- Monday
- September 7th, 2026
ಬೆಂಗಳೂರಿನ ಕನ್ನಡಕಥಾಗುಚ್ಛ ಬರಹಗಳ ಕೈಪಿಡಿತನ್ನ ಫೇಸ್ ಬುಕ್ ಬಳಗದಲ್ಲಿ ಸ್ವರಚಿತ ಕವನ ಮತ್ತುಸಾಹಿತ್ಯಬರಹಗಳನ್ನು ಆಹ್ವಾನಿಸಿದ್ದು, ಇದರಲ್ಲಿಅತೀ ಹೆಚ್ಚು ಬರಹಗಳನ್ನು ಬರೆದುಓದುವುದಲ್ಲದೆ ಹೆಚ್ಚು ಪ್ರತಿಕ್ರಿಯೆಗಳನ್ನು ನೀಡಿದ ಶೀಮತಿ ರೇಣುಕಾರಮೇಶ್ರನ್ನುಆಯ್ಕೆ ಮಾಡಿ ೨೦೨೦ರ 'ಪ್ರತಿಕ್ರಿಯೆ ಪ್ರವೀಣೆ ಪ್ರಶಸ್ತಿ' ನೀಡಿ ಗೌರವಿಸಿದೆ. ರೇಣುಕಾರವರು ಮೂಲತಃ ಬೆಳಗಾಂನವರಾಗಿದ್ದು, ಪ್ರಸ್ತುತ ಸುಳ್ಯದ ಕೆ.ವಿ.ಜಿ. ಮೆಡಿಕಲ್ಕಾಲೇಜಿನಲ್ಲಿ ವೃತ್ತಿ ನಿರ್ವಹಿಸುತ್ತಿದ್ದಾರೆ.ಅಲ್ಲದೆಇವರಜೊತೆ ೨೧ ಮಂದಿ ಸದಸ್ಯರಿಗೆ ಈ...
ದ.ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ರವರ ನೇತೃತ್ವದಲ್ಲಿ ಅಜ್ಜಾವರ ಗ್ರಾಮದ ಕಾಂತಮಂಗಲದಲ್ಲಿ ಆಹಾರ ಸಾಮಗ್ರಿಯ ಕಿಟ್ ಗಳನ್ನು ಜೂ.7 ರಂದು ವಿತರಿಸಲಾಯಿತು. ಹಿರಿಯ ವಿದ್ವಾಂಸರು, ಸಾಹಿತಿ ಮಾಜಿ ಪ್ರಾಂಶುಪಾಲ ಪ್ರಭಾಕರ ಶಿಶಿಲರು ಆಹಾರ ಕಿಟ್ ವಿತರಣೆಗೆ ಚಾಲನೆ ನೀಡಿದರು.ಈ ಸಂದರ್ಭ ದಲ್ಲಿ ,ಕರಣ್ ಅಡ್ಪಂಗಾಯ, ಅಕ್ರಮ ಸಕ್ರಮ ಸಮಿತಿ ಮಾಜಿ...
ಭಾರತ್ ಪೆಟ್ರೋಲಿಯಂ ಸಂಸ್ಥೆಯ ನೂತನ ಪೆಟ್ರೋಲ್ ಪಂಪ್ ದುರ್ಗಾಪರಮೇಶ್ವರಿ ಪೂಯಲ್ಸ್ ಜೂನ್ 11ರಂದು ಪಂಜ ದ ಪಲ್ಲೋಡಿಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ತಿಳಿದುಬಂದಿದೆ.
ಸರಕಾರದ ಮಾರ್ಗ ಸೂಚಿಯಂತೆ ಹಾಗೂ ಕೊರೊನಾ ವೈರಸ್ ನಿಯಂತ್ರಿಸಲು ಮುಂಜಾಗರೂಕತೆಯನ್ನು ಅನುಸರಿಸಿ ಇಂದಿನಿಂದ ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ದರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ. ದೇವರ ದರ್ಶನ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ದೇವಸ್ಥಾನ ಅರ್ಚಕರು, ರಕ್ಷಣಾ ಸಿಬ್ಬಂದಿಗಳು ಹಾಗೂ ನೌಕರರು...
