- Monday
- June 8th, 2026
ಕೊಲ್ಲಮೊಗ್ರ ಗ್ರಾಮದ ಗಡಿಕಲ್ಲು ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ನಡೆಯುತ್ತಿದ್ದು, ಶಿಲೆಯಿಂದ ಗುಡಿಯ ಗೋಡೆ ರಚನೆ ಕೆಲಸ ಪೂರ್ಣಗೊಂಡಿದೆ. ಮುಂದಿನ ಫೆಬ್ರವರಿಯಲ್ಲಿ ಬ್ರಹ್ಮಕಲಶ ನಡೆಯಲು ತೀರ್ಮಾನಿಸಲಾಗಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಜಯಪ್ರಕಾಶ್ ಕಟ್ಟ ಹಾಗೂ ಆಡಳಿತ ಸಮಿತಿ ಅಧ್ಯಕ್ಷ ದಿನೇಶ್ ಕುಮಾರ್ ಮಡ್ತಿಲ ತಿಳಿಸಿದ್ದಾರೆ. ಭಕ್ತಾಧಿಗಳು ಈ ಸೇವಾ ಕಾರ್ಯದಲ್ಲಿ ತೊಡಗಿಕೊಳ್ಳಲು ವಿನಂತಿಸಿದ್ದಾರೆ.
ಲಾಕ್ಡೌನ್ ಬಳಿಕ ಸುಮಾರು ಎರಡು ತಿಂಗಳಿಂದ ಬಂದಾಗಿದ್ದ ಧಾರ್ಮಿಕ ಕೇಂದ್ರಗಳು ಜೂನ್ 1 ರಿಂದ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನಿಯಮಾನುಸಾರ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಲವು ನಿಯಮಗಳನ್ನು ಪಾಲಿಸುವ ಮೂಲಕ ಭಕ್ತರು ದೇವರ...
ಸುಳ್ಯದ ಕಾಂಗ್ರೆಸ್ ನಾಯಕರಿಗೆ ವಿವಿಧ ಬ್ಲಾಕ್ ಗಳ ಉಸ್ತುವಾರಿಗಳಾಗಿ ನೇಮಕ ಮಾಡಿದ್ದಾರೆ. ಎಂ.ವೆಂಕಪ್ಪ ಗೌಡ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ, ಟಿ.ಎಂ.ಶಹೀದ್ ರಿಗೆ ವಿರಾಜಪೇಟೆ ಬ್ಲಾಕ್ ಉಸ್ತುವಾರಿ, ಭರತ್ ಮುಂಡೋಡಿಯವರಿಗೆ ಕಾರ್ಕಳ ಬ್ಲಾಕ್ ಉಸ್ತುವಾರಿ ಹಾಗೂ ಧನಂಜಯ ಅಡ್ಪಂಗಾಯರನ್ನು ಬೇಲೂರು ಬ್ಲಾಕ್ ಉಸ್ತುವಾರಿ ಗಳನ್ನಾಗಿ ನೇಮಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಮಾಡಿದ್ದಾರೆ.ಸುಳ್ಯ ಬ್ಲಾಕ್ ಕಾಂಗ್ರೆಸ್...
ಗುತ್ತಿಗಾರು. ಮೇ.೨೮: ತುಕ್ಕು ಹಿಡಿದ ವಿದ್ಯುತ್ ತಂತಿಗಳು, ಯಾವುದೇ ಸೂಕ್ತ ಭದ್ರತೆ ಇಲ್ಲದ ಟ್ರಾನ್ಸ್ಫಾರ್ಮರ್ ಒಂದು ಅಪಾಯವನ್ನು ಆಹ್ವಾನಿಸುತ್ತಿದೆ. ಅಂದಹಾಗೆ ಈ ದೃಶ್ಯ ಕಂಡುಬರುತ್ತಿರುವುದು ವಳಲಂಬೆಯ ಕೂವೆಕ್ಕೋಡಿಯ ಆರ್ನೋಜಿ ಬಳಿಯ ಟಿ.ಸಿಯಲ್ಲಿ.ಸುಮಾರು ೨೦ ಮನೆಗಳಿಗೆ ಸಂಪರ್ಕ ಕಲ್ಪಿಸುವ ಆರ್ನೋಜಿಯ ಈ ಟ್ರಾನ್ಸ್ ಫಾರ್ಮರ್ ಕಳೆದ ಹಲವು ಸಮಯದಿಂದ ಅಪಾಯವನ್ನು ಆಹ್ವಾನಿಸುತ್ತಿದೆ. ಕಂಬದಲ್ಲಿ ಅಳವಡಿಸಲಾದ ಟಿ.ಸಿ ಸಂಪೂರ್ಣ...
