- Monday
- September 14th, 2026
ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವವು ಎ.11ಮತ್ತು 12ರಂದು ನಡೆಯಲಿದ್ದು, ಅಮಂತ್ರಣ ಪತ್ರಿಕೆ ಬಿಡುಗಡೆಯು ನಡೆಯಿತು.ಈ ಸಂದರ್ಭದಲ್ಲಿ ಮೊಕೇಸರರಾದ ಎಂ.ಬಿ ಸದಾಶಿವ, ಅಧ್ಯಕ್ಷ ಜಯಕುಮಾರ್ ಚೆಸ್ಕಾರ್, ಕಾರ್ಯದರ್ಶಿ ಕೇಶವ ಚೌಟಾಜೆ, ಕೋಶಾಧಿಕಾರಿ ಲೋಹಿತ್ ಹೊದ್ದೆಟ್ಟಿ, ಶ್ರೀಮತಿ ಇಂದಿರಾ ದೇವಿಪ್ರಸಾದ್, ಟೀನಾ ಚರಣ್, ಕೆ.ಜಿ ಗೋಪಾಲಕೃಷ್ಣ ಭಟ್, ಬಿ.ಆರ್. ಪದ್ಮಯ್ಯ, ಪುರುಷೋತ್ತಮ ಬಾಳೆಹಿತ್ತಿಲು, ರಾಜಾರಾಮ ಕಳಗಿ, ಯು.ಬಿ...
ಸುಬ್ರಹ್ಮಣ್ಯ ಮಾರ್ಚ್ 24 : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿ ತಿಂಗಳು ಬರುವ ಶುದ್ಧ ಷಷ್ಠಿಯಂತೆ ಮಾರ್ಚ್ ತಿಂಗಳ ಈ ದಿನ ಮಂಗಳವಾರ ಶುದ್ಧ ಷಷ್ಠಿ ದಿನವಾದ್ದರಿಂದ ಅಧಿಕ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಆಶ್ಲೇಷ ಬಲಿ, ನಾಗ ಪ್ರತಿಷ್ಠೆ ಹಾಗೂ ಸರ್ಪ ಸಂಸ್ಕಾರ...
ಸರ್ಕಾರಿ ಪ್ರೌಢಶಾಲೆ ಅಜ್ಜಾವರ ಇಲ್ಲಿಯ ಇಬ್ಬರು ವಿದ್ಯಾರ್ಥಿಗಳು ಭಾರತ ಸರ್ಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸಿರುವ ಪ್ರತಿಷ್ಠಿತ “INSPIRE Award -MANAK” ಗೆ ಆಯ್ಕೆಯಾಗಿರುತ್ತಾರೆ. ಈ ಯೋಜನೆಯಡಿ ಮಂಡೆಕೊಲು ಮನೆಯ ಜನಾರ್ಧನ ಮತ್ತು ಧರ್ಮಾವತಿ ದಂಪತಿ ಪುತ್ರಿ 9ನೇ ತರಗತಿಯ ಮೋಕ್ಷಿತಾ ಎಂ.ಜೆ ಹಾಗೂ ಅಜ್ಜಾವರ ಗ್ರಾಮದ ನಾರಾಲು ಮನೆಯ ಪರಮೇಶ್ವರ ಮತ್ತು ರಜನಿ...
