಿ ದೇವಸ್ಥಾನ ಪ್ರವೇಶ ಅನ್ನೋದು ಕನಸಿನ ಮಾತು...
ಸುಳ್ಯದ ಪ್ರಸಿದ್ಧ ಅಡ್ಕಾರ್ ಇಲೆಕ್ಟ್ರಾನಿಕ್ಸ್ ಗೃಹೋಪಯೋಗಿ ಮತ್ತು ಇಲೆಕ್ಟ್ರಾನಿಕ್ಸ್ ನಲ್ಲಿ 25ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಸೆ.1ರಿಂದ 12 ರವರೆಗೆ ಅಡ್ಕಾರ್ ಮಹೋತ್ಸವ ನಡೆಯಲಿದೆ.ಈ ಸಂದರ್ಭದಲ್ಲಿ ಗ್ರಾಹಕರಿಗೆ ವಿಶೇಷ ರಿಯಾಯಿತಿ, ವಿನಿಮಯ ಕೊಡುಗೆ,ಕಾಂಬಿ ಆಫರ್ ದೊರೆಯಲಿದೆ.ಗ್ರಾಹಕರಿಗೆ ಸ್ಕ್ರಾಚ್ ಕಾರ್ಡಿನಲ್ಲಿ ಬಹುಮಾನ ಗೆಲ್ಲುವ ವಿಶೇಷ ಅವಕಾಶವಿದೆ.ರೂ.5000 ಮತ್ತು ರೂ.10000 ಮೊತ್ತದ ಖರೀದಿಗೆ ಗ್ರಾಹಕರ ಆಯ್ಕೆಯ ಗೃಹೋಪಯೋಗಿ ವಸ್ತುಗಳನ್ನು...
ಇಡೀ ವಿಶ್ವದಾದ್ಯಂತ ಕೋವಿಡ್ 19 ರ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳಿನಿಂದ ಹಲವಾರು ರೀತಿಯ ಆರ್ಥಿಕ ಸಾಮಾಜಿಕ ಶೈಕ್ಷಣಿಕವಾಗಿ ಸವಾಲುಗಳನ್ನು ಇಡೀ ವಿಶ್ವವೇ ಎದುರಿಸುತ್ತಿದ್ದು ಈ ಬಾರಿಯ ಶೈಕ್ಷಣಿಕ ವರ್ಷವೂ ವಿದ್ಯಾರ್ಥಿಗಳ ಬಾಳಿನಿಂದ ದೂರ ಸರಿಯಲು ಆರಂಭಿಸಿದೆ. ಹಲವಾರು ಪೋಷಕರು ತಮ್ಮ ಮಕ್ಕಳ ಭವಿಷ್ಯದ ಶೈಕ್ಷಣಿಕ ಕನಸುಗಳನ್ನು ಹೊತ್ತು ಮುಂದೇನು ಎಂಬ ದಾರಿಕಾಣದೆ ಪ್ರಸ್ತುತ ಪರಿಸ್ಥಿತಿಯನ್ನು...
ಮಂಗಳೂರಿನ ಐಕಳದ ಪೊಂಪೈ ಕಾಲೇಜಿನ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿರುವ ಡಾ.ಪುರುಷೋತ್ತಮ ಕೆ.ವಿ. ಕರಂಗಲ್ಲು ಇವರನ್ನು ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಸದಸ್ಯರಾಗಿ ನೇಮಕ ಸರಕಾರ ನೇಮಕಗೊಳಿಸಿದೆ. ಪರಿಚಯ : ಡಾ.ಪುರುಷೋತ್ತಮ ಕೆ ವಿ ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ದೇವಚಳ್ಳಿ ಗ್ರಾಮದ ಕರಂಗಲ್ಲಿನಲ್ಲಿ ದಿವಂಗತ ವೆಂಕಪ್ಪ ಗೌಡ ಮತ್ತು ದಿವಂಗತ ದುಗ್ಗಮ್ಮ...
ವಕೀಲರು ಹಾಗು ನೋಟರಿ ಮತ್ತು ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ಯವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ತಲೆನೋವಿನ ಕಾರಣಕ್ಕೆ ಸುಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ತೆರಳಿದಾಗ ವೈದ್ಯರ ಸಲಹೆ ಮೇರೆಗೆ ಕೊರೋನಾ ಪರೀಕ್ಷೆಗೆ ಒಳಗಾದರು. ಈ ವೇಳೆ ಅವರಿಗೆ ಕೊರೋನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ಈ ಬಗ್ಗೆ ಪತ್ರಿಕೆಗೆ ಹೇಳಿಕೆ...
ಸುಳ್ಯ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಗುರುತಿನ ಚೀಟಿ, ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸೆ.2 ರಂದು ನಡೆಯಿತು. ಮಂಗಳೂರಿನಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದ ಯಶಸ್ವಿನ ಸವಿ ನೆನಪಿಗಾಗಿ ಸಂಘದ ಸದಸ್ಯರಿಗೆ ಕಿಟ್ ಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...
ಮಂಗಳೂರಿನಲ್ಲಿ ನೆಲೆಸಿರುವ ಮೂಲತಃ ದೇವಚಳ್ಳ ಗ್ರಾಮದ ಕರಂಗಲ್ಲು ಡಾ.ಪುರುಷೋತ್ತಮ ಕೆ.ವಿ.ಯವರು ಮಂಗಳೂರಿನ ಐಕಳ ಪೊಂಪೈ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿದ್ದಾರೆ. ಸುಮಾರು 15 ವರ್ಷಗಳಿಂದ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅರೆಬಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಸದಸ್ಯರಾಗಿ ಕೂಡ ಆಯ್ಕೆಯಾಗಿದ್ದಾರೆ. ಇವರು ದೇವಚಳ್ಳ ಗ್ರಾಮದ ಕರಂಗಲ್ಲು ದಿ. ವೆಂಕಪ್ಪ ಗೌಡ ಮತ್ತು ದಿ. ದುಗ್ಗಮ್ಮ...
Loading posts...
All posts loaded
No more posts
