Ad Widget

ಕುಕ್ಕೆ ಸುಬ್ರಹ್ಮಣ್ಯ : ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆದ 55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ – ಶ್ರೀ ಮಹಾಗಣಪತಿ ದೇವರಿಗೆ ರಜತ ಪ್ರಭಾವಳಿ ಸಮರ್ಪಣೆ ; ಸರ್ವಾಲಂಕೃತ ರಥದಲ್ಲಿ ವೈಭವದಿಂದ ನಡೆದ ಶ್ರೀ ಗಣೇಶ ದೇವರ ಶೋಭಾಯಾತ್ರೆ ಹಾಗೂ ವಿಸರ್ಜನೆ

(ವರದಿ : ಉಲ್ಲಾಸ್ ಕಜ್ಜೋಡಿ) ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ(ರಿ.) ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ “55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆ.27 ರಿಂದ ಸೆ.02 ರವರೆಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯ ಪಕ್ಕದಲ್ಲಿರುವ ಸಭಾಂಗಣದಲ್ಲಿ ನಡೆಯಿತು.ಮೊದಲ ದಿನವಾದ ಜು.27 ರಂದು ಪೂರ್ವಾಹ್ನ ಗಣಪತಿ ಪ್ರತಿಷ್ಠಾಪನೆ ನಡೆದು...

ಪೈಚಾರು : ಮರದಿಂದ ಬಿದ್ದು ಉಮೇಶ್ ಗೌಡ ಆರ್ತಾಜೆ ಮೃತ್ಯು

ಪೈಚಾರ್ ನಿವಾಸಿ, ಆರ್ತಾಜೆ ಉಮೇಶ್ ಗೌಡರು ಕೃಷಿ ಚಟುವಟಿಕೆಯ ವೇಳೆ ಮರದಿಂದ ಬಿದ್ದು ಜಖಂಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೆ.02 ರಂದು ಸಂಜೆ ವರದಿಯಾಗಿದೆ. ಅವರಿಗೆ ಸುಮಾರು 50 ವರ್ಷ ವಯಸ್ಸಾಗಿತ್ತು. ಮರದಿಂದ ಬಿದ್ದು ಗಂಭೀರ ಗಾಯಗೊಂಡ ಉಮೇಶ್ ರವರನ್ನು ಚಿಕಿತ್ಸೆಗೆಂದು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ದಾಖಲಿಸಿದರಾದರೂ...
Ad Widget

ಬೂಡು – ಅಪಾಯಕಾರಿ ಸ್ಥಿತಿಯಲ್ಲಿರುವ ಕಾಲು ಸೇತುವೆ ದುರಸ್ತಿಗೆ ವಿಳಂಬ ಏಕೆ?

ಬೆಳ್ಳಾರೆ ಗ್ರಾಮದ ಬೀಡು ಹೊಳೆಯ ಕಾಲು ಸೇತುವೆಯ ತಡೆಬೇಲಿ ಮರಬಿದ್ದು ಜಖಂಗೊಂಡಿದ್ದು, ಒಂದು ಭಾಗದ ತಡೆ ಬೇಲಿ ಮಳೆಗೆ ಕೊಚ್ಚಿ ಹೋಗಿ ಅಪಾಯ ಆಹ್ವಾನಿಸುತ್ತಿದೆ. ತಡೆಬೇಲಿ ಇಲ್ಲದೇ ಒಂದೂವರೆ ತಿಂಗಳು ಕಳೆದರೂ ಸ್ಥಳೀಯಾಡಳಿತ ಇದರ ಬಗ್ಗೆ ಗಮನ ಹರಿಸಿಲ್ಲ.‌ ಜನಪ್ರತಿನಿಧಿಗಳು ಮಳೆಗಾಲ ಕಳೆಯಲಿ ಮತ್ತೆ ಸರಿಪಡಿಸೋಣ ಎಂದು ಕುಳಿತಿದ್ದಾರೆ. . ಈ ಕಾಲು ಸೇತುವೆಗೆ ಹತ್ತುವಲ್ಲಿ...

ಸುಳ್ಯ : ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘಕ್ಕೆ ಪಾತಿಕಲ್ಲು ಸಹೋದರರಿಂದ ಭೋಜನಶಾಲೆ ಕೊಡುಗೆ

ಸುಳ್ಯ : ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘಕ್ಕೆ ಭಾರತ್ ಇಂಡಸ್ಟೀಸ್ ನ ಪಾತಿಕಲ್ಲು ಸಹೋದರರಾದ ಪದ್ಮನಾಭ, ಬಾಲಕೃಷ್ಣ ಹಾಗೂ ಆನಂದ ಇವರು ಭೋಜನ ಶಾಲೆಯನ್ನು ಕೊಡುಗೆಯಾಗಿ ನೀಡಿದ್ದಾರೆ.‌ ಭೋಜನ ಶಾಲೆಯ ಉದ್ಘಾಟನೆ ಸೆ.02 ರಂದು ನಡೆಯಿತು.‌ ಇದರ ಉದ್ಘಾಟನೆಯನ್ನು ಮಾಜಿ ತಾ.ಪಂ.ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ನೆರವೇರಿಸಿದರು.‌ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಸುಧಾಕರ ರೈ...

