- Saturday
- March 14th, 2026
ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ.ಕೆ ಕೆರೆಮೂಲೆ ಅವರು ಇಂದು ಪ್ರಶಸ್ತಿ ಸ್ವೀಕರಿಸಿದರು. ಸೆ.5ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕ...
ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾದ ಬೆಂಡೋಡಿ ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಲಲಿತಾ ಕುಮಾರಿ ಅವರು ಇಂದು ಪ್ರಶಸ್ತಿ ಸ್ವೀಕರಿಸಿದರು. ಸೆ.5ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ನಡೆಯಿತು....
“ಮಹಿಳೆಯರು ಸ್ವಾವಲಂಬಿಯಾಗಲು ಇಂತಹ ಶಿಬಿರಗಳು ಉಪಯುಕ್ತವಾಗಲಿದೆ. ಸ್ವ-ಉದ್ಯೋಗದ ಮೂಲಕ ಮಹಿಳೆಯರು ಆದಾಯ ಗಳಿಸಲು ಅವಕಾಶವಿದೆ. ಗ್ರಾಮೀಣ ಭಾಗದ ಮಹಿಳೆಯರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಇಂತಹ ಕಾರ್ಯಕ್ರಮಗಳು ಉಪಯುಕ್ತವಾಗಲಿದೆ” ಎಂದು ಲೇಖಕಿ, ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ನಿರ್ದೇಶಕಿ ಶ್ರೀಮತಿ ಲತಾಶ್ರೀ ಸುಪ್ರೀತ್ ಮೊಂಟಡ್ಕ ಹೇಳಿದರು. ಅವರು ನಾರ್ಣಕಜೆಯಲ್ಲಿ ನಡೆದ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠನ ಮಂಗಳೂರು, ವಿಜಯ...
ಮಾನವನ ಸೃಜನಾತ್ಮಕ ಕೌಶಲ್ಯಗಳು ಹಾಗೂ ಸಂವೇದನಾ ಭಾವಲಹರಿಗಳನ್ನು ದೃಶ್ಯಕಲೆಗಳ ಮೂಲಕ ಜನಮಾನಸದಲ್ಲಿ ಅಜರಾಮರಗೊಳಿಸಲು ಕಲೆ ಅಥವಾ ಚಿತ್ರಕಲೆ ಬಹುದೊಡ್ಡ ಸ್ಥಾನದಲ್ಲಿ ತನ್ನ ಕೈಂಕರ್ಯವನ್ನು ಮಾಡುತ್ತಿದೆ. ಭಾರತದಂತಹ ಕಲಾ ಆರಾಧಕರ ದೇಶದಲ್ಲಿ ಹಲವಾರು ಸೃಜನಶೀಲ, ಹುಟ್ಟು ಪ್ರತಿಭಾವಂತ ಕಲಾವಿದರು ತಮ್ಮ ಸಹಜ ಕಲಾ ಪ್ರತಿಮೆಗಳನ್ನು ಕಾಲಕಾಲಕ್ಕೆ ಅನಾವರಣ ಮಾಡುತ್ತಿದ್ದಾರೆ. ಅಂತಹ ಸಹಜ ಕಲಾ ಪ್ರತಿಭೆ ಕಲಾ ಆರಾಧಕರಲ್ಲಿ...
ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾಗಿರುವ ಸೆ.05 ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಸ್ವೀಕರಿಸಲಿರುವ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಬೆಂಡೋಡಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಲಲಿತಾ ಕುಮಾರಿ ರವರ ಬಗ್ಗೆ...
ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾಗಿರುವ ಸೆ.05 ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಸ್ವೀಕರಿಸಲಿರುವ ಸುಳ್ಯ ತಾಲೂಕಿನ ದೇವಚಳ್ಳ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಧರ್ ಗೌಡ ಕೆರೆಮೂಲೆ ರವರ ಬಗ್ಗೆ...
ಸುಳ್ಯ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಮಕ್ಕಳ ಫುಟ್ ಬಾಲ್ ಪಂದ್ಯಾಟ ವು ಸರಕಾರಿ ಪ್ರೌಢ ಶಾಲೆ ಅಜ್ಜಾವರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಡಂಗಾಯ ಎರಡೂ ಶಾಲೆಗಳ ಜಂಟಿ ಆಶ್ರಯದಲ್ಲಿ ಅಜ್ಜಾವರ ಪ್ರೌಢ ಶಾಲಾ ಮೈದಾನ ದಲ್ಲಿ ಸೆ.02 ರಂದು ನಡೆಯಿತು. ಉದ್ಘಾಟನಾ ಸಮಾರಂಭದ ಸಭಾ ಅಧ್ಯಕ್ಷತೆಯನ್ನು ಪ್ರೌಢ ಶಾಲಾ...
ನಮ್ಮ ದೇಶ ಕಂಡಂತಹ ಅತ್ಯಂತ ಸಂಭಾವಿತ, ಸರಳ, ಸಜ್ಜನ ತತ್ವಜ್ಞಾನಿ ಶ್ರೀ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5 ರಂದು ದೇಶದೆಲ್ಲೆಡೆ ‘ಶಿಕ್ಷಕರ ದಿನಾಚರಣೆ’ ಆಚರಿಸಲಾಗುತ್ತಿದೆ. 1962 ರಲ್ಲಿ ಅವರು ನಮ್ಮ ದೇಶದ ಎರಡನೇ ರಾಷ್ಟ್ರಪತಿಯಾದಾಗ ಅವರ ಹಿತೈಷಿಗಳು, ಸ್ನೇಹಿತರು ಮತ್ತು ಶಿಷ್ಯಂದಿರು ಅವರಲ್ಲಿ ಅವರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಬೇಕೆಂದು ಭಿನ್ನವಿಸಿಕೊಂಡಾಗ ನಯವಾಗಿ ತಿರಸ್ಕರಿಸಿ,...
ಐವರ್ನಾಡು ಗ್ರಾಮದ ಕುತ್ಯಾಡಿ ಚೆಮ್ನೂರು ಬಾಂಜಿಕೋಡಿ ಸಂಪರ್ಕ ರಸ್ತೆಗೆ ಕುತ್ಯಾಡಿ ಎಂಬಲ್ಲಿ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆಯು ಸೆ.04 ರಂದು ನಡೆಯಿತು.ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಶಿವಪ್ಪ ಗೌಡ ನೆಕ್ಕರೆಕಜೆ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಐವರ್ನಾಡು ಸೊಸೈಟಿ ಅಧ್ಯಕ್ಷ ಎಸ್.ಎನ್.ಮನ್ಮಥ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ,...
ಸುಳ್ಯ ಗಾಂಧಿನಗರ ಇಂಡಿಯನ್ ಬಿಲ್ಡಿಂಗ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಸುಳ್ಯ ರಕ್ತ ಪರೀಕ್ಷಾ ಕೇಂದ್ರ ಮತ್ತು ಪಾಲಿ ಕ್ಲಿನಿಕ್ ನಲ್ಲಿ ವಿಶೇಷ ರಿಯಾಯಿತಿಯ ಹೆಲ್ತ್ ಪ್ಯಾಕೇಜ್ ಕರಪತ್ರ ವನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು "ಮಕ್ಕಳಿಗೆ, ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ವಿಶೇಷ ರಿಯಾಯಿತಿ...
Loading posts...
All posts loaded
No more posts
