- Monday
- September 7th, 2026
ಅಮರ ಸಂಘಟನಾ ಸಮಿತಿ ,ಅಮರ ಮುಡ್ನೂರು ಮತ್ತು ಪಡ್ನೂರು ಇದರ ಆಶ್ರಯದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಸಹಯೋಗದಲ್ಲಿ ವಿಶ್ವ ಪರಿಸರ ದಿನ ದ ಅಂಗವಾಗಿ ಜೂನ್ ೫ ರಂದು ಸೇವ್ ಟ್ರೀ ಸೇವ್ ಲೈಫ್ ಅಭಿಯನದಡಿಯಲ್ಲಿ ಕಾಡು ಬೆಳೆಸಿ ನಾಡು ಉಳಿಸಿ ಧ್ಯೇಯ ವಾಕ್ಯದೊಂದಿಗೆ ದೇವಚಳ್ಳ ಗ್ರಾಮ ಪಂಚಾಯತ್ ಪರಿಸರದಲ್ಲಿ ಎರಡನೇ ವರ್ಷದ ಗಿಡ ನೆಡುವ...
ಕೊಲ್ಲಮೊಗ್ರ ಬಿಎಸ್ ಎನ್ ಎಲ್ ಟವರ್ ಬಗ್ಗೆ ಕಳೆದ ವಾರ ಅಮರ ಸುದ್ದಿ ವೆಬ್ಸೈಟ್ ವರದಿ ಪ್ರಕಟಿಸಿ ನಿದ್ದೆಯಲ್ಲಿದ್ದ ಅಧಿಕಾರಿಗಳನ್ನು ಎಚ್ಚರಿಸಿತ್ತು. ಈ ಬಗ್ಗೆ ಯುವ ಮುಂದಾಳು ಉದಯ ಶಿವಾಲ ಪ್ರಧಾನಮಂತ್ರಿ ಕಛೇರಿ ಗೆ ಪತ್ರ ಬರೆದು ಒತ್ತಾಯಿಸಿದ್ದು ಅಲ್ಲದೇ ಎಲ್ಲಾ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಬೆನ್ನು ಬಿಡದೇ ಸತತ ಪ್ರಯತ್ನಿಸಿದ್ದರು. ದಿನ ಮುಂದೂಡುತ್ತಿದ್ದ ಅಧಿಕಾರಿಗಳು...
ಫ್ರೆಂಡ್ಸ್ ಕ್ಲಬ್ ಪೈಲಾರು ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಯನ್ನುಆಚರಿಸಲಾಯಿತು.ಮನೆ-ಮನೆಯಲ್ಲಿ ಗಿಡ ನೆಡುವುದರ ಮೂಲಕ ವೃಕ್ಷಾರೋಹಣ-2020 ನ್ನು ಆರಂಭಿಸಲಾಯಿತು. ನಿವೃತ್ತ ಎ ಎಸ್ ಐ ಕೇಶವ ಅರಂಬೂರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಫ್ರೆಂಡ್ಸ್ ಕ್ಲಬ್ ನ ಗೌರವ ಸಲಹೆಗಾರರಾದ ಮುರಾರಿ ಕಡಪಳ,ಆನಂದ ಕಂಜರ್ಪಣೆ,ಪುಷ್ಪರಾಜ್ ಗುಡ್ಡೆಮನೆ,ತೇಜಸ್ವಿ...
ಬೈಕ್ ಸವಾರನಿಗೆ ಕಾರು ಗುದ್ದಿ ಪರಾರಿ ಬೈಕ್ ಸವಾರ ಗಂಭೀರ ಸ್ವರೂಪದ ಗಾಯಗೊಂಡ ಘಟನೆ ಕಲ್ಚೆರ್ಪೆಯಲ್ಲಿ ನಡೆದಿದೆ ಗಾಯ ಗೊಂಡ ಬೈಕ್ ಸವಾರ ಪೆರಾಜೆ ಗ್ರಾಮದ ಪೀಚೆ ಮನೆ ಯಶೋಧರ ಎಂದು ತಿಳಿದು ಬಂದಿದ್ದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಸಂಪಾಜೆ ಗ್ರಾಮ ಪಂಚಾಯತ್ ಸಭಾ ಭವನದ ಮುಂಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಹಮೀದ್.ಜಿ. ಕೆ. ಹಾಗೂ ಸಂಪಾಜೆ ಕ್ರಷಿ ಪತ್ತಿನ ಸಂಘದ ನಿರ್ದೇಶಕಿ ಸುಮತಿ ಶಕ್ತಿವೇಲು ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭ ಪಂಚಾಯತ್ ಸಿಬ್ಬಂದಿಗಳಾದ ಭರತ್ ಕೆ.ಎಸ್. ಗೋಪಮ್ಮ.ಮಲ್ಲಿಕಾ,...
ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ ಅಧಿಕಾರಿಗಳು ಅವರ ಆರಿಗ ದೊಳ ಮನೆಯ ಸುತ್ತಲಿನ ಏಳು ಮನೆಗಳನ್ನು ಸೀಲ್ ಡೌನ್ ಮಾಡಿದ್ದಾರೆ . ಅವರ ಮನೆಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್ , ಪಿಡಿಒ ಚೆನ್ನಪ್ಪ ಗೌಡ , ಕಡಬ ಠಾಣಾ ಪೋಲಿಸ್ ಆರೋಗ್ಯ ಸಿಬ್ಬಂದಿಗಳು ಆ...
ಹಳೆಗೇಟು ಪೆಟ್ರೋಲ್ ಬಂಕ್ ಮುಂಬಾಗ ಎಸ್ ಎಂ ಶಂಸುದ್ದೀನ್ ರವರ ಮಾಲಕತ್ವದಲ್ಲಿ ಫ್ಯಾಮಿಲಿ ನರ್ಸರಿ ಜೂನ್ 5ರಂದು ಶುಭಾರಂಭಗೊಂಡಿತು. ಲಭ್ಯವಿರುವ ಗಿಡ ನಮ್ಮಲ್ಲಿ ಎಲ್ಲಾ ತರಹದ ಹೂವಿನ ಗಿಡಗಳು ತೆಂಗು ಅಡಿಕೆ ಗಿಡಗಳು ಹಣ್ಣಿನ ಗಿಡಗಳು ಔಷಧಿ ಗಿಡಗಳು ಹೋಲ್ಸೇಲ್ ಮತ್ತು ರಖಂ ದರದಲ್ಲಿ ಲಭ್ಯವಿರುತ್ತದೆ ಎಂದು ಮಾಲಕರು ತಿಳಿಸಿದರು.
ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ ಸುಳ್ಯ ಶಾಖೆಯ ಇಂದಿನ ಧಾರಣೆ ಹೀಗಿದೆ 05.06.2020 ಶುಕ್ರವಾರಹೊಸ ಅಡಿಕೆ 255 - 300ಹಳೆ ಅಡಿಕೆ 265 - 320ಡಬಲ್ ಚೋಲ್ 265 - 320ಫಠೋರ 200 - 245ಉಳ್ಳಿಗಡ್ಡೆ 110 - 150ಕರಿಗೋಟು 110 - 140ಕಾಳುಮೆಣಸು 250 - 300ಕೊಕ್ಕೋ (ಒಣ) 150 - 175ಹಸಿ ಕೊಕ್ಕೊ...
ನಾಳೆ ಜೂ ೬ ಶನಿವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆವಿ ಬೆಳ್ಳಾರೆ , ನೆಟ್ಟಾರು , ಕಳಂಜ , ಮುರುಳ್ಳ , ಪೆರ್ಲಂಪಾಡಿ , ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ...
ಜೂನ್ 5 ನೇ ದಿನವನ್ನು ವಿಶ್ವ ಪರಿಸರ ದಿನಾಚರಣೆಯೆಂದು ಆಚರಿಸಲಾಗುತ್ತದೆ . ಮತ್ತು ವಿಶ್ವ ಪರಿಸರ ದಿನದ ಆಚರಣೆಯನ್ನು ವನಮಹೋತ್ಸವ ಎಂದೂ ಕರೆಯುತ್ತಾರೆ . ಪರಿಸರ ದಿನಾಚರಣೆಯನ್ನು ಆಚರಿಸಬೇಕೆಂಬ ನಿರ್ಧಾರವನ್ನು 1972-73ರ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ತೆಗೆದುಕೊಳ್ಳಲಾಯಿತು . 1974 ರಿಂದ ವಿಶ್ವ ಪರಿಸರ ದಿನಾಚರಣೆ ಪ್ರಾರಂಭವಾಯಿತು . ಜೂನ್ 5 ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ...
Loading posts...
All posts loaded
No more posts
