Ad Widget

ರಾಷ್ಟ್ರಮಟ್ಟದ ಸಾಧನೆಗೈದ ಕು|ಭವಿತಾ ಗೌಡ ಬೇರಿಕೆಯವರಿಗೆ ಅಭಿನಂದನಾ ಕಾರ್ಯಕ್ರಮ

ಆಗಸ್ಟ್ 16ರಿಂದ 18ರ ತನಕ ಝಾರ್ಖಂಡ್ ರಾಂಚಿಯಲ್ಲಿ ಜರುಗಿದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಗಳಿಸಿದ ಕಳಂಜ ಗ್ರಾಮದ ಕು|ಭವಿತಾ ಗೌಡ ಬೇರಿಕೆಯವರಿಗೆ ಅಭಿನಂದನಾ ಕಾರ್ಯಕ್ರಮವು ಆ.24ರಂದು ಬೆಳ್ಳಾರೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ದ.ಕ. ಜೇನು ಸೊಸೈಟಿಯ ಅಧ್ಯಕ್ಷರಾದ ಚಂದ್ರ ಕೋಲ್ಚಾರು, ಬೆಳ್ಳಾರೆ ಕಾಮಧೇನು ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ...

ಪುತ್ತೂರು : ಲಿಯೋ ಕ್ಲಬ್ ನಿಯೋಸ್ ಅಕ್ಷಯನ್ಸ್ ಸ್ಥಾಪನೆ – ಯುವ ನಾಯಕತ್ವಕ್ಕೆ ಹೊಸ ಅಂಗಳ

ಸಂಪ್ಯದಲ್ಲಿರುವ  ಅಕ್ಷಯ ಪದವಿ ಕಾಲೇಜ್ ನಲ್ಲಿ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಲಯನ್ ಕ್ಲಬ್ ಪುತ್ತೂರ್ದ ಮುತ್ತು ಲಿಯೋ ಕ್ಲಬ್ ನಿಯೋಸ್ ಅಕ್ಷಯನ್ಸ್ ಸ್ಥಾಪನಾ ಸಮಾರಂಭ ಶನಿವಾರ ಜರುಗಿತು. ಈ ಕಾರ್ಯಕ್ರಮವು ಯುವ ನಾಯಕತ್ವ ಮತ್ತು ಸಮುದಾಯ ಸೇವಾ ಚಟುವಟಿಕೆಗಳಿಗೆ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿತು.ಸಮಾರಂಭವನ್ನು ಸ್ಥಾಪನಾ ಅಧಿಕಾರಿ ಡಾ. ಮೆಲ್ವಿನ್ ಡಿಸೋಜಾ ನೆರವೇರಿಸಿ, ನೂತನ ಪದಾಧಿಕಾರಿಗಳಿಗೆ...
Ad Widget

ಸುಳ್ಯ : ಗಣೇಶೋತ್ಸವದ ಅಂಗವಾಗಿ ಕ್ರೀಡಾಕೂಟಕ್ಕೆ ಚಾಲನೆ

(ಚಿತ್ರ : ಗೋಪಾಲ್ ಸ್ಟುಡಿಯೋ ) ಸುಳ್ಯ ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಇದರ ಆಶ್ರಯದಲ್ಲಿ ಆ. 27 ರಿಂದ 31 ರ ತನಕ ನಡೆಯಲಿರುವ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳಿಗೆ ಆ. 24 ರಂದು ಚಾಲನೆ ನೀಡಲಾಯಿತು. ಶ್ರೀ ಸಿದ್ಧಿವಿನಾಯಕ ಸೇವಾ...

ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ಅಧ್ಯಕ್ಷರಾಗಿ ವೇದವ್ಯಾಸ ತಂತ್ರಿ ಆಯ್ಕೆ

ಸುಳ್ಯ ತಾಲೂಕು ಶಿವಳ್ಳಿ ಸಂಪನ್ನ ದ ಅಧ್ಯಕ್ಷರಾಗಿ ವೇದವ್ಯಾಸ ತಂತ್ರಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ರಾಮಕುಮಾರ್ ಹೆಬ್ಬಾರ್, ಕಾರ್ಯದರ್ಶಿಯಾಗಿ ರಾಮಚಂದ್ರ ಸೋಮಯಾಗಿ, ಖಜಾಂಜಿಯಾಗಿ ಸುಧಾಕರ ಆಚಾರ್, ಮಹಿಳಾ ಘಟಕದ ಅಧ್ಯಕ್ಷರಾಗಿ ಸೌಮ್ಯ ಬಾಲಕೃಷ್ಣ ಸೋಮಯಾಗಿ, ಕಾರ್ಯದರ್ಶಿಯಾಗಿ ಪ್ರಸನ್ನ ಮಹೇಶ್, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರಾಗಿ ಆದಿತ್ಯ ಹೆಬ್ಬಾರ್, ಕಾರ್ಯದರ್ಶಿಯಾಗಿ ಶ್ರೀಕರ ವರಂಬಳಿತಾಯ, ಖಜಾಂಜಿಯಾಗಿ ಪ್ರಣಮ್ಯ ಆಯ್ಕೆಯಾಗಿದ್ದಾರೆ.ಸಂಘದ ಮಹಾಸಭೆಯಲ್ಲಿ ರವಿ...

