ಬೂಡು: ಪ್ರಕೃತಿ ಯುವ ಸೇವಾ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ ಹಾಗೂ ಪ್ರಕೃತಿ ಮಹಿಳಾ ಘಟಕ ಬೂಡು,ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಪ್ರಪ್ರಥಮ ಭಾರಿಗೆ 74ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಖ್ಯಾತ ನ್ಯಾಯವಾದಿ ಹಾಗೂ ಸಿಎ ಬ್ಯಾಂಕ್ ಇದರ ಅಧ್ಯಕ್ಷ ಹರೀಶ್ ಪನ್ನೆಬೀಡು ನೆರೆವೇರಿಸಿದರು. ಅತಿಥಿಗಳಾಗಿ ಧರ್ಮಸ್ಥಳ ಸ್ವಸಹಾಯ ಸಂಘದ ಕೇರ್ಪಳ ಒಕ್ಕೂಟ ಹಾಗೂ ಭಗವತಿ ಯುವ ಸೇವಾ ಸಂಘ...

ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರೋತ್ಸವ

ಸಂಪಾಜೆ ಗ್ರಾಮ ಪಂಚಾಯತ್ ವಠಾರದಲ್ಲಿ 74 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ನಾಗರಾಜ್ ನೆರವೇರಿಸಿದರು. ಕಲ್ಲುಗುಂಡಿ ಶಾಲಾ ದೈಹಿಕ ಶಿಕ್ಷಕ ಧನಂಜಯ ಮಾಸ್ಟರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಭರತ್ ಸ್ವಾಗತಿಸಿ ಮಾಜಿ ಅಧ್ಯಕ್ಷ ಹಮೀದ್ ಜಿ. ಕೆ.ವಂದಿಸಿದರು ಕಾರ್ಯಕ್ರಮದಲ್ಲಿ ಉಮೇಶ್,ಹನೀಫ್ ಎಸ್.ಕೆ. ಮಧುರ. ಹಸೈನಾರ್, ಮೊಹಮದ್ ಕಾನಕೋಡ್ ರಾಜೇಶ್ ಉಪಸ್ಥಿತರಿದ್ದರು. ಈ...
Ad Widget

ಮೆಸ್ಕಾಂ ಸುಬ್ರಹ್ಮಣ್ಯ ಶಾಖಾ ಕಛೇರಿಯಲ್ಲಿ 74ನೇ ಸ್ವಾತಂತ್ರೋತ್ಸವ

ಮೆಸ್ಕಾಂ ಸುಬ್ರಹ್ಮಣ್ಯ ಶಾಖಾ ಕಛೇರಿಯಲ್ಲಿ 74ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು. ಇದರ ಅಂಗವಾಗಿ ಕಛೇರಿಯಲ್ಲಿ ದ್ವಜಾರೋಹಣವನ್ನು ಹಿರಿಯ ಪವರ್ ಮ್ಯಾನ್ ಪಾಲಾಕ್ಷಯ್ಯ ರವರು ನೆರವೇರಿಸಿದರು. ಶಾಖಾಧಿಕಾರಿ ಚಿದಾನಂದರವರು ಮತ್ತು ಎಲ್ಲಾ ಸಿಬ್ಬಂದಿಯವರು ಬಾಗವಹಿಸಿದರು..

ಮೊಗರ್ಪಣೆ ಮಸೀದಿಯಲ್ಲಿ ಸ್ವಾಂತಂತ್ರೋತ್ಸವ ಆಚರಣೆ

ಮೊಗರ್ಪಣೆ ಮಸೀದಿ ವಠಾರದಲ್ಲಿ 74ನೇ ಸ್ವಾತಂತ್ರೋತ್ಸವ ಪ್ರಯುಕ್ತ ದ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು. ಸಹ ಉಸ್ತಾದರಾದ ಲತೀಫ್ ಸಖಾಫಿ ದುಆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಜಮಾಅತ್ ಕಾರ್ಯದರ್ಶಿ ರಹ್ಮಾನ್ ಜಿ.ಎ, ಮುನೀರ್ ಹಳೆಗೇಟ್, ಶೆಮೀರ್ ಹೆಚ್.ವೈ, ಶಂಸುದ್ದೀನ್ ಹೆಚ್.ಎಲ್.ಎಸ್ ಹಾಗೂ ಎಸ್ಸೆಸ್ಸೆಫ್ ಮೊಗರ್ಪಣೆ ಶಾಖಾ ಅಧ್ಯಕ್ಷರಾದ ಆಸಿಫ್ ಹಾಗೂ ಪ್ರಧಾನ ಕಾರ್ಯದರ್ಶಿ ಶಾಕಿರ್ ಉಪಸ್ಥಿತರಿದ್ದರು.