ಕೊಲ್ಲಮೊಗ್ರು : ಬಿ.ಎಸ್.ಎನ್.ಎಲ್ ಕೇಬಲ್ ಅನ್ನು ಕಟ್ ಮಾಡಿದ ಕಿಡಿಗೇಡಿಗಳು ; ನೆಟ್ ವರ್ಕ್ ಸಮಸ್ಯೆಗೆ ಸಿಲುಕಿದ ಗ್ರಾಮಸ್ಥರು

ಕೊಲ್ಲಮೊಗ್ರು ಗ್ರಾಮದ ಬಿ.ಎಸ್.ಎನ್.ಎಲ್ ಟವರ್ ನ ಓ.ಎಫ್.ಸಿ ಕೇಬಲ್ ಅನ್ನು ಸೆ.01 ರಂದು ರಾತ್ರಿ ಕಿಡಿಗೇಡಿಗಳು ಕತ್ತಿಯಿಂದ ತುಂಡರಿಸಿದ ಘಟನೆ ನಡೆದಿದ್ದು, ಕೊಲ್ಲಮೊಗ್ರು ಗ್ರಾಮದ ಕಟ್ಟ ಕ್ರಾಸ್ ನ ನಿಲ್ಕೂರು ಎಂಬಲ್ಲಿ ಕಿಡಿಗೇಡಿಗಳು ಈ ಕೃತ್ಯವನ್ನು ನಡೆಸಿದ್ದು, ಗ್ರಾಮಸ್ಥರು ನೆಟ್ ವರ್ಕ್ ಸಮಸ್ಯೆಗೆ ಒಳಗಾಗಿದ್ದಾರೆ. ನಂತರ ನೆಟ್ ವರ್ಕ್ ಇಲ್ಲದೇ ಇದ್ದ ಕಾರಣ ಬಿ.ಎಸ್.ಎನ್.ಎಲ್ ನವರಿಗೆ...

ಬೆಳ್ಳಾರೆ ಜ್ಞಾನದೀಪ ತರಬೇತಿ ಸಂಸ್ಥೆಯಿಂದ ತರಬೇತಿ ಪಡೆದ ಮೋಕ್ಷಾ ಎಂ.ಕೆ ನವೋದಯ ಶಾಲೆಗೆ ಆಯ್ಕೆ

2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ  ಮೋಕ್ಷಾ ಎಂ.ಕೆ ಮುಡಿಪು ಪಿ.ಎಂ.ಶ್ರೀ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ.  ಸುಳ್ಯ ತಾಲ್ಲೂಕು ಕೂತ್ಕುಂಜ ಗ್ರಾಮದ ಕುದ್ವ ಮಣಿಕುಮಾರ್ ಮತ್ತು ಸುಮಾ ದಂಪತಿಗಳ ಪುತ್ರಿ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೋಕ್ಷಾ...

ಚೊಕ್ಕಾಡಿ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ನಿಂದ ಅತ್ಯುತ್ತಮ ಸಹಕಾರಿ ಸಂಘ ಪ್ರೋತ್ಸಾಹಕ ಪ್ರಶಸ್ತಿ

ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘಕ್ಕೆ ಡಿಸಿಸಿ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರಿ ಸಂಘ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರಿ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಕೇಶವ ಕರ್ಮಜೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಪೊಯ್ಯಾಮಜಲು ಯವರಿಗೆ...

ಸುಳ್ಯ : ಜೇನು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ

ದ.ಕ ಜೇನು ಸೊಸೈಟಿ ಸಂಸ್ಕರಣಾ ಘಟಕಕ್ಕೆ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜೇನು ಸೊಸೈಟಿಯ ಅಧ್ಯಕ್ಷರಾದ ಸಹಕಾರಿ ರತ್ನ ಚಂದ್ರ ಕೋಲ್ಚಾರ್, ಕೃಷಿಕ ಸಮಾಜದ ರಾಜ್ಯ ನಿರ್ದೇಶಕರಾದ ಪದ್ಮನಾಭ ರೈ, ಸುಪ್ರೀತ್ ಮೋಂಟಡ್ಕ  ಹಾಗೂ ಜೇನು ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ...

ಕಾಯರ್ತೋಡಿ : ಶ್ರೀನಿಧಿ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ; ಶ್ರೀ ಗಣೇಶೋತ್ಸವ ಪ್ರಯುಕ್ತ ವಿವಿಧ ಸ್ಪರ್ಧೆ ; ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

ಕಾಯರ್ತೋಡಿ: ಪಡ್ಪು-ಕಾಯರ್ತೋಡಿ-ಸೂರ್ತಿಲದ ಶ್ರೀನಿಧಿ ಮಹಿಳಾ ಮಂಡಲ(ರಿ.) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು 25ನೇ ವರ್ಷದ ಶ್ರೀ ಗಣೇಶೋತ್ಸವದ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮ ಆ.31ರಂದು ಶ್ರೀನಿಧಿ ಮಹಿಳಾ ಮಂಡಲ ಸಭಾಂಗಣದ ವಠಾರದಲ್ಲಿ ನಡೆಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿಧಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಕಲಾವತಿ ತೀರ್ಥರಾಮ ವಹಿಸಿದ್ದರು. ಸುಳ್ಯ ತಾಲೂಕು ಮಹಿಳಾ ಮಂಡಲಗಳ...

ಆಲೆಟ್ಟಿ ಸಹಕಾರಿ ಸಂಘಕ್ಕೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿ

ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ಮಂಗಳೂರಿನಲ್ಲಿ ನಡೆದಎಸ್.ಸಿ.ಡಿ. ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಎಸ್ .ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಸಂಘದ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ಮತ್ತು ಸಂಘದ...
Loading posts...

All posts loaded

No more posts

error: Content is protected !!