ಕೊರೋನಾ ವೈರಸ್ ಕೇವಲ ಮನುಷ್ಯನ ದೇಹದ ಮೇಲೆ ಪರಿಣಾಮ ಬೀರಿ ಸಾವು ತರುತ್ತಿಲ್ಲ. ಬದಲಾಗಿ ಮನಸ್ಸಿನ ಮೇಲೂ ಪರಿಣಾಮ ಬೀರಿ ಅಪಾಯಕಾರಿಯಾಗಿರುವ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಕೊರೋನಾ ಸೋಂಕು ತಗುಲಿದೆ ಎಂಬ ಆತಂಕದಲ್ಲೇ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರು ಹಾಗೂ ಬೀದರ್ ನಲ್ಲಿ ಯುವಕರು ಆತ್ಮಹತ್ಯೆಗೆ ಶರಣಾಗಿದ್ದು ಕೊರೋನಾ ಹೇಗೆ ಮಾನಸಿಕವಾಗಿ ಜನರ ಮೇಲೆ ಪರಿಣಾಮ...
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕಲ್ಲಡ್ಕದ ನಿಶಾಂತ್ನನ್ನು ಕಾಪಾಡಲು ಹಬ್ಬದ ಖುಷಿಯಲ್ಲಿದ್ದ ಸಂದರ್ಭದಲ್ಲಿಯೂ ತಮ್ಮ ಪ್ರಾಣದ ಹಂಗು ತೊರೆದು ನದಿಗೆ ಧುಮುಕಿ ರಕ್ಷಣೆಗೆ ಮುಂದಾಗಿದ್ದರು. ಯುವಕರ ಈ ಸಾಹಸ ಮಾನವೀಯತೆಗೆ ಸಾಕ್ಷಿಯಾಗಿತ್ತು. ಇದನ್ನು ಗುರುತಿಸಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಸನ್ಮಾನಿಸಲಾಯಿತು.
ರಬ್ಬರ್ ಶೀಟ್ ಮತ್ತು ಸ್ಕ್ರಾಪ್ ಕಳವು ಮಾಡಿದ್ದ ಪ್ರಕರಣವನ್ನು ಪತ್ತೆ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರುಯಶಸ್ವಿಯಾಗಿದ್ದಾರೆ ಮಡಿಕೇರಿ ತಾಲ್ಲೂಕು ಪಿ.ಪೆರಾಜೆ ಗ್ರಾಮದ ನಿವಾಸಿ ಆರ್.ಎ ಶರತ್ ಎಂಬುವವರು ಅವರ ರಬ್ಬರ್ ತೋಟದಿಂದ ಟ್ಯಾಪಿಂಗ್ ಮಾಡಿ ಸಂಗ್ರಹಿಸಿ ಇಟ್ಟಿದ್ದ 2,10,000 ರೂ ಬೆಲೆಬಾಳುವ 1300 ಕೆ.ಜಿ ರಬ್ಬರ್ ಶೀಟ್ ಮತ್ತು 900...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರು, ಜೂ.7 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಮಾಡಲಿದ್ದಾರೆ. ಇದೇ ಸಂದರ್ಭ ಏಕ ಕಾಲದಲ್ಲಿ ರಾಜ್ಯದ ಸುಮಾರು 6,500 ಪ್ರದೇಶಗಳಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ....
ಅರಬ್ ರಾಷ್ಟ್ರವಾದ ಬಹರೈನ್ ನಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ಕೇರ್ ಅಂಡ್ ಶೇರ್ ಚಾರಿಟೇಬಲ್ ಟ್ರಸ್ಟ್ ಸಹಾಯ ಹಸ್ತ ನೀಡಿ ಮಾನವೀಯತೆ ಮೆರೆದಿದೆ. ಕೋವಿಡ್ 19 ನಿಂದ ನಮ್ಮ ದೇಶ ಮಾತ್ರವಲ್ಲ ವಿದೇಶಗಳು ಕೂಡ ಕಷ್ಟಕ್ಕೀಡಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಅದರಲ್ಲೂ ವಿದೇಶದಲ್ಲಿ ಕಷ್ಟಕ್ಕೀಡಾಗಿರುವ ಭಾರತೀಯರಲ್ಲಿ ಹಲವರ ಪರಿಸ್ಥಿತಿ ಕೇಳಿದರೆ ಕಣ್ಣೀರು ಬರುವ...
Loading posts...
All posts loaded
No more posts