ಸುಳ್ಯದಿಂದ ಬರುವ ವಿದ್ಯುತ್ ಲೈನ್ ನ ವಿದ್ಯುತ್ ಬಳಕೆದಾರರಿಂದ ಇಂದು ಶ್ರಮದಾನ ನಡೆಯಿತು. ಸುಮಾರು 9 ತಂಡಗಳಿಂದ ಎನ್ನೆಟ್ಟಿ, ಕಾಡುಸೊರಂಜ, ಮೈತಡ್ಕ, ಕೇನಾಜೆ, ದೇವರಗುಂಡ, ಮೂರೂರು, ಕಾಪಿನಡ್ಕ ಭಾಗದಲ್ಲಿ 11ಕೆ ವಿ ವಿದ್ಯುತ್ ತಂತಿಗೆ ತಾಗಿಕೊಂಡಿರುವ ಮರದ ಗೆಲ್ಲು ಬಳ್ಳಿಗಳನ್ನು ತೆರವು ಗೊಳಿಸಲಾಯಿತು, ಈ ಸಂದರ್ಭದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಜತೆಗೆ ಇದ್ದು ಮಾರ್ಗದರ್ಶನ ನೀಡಿದರು
ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರವು ಕೈಗೊಂಡ ಕ್ರಮದಿಂದ ಪ್ರಾರ್ಥನಾ ಮಂದಿರಗಳ ಪ್ರವೇಶ ಸುಮಾರು 2 ತಿಂಗಳುಗಳಿಂದ ನಿರ್ಬಂಧಿಸಲಾಗಿದ್ದು ಜೂ.8 ರಿಂದ ಮತ್ತೆ ತೆರೆಯಲಿದೆ. ಬೆಳ್ಳಾರೆಯ ಮುಖ್ಯ ಪೇಟೆ ಸಮೀಪ ಇರುವ ಝಖರಿಯ್ಯಾ ಜುಮ್ಮಾ ಮಸೀದಿಯಲ್ಲಿ ಭಕ್ತಾದಿಗಳಿಗೆ ಇಂದಿನಿಂದ ಪ್ರವೇಶ ನೀಡಲಾಗಿದೆ. ಮುಖಕ್ಕೆ ಮಾಸ್ಕ್ ಕಡ್ಡಾಯವಾಗಿ ಹಾಕಿಕೊಂಡು ಬರಬೇಕು. ಸರಕಾರದ ಆದೇಶಗಳನ್ನುಸಂಪೂರ್ಣ ವಾಗಿ ಪಾಲಿಸಲಾಗುವುದು.ಮಸೀದಿಯಲ್ಲಿ ಪ್ರವೇಶಿಸುವವರಿಗೆ...
ಕೋವಿಡ್ 19 ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸಂಪೂರ್ಣ ಲಾಕ್ ಡೌನ್ ಗೊಂಡು ಮಸೀದಿಗಳು ಒಳಗೊಂಡಂತೆ ಎಲ್ಲಾ ಧಾರ್ಮಿಕ ಕ್ಷೇತ್ರಗಳು ಮುಚ್ಚಿದ್ದವು. ಇದೀಗ ಲಾಕ್ ಡೌನ್ ಸಡಿಲಿಕೆಯ ಹಿನ್ನೆಲೆಯಲ್ಲಿ ಜೂ. 08 ರಿಂದ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಕೂಲ ಸಾಧ್ಯತೆ ಇರುವುದರಿಂದ ಅತ್ಯಂತ ಜಾಗರೂಕತೆಯಿಂದ ಅದನ್ನು ಸದುಪಯೋಗ ಪಡಿಸಬೇಕಾಗಿದೆ.ಈ ನಿಟ್ಟಿನಲ್ಲಿ ಮಸೀದಿಗಳ ಪ್ರಾರ್ಥನೆಯ ಪುನರಾರಂಭಕ್ಕೆ ಸರಕಾರ...
ಹರಿಹರ ಕರಂಗಲ್ಲು ಮುಳ್ಳುಬಾಗಿಲು ಕಜ್ಜೋಡಿ ಮಾಡಬಾಗಿಲು ರಸ್ತೆಯ ಬದಿ ಹಾದುಹೋಗುವ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯ ಇಂದು ನಡೆಯಿತು. ಹಾಗೂ ಈ ರಸ್ತೆಯ ಚರಂಡಿ ದುರಸ್ತಿ ಕಾರ್ಯ ಕೂಡ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.
ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಎರಡು ಬಣಗಳ ಕಾದಾಟದಲ್ಲಿನಮ್ಮ ಜಮಾಅತ್ ಗೆ ಒಳಪಟ್ಟ ಅಮಾಯಕ ಅಬ್ದುಲ್ ಲತೀಫ್ ಎಂಬ ಯುವಕನನ್ನು ಹಾಡಹಗಲೇ ದುಷ್ಕರ್ಮಿಗಳು ಕೊಲೆಗೈದು ವಿಕ್ರತಿ ಮೆರೆದದ್ದು ಖಂಡನೀಯವಾಗಿದೆ.ಸಾದು ಸ್ವಭಾವ ಮತ್ತು ಪರೋಪಕಾರಿ ಯಾಗಿ ನಮ್ಮ ಜಮಾಅತ್ ನ ಎಲ್ಲಾ ಆಗು ಹೋಗುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಈ ಯುವಕನ ಅಕಾಲಿಕ ಮರಣವು ಇಡೀ ಊರನ್ನೆ ಶೋಕ ಸಾಗರದಲ್ಲಿ...
Loading posts...
All posts loaded
No more posts