ದೇಶದಲ್ಲೇ ಪ್ರಥಮ ಬಾರಿಗೆ ಸುಳ್ಯದ ಕೃಷಿ ಸಖಿಯರಿಗೆ ಗೋಡಂಬಿ ಉತ್ಪಾದನೆ ಮತ್ತು ಸಂಸ್ಕರಣೆಯ ತರಬೇತಿ

ಗ್ರಾಮೀಣ ಭಾರತವನ್ನು ಸಬಲೀಕರಿಸುವ ಉದ್ದೇಶದಿಂದ ಭಾರತ ಸರ್ಕಾರವು 2024ರಲ್ಲಿ ಕೃಷಿ ಸಖಿ ಒಗ್ಗೂಡುವಿಕೆ ಕಾರ್ಯಕ್ರಮವನ್ನು (KSCP) ಪ್ರಾರಂಭಿಸಿದೆ. ಇದರ ಮುಖ್ಯ ಗುರಿ ಗ್ರಾಮೀಣ ಮಹಿಳೆಯರನ್ನು ಗುರುತಿಸಿ ಕೃಷಿ ಸಖಿಯರನ್ನಾಗಿ ರೂಪಿಸುವುದು ಮತ್ತು ಅವರಿಗೆ ಅರೆ-ವಿಸ್ತರಣಾ ಕಾರ್ಯಕರ್ತರಾಗಿ ತರಬೇತಿ ಹಾಗೂ ಪ್ರಮಾಣಪತ್ರ ನೀಡುವುದು. ಇವರು ಸಮುದಾಯ ಸಂಪನ್ಮೂಲ ವ್ಯಕ್ತಿಗಳಾಗಿ ಮತ್ತು ಸರ್ಕಾರದ ಇಲಾಖಾ ಅಧಿಕಾರಿಗಳು ಹಾಗೂ ರೈತರ...

ಕಲ್ಲುಗುಂಡಿ : ವಾಹನಗಳಿಗೆ ಗುದ್ದಿ ಪರಾರಿಯಾಗಲೆತ್ನಿಸಿದ ಟಿಟಿ ವಾಹನ ಸುಳ್ಯದಲ್ಲಿ ವಶಕ್ಕೆ – ತುರ್ತು ಕಾರ್ಯಾಚರಣೆ ನಡೆಸಿದ ಅಂಬ್ಯುಲೆನ್ಸ್ ಚಾಲಕರ ಸಂಘ

ಕಲ್ಲುಗುಂಡಿಯಲ್ಲಿ ವಾಹನಗಳಿಗೆ ಗುದ್ದಿ ಪರಾರಿಯಾಗಲೆತ್ನಿಸಿದ ಟಿಟಿ ವಾಹನವನ್ನು  ತುರ್ತು ಕಾರ್ಯಾಚರಣೆ ನಡೆಸಿ  ಸುಳ್ಯದಲ್ಲಿ ವಾಹನ ತಡೆಹಿಡಿಯುವಲ್ಲಿ ಅಂಬ್ಯುಲೆನ್ಸ್ ಚಾಲಕರ ಸಂಘದ ಸದಸ್ಯರು ಯಶಸ್ವಿಯಾಗಿದ್ದಾರೆ. ಕಲ್ಲುಗುಂಡಿಯಲ್ಲಿ  ಆ.23 ರಂದು ರಾತ್ರಿ  9.30 ರ ವೇಳೆಗೆ ಎರಡು ದ್ವಿಚಕ್ರ ವಾಹನಗಳಿಗೆ ಶಿವಮೊಗ್ಗ ಮೂಲದ ಟಿಟಿ ವಾಹನ ಗುದ್ದಿ ಪರಾರಿಯಾದ ಮಾಹಿತಿ ಬರುತ್ತಿದ್ದಂತೆ ಅಂಬ್ಯುಲೆನ್ಸ್ ಚಾಲಕರ ಸಂಘದ ಸದಸ್ಯ ಉನೈಸ್...

