- Wednesday
- September 9th, 2026
ಅಕ್ರಮ ಜಾನುವಾರು ಸಾಗಾಟ, ಹತ್ಯೆ ಮತ್ತು ಸಾಗಿಸುವ ವಾಹನ,ಜನರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಖಡಕ್ ಸೂಚನೆ ರವಾನಿಸಿದ್ದಾರೆ. ಜು. 27 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು, ಮುಖ್ಯ ಪಶುವೈದ್ಯಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಕ್ರಮ ಜಾನುವಾರು...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(28.07.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 380ಡಬಲ್ ಚೋಲ್ 305 - 380 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಮಿಂಚುಬಂಧಕ ಅಳವಡಿಕೆ ಜು. 27 ರಂದು ನಡೆಯಿತು. ಇದನ್ನು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಕೊಡುಗೆಯಾಗಿ ನೀಡಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ , ಯು.ಎಮ್ ಕಿಶೋರ್...
ಗ್ರಾಮ ವಿಕಾಸ ಮಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ. ಕ. ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ನಡೆದ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಇದರ ಉದ್ಘಾಟನೆಯನ್ನು ಶಾಸಕರಾದ ಎಸ್. ಅಂಗಾರ ನೆರೆವೇರಿಸಿದರು. ಕೈಗಾರಿಕಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಂಜುನಾಥ್ ಹೆಗ್ಡೆ , ಪುತ್ತೂರು...
ಸ್ವಚ್ಛ ಭಾರತ ಪರಿಕಲ್ಪನೆಯ ಉದ್ದೇಶದಲ್ಲಿ ಪಂಜದ ಅಸುಪಾಸು ರಸ್ತೆಯ ಇಕ್ಕೆಲಗಳನ್ನು ಆಗಸ್ಟ್ 2 ರಂದು ಸ್ವಚ್ಛಗೊಳಿಸಲು ನಿರ್ಧರಿಸಿದ್ದು ಕ್ಲಬ್ ನ ಎಲ್ಲಾ ಸದಸ್ಯರು ಹಾಗೂ ಊರಿನ ಎಲ್ಲಾ ಸಂಘ ಸಂಸ್ಥೆಗಳು ಈ ಕಾರ್ಯಕ್ಕೆ ಸಹಕರಿಸಬೇಕಾಗಿ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ಕರಿಮಜಲು ಹಾಗೂ ಪಂಜ ಗ್ರಾ.ಪಂ.ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಪ್ರಕಟಣೆ ಯಲ್ಲಿ...
ಕರ್ನಾಟಕದಲ್ಲಿಂದು 5,324 ಹೊಸ ಕೊರೊನಾಪಾಸಿಟಿವ್ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು 1 ಲಕ್ಷ ಗಡಿ ದಾಟಿದೆ ದಕ್ಷಿಣ ಕನ್ನಡದಲ್ಲಿ ಇಂದು 119 ಪಾಸಿಟಿವ್ ದಾಖಲಾಗಿದೆ.ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳು 61,819 ಇದ್ದು ಇದುವರೆಗೂ 37,685 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಚಿಕಿತ್ಸೆ ಫಲಿಸದೇ ಇಂದು 75 ಜನ ಸಾವನ್ನಪ್ಪಿದ್ದು, ರಾಜ್ಯಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 1,953...
ಗುತ್ತಿಗಾರಿನಲ್ಲಿ ಜು.29 ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಈ ಪರೀಕ್ಷೆ ನಡೆಯಲಿದ್ದು ಸಾರ್ವಜನಿಕರಿಗೆ ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಉಚಿತವಾಗಿರಲಿದ್ದು ಕೊರೋನಾ ಲಕ್ಷಣ ಇದ್ದರೂ, ಇಲ್ಲದಿದ್ದರೂ ಪರೀಕ್ಷೆ ನಡೆಯಲಿದ್ದು ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ ಎಂದು ಗುತ್ತಿಗಾರು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.
ಸುಬ್ರಹ್ಮಣ್ಯದಲ್ಲಿ ಜು.28 ರಂದು ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಸುಬ್ರಹ್ಮಣ್ಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಪರೀಕ್ಷೆ ನಡೆಯಲಿದ್ದು ಸಾರ್ವಜನಿಕರಿಗೆ ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಉಚಿತವಾಗಿರಲಿದ್ದು ಕೊರೋನಾ ಲಕ್ಷಣ ಇದ್ದರೂ, ಇಲ್ಲದಿದ್ದರೂ ಪರೀಕ್ಷೆ ನಡೆಯಲಿದ್ದು ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ. ಒಂದೊಮ್ಮೆ ಕೊರೋನಾ ಪಾಸಿಟಿವ್ ಬಂದರೂ ಸುಬ್ರಹ್ಮಣ್ಯದಲ್ಲೇ ಉಳಿಸಿಕೊಂಡು ಉಚಿತ ಚಿಕಿತ್ಸೆ...
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಸಮಸ್ಯೆ, ಕುಡಿಯುವ ನೀರು ಸಮಸ್ಯೆ ಬಗ್ಗೆ ಕೈ ಗೊಂಡಿರುವ ಕಾರ್ಯ ಯೋಜನೆ ಬಗ್ಗೆ ವಿವರಣೆ ಕೋರಿ ಸುಳ್ಯ ನಗರ ಕಾಂಗ್ರೆಸ್ ಸಮಿತಿ ನಿಯೋಗ ದಿಂದ ಇಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಗೆ ಮನವಿಸಲ್ಲಿಸಿ ಚರ್ಚಿಸಲಾಯಿತು. ನಿಯೋಗ ದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಶ್ರೀ ಜಯಪ್ರಕಾಶ್ ರೈ...
ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿದ್ದ ಶ್ರೀಮತಿ ಶುಭದಾ ರೈಯವರು ಕಡಬ ತಾಲೂಕು ಪಂಚಾಯತ್ ವ್ಯಾಪ್ತಿಗೆ ಸೇರಿರುವುದರಿಂದ ತೆರವಾಗಿರುವ ಇಲ್ಲಿಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಉಪಾಧ್ಯಕ್ಷ ತೆಗೆ ಅರಂತೋಡು ಕ್ಷೇತ್ರದ ತಾ.ಪಂ.ಸದಸ್ಯೆ ಪುಷ್ಪಾ ಮೇದಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ನೂತನ ತಾ.ಪಂ.ಉಪಾಧ್ಯಕ್ಷೆಯಾಗಿ ಪುಷ್ಪಾ ಮೇದಪ್ಪ ಅವಿರೋಧ ಆಯ್ಕೆಯಾಗಿದ್ದಾರೆ.ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್...
Loading posts...
All posts loaded
No more posts