ಕಳಂಜ ಗ್ರಾಮ ಪಂಚಾಯತ್ ನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಕಳಂಜ ಗ್ರಾಮ ಪಂಚಾಯತ್ ನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶ್ರೀಧರ್ ಕೆ ಆರ್ ರವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರ ಗೀತೆಯೊಂದಿಗೆ ಆಚರಣೆಯನ್ನು ಮುಕ್ತಾಯಗೊಳಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಶ್ರೀಮತಿ ಯಶೋಧ ಎಂ, ವಿಶ್ವನಾಥ ರೈ, ರುಕ್ಮಯ್ಯ ಗೌಡ, ಮಾಜಿ ಉಪಾಧ್ಯಕ್ಷರಾದ ರವಿಪ್ರಸಾದ್ ರೈ, ಮಾಜಿ ಸದಸ್ಯರಾದ ಶ್ರೀಮತಿ...

ಪಳ್ಳಿಮಜಲು ಅಬೂಬಕರ್ ಸಿದ್ದೀಖ್ ಮಸ್ಜಿದ್ ವಠಾರ ದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಸಿರಾಜುಲ್ ಇಸ್ಲಾಂ ಜಮಾಅತ್ ಕಮಿಟಿ,SYS,SSF,SBSಪಳ್ಳಿಮಜಲು ಇದರ ಜಂಟಿ ಆಶ್ರಯದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಯು ಮಸ್ಜಿದ್ ವಠಾರ ದಲ್ಲಿ ನಡೆಯಿತು.ಸಿರಾಜುಲ್ ಹುದಾ ಸೆಕಂಡರಿ ಮದ್ರಸ ಅಧ್ಯಾಪಕರಾದ ಹುಸೈನ್ ಜೌಹರಿ ಈಶ್ವರಮಂಗಲ ರವರ ದುಆ ದೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮ ದಲ್ಲಿ ಜಮಾಅತ್ ಕಮಿಟಿ ಅಧ್ಯಕ್ಷರಾದ ಇಬ್ರಾಹಿಂ ಬೀಡು ಧ್ವಜಾರೋಹಣ ನೆರವೇರಿಸಿದರು.ಮದ್ರಸ ಸದರ್ ಮುಅಲ್ಲಿಂ ಅಶ್ರಫ್ ಜೌಹರಿ ಮಂಡೆಕೋಲು...

ಪೆರಾಜೆ ಮುಹಿಯ್ಯದ್ದೀನ್‌ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮುಹಿಯ್ಯದ್ದೀನ್ ಜುಮಾ ಮಸೀದಿ ಪೆರಾಜೆಯ ವಠಾರದಲ್ಲಿ ಬೆಳ್ಳಿಗೆ 7 ಗಂಟೆಗೆ ನೆರವೇರಿಸಲಾಯಿತು. ಪೆರಾಜೆ ಮಸೀದಿ ಅಧ್ಯಕ್ಷರು ಮತ್ತು ಖತೀಬ್ ಉಸ್ತಾದರು ಧ್ವಜಾರೋಹಣ ನೆರವೇರಿಸಿದರು.ಖತೀಬ್ ಉಸ್ತಾದರು ಮಾತನಾಡಿ ಸ್ವಾತಂತ್ರ್ಯಕ್ಕಾಗಿ ನಡೆಸಿದ ಸಮರವು1947 ಅಗಸ್ಟ್ 15ರಂದು ಫಲ ನೀಡಿತು. ದೇಶದ ಆಡಳಿತವು ಭಾರತೀಯರ ವಶವಾದಗ ದೀರ್ಘ 200 ವರ್ಷದ ಪರಕೀಯರ ವಂಚನಾತ್ಮಕ ಆಡಳಿತವು ಕೊನೆಗೊಂಡಿತು...