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸನ್ಮಾನ ಕಾರ್ಯಕ್ರಮ – ಶೇ.12 ಡಿವಿಡೆಂಡ್ ಘೋಷಣೆ

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಪ್ರಧಾನ ಕಛೇರಿಯ ಎ.ಎಸ್ ವಿಜಯಕುಮಾರ್ ಸಭಾಭವನದಲ್ಲಿ ಜರಗಿತು. ವರದಿ ವಾಚನದ ಬಳಿಕ ಸದಸ್ಯರಾದ ಜಯರಾಮ ಮುಂಡೋಳಿಮೂಲೆ ಮಾತನಾಡಿ ಕೃಷಿಕ ಸದಸ್ಯರಿಂದ ಅಲ್ಪ ಮೊತ್ತ ಪಡೆದು ಅಧ್ಯಯನ ಪ್ರವಾಸ  ಏರ್ಪಡಿಸಲು ಸಲಹೆ ನೀಡಿದರು. ವಿವಿಧ ಚರ್ಚೆಗಳು ನಡೆದು ಅಜ್ಜಾವರ ಗ್ರಾಮಕ್ಕೆ 2 ಎಕರೆ ಭೂಮಿ...

ಗೆಳೆಯರ ಬಳಗ ದೇರಾಜೆ (ರಿ.) ಐವರ್ನಾಡು: ಗಣೇಶ ಚತುರ್ಥಿಯ ಅಂಗವಾಗಿ ವಿವಿಧ ಸ್ಪರ್ಧೆಗಳು

ಗೆಳೆಯರ ಬಳಗ ದೇರಾಜೆ (ರಿ.) ಐವರ್ನಾಡು, ಶ್ರೀ ಪಂಚಲಿಂಗೇಶ್ವರ ಕ್ರಿಕೆಟರ್ಸ್‌ ದೇರಾಜೆ, ಆಡಳಿತ ಮಂಡಳಿ ಪಂಚಲಿಗೇಶ್ವರ ದೇವಸ್ಥಾನ ಐವರ್ನಾಡು ಇದರ ಆಶ್ರಯದಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ವಾರ್ಡ್‌ ಮಟ್ಟದ ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಸ್ಪರ್ಧೆಗಳು ಆ.27ರಂದು ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ನಡೆಯಲಿದೆ. ವಾರ್ಡ್‌ ಮಟ್ಟದ ಮಹಿಳೆಯರಿಗೆ ಹಾಗೂ ಪುರುಷರಿಗೆ ಹಗ್ಗಜಗ್ಗಾಟ ಸ್ಪರ್ಧೆ, ಪುರುಷರಿಗೆ...

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಕಥಾ ಕಮ್ಮಟ

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಆ.22 ಶುಕ್ರವಾರದಂದು ಶಾಲೆಯ ಸುವಿಚಾರ ಸಾಹಿತ್ಯ ಸಂಘದ ಶೈಕ್ಷಣಿಕ ವರ್ಷದ ನಾಲ್ಕನೇ ಕಾರ್ಯಕ್ರಮ ಕಥಾ ಕಮ್ಮಟ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ರಾಮಕೃಷ್ಣ ಭಟ್ ಚೊಕ್ಕಾಡಿ ನಿವೃತ್ತ ಮುಖ್ಯ ಶಿಕ್ಷಕರು, ಎಸ್ ಡಿ ಎಂ ಅನುದಾನಿತ ಪ್ರೌಢಶಾಲೆ ಬೆಳಾಲು ಬೆಳ್ತಂಗಡಿ ಇವರು ಕಥೆ ಕವನ ಬರೆಯುವ ಬಗ್ಗೆ ತಿಳಿಸುತ್ತಾ ವಿದ್ಯಾರ್ಥಿಗಳನ್ನು ಕಥೆ ಬರೆಯಲು...

ಹರಿಹರ ಪಳ್ಳತ್ತಡ್ಕ : ಆ.26 ರಂದು “ಮೊಸರು ಕುಡಿಕೆ ಉತ್ಸವ”

(ವರದಿ : ಉಲ್ಲಾಸ್ ಕಜ್ಜೋಡಿ) ಶಿವಹರಿ ಆಟೋ ಚಾಲಕ-ಮಾಲಕರ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಹಾಗೂ ಫ್ರೆಂಡ್ಸ್ ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆ.26 ಮಂಗಳವಾರದಂದು ಹರಿಹರ ಪಳ್ಳತ್ತಡ್ಕ ಪೇಟೆಯಲ್ಲಿ ಬೆಳಿಗ್ಗೆ 10:00 ಗಂಟೆಯಿಂದ “ಮೊಸರು ಕುಡಿಕೆ ಉತ್ಸವ”ವು ವಿವಿಧ ಸ್ಪರ್ಧೆಗಳೊಂದಿಗೆ ನಡೆಯಲಿದ್ದು, ಸಾರ್ವಜನಿಕ ಪುರುಷರಿಗೆ ಎಣ್ಣೆಗಂಬ ಏರುವಿಕೆ, ಅಡ್ಡ ಎಣ್ಣೆಗಂಬ...
Loading posts...

All posts loaded

No more posts

error: Content is protected !!