ರಾಜ್ಯ ಪ್ರಶಸ್ತಿ ಪುರಸ್ಕೃತ ಮಿತ್ರ ಬಳಗ(ರಿ.) ಕಾಯರ್ತೋಡಿ ಸುಳ್ಯ ಇದರ ವಾರ್ಷಿಕ ಮಹಾಸಭೆ ಮತ್ತು 2026-27ರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ಯಶೋಧರ ಹಾಗೂ ಉಪಾಧ್ಯಕ್ಷರಾಗಿ ಮಹೇಶ್ ಕುತ್ಪಾಜೆ, ಕಾರ್ಯದರ್ಶಿಯಾಗಿ ಮೌನೇಶ್.ಕೆ, ಜೊತೆ ಕಾರ್ಯದರ್ಶಿಯಾಗಿ ಸಚಿನ್ ದೆಂಗೋಡಿ, ಕೋಶಾಧಿಕಾರಿಯಾಗಿ ಶೀನಪ್ಪ ಪಡ್ರೆ, ಕ್ರೀಡಾ ಸಂಚಾಲಕರಾಗಿ ಕಿಶೋರ್.ಕೆ ಆಚಾರ್ಯ, ಸಾಂಸ್ಕೃತಿಕ ಸಂಚಾಲಕರಾಗಿ...
ದಿನಾಂಕ : 24 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:24/03/2026 ಮಂಗಳವಾರ,🪐01,🐏ಮೇಷ ರಾಶಿ🐏📃,ಇದು ಶುಭ ಸಮಯವಾಗಲಿದೆ. ನೀವು ಆಕರ್ಷಣೆಯ ಕೇಂದ್ರಬಿಂದುವಾಗಿ ಉಳಿಯುತ್ತೀರಿ. ಪ್ರೇಮ ಸಂಬಂಧಗಳಲ್ಲಿ ಮಾಧುರ್ಯ ಇರುತ್ತದೆ. ಹೊಸ ವಾಹನ ಖರೀದಿಸುತ್ತೀರಿ. ನಿರುದ್ಯೋಗಿಗಳ ಬಹುದಿನಗಳ ಕನಸು ಈಡೇರಲಿದೆ. ವ್ಯಾಪಾರಗಳು, ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತವೆ. ಕೈಗೊಂಡಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಆತ್ಮೀಯರಿಂದ ಶುಭಸುದ್ದಿದೊರೆಯುತ್ತದೆ,ಗಮನಿಸಿ:- ಇಂದು ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆಗಳು...
ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಇಲ್ಲಿ ಮಾ.24 ರಂದು ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ಮಾ.25 ರಂದು ದೈವಗಳ ನೇಮೋತ್ಸವ ನಡೆಯಲಿದೆ. ಮಾ.24 ರಂದು ಗಣಪತಿ ಹೋಮ ಮತ್ತು ಶತರುದ್ರಾಭಿಷೇಕ ಹಾಗೂ 41ನೇ ವರ್ಷದ ಸಾಮೂಹಿಕ ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಲಿದೆ. ರಾತ್ರಿ ಶ್ರೀ ದುರ್ಗಾ ಪೂಜೆ...
ಚೆಂಬು ಗ್ರಾಮದ ಊರುಪಂಜ ಎಂಬಲ್ಲಿ ವ್ಯಕ್ತಿಯೊಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಇಂದು ಸಂಜೆ ವರದಿಯಾಗಿದೆ. ಭಾಸ್ಕರ ಬೆಳ್ಚಪ್ಪಾಡ ಎಂಬುವವರು ಮೃತವ್ಯಕ್ತಿ ಎನ್ನಲಾಗಿದೆ. ಮೃತದೇಹವನ್ನು ಮಡಿಕೇರಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕೋಲ್ಚಾರು ಎಂಬಲ್ಲಿ ದ್ವಿಚಕ್ರ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇದೀಗ ನಡೆದಿದೆ ಎಂದು ತಿಳಿದುಬಂದಿದ್ದು, ಮೃತ ವ್ಯಕ್ತಿಯನ್ನು ಬಂದಡ್ಕ ಮಾಣಿಮೂಲೆ ಪಾಲಾರು ನಿವಾಸಿ ಶ್ರೀಧರ ಎಂದು ಗುರುತಿಸಲಾಗಿದೆ. ಅವರು ಅರಂಬೂರಿನ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ದಿನಪ್ರತಿ ಮನೆಗೆ ಹೋಗಿ ಬರುತ್ತಿದ್ದರು. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು...
Loading posts...
All posts loaded
No more posts