ಎಸ್.ವೈ.ಎಸ್, ಎಸ್ಸೆಸ್ಸೆಫ್ ನಿಂದ ಸ್ವಾತಂತ್ರ್ಯ ದಿನಾಚರಣೆ

ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ರಿ) ಹಾಗೂ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಗಾಂಧಿನಗರ ಶಾಖೆಯ ವತಿಯಿಂದ ಭವ್ಯ ಭಾರತದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕೆ.ಸಿ.ಎಫ್ ರಿಯಾದ್ ಝೋನ್ ನಾಯಕ ಎಸ್.ಎಂ ಹಮೀದ್ ಧ್ವಜಾರೋಹಣಗೈದರು. ಸಯ್ಯಿದ್ ತಾಹಿರ್ ಸಅದಿ ಬಾಅಲವಿ ದುಆ ನೆರೆವೇರಿಸಿದರು.ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಅಧ್ಯಕ್ಷ ಸ್ವಬಾಹ್ ಹಿಮಮಿ ಸಖಾಫಿ ಬೀಜಕೊಚ್ಚಿ...

🇮🇳 ತುಳುನಾಡಿನ ಜನರ ಹೋರಾಟ ಅವಿಸ್ಮರಣೀಯ 🇮🇳

🇮🇳 74 ನೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ 🇮🇳 ಹೋರಾಟಗಾರರ ವಿರೋಚಿತ ಹೋರಾಟದಿಂದ ದಕ್ಕಿತು ಸ್ವಾತಂತ್ರ್ಯ 🇮🇳 ಹೋರಾಟದಲ್ಲಿ ತುಳುನಾಡಿನ ಜನರ ಹೋರಾಟ ಅವಿಸ್ಮರಣೀಯ ೧೭೫೭ ರಿಂದ ಸುಮಾರು ೧೯೦ ವರ್ಷಗಳ ಕಾಲ ಭಾರತದಲ್ಲಿ ಅಧಿಪತ್ಯ ಸ್ಥಾಪಿಸಿದ್ದ ಬ್ರಿಟೀಷರಿಂದ ಸ್ವಾತಂತ್ರ್ಯ ಪಡೆಯಲು ಹಲವಾರು ಜನರ ವಿರೋಚಿತ ಹೋರಾಟ, ಬಲಿದಾನದಿಂದ ಸಾಧ್ಯವಾಗಿದೆ. ಈ ಹಿಂದೆ ವಿಜ್ರಂಭನೆಯಿಂದ ನಡೆಯುತ್ತಿದ್ದ...

ಬುಖಾರಿಯಾ ಜುಮಾ ಮಸ್ಜಿದ್ ಕಳಂಜ : ಸ್ವಾತಂತ್ರ್ಯೋತ್ಸವ

ಕಳಂಜದ ಬುಖಾರಿಯಾ ಜುಮಾ ಮಸ್ಜಿದ್ ನಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಖತೀಬ್ ಉಸ್ತಾದರ ನೇತೃತ್ವದಲ್ಲಿ ಆಚರಿಸಲಾಯಿತು. ಮಸ್ಜಿದ್ ನ ಅಧ್ಯಕ್ಷ ಲತೀಫ್ ಕಳಂಜ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಮಸ್ಜಿದ್ ಮುಖ್ಯಸ್ಥರಾದ ಖತೀಬ್ ಸಂಶುದ್ದೀನ್ ಪೈಝಿ, ಇಬ್ರಾಹಿಂ ಕೆ, ಮಹಮ್ಮದ್, ಇಸ್ಮಾಯಿಲ್ ಎನ್, ಮಹಮ್ಮದ್ ಎನ್, ಸಿದ್ದೀಕ್ ಕೆ, ನಾಸಿರ್ ಕೆ, ಇಶ್ಫಾಕ್ ಕೆ, ಜುನೈದ್ ಕೆ, ಸಮದ್...
Loading posts...

All posts loaded

No more posts

error: Content is protected !!