ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ – ಮಾ. 30ರ ಬದಲು ಮಾ.31ರಂದು ಎಸ್.ಎಸ್.ಎಲ್.ಸಿ‌. ತೃತೀಯ ಭಾಷೆ ಪರೀಕ್ಷೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ವತಿಯಿಂದ ನಡೆದಲ್ಪಡುತ್ತಿರುವ 2025 -26ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್. ಎಲ್.ಸಿ. ವಾರ್ಷಿಕ ಪರೀಕ್ಷೆಯು ನಡೆಯುತ್ತಿದ್ದು, ಸದರಿ ವೇಳಾಪಟ್ಟಿಯ ಅನ್ವಯ ತೃತೀಯ ಭಾಷಾ ಪರೀಕ್ಷೆಯನ್ನು ಮಾ.30ರಂದು ನಡೆಸಲು ನಿರ್ಧರಿಸಲಾಗಿತ್ತು.ಆದರೆ ಸರ್ಕಾರದ ಅಧಿಸೂಚನೆಯಂತೆ ಮಾ.31ರಂದು ಮಹಾವೀರ ಜಯಂತಿಯ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜೆಯನ್ನು ಮಾ.30ರಂದು ಸಾರ್ವತ್ರಿಕ...

1ನೇ ತರಗತಿ ದಾಖಲಾತಿಗೆ ವಯಸ್ಸಿನ ಮಿತಿ ಸಡಿಲಿಕೆಗೆ ನಿರ್ಧರಿಸಿದ ಸರ್ಕಾರ ; ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದ ಸಚಿವ ಮಧು ಬಂಗಾರಪ್ಪ

ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವರಾದ ಮಧುಬಂಗಾರಪ್ಪನವರು ಸದನದಲ್ಲಿ ಮಾತನಾಡಿ “2026-27ನೇ ಸಾಲಿನ 1ನೇ ತರಗತಿಗೆ ದಾಖಲಾಗುವ ಮಕ್ಕಳಿಗೆ 60 ದಿವಸದ ವಿನಾಯಿತಿಯನ್ನು ನೀಡಲಾಗಿದೆ. ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿಯೂ ಬದಲಾವಣೆ ಮಾಡಲಾಗುವುದು. ಎಲ್.ಕೆ.ಜಿ, ಯು.ಕೆ.ಜಿ ದಾಖಲಾತಿಗೂ ತೊಂದರೆಯಾಗುತ್ತಿದ್ದು, ಅಲ್ಲಿಗೂ ಕೂಡಾ ಕಾನೂನನ್ನು ತರಲಾಗುವುದು” ಎಂದು ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದ್ದಾರೆ.
Ad Widget

ವಳಲಂಬೆ : ಸತ್ಯನಾರಾಯಣ ದೇವರ ಪೂಜೆ, ದೈವಗಳ ನೇಮೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರಂದು ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ಮಾ.25 ರಂದು ದೈವಗಳ ನೇಮೋತ್ಸವ ನಡೆಯಿತು.ಮಾ.24 ರಂದು ಗಣಪತಿ ಹೋಮ ಮತ್ತು ಶತರುದ್ರಾಭಿಷೇಕ ಹಾಗೂ 41ನೇ ವರ್ಷದ ಸಾಮೂಹಿಕ ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ, ರಾತ್ರಿ ಶ್ರೀ ದುರ್ಗಾ ಪೂಜೆ ಮತ್ತು ಕಾರ್ತಿಕ ಪೂಜೆ...

ಇಂದಿನ(ಮಾರ್ಚ್ 26) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 26 ಮಾರ್ಚ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 26) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-455-470ಹಳೆ ಅಡಿಕೆ...

ಪಯಸ್ವಿನಿ ಪ್ರೌಢಶಾಲಾ ವಿದ್ಯಾರ್ಥಿಗಳು ಇನ್‌ಸ್ಪೈರ್ ಅವಾರ್ಡ್ ಗೆ ಮೂವರು ವಿದ್ಯಾರ್ಥಿಗಳು ಆಯ್ಕೆ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಮೂವರು ವಿದ್ಯಾರ್ಥಿಗಳು ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸಿರುವ ಇನ್‌ಸ್ಟೈರ್ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಗಿರೀಶ್.ಕೆ( 9ನೇ) ಈತ ಮಂಡೆಕೋಲು ಗ್ರಾಮದ ಕಾಯರ್ತೋಡಿ ಭಾಸ್ಕರ ಮತ್ತು ಸೌಮ್ಯ ದಂಪತಿಗಳ ಪುತ್ರ, ವಂಶಿತಾ(8ನೇ) ಈಕೆ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ವಸಂತ ಮತ್ತು ಭವಾನಿ ದಂಪತಿಗಳ ಪುತ್ರಿ, ಜಸ್ಮಿತಾ.ಕೆ(10ನೇ) ಈಕೆ...

ಸುಳ್ಯ : ಇಂದು(ಮಾ.26) ಅಪರಾಹ್ನ 12.30 ರಿಂದ 3.00 ರ ತನಕ ವಿದ್ಯುತ್ ವ್ಯತ್ಯಯ

ದಿನಾಂಕ 26/3/2026 ರಂದು 110ಕೆವಿ ಮಾಡವು ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿಯತಕಾಲಿತ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸಮಯ 12:30 ರಿಂದ 15:00 ತನಕ ಎಲ್ಲಾ ಸುಳ್ಯ ಮತ್ತು ಬೆಳ್ಳಾರೆ 33ಕೆವಿ & 11ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:26-03-2026 ಗುರುವಾರ01,🐏ಮೇಷರಾಶಿ🐏📃,ವ್ಯಾಪಾರದಲ್ಲಿ ಯಾವುದೇ ವಿವಾದಗಳು ನಡೆಯುತ್ತಿದ್ದರೆ, ಮಾತುಕತೆಯ ಮೂಲಕ ಅದನ್ನು ಬಗೆಹರಿಸಲು ಪ್ರಯತ್ನಿಸಿ, ಈ ದಿನ ಮಧ್ಯದಲ್ಲಿ ಕೆಲಸದ ಹೊರೆ ಇದ್ದಕ್ಕಿದ್ದಂತೆ ಹೆಚ್ಚಾಗಬಹುದು, ಅದು ನಿಮ್ಮನ್ನು ದಣಿಸಬಹುದು ಮತ್ತು ಬರಿದಾಗಿಸುತ್ತದೆ. ಸಮಸ್ಯೆಗಳನ್ನು ಅದ್ಭುತ ರೀತಿಯಲ್ಲಿ ಪರಿಹರಿಸಲು ನಿಮ್ಮ ಬುದ್ಧಿವಂತಿಕೆಯನ್ನು ಉಪಯೋಗಿಸಿ. ಮಾಡುವ ಕೆಲಸವು ಮಂದಗತಿಯಲ್ಲಿ...

ಮೊಗರ್ಪಣೆ :   ಉರುಳಿ ಬಿದ್ದ ಕಂಟೈನ‌ರ್ ಲಾರಿ – ರಸ್ತೆಗೆ ಚೆಲ್ಲಿದ ಡೀಸೆಲ್

ಸುಳ್ಯ ದ ಮೊಗರ್ಪಣೆ ಬಳಿ ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಕಳೆದ ರಾತ್ರಿ ನಡೆದಿದೆ. ಚಾಲಕನ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸುಳ್ಯದ ಶಿವ ಅಂಬ್ಯುಲೆನ್ಸ್ ನ ಚಾಲಕರು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. ರಸ್ತೆ ಬದಿಯಲ್ಲಿದ್ದ  ಕಾರಿಗೂ ಸ್ವಲ್ಪ ಹಾನಿಯಾಗಿದೆ.‌ ಕಂಟೈನರ್ ನಲ್ಲಿದ್ದ...

ಸಾಹಿತಿ ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಎಸ್. ಹರಗಿ ಯವರ ಕಾದಂಬರಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಾಹಿತಿ ವೈ.ಎಸ್ . ಹರಗಿ ಯವರ "ಇಮಾಮ್ ಸಾಹೇಬರ ಕುದುರೆ" ಕಾದಂಬರಿಗೆ 2025 ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.ಇವರ 2024 ನೇ ಸಾಲಿನ ಅತ್ಯುತ್ತಮ ಕೃತಿ ಎಂದು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಯಲ್ಲಿ 25 ಸಾವಿರ ನಗದು ಬಹುಮಾನ, ಫಲಕ , ಪ್ರಶಸ್ತಿ ಪ್ರಮಾಣ...

ದಾವಣಗೆರೆ ಚುನವಣಾ ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ

ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ . ಚುನವಣಾ ಉಸ್ತುವಾರಿಗಳಾಗಿ ದಕ್ಷಿಣ ಕನ್ನಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಕೀಲರು ಆದ ಎಂ ವೆಂಕಪ್ಪ ಗೌಡರನ್ನು ಕೆಪಿಸಿಸಿ ಅಧ್ಯಕ್ಷರು ನೇಮಕಗೊಳಿಸಿದ್ದಾರೆ.
Loading posts...

All posts loaded

No more posts

error: Content is protected